JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸುವುದರೊಂದಿಗೆ ಮಹಿಳಾ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಪ್ರತಿಷ್ಠಿತ ಮನೀಶ್ ಆಸ್ಪತ್ರೆಯ ಸಂಸ್ಥಾಪಕರು ಹಾಗೂ ವೈದ್ಯರೂ ಆದ ಪ್ರಮೀಳಾ ನಾಯಕ್ ಫರ್ನಾಂಡಿಸ್ ಇವರು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿ ಪ್ರತಿಯೊಬ್ಬ ಹೆಣ್ಣು ತನ್ನ ಶಕ್ತಿ ಸಾಮರ್ಥ್ಯ ಅರ್ಥೈಸಿಕೊಂಡು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನ ಸಾಧನೆ ತೋರಿ ಮಾದರಿಯಾಗಬೇಕು ಎಂದು ಹುರಿದುಂಬಿಸಿದರು. ಜೊತೆಗೆ ಎಲ್ಲಾ […]

Read More

JANANUDI.COM NETWORK ಕುಂದಾಪುರ,ಮಾ.8: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜೇಸಿಐ ಕುಂದಾಪುರ ಸಿಟಿ ಘಟಕದ ವತಿಯಿಂದ ಮಹಿಳಾ ಸಬಲೀಕರಣ ದಡಿಯಲ್ಲಿ ಮೂವರು ಮಹಿಳಾ ರಿಕ್ಷಾ ಚಾಲಕರನ್ನು ಗುರುತಿಸಿ ಸನ್ಮಾನಿಸಲಾಯಿತು .ಕಳೆದ ಹದಿನೈದು ವರ್ಷಗಳಿಂದ ರಿಕ್ಷಾ ಚಾಲಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ದೀಪ ಶ್ರೀಮತಿ ರೂಪಾ ಹಾಗೂ ಶ್ರೀಮತಿ ಸುಲೋಚನಾ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪೂರ್ವ ವಲಯ ಉಪಾಧ್ಯಕ್ಷರಾದ ಜೆ ಸಿ ನಾಗೇಶ್ ನಾವಡರವರು ಉಪಸ್ಥಿತರಿದ್ದು ಸನ್ಮಾನಿತರ ವೃತ್ತಿಪರತೆಯನ್ನು ಶ್ಲಾಘಿಸಿದರು.ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರ ಪುರಸಭೆಯ […]

Read More

JANANUDI.COM NETWORK ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜೇಸಿಐ ಕುಂದಾಪುರ ಸಿಟಿ ಘಟಕದವತಿಯಿಂದ ಆರೋಗ್ಯಂ ಅಸ್ತು ಎಂಬ ಕಾರ್ಯಕ್ರಮದಡಿಯಲ್ಲಿ ಕುಂದಾಪುರದ ಎಚ್.ಎಂ ಎಮ್ ಆಂಗ್ಲಾ ಮಾಧ್ಯಮ ಶಾಲೆಯ ಬೋಧಕೇತರ ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 35 ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳು ಈ ಆರೋಗ್ಯ ತಪಾಸಣೆ ಕಾರ್ಯಕ್ರಮದಪ್ರಯೋಜನ ಪಡೆದರು. ಆರೋಗ್ಯ ತಪಾಸಣೆ ವೈದ್ಯಾಧಿಕಾರಿಯಾಗಿ ನಗರದ ಆಯುಷ್‌ ಧಾಮ್ ಆಸ್ಪತ್ರೆಯ ವೈದ್ಯರಾದ ಡಾಕ್ಟರ್‌ ಸೋನಿ ಡಿಕೋಸ್ಟ ತಮ್ಮ ಸಿಬ್ಬಂದ್ದಿಗಳೊಡನೆ ಸೇರಿ ಆರೋಗ್ಯ ತಪಾಸಣೆ ನಡೆಸಿ ಕೊಟ್ಟರು. […]

Read More

JANANUDI.COM NETWORK ಕುಂದಾಪುರ, ಮಾ.6: ಭಾರತೀಯ ಜನೌಷಧಿ ಕೇಂದ್ರ, ಕಸ್ತೂರ್ಬಾ ಆಸ್ಪತ್ರೆ ಸಹಯೋಗದೊಂದಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿತು. ಇದರ ಉದ್ಘಾಟನೆಯನ್ನು ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ.ಉಮೇಶ್ ಪುತ್ರನ್ ಮಾಡಿದರು.ಈ ಶಿಬಿರದಲ್ಲಿ ಎಲುಬು ಮತ್ತು ಕೀಲು ರೋಗ ತಜ್ಞರು, ಹೃದ್ರೋಗ ತಜ್ಞರು, ಹಿರಿಯ ವೈದಕೀಯ ತಜ್ಞರು, ಹಿರಿಯ ಪ್ರಸೂತಿ ಹಾಗೂ ಸ್ತೀರೋಗ ತಜ್ಜರು, ಚರ್ಮರೋಗ ತಜ್ಞರು ಮಧುಮೇಹ ತಜ್ಞರು, ಭಾಗವಹಿಸಿದ್ದು, ರಕ್ತದೊತ್ತಡ […]

Read More

JANANUDI.COM NETWORK ಮೂಡುಬೆಳ್ಳೆ: ವಿದ್ಯಾರ್ಥಿಗಳಲ್ಲಿ ಹಲವಾರು ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಶಾಲೆಯಲ್ಲಿ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾದ ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಯಾವ ವಿದ್ಯಾರ್ಥಿಯೂ ಅವಕಾಶಗಳನ್ನು ಬಳಸಿಕೊಳ್ಳುತ್ತಾನೊ ಅವನು ಜಯಶಾಲಿಯಾಗುತ್ತಾನೆ.ಆದ್ದರಿಂದ ಪ್ರತಿಭೆಯ ಜೊತೆಗೆ ಪ್ರಯತ್ನವೂ ಇದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ” ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಜೊರ್ಜ್ ಡಿಸೋಜರವರು ಹೇಳಿದರು .ಅವರು ಕಾಲೇಜಿನಲ್ಲಿ ನಡೆದ 2019 -20 ಮತ್ತು 2020 -21 ನೇ ಸಾಲಿನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ […]

Read More

JANANUDI.COM NETWORK ಕುಂದಾಪುರ, ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರನಡೆಯಿತು. ಮುಖ್ಯ ಅತಿಥಿಗಳಾದ ಡಿವೈಎಫ್‌ಸಿ ಶ್ರೀಕಾಂತ್ ಈ ಶಿಬಿರದ ಉದ್ಘಾಟನೆ ನೆರವೇರಿಸಿದರು.ಡಾ.ಎನ್.ಪಿ.ನಾರಾಯಣ ಶೆಟ್ಟಿ ಪ್ರಾಂಶುಪಾಲರು, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪ್ರಭಾರಿ ಪ್ರೊ.ಶುಬ್ಕರ್ ಆಚಾರ್ಯ ರೆಡ್‌ಕ್ರಾಸ್ ಅಧ್ಯಕ್ಷ ಎಸ್.ಜಯಕರ ಶೆಟ್ಟಿ ಪಿಯುಸಿ ಕಾಲೇಜು ಪ್ರಾಂಶುಪಾಲರಾದ ಶ್ರೀ ಗೊಂಡಾ ರೆಡ್‌ಕ್ರಾಸ್ ಕಾಲೇಜಿನ ಸಂಯೋಜಕ ಪ್ರೊ.ಸತ್ಯನಾರಾಯಣ, ರೆಡ್ ಕ್ರಾಸ್ ಕೋಶಾಧಿಕಾರಿ ಶಿವರಾಂ. ಶೆಟ್ಟಿ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯರಾದ ಗಣೇಶ್ ಆಚಾರ್ಯ, ಡಾ.ಸೋನಿ, ಎ.ಎಂ.ಶೆಟ್ಟಿ, ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.

Read More

JANANUDI.COM NETWORK ಕುಂದಾಪುರ, ಮಾ:5: ಜನ ಔಷಧಿ ಸಪ್ತಾಹದ ನಾಲ್ಕನೇ ದಿನ ತಾ: 04-03-2022. ಬಾಲಮಿತ್ರ ಅಭಿಯಾನ. ಸರಕಾರಿ ಆಸ್ಪತ್ರೆ ಆವರಣದಲ್ಲಿ ಹನ್ನೆರಡು ವರ್ಷ ಕೆಳಗಿನ ಸುಮಾರು 50 ಮಂದಿ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮವನ್ನು ಆಯೋಜಿಸ ಲಾಯಿತು. ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್. ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಚಿನ್ಮಯಿ ಆಸ್ಪತ್ರೆಯ ನಿರ್ದೇಶಕ ರಾದ ಶ್ರೀಮತಿ ಸುಮಾ ಉಮೇಶ್ ಪುತ್ರನ್ ಈ ಕಾರ್ಯಕ್ರಮ ಉದ್ಘಾಟಿಸಿದರು ಮತ್ತು ಉದ್ಘಾಟನಾ ಭಾಷಣ ಮಾಡಿದರು. ಉಪಸ್ಥಿತ ಮಕ್ಕಳಿಗೆ ಗಿಫ್ಟ್ ಹೇಂಪರ್ […]

Read More

JANANUDI.COM NETWORK ಬಂಟ್ವಾಳ,ಮಾ.02: ಭಾರತದ ಸಂವಿಧಾನದಲ್ಲಿ ಅಲ್ಪ ಸಂಖ್ಯಾತರಿಗೆ ಇರುವ ಹಕ್ಕುಗಳಿಂದ ನಾವು ವಂಚಿತರಾಗಿದ್ದೇವೆ, ಈ ದೇಶದ ನೈಜ್ಯ ಪ್ರಜೆಗಳಾಗಿ ಭಾರತ ದೇಶದಲ್ಲಿ ಜೀವಿಸುವ ಹಕ್ಕು ನಮಗೆ ಸಿಗಲಿ ಎಂಬ ಉದ್ದೇಶದಿಂದ ನಮ್ಮ ಸಂಸ್ಥೆಗಳ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಖಂಡಿಸಿ, ಕ್ರೈಸ್ತ ಸಮುದಾಯ ಬಂಟ್ವಾಳ ವತಿಯಿಂದ ಮೊಗರ್ನಾಡ್ ವಲಯದಿಂದ ಬಿ.ಸಿ.ರೋಡ್ ಬೈಪಾಸ್ ಸರ್ಕಲ್ ಬಳಿ ಕೈಸ್ತ ಸಮುದಾಯದವರಿಂದ ಬ್ರಹತ್ ಮಾನವ ಸರಪಳಿ ಪ್ರತಿಭಟನೆ ನಡೆಸಲಾಯಿತು. ಶ್ರೀ ಹೆರಾಲ್ಡ್ ಡಿಸೋಜರವರು ಪ್ರಾಸ್ತವಿಕ ಭಾಷಣವನ್ನು ಗೈದರು. ಮಂಗಳೂರು ಧರ್ಮಪ್ರಾಂತ್ಯದ […]

Read More

JANANUDI.COM NETWORK ಮಂಗಳೂರು, ಮಾ.3: ಕೆಥೋಲಿಕ್ ಸಭಾಸಂಘಟನೆಯು ಜಿಲ್ಲೆಯ ಎಲ್ಲಾ ಸ್ಥಳೀಯ ಶಾಖೆಗಳೊಂದಿಗೆ ಮಾರ್ಚ್ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಚರ್ಚ್‌ಗಳ ಹೊರಭಾಗದ ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಬುಧವಾರ ಶಾಂತಿಯುತ ಪ್ರತಿಭಟನೆಯ ಸಂಕೇತವಾಗಿ ಮೇಣದಬತ್ತಿಗಳ ಬೆಳಕಿನಲ್ಲಿ ಮಾನವ ಸರಪಳಿ ನಡೆಸಿತು.ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿದ ಮತಾಂತರ ವಿರೋಧಿ ಮಸೂದೆ.ರೊಸಾರಿಯೊ, ಮಿಲಾಗ್ರೆಸ್, ಬೆಜೈ, ಬೆಂದೂರು, ಬೊಂದೇಲ್ ಸೇರಿದಂತೆ ಎಲ್ಲ ಪ್ಯಾರಿಷ್‌ಗಳಲ್ಲಿ ಏಕಕಾಲಕ್ಕೆ ಸಂಜೆ 6 ಗಂಟೆಗೆ ಪ್ರತಿಭಟನೆ ಆರಂಭವಾಯಿತು. ಸಾವಿರಾರು ಕ್ರೈಸ್ತರು ಪಾಲ್ಗೊಂಡು ದೇಶವನ್ನು ಕೋಮುವಾದದ ಆಧಾರದ […]

Read More