ವರದಿ ಮತ್ತು ಪೋಟೊಗಳು : ಜೆನ್ನಿ ಡೇಸಾ ಪಿಯುಸ್ ನಗರ್ ಕೆಥೊಲಿಕ್  ಸ್ತ್ರೀ ಸಂಘಟನೆ  ವಾರ್ಷಿಕ ಸಭೆ – ನೂತನ  ಪದಾದಿಕಾರಿಗಳ ಆಯ್ಕೆ. ಅಧ್ಯಕ್ಷೆಯಾಗಿ ಜೆನ್ನಿ ಡೇಸಾ ಪಿಯುಸ್ ನಗರ್ ಮೇ 2: ‌ಸಂತ ಪಿಯುಸ್ ಇಗರ್ಜಿಯ ಕೆಥೊಲಿಕ್ ಸ್ತ್ರೀ ಸಂಘಟನೆಯ ವಾರ್ಷಿಕ ಸಭೆಯು ಸೋಮವಾರ ಮೇ 27 ರಂದು ಇಗರ್ಜಿಯ ಸಭಾ ಭವನದಲ್ಲಿ ನಡೆಯಿತು. ಪ್ರಾರ್ಥನಾ ವಿಧಿಯೊಂದಿಗೆ ಸಭೆ ಆರಂಭವಾಯಿತು. ಕಳೆದ ಸಾಲಿನ ಅಧ್ಯಕ್ಷೆ ಎವ್ಲಿನ್ ಫರ್ನಾಂಡಿಸ್ ಸ್ವಾಗತಿಸಿದರು. ಕಾರ್ಯದರ್ಶಿ ರೇಶ್ಮಾ ಡಿಸೋಜಾ ವರದಿಯನ್ನು ವಾಚಿಸಿದರು. ಮೆಟಿಲ್ಡಾ […]

Read More

ವರದಿ:ವಾಲ್ಟರ್ ಮೊಂತೇರೊ ಬೆಳ್ಮಣ್ಣು ಹೋಬಳಿ ಫಟಕ ಕನ್ನಡ ಸಾಹಿತ್ಯ ಪರಿಷತ್ತು : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಸನ್ಮಾನ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಕಳ ತಾಲೂಕು ಬೆಳ್ಮಣ್ಣು ಹೋಬಳಿ ಘಟಕ ಮತ್ತು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಯುಕ್ತ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಅಬ್ಬನಡ್ಕ ಶರತ್ ಆಚಾರ್ಯ (580 ಅಂಕ) ಮತ್ತು ಬೋಳ ಶ್ರದ್ಧಾ ಪೂಜಾರಿ (532 ಅಂಕ) ಇಬ್ಬರು ವಿದ್ಯಾರ್ಥಿಗಳನ್ನು ಕಾರ್ಕಳ ತಾಲೂಕು ಕಸಾಪ ಘಟಕದ […]

Read More

ವರದಿ:ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಭಯೋತ್ಪಾದನಾ ವಿರೋಧಿ ದಿನಾಚರಣೆ, ಪ್ರತಿಜ್ಞಾ ವಿಧಿ ಬೋಧನೆ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ ಉಡುಪಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ಕುಂಟಲಗುಂಡಿಯ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ, ಪ್ರತಿಜ್ಞಾ ವಿಧಿ ಬೋಧನೆ ಮಂಗಳವಾರ ಜರಗಿತು. ಪಡುಬಿದ್ರಿ ಘಟಕದ ಗೃಹರಕ್ಷಕದಳದ ಕಾಸ್ರಬೈಲು ಸುರೇಶ್ ಪೂಜಾರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದವರು […]

Read More

ಯಾಜಕರು ದೇವರ ಮತ್ತು ಮನುಷ್ಯರ ಮಧ್ಯವರ್ತಿಯಾಗಿದ್ದಾನೆ : ಜೊವೆಲ್ ಇವರಿಗೆ  ಬಿಶಪರಿಂದ ಕುಂದಾಪುರದಲ್ಲಿ ಧರ್ಮದೀಕ್ಷೆ ಕುಂದಾಪುರ, ಮೆ. 22: ಕುಂದಾಪುರದ ಸ್ಟ್ಯಾನಿ ಮತ್ತು ಮೊಲಿ ಒಲಿವೇರಾ ಇವರ ಪುತ್ರ ಜೊವೇಲ್ ಒಲಿವೇರಾ ಇವರಿಗೆ ಕಾರ್ಮೆಲಿತ್ ಮೇಳದಲ್ಲಿ ಮಂಗಳೂರು ಮತ್ತು ಇತರೆಡೆ ಯಾಜಕತ್ವದ 13 ವರ್ಷಗಳ ತರಬೇತಿಯನ್ನು ಪಡೆದ ಬಳಿಕ ಕುಂದಾಪುರ ಇಗರ್ಜಿಯಲ್ಲಿ 22 ರಂದು ಬುಧವಾರದಂದು  ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರು ಧಾರ್ಮಿಕ ವಿಧಿಗಳಿಂದ ಪವಿತ್ರ ಬಲಿದಾನದ ವೇಳೆ ಯಾಜಕ ಧರ್ಮದೀಕ್ಷೆಯನ್ನು ನೀಡಿದರು. […]

Read More

ವರದಿ:ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಂಚೆ ಚೀಟಿ ಮತ್ತು ಹಳೆಯ ಕಾಲದ ನಾಣ್ಯಗಳ ಪ್ರದರ್ಶನ ಹಾಗೂ ಮಾಹಿತಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ “ಗುಬ್ಬಚ್ಚಿಗೂಡು” ಬೇಸಿಗೆ […]

Read More

ಕುಂದಾಪುರ ತಾಲೂಕು ಘಟಕದಲ್ಲಿ: ವಿಶ್ವ ರೆಡ್ ಕ್ರಾಸ್ ದಿನಾಚರಣೆ. ರೆಡ್ ಕ್ರಾಸ್ ಸಂಸ್ತೆ ವಿಶ್ವದ್ಯಾದ್ಯಂತ ಮೇ ಎಂಟರಂದು ರೆಡ್ ಕ್ರಾಸ್ ದಿನಾಚರಣೆಯನ್ನು ಆಚರಿಸಿತು. ಕುಂದಾಪುರ ತಾಲೂಕು ಘಟಕದಲ್ಲಿ ಈ ದಿನ ತಾಲೂಕು ಆಸ್ಪತ್ರೆಯ ಸಭಾಂಗಣದಲ್ಲಿ ರೆಡ್ ಕ್ರಾಸ್ ದಿನಾಚರಣೆಯನ್ನು ಆಚರಿಸಿತು.ಈ ದಿನ ಸ್ವಯಂಪ್ರೇರಿತ ರಕ್ತ ದಾನವಲ್ಲದೇ ಈ ಕೆಳಗಿನ ಆರು ಕಾಲೇಜಿನ ಯುವ ರೆಡ್ ಕ್ರಾಸ್ ಕೊ ಓರ್ಡಿನೇಟರು ಗಳನ್ನು ಸನ್ಮಾನಿಸಲಾಯಿತು. ಡಾ. ರಕ್ಷಿತ್ ಕುಮಾರ್ ಶೆಟ್ಟಿ (ಶಾರದಾ ಕಾಲೇಜು ಬಸ್ರೂರು), ಶಿವಕುಮಾರ್ (ಬಿ. ಬಿ. ಹೆಗ್ಡೆ […]

Read More

ವರದಿ:ವಾಲ್ಟರ್ ಮೋತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :“ಗುಬ್ಬಚ್ಚಿಗೂಡು” ಬೇಸಿಗೆ ಶಿಬಿರ ಉದ್ಘಾಟನೆ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರಲ್ಲಿ “ಗುಬ್ಬಚ್ಚಿಗೂಡು” ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ಜರಗಿತು. ಸಮಾರಂಭದ ಉದ್ಘಾಟನೆಯನ್ನು […]

Read More

ವರದಿ:ವಾಲ್ಟರ್ ಮೊಂತೇರೊ ಅಬ್ಬನಡ್ಕ : ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ:ಪೌರ ಕಾರ್ಮಿಕರಾದ ವಸಂತ್ ಬೆಳ್ಮಣ್ಣುರವರಿಗೆ ಸನ್ಮಾನ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನಹರೂ ಯುವ ಕೇಂದ್ರ ಉಡುಪಿ ಮತ್ತು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಬೆಳ್ಮಣ್ಣು […]

Read More

ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವಿಜೇತ ಶಾಲೆಗೆ ದೇಣಿಗೆ ಹಸ್ತಾಂತರ ಹಲವಾರು ಸಮಾಜಮುಖಿ ಕಾರ್ಯಗಳೊಂದಿಗೆ ಗುರುತಿಸಿಕೊಂಡಿರುವ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರ ಹುಟ್ಟುಹಬ್ಬ ಮತ್ತು ಸಂಘದ ಪೂರ್ವಾಧ್ಯಕ್ಷ ಬಿರೋಟ್ಟು ದಿನೇಶ್ ಪೂಜಾರಿ ಮತ್ತು ಹಿತಾ ದಿನೇಶ್ ದಂಪತಿಗಳ ವೈವಾಹಿಕ ಜೀವನದ ವಿವಾಹ ವಾರ್ಷಿಕೋತ್ಸವವನ್ನು ಕಾರ್ಕಳದ ಪರಪ್ಪು ವಿಜೇತ ವಿಶೇಷ ಶಾಲೆಯ ಭಿನ್ನ ಸಾಮಥ್ರ್ಯವುಳ್ಳ […]

Read More