JANANUDI.COM NETWORK ‘ಕುಂದಪ್ರಭ’ ಸಂಸ್ಥೆಯ ಕೋ.ಮ. ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ ಫೆ. 3ರಂದು ಗುರುವಾರ ನಡೆಯಲಿದೆ. ಇದೇ ಸಮಾರಂಭದಲ್ಲಿ ಸ್ವಾತಂತ್ರ್ಯ ಯೋಧರ ಸ್ಮರಣೆಯಲ್ಲಿ ಅವರ ಕುಟುಂಬ ಸದಸ್ಯರನ್ನು ಗುರುತಿಸುವ ಕಾರ್ಯಕ್ರಮವೂ ನಡೆಯಲಿದೆ.ಸ್ವಾತಂತ್ರ್ಯ ಯೋಧ ಕೃಷ್ಣರಾಯ ಕೊಡ್ಗಿಯವರ ಪುತ್ರ ಎ. ಗೋಪಾಲಕೃಷ್ಣ ಕೊಡ್ಗಿಯವರಿಗೆ ಕೋ.ಮ. ಕಾರಂತ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತದೆ.ಸಮಾರಂಭದಲ್ಲಿ ಹನ್ನೆರಡು ಮಂದಿ ಸ್ವಾತಂತ್ರ್ಯ ಯೋಧರ ಕುಟುಂಬ ಸದಸ್ಯರಿಗೆ ಗೌರವ ನೀಡಲಾಗುತ್ತದೆ. ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಫೆ. 3 ರಂದು […]
JANANUDI.COM NETWORK ಕುಂದಾಪುರ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ, ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.- ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊಫೆಸರ್. ಮೆಲ್ವಿನ್ ಡಿಸೋಜ ಇವರು ಸಂಪನ್ಮೂಲ ವ್ಯಕ್ತಿ ಯಾಗಿದ್ದು , ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು ತಿಳಿಸಿಕೊಟ್ಟರು.ಸಂಸ್ಥೆಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಾದ […]
ವರದಿ: ವಾಲ್ಟರ್ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರಲ್ಲಿ ಫಿಟ್ ಇಂಡಿಯಾ ತರಬೇತಿ ಕಾರ್ಯಕ್ರಮದ ಅಂಗವಾಗಿ ಯೋಗ ತರಬೇತುದಾರರಾದ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಅವರು ಯುವಜನರ ಆರೋಗ್ಯ, ನೈರ್ಮಲ್ಯ, ರೋಗ ನಿರೋಧಕ ಶಕ್ತಿ, ಯೋಗ ಮತ್ತು ಜೀವನ ಶೈಲಿ ಕುರಿತು ತರಬೇತಿ ನೀಡಿದರು. ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು […]
JANANUDI.COM NETWORK ಕುಂದಾಪುರ ತಾಲೂಕು ಕಂದಾವರ ಗ್ರಾಮದ ಸಾಂತಾವರದ ಪ್ರಗತಿಪರ ಕೃಷಿಕ ರಾದ ಶ್ರೀಮತಿ ಸಂಜೀವಿ ಎನ್.ಉಗ್ರಾಣಿ (95) ಜ.28ರಂದು ನಿಧನರಾದರು. ಇವರ ಪತಿ ದಿ.ನರಸಿಂಹ ಶೇರೆಗಾರರೂ ಉತ್ತಮ ಕ್ರಷಿಕರಾಗಿದ್ದು,ಸಂಜೀವಿ ಅವರು ಅದನ್ನು ಇನ್ನಷ್ಟು ಅಭಿವೃದ್ಧಿ ಪಡಿಸಿದ್ದಲ್ಲದೇ ಊರಿನವರಿಗೆ ಮಾರ್ಗದರ್ಶಕರಾಗಿದ್ದರು. ಮ್ರತರು 6ಗಂಡು,3ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ವರದಿ : ಮಝರ್, ಕುಂದಾಪುರ ಕುಂದಾಪುರ : ಕುಂದಾಪುರ ಜಮಾತಿನ ಮಾಜಿ ಸದಸ್ಯ ,ಹಿರಿಯ ಸಮಾಜ ಧುರೀಣ , ನೂರ್ ಫರ್ನಿಚರ್ ಮಾಲೀಕ , ಕಲ್ಯಾಣ ಸ್ವಾಮಿ ರಸ್ತೆಯ ನಿವಾಸಿ ಅಬ್ದುಲ್ ಕರೀಮ್ (84) ಅವರು 27.01.22 ರ ಗುರುವಾರ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಮೃತರು ಮೂವರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ
JANANUDI.COM NETWORK ಕು೦ದಾಪುರ : ಸ್ಥಳೀಯ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜನವರಿ ೨೬ ರಂದು. 73 ನೇ ಗಣರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲ್ಪಟ್ಟಿತು.ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈ೦ದೂರು ಕ್ಷೇತ್ರದ ಶಾಸಕರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣ.ನೆರವೇಸಿದರು.ನ೦ತರ ಮಾತನಾಡಿದ ಅವರು, ನಾವು ಸಮಾನತಯಿ೦ದ ಶಿಕ್ಷಣ ಕಲಿಯುತ್ತಿರುವುದೇ ಸ೦ವಿ ಧಾನ ಜಾರಿಗೆ ಬ೦ದುದರಿಂದ . ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬ೦ದ ಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತ೦ತ್ರ, ಧರ್ಮ, ಸಂಸ್ಕೃತಿ, ಶಿಕ್ಷಣ […]
JANANUDI.COM NETWORK ಕುಂದಾಪುರ, 73 ನೇ ಗಣರಾಜ್ಯೋತ್ಸವದ ಆಚರಣೆಯ ಅಂಗವಾಗಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾದ ಶ್ರಿ ನವೀನ ಕುಮಾರ ಶೆಟ್ಟಿಯವರು ಧ್ವಜಾರೋಹಣಗೈದು, ಸಮಾನತೆ ಮತ್ತು ಪ್ರಜಾಪ್ರಭುತ್ವದ ತತ್ವಗಳು ಅಂತರ್ಗತವಾಗಿದ್ದು, ಪ್ರಪಂಚದಲ್ಲೇ ಅತ್ಯಂತ ಶ್ರೇಷ್ಠವೆನಿಸಿಕೊಳ್ಳುವ ಭಾರತದ ಸಂವಿಧಾನ ಮತ್ತು ಗಣತಂತ್ರ ಮೌಲ್ಯಗಳನ್ನು ನಾವೆಲ್ಲರೂ ಒಗ್ಗಟ್ಟಿನ ಮೂಲಕ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಕರೆ ನೀಡಿದರು. ಸಂವಿಧಾನದ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ರವರ ಚಿತ್ರಪಟಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ […]
JANANUDI.COM NETWORK ಕುಂದಾಪುರ, ಜ27. ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ಪ್ರಾಯೋಜಕತ್ವ ದಲ್ಲಿ ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಗೊಂಡ ಬಸ್ಸ್ ತಂಗು ದಾಣವನ್ನು ರೋಟರಿ ಜಿಲ್ಲಾ ಗವರ್ನರ್ ರೋ. ಎಮ್ .ಜಿ ರಾಮಚಂದ್ರ ಮೂರ್ತಿ ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರೊ.ಮಹೇಂದ್ರ ಶೆಟ್ಟಿ ಝೋನ್ I ರ ವಲಯ ಸಹಾಯಕ ಗವರ್ನರ್ ಜೆ.ಪಿ. ಶೆಟ್ಟಿ ಕಾರ್ಯದರ್ಶಿ ಸುಹಾಸ್ ಭಂಡರ್ ಕಾರ್, ರೋಟರಿ ಸದಸ್ಯರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಿರೀಶ್ ನಾಯಕ್, ಪಂಚಾಯತ್ […]
JANANUDI.COM NETWORK ಕುಂದಾಪುರ ಜನವರಿ 26:ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣಾಜ್ಯೋತ್ಸವನ್ನು ದ್ವಜರೋಹಣದ ಮೂಲಕ ಆಚರಿಸಲಾಯಿತುದ್ವಜರೋಹಣವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ನೆರವೇರಿಸಿದರುಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿಯವರು ಮಾತನಾಡಿ ಗಣರಾಜ್ಯೋತ್ಸವ ದಿನ ನಮ್ಮ ದೇಶದ ವಿವಿಧ ಸಂಸ್ಕೃತಿಯ ಮಹತ್ವವನ್ನು ಸಂವಿಧಾನಾತ್ಮಕವಾಗಿ ಒಪ್ಪಿಕೊಂಡ ದಿನ ಆದರೆ ಇಂದು ಕೇಂದ್ರ ಸರಕಾರವಿದಕ್ಕೆ ಕೊಡಲಿ ಏಟನ್ನು ನೀಡಿದೆ ಎಂದರು.ಈ ಸಂದರ್ಭದಲ್ಲಿ ಕೆ.ಎಫ್.ಡಿ.ಸಿ ಯ ಮಾಜಿ ಅಧ್ಯಕ್ಷರಾದ ಬಿ.ಹಿರಿಯಣ್ಣ, ಕಿಸಾನ್ ಘಟಕದ ಅಧ್ಯಕ್ಷರಾದ ಭಾಸ್ಕರ […]

