ಕುಂದಾಪುರ ಸೆ.2 : ‘ ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ ಯಾವುದಾದರೊಂದು ಸನ್ನಿವೇಶವನ್ನು ಕಲಾತ್ಮಕವಾಗಿ ಚಿತ್ರಿಸುತ್ತವೆ. ಅವುಗಳಲ್ಲಿ ಮನುಷ್ಯನನ್ನು ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಬಲ್ಲ ಮೌಲ್ಯ ಸಂದೇಶಗಳಿದ್ದರೆ ಕಥೆಗಳ ಘನತೆ ಇನ್ನೂ ಹೆಚ್ಚಾಗುತ್ತದೆ. ಪಾರ್ವತಿ ಐತಾಳರ ಕಥೆಗಳು ನೋಟಕ್ಕೆ ಸರಳವಾಗಿ ಕಂಡರೂ ಅವುಗಳಲ್ಲಿ ಬದುಕಿನ ಬಗೆಗಿನ ಗಂಭೀರ ಹಾಗೂ ಸೂಕ್ಷ್ಮ ಒಳನೋಟಗಳಿರುವ ಸತ್ಯವನ್ನು ಅಲ್ಲಗಳೆಯುವ ಹಾಗಿಲ್ಲ’ ಎಂದು ಲೇಖಕ-ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು.ಇಲ್ಲಿನ ಜನಪ್ರತಿನಿಧಿ ಪತ್ರಿಕಾ ಕಚೇರಿಯಲ್ಲಿ ನಡೆದ ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ […]
ಕುಂದಾಪುರ ಯುಬಿಎಂಸಿ ಮತ್ತು ಸಿಎಸ್ಐ ಕೃಪಾ ಆಂಗ್ಲ ಮಾಧ್ಯಮ ಶಾಲೆ ದಲ್ಲಿ ಸೆಪ್ಟಂಬರ್ 5 ರಂದು ಶಾಲಾ ವಿದ್ಯಾರ್ಥಿಗಳೆಲ್ಲರೂ ಸೇರಿ ಶಿಕ್ಷಕರೊಂದಿಗೆ ಸಂಭ್ರಮದಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು ಶಾಲೆಯ ಪ್ರಾಕ್ತನ ವಿದ್ಯಾರ್ಥಿ ಆದರ್ಶ ಹೆಬ್ಬಾರ್,ಆದರ್ಶ ಹಾಸ್ಪಿಟಲ್ ನ ಸಂಸ್ಥಾಪಕರು, ಇವರು ತಮ್ಮ ಶಿಕ್ಷಕಿಯಾದ ಶಾಲಾ ಸಂಚಾಲಕಿ ಶ್ರೀಮತಿ ಐರಿನ್ ಸಾಲಿನ್ಸ್ ರವರನ್ನು ಸನ್ಮಾನಿಸಿದರು. ಮಕ್ಕಳೆಲ್ಲರೂ ಶಿಕ್ಷಕರಲ್ಲರಿಗೂ ವಿವಿಧ ಬಗೆಯ ಉಡುಗೊರೆಗಳನ್ನು ಮನೋರಂಜನೆಗಳನ್ನು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಅದಕ್ಕೆ ಬಹುಮಾನಗಳನ್ನು ನೀಡಿ ಶಿಕ್ಷಕರ ಮನೆಗೆದ್ದರು. ವೇದಿಕೆಯಲ್ಲಿ ಅಧ್ಯಕ್ಷರಾದ ಶಾಲಾ […]
“Education is the key to success, teachers are the key holders to it”: Rev.Fr Rohan D’Almeida SJ St Aloysius Gonzaga School celebrates Teachers’ Day with music, nostalgia and recognition of educators ಮಂಗಳೂರು: “ಶಿಕ್ಷಣವು ಯಶಸ್ಸಿನ ದಾರಿಯಾಗಿದ್ದು, ಶಿಕ್ಷಕರು ಅದರ ಮಾರ್ಗದರ್ಶಕರು” ಎಂದು ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಪ್ರಾಂಶುಪಾಲರು ರೆ.ಫಾ. ರೋಹನ್ ಡಿ’ಅಲ್ಮೇಡಾ ಎಸ್. ಜೆ ಅಭಿಪ್ರಾಯಪಟ್ಟರು. ಶಾಲೆಯಲ್ಲಿ ಸೆ. 5 ರಂದು ನಡೆದ ಶಿಕ್ಷಕರ ದಿನಾಚರಣೆ […]
Reported by: P. Archibald Furtado, Photos Praveen Cutinho. ಸೆಪ್ಟೆಂಬರ್ 8, 2026: ಪೂಜ್ಯ ವರ್ಜಿನ್ ಮೇರಿಯ ಜನನ ಹಬ್ಬವನ್ನು ಪ್ರೀತಿಯಿಂದ ಮೊಂತಿ ಉತ್ಸವ ಎಂದು ಆಚರಿಸಲಾಗುತ್ತದೆ, ಇದನ್ನು ಸೆಪ್ಟೆಂಬರ್ 8, 2026 ರ ಮಂಗಳವಾರದಂದು ಸಂತೆಕಟ್ಟೆ-ಕಲ್ಲಿಯನ್ಪುರದ ಮೌಂಟ್ ರೋಸರಿ ಚರ್ಚ್ನಲ್ಲಿ ಆಳವಾದ ಧಾರ್ಮಿಕ ಉತ್ಸಾಹ, ಸಾಂಪ್ರದಾಯಿಕ ಸಂತೋಷ ಮತ್ತು ಒಗ್ಗಟ್ಟಿನ ಅದ್ಭುತ ಮನೋಭಾವದಿಂದ ಆಚರಿಸಲಾಯಿತು. ಕರಾವಳಿ ಕರ್ನಾಟಕ ಮತ್ತು ಅದರಾಚೆಗಿನ ಕರಾವಳಿ ಕೊಂಕಣಿ ಮಾತನಾಡುವ ಕ್ಯಾಥೋಲಿಕ್ ಸಮುದಾಯದ ಅತ್ಯಂತ ಪಾಲಿಸಬೇಕಾದ ಆಚರಣೆಗಳಲ್ಲಿ ಒಂದಾದ ಮೊಂತಿ […]
ಬಸ್ರೂರು ಸೈಂಟ್ ಫಿಲಿಪ್ ನೇರಿ ಚರ್ಚಿನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ ) ಮಕ್ಕಳು ಮಾತೆಗೆ ಪುಷ್ಪ ನಮನ ಸಲ್ಲಿಸಿ ಸಂಭ್ರಮದಿಂದ ಆಚರಿಸಲಾಯಿತು ಉಡುಪಿ ಕ್ರೖಸ್ತ ಧರ್ಮ ಕೇಂದ್ರದ ನಿರ್ದೇಶಕರಾದ ರೆವರೆಂಡ್ ಫಾದರ್ ವಿಲ್ಸನ್ ಡಿಸೋಜ ಹೊಸ ತೆನೆಗಳನ್ನು ಆಶೀರ್ವದಿಸಿ ಮೇರಿ ಮಾತೆಯ ಆದರ್ಶ ನಮಗೆ ವರದಾನ ಎಂಬ ಸಂದೇಶ ನೀಡಿದರು ಚರ್ಚಿನ ಪ್ರಧಾನ ಧರ್ಮ ಗುರುಗಳಾದ ಫಾದರ್ ರೋಯ್ ಲೋಬೋ ಸಹಕರಿಸಿದ ಎಲ್ಲರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು ದಿಯಾಕೋನ್ ಕೆನಾನ್ ಫೆರ್ನಾಂಡಿಸ್ ಸಹಕರಿಸಿದರು ಕೊನೆಯಲ್ಲಿ ಎಲ್ಲರಿಗೂ […]
ಸೆಪ್ಟೆಂಬರ್ 4 ರಂದು ಕುಂದಾಪುರದ ಗಾಂಧಿ ಮೃದಾನದಲ್ಲಿ ನಡೆದಂತಹ ತಾಲ್ಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸ್ಪಧಿ೯ಸಿ ದ್ವಿತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ಐದು ವಿದ್ಯಾರ್ಥಿಗಳಾದ ರೋನಕ್ ಖಾವಿ೯,ರಿಶಿತ್, ಮಹಮ್ಮದ್ ಅಫ್ಸಾನ್, ಆಕಾಶ್, ಮಹಮ್ಮದ್ ರೌಶನ್ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಈ ಎಲ್ಲಾ ವಿದ್ಯಾರ್ಥಿಗಳು ಮೊದಲ ಬಾರಿಗೆ ಕ್ರಿಕೆಟ್ ನಲ್ಲಿ ತರಬೇತಿಯನ್ನು ಪಡೆದವರಾಗಿರುತ್ತಾರೆ. ಸಾಧನೆಯನ್ನು ಮಾಡಿ ಶಾಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ ಸಾಧಕರೆಲ್ಲರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಧಮ೯ಭಗಿನಿ […]
ಕುಂದಾಪುರ ತುಳಸಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೇದಮೂರ್ತಿ ವಿದ್ವಾನ್ ಮಂಜುನಾಥ್ ಭಟ್ಟರು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾದ ಸಿ .ಎ ಕೃಷ್ಣರಾಯ್ ಶ್ಯಾನಭಾಗ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿಯಾಗಿರುವ ಶ್ರೀಮತಿ ರೇಷ್ಮಾ ಪ್ರದೀಪ್ ಉಪಸ್ಥಿತರಿದ್ದರು. ಗಣ್ಯರು ದೀಪ ಬೆಳಗಿಸಿ ಶ್ರೀ ಕೃಷ್ಣನಿಗೆ ಪುಷ್ಪಾರ್ಚನೆ ಸಲ್ಲಿಸಿ, ತೊಟ್ಟಿಲು ತೂಗುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು. ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಮುಖ್ಯ ಅತಿಥಿಗಳು ಹಾಗೂ ಶಾಲಾ ಆಡಳಿತ […]
Ashmith Felicitated at Gonzaga; The winner recalls school’s support in his musical journey ಮಂಗಳೂರು, ಸೆಪ್ಟೆಂಬರ್ 5, 2026: ಝೀ ಕನ್ನಡದ ಸರೆಗಮಪ ಲಿಟಲ್ ಚಾಂಪ್ಸ್ 2026 ರಿಯಾಲಿಟಿ ಶೋನ ವಿಜೇತ ಹಾಗೂ ಸಂತ ಅಲೋಶಿಯಸ್ ಗೋನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಅಶ್ಮಿತ್ ಎ. ಜೆ. ಅವರನ್ನು ಶನಿವಾರ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ವಂ. ಫಾ. ರೋಹನ್ ಡಿ’ಅಲ್ಮೇಡಾ ಎಸ್.ಜೆ., ಉಪಪ್ರಾಂಶುಪಾಲರು ಹಾಗೂ ಶೈಕ್ಷಣಿಕ […]
ಸೆಪ್ಟೆಂಬರ್ 8ರಂದು ವಿಶ್ವದಾದ್ಯಂತ ಕ್ರೈಸ್ತ ಸಮುದಾಯವು ಪವಿತ್ರ ಕನ್ಯಾಮರಿಯಮ್ಮನ ಜನ್ಮದ ಹಬ್ಬವನ್ನು ಭಕ್ತಿಭಾವದಿಂದ ಆಚರಿಸುತ್ತದೆ. ಕರಾವಳಿ ಕರ್ನಾಟಕದ ಕ್ರೈಸ್ತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯಲ್ಲಿ ಈ ಹಬ್ಬವು ವಿಶಿಷ್ಟ ಸ್ಥಾನವನ್ನು ಹೊಂದಿದ್ದು, ಪ್ರೀತಿಯಿಂದ “ಮೊಂತಿ ಹಬ್ಬ” ಎಂದು ಕರೆಯಲ್ಪಡುತ್ತದೆ. ಮರಿಯಮ್ಮನ ಜನ್ಮವನ್ನು ಸ್ಮರಿಸುವ ಈ ಹಬ್ಬವು ದೇವರ ಕೃಪೆಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಕುಟುಂಬದ ಏಕತೆ, ಹೆಣ್ಣುಮಗುವಿನ ಘನತೆ, ಹೊಸ ಬೆಳೆಯ ಕೃತಜ್ಞತೆ ಮತ್ತು ಸೃಷ್ಟಿಯ ಸಂರಕ್ಷಣೆಯ ಮೌಲ್ಯಗಳನ್ನು ನಮ್ಮ ಮುಂದೆ ತೆರೆದಿಡುತ್ತದೆ.ಮರಿಯಮ್ಮನ ಜನ್ಮವು ದೇವರ ರಕ್ಷಣಾ ಯೋಜನೆಯ […]

