
ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಕೊನೆಯ ಭೋಜನದ ಸಂಭ್ರಮ ಕುಂದಾಪುರ, ಎ.18: ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಕೊನೆಯ ಭೋಜನದ ಸಂಭ್ರಮ ನೆಡೆಯಿತು. ಇದರ ನೇತ್ರತ್ವವನ್ನು ಕುಂದಾಪುರ ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ನೆರವೇರಿಸಿಕೊಟ್ಟರು. ಪ್ರಾರ್ಥನ ವಿಧಿಯ ಪ್ರಥಮ ಭಾಗದಲ್ಲಿ ದೇವರ ವಾಕ್ಯಗಳ ಪಠಣ ಮತ್ತು ಪ್ರವಚನ ನೆಡೆಯಿತು. ಪೆರಂಪಳ್ಳಿ ಟ್ರಿನಿಟಿ ಆಂಗ್ಲಾ ಮಾಧ್ಯಮ ಶಾಲೆಯ ಪ್ರಾಂಶುಪಾಲ ಧರ್ಮಗುರು ವಂ| ಅನಿಲ್ ಡಿಕೋಸ್ತಾ ‘ಪರಮ ಪ್ರಸಾದ (ಯೇಸು ಕರುಣಿಸಿದ ರೊಟ್ಟಿ) ನಮ್ಮ ಆತ್ಮದ […]

ವರದಿ: ವಾಲ್ಟರ್ ಮೊಂತೇರೊ ಬೆಳ್ಮಣ್ಣು : ಉಚಿತ ಮಧುಮೇಹ ತಪಾಸಣಾ ಶಿಬಿರ ಬೆಳ್ಮಣ್ಣು ಜೇಸಿಐ, ಯುವ ಜೇಸಿ ವಿಭಾಗ, ಜೇಸಿರೇಟ್ ವಿಭಾಗ ಮತ್ತು ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಹಯೋಗದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಉಚಿತ ಮಧುಮೇಹ ತಪಾಸಣಾ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಸ್ಯಾಮ್ವೆಲ್ ಮಧುಮೇಹ ತಪಾಸಣೆ ಮಾಡಿ ಮಾಹಿತಿ ನೀಡಿದರು. ಜೇಸಿ ವಲಯಾಧಿಕಾರಿ ಸುಭಾಸ್ ಕುಮಾರ್, […]

ಉಡುಪಿ – ಚಿಕ್ಕಮಗಳೂರು ಕ್ಷೇತ್ರದ 119 ನೇ ವಿಧಾನ ಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರ ಕುಂದಾಪುರ ಭಂಡಾರ್ಕರ್ಸ್ ಕಾಲೇಜಿನಲ್ಲಿ ಆರಂಭ – ಕುಂದಾಪುರ ಸೆಕ್ಷನ್ 144 ಜಾರಿ. ಕುಂದಾಪುರ, ಎ.17:ಈ ಸಾಲಿನ ಲೋಕ ಸಭಾ ಚುನಾವಣೆಯ ಪ್ರಥಮ ಹಂತದ ಬಹಿರಂಗ ಪ್ರಚಾರ ನಿನ್ನೆ ಅಂತ್ಯಗೊಂಡಿದ್ದು. ಎಪ್ರಿಲ್ 18 ರಂದು ಮೊದಲ ಹಂತದ ಮತದಾನದ 14 ಲೋಕ ಸಭಾ ಕ್ಷೇತ್ರಗಳಲ್ಲಿ ನೆಡೆಯಲಿರುವುದರಿಂದ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ 119 ನೇ ವಿಧಾನ ಸಭಾ ಕ್ಷೇತ್ರ (ಕುಂದಾಪುರ) ಮಸ್ಟರಿಂಗ್ ಕೇಂದ್ರ […]

ವರದಿ: ಚಂದ್ರಶೇಖರ ಶೆಟ್ಟಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಪರ ಕುಂದಾಪುರ ಪುರಸಭಾ ವ್ಯಾಪ್ತಿಯ ಜೆಎಲ್ಬಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಪರ ಇಂದು ಕುಂದಾಪುರ ಪುರಸಭಾ ವ್ಯಾಪ್ತಿಯ ಜೆಎಲ್ಬಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರದಾನ […]

ವರದಿ: ವಾಲ್ಟರ್ ಮೊಂತೇರೊ ಬೆಳ್ಮಣ್ಣು : ಮತದಾನ ಜಾಗೃತಿ ಅಭಿಯಾನ ಮತದಾನ ಅತ್ಯಂತ ಪವಿತ್ರ ಹಕ್ಕಾಗಿದೆ. ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನದ ಅರಿವು ಮೂಡಿಸಲು ನಾವೆಲ್ಲ ಜಾಗೃತಿ ಮೂಡಿಸಬೇಕಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಿ ನಿಮ್ಮ ಹಕ್ಕನ್ನು ನಿರ್ಭಿತರಾಗಿ ಚಲಾಯಿಸಬೇಕು ಎಂದು ಬೆಳ್ಮಣ್ಣು ಜೇಸಿಐನ ಪೂರ್ವಾಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿÀ ಮಾತನಾಡಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಬೆಳ್ಮಣ್ಣು ಜೇಸಿಐ, ಯುವ ಜೇಸಿ ವಿಭಾಗ, ಜೇಸಿರೇಟ್ […]

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯಕರ್ತರಿಂದ ಬಿರುಸಿನ ಪ್ರಚಾರ ಈ ಸಾಲಿನ ಲೋಕಸಭೆ ಚುನಾವಣೆಯ ಪ್ರಚಾರ ಮುಖ್ಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಮತ್ತು ಬಿಜೆಪಿಗಳು ತಮ್ಮ ಪ್ರಚಾರವನ್ನು ಮಾಡುತ್ತಲಿವೆ. ಆದರೆ ಈ ಸಲ ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಪಕ್ಷಗಳ ಪ್ರಚಾರ ಭರದಿಂದ ಸಾಗುತ್ತಿದೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯ ಸಂದರ್ಭಕ್ಕಿಂತ ಕಾರ್ಯಕರ್ತರಲ್ಲಿ ಉತ್ಸಾಹ […]

ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಭಕ್ತಿ ಪೂರ್ವಕ ಗರಿಗಳ ಭಾನುವಾರ ಆಚರಣೆ ಕುಂದಾಪುರ,ಎ.14: ‘ನಮಗಾಗಿ ಯೇಸು ಸ್ವಾಮಿ ಬಹಳವಾದ ಕಶ್ಟ ಹಿಂಸೆ ಅನುಭವಿಸಿದರು. ಅವರ ಪಟ್ಟ ಕಶ್ಟವನ್ನು ಮನದಟ್ಟು ಮಾಡಿಕೊಳ್ಳಬೇಕು. ಯೇಸು ಸ್ವಾಮಿ ಕಷ್ಟ ಹಿಂಸೆ ಅನುಭವಿಸಿದ ನಂತರ ಅವನಿಗೆ ಜಯ ಸಿಕ್ಕಿತು. ಹಾಗೇ ನಮಗೂ ಕೂಡ ಕಷ್ಟ ಹಿಂಸೆ ನೋವು ಅವಮಾನ ಅನುಭಿವಿಸಿ ಮೇಲೆ ನಮಗೆ ದೇವರು ಮೋಕ್ಷ ದಯಾಪಾಲಿಸುತ್ತಾನೆ, ಅಮ್ಮೆಲ್ಲರ ಪಾಪಗಳಿಗಾಗಿ ಯೇಸು ನಮೊಗೊಸ್ಕರ ತನ್ನ ಜೀವನವನ್ನು ಬಲಿದಾನ ಮಾಡಿದ. ಯೇಸು ಎಷ್ಟು ಕರುಣಾಮಯಿ […]

ಕುಂದಾಪುರ ಸಂತ ಮೆರಿಸ್ ಕನ್ನಡ ಪ್ರೌಢ ಶಾಲೆಯ ದುರಸ್ತಿಗಾಗಿ: ಶ್ರಮದಾನ ಕುಂದಾಪುರ, ಎ.13: ಕಳೆದ ವರ್ಷ ಸ್ವರ್ಣ ಮಹತ್ಸೋವನ್ನು ಆಚರಿಸಿದ ಕುಂದಾಪುರ ಸಂತ ಮೇರಿಸ್, ಕನ್ನಡ ಮಾಧ್ಯಮ ಶಾಲೆಯ ಕಟ್ಟಡಕ್ಕೆ ಸುಮಾರು ಸುಮಾರು ಐವತ್ತು ವರ್ಷಗಳಿಕ್ಕಿಂತಲು ಹಳೆಯದಾದ ಕಟ್ಟಡವಾಗಿದ್ದು. ಅದೀಗ ದುರಸ್ತಿ ಮಾಡುವ ಸಮಯ ಬಂದಿದ್ದರಿಂದ ದುರಸ್ತಿ ಕಾರ್ಯ ಆರಂಭವಾಗಿದ್ದು, ಅದಕ್ಕಾಗಿ ಶಾಲೆಯ ಹಳೆ ವಿದ್ಯಾಥಿಗಳು, ಈಗಿನ ವಿದ್ಯಾರ್ಥಿಗಳು, ಶಾಲೆಯ ಹಿತಚಿಂತಕರು ಮತ್ತು ಕುಂದಾಪುರ ಇಗರ್ಜಿಯ ಬಂದುಗಳು ಶ್ರಮದಾನವನ್ನು ಇದೇ ಸುಕ್ರವಾರದಂದು ಶಾಲೆಗಾಗಿ ಶ್ರಮದಾನವನ್ನು ಆರಂಭಿಸಿದರು. ಉಡುಪಿ […]

ಮುಕ್ತ ಚುನಾವಣೆ: ಜವಾಬ್ದರಿತ ನಾಗರಿಕರಾಗಿ ತಪ್ಪದೇ ಮತದಾನ ಮಾಡಿ:ಉಪಚುನಾವಣಾ ಅಧಿಕಾರಿ ಡಾ|ಎಸ್ಎಸ್ ಮಧುಕೇಶ್ವರ್ ಹೇಳಿದರು. ಕುಂದಾಪುರ, ಎ.12: ಭಾರತೀಯರೆಲ್ಲರೂ ಮುಕ್ತವಾಗಿ ಮತದಾನದಲ್ಲಿ ಭಾಗವಹಿಸುವಂತೆ ಚುನಾವಣಾ ಅಯೋಗ ಮಾಡುವಂತೆ ಎಲ್ಲಾ ವ್ಯವಸ್ಥೆ ಮಾಡಿದೆ. ಪ್ರತಿ ಮನೆಗೂ ಮತದಾರರ ಛಾಯಚಿತ್ರ ಇರುವ ಮತ ಚೀಟಿಗಳನ್ನು ವಿತರಿಸಲಾಗಿದೆ. ಗುರುತಿನ ಚೀಟಿ ಅಥವ ಅಗತ್ಯವಿರುವ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮತ ಚಲಾಯಿಸಿ. ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಮತದಾನ ಚಲಾಯಿಸುವ ಅವಕಾಶವಿದೆ. ಯಾವ ಕಾರಣಕ್ಕೂ ಮತದಾನ ಚಲಾಯಿಸದೆ ಇರಬೇಡಿ. […]