JANANUDI.COM NETWORK ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.ಅವರು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿμÉೀಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಮುಂಬರುವ ಫೆಬ್ರವರಿ 10 ರಿಂದ 17 ರವರೆಗೆ ನಡೆಸಲು ಉದ್ದೇಶಿಸಲಾಗಿರುವ ನೂತನ ಧ್ವಜಮರ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಮತ್ತು ವಿಶೇಷ ಶ್ರೀಮನ್ಮಹಾರಥೋತ್ಸವದ ತಯಾರಿಗಳಿಗಾಗಿ ಭಾನುವಾರ ಸಂಜೆ ದೇವಳ ವಠಾರದಲ್ಲಿ ವಿವಿಧ ಸಂಘ – ಸಂಸ್ಥೆಗಳವರೊಂದಿಗೆ ಸಮಾಲೋಚನಾ ಸಭೆಯನ್ನು ನಡೆಸಲಾಯಿತು.ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಸಭೆಯನ್ನುದ್ದೇಶಿಸಿ ಮಾತನಾಡಿ, ಎರಡು ವರ್ಷಗಳ ಹಿಂದೆಯೇ ನಡೆಯಬೇಕಿದ್ದ ಈ ಸಮಾರಂಭ ಕೊರೊನಾ ಕಾರಣದಿಂದ ಇದೀಗ ನಡೆಯುತ್ತಿದೆ. ಕೋಟಿಲಿಂಗೇಶ್ವರನಿಗೆ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಇತಿಹಾಸ ಪ್ರಸಿದ್ಧವಾದ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಅಂತಿಮ ಹಂತ ತಲುಪಿದ್ದು, ಮುಂಬರುವ 2022ನೇ ಫೆಬ್ರವರಿ ತಿಂಗಳಲ್ಲಿ ನೂತನ ಧ್ವಜ ಮರ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಹಾಗೂ ಶ್ರೀಮನ್ಮಹಾರಥೋತ್ಸವ ಗಳನ್ನು ಆಯೋಜಿಸಲಾಗಿದೆ. ಸರ್ಕಾರದ ಕೋವಿಡ್ – 19ರ ನಿಯಮಾವಳಿಗಳಂತೆ ಉತ್ಸವಗಳನ್ನು ನಡೆಸಲು ದೇವಳ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಗಳು ನಿರ್ಧರಿಸಿವೆ.ಈ ಪ್ರಯುಕ್ತ ಡಿಸೆಂಬರ್ 21ರ ಮಂಗಳವಾರ ಸಂಜೆ 4 ಗಂಟೆಗೆ ಶ್ರೀ ಕೋಟಿಲಿಂಗೇಶ್ವರ ದೇವಾಲಯದ ವಠಾರದಲ್ಲಿ, […]
ವರದಿ : ರಾಕೇಶ್ ಶೆಟ್ಟಿ ರೋಟರ್ಯಾಕ್ಟ ಕ್ಲಬ್ ಕೊಟೇಶ್ವರ ಮತ್ತು 8 ಸ್ಟಾರ್ ಕ್ರಿಕೆಟರ್ಸ ತೆಂಕಬೆಟ್ಟು ವಕ್ವಾಡಿ ಸಹಯೋಗದೊಂದಿಗೆ ಆರಕ್ಷಕ ಠಾಣೆ ಕುಂದಾಪುರ ವತಿಯಿಂದ ಅಪರಾಧ ತಡೆ ಮಾಸಾಚರಣೆ ಮತ್ತು ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ತೆಂಕಬೆಟ್ಟು ಬ್ರಹ್ಮಲಿಂಗೆಶ್ವರ ದೇವಸ್ಥಾನದಲ್ಲಿ ಜರುಗಿತು. ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮುಕ್ತೆಷರುರಾದ ಬಾಲಕೃಷ್ಣ ಶೆಟ್ಟಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಆರಕ್ಷಕ ಠಾಣೆಯ ಠಾಣಾಧಿಕಾರಿಯಾದ ಶ್ರೀ ಸದಾಶಿವ ಗೌರೂಜಿ ಅವರು ಆಗಮಿಸಿ ರಸ್ತೆ ಅಪಘಾತದಲ್ಲಿ ಉಂಟಾಗುವ ಬಗ್ಗೆ ಗಾಂಜಾ […]
JANANUDI.COM NETWORK ಕುಂದಾಪುರ ಬ್ಲಾಕ್ ನ ರಾಕೇಶ್ ಶೆಟ್ಟಿ ವಕ್ವಾಡಿಯವರನ್ನು, ಕುಂದಾಪುರ ಬ್ಲಾಕ್ ನ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕರನ್ನಾಗಿ ಕೆ. ಪಿ. ಸಿ. ಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ ರವರ ಅನುಮೋದನೆಯ ಮೆರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ವಿಭಾಗದ ರಾಜ್ಯ ಅಧ್ಯಕ್ಷರಾದ ಶ್ರೀ ಬಿ ಆರ್ ನಾಯ್ಡು ರವರ ಸೂಚನೆಯ ಮೇರೆಗೆ ರೋಷನ್ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.
JANANUDI.COM NETWORK ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಬಿ.ಬಿ.ಹೆಗ್ಡೆ ಕಾಲೇಜುಗಳ ಎನ್.ಸಿ.ಸಿ ಸಹಯೋಗದಲ್ಲಿ ಪುನೀತ್ ಸಾಗರ್ ಅಭಿಯಾನ (ಬೀಚ್ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನ) ಕಾರ್ಯಕ್ರಮ ನಡೆಯಿತು.ಎನ್.ಸಿ.ಸಿ 21 ಕರ್ನಾಟಕ ಬೆಟಾಲಿಯನ್ ನಿರ್ದೇಶನದಂತೆ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಬದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಭೂದಳದ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರಗ ಎ.ಎಲ್ ಮತ್ತು ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಸಿ.ಸಿ ವಿಬಾಗದ ಕೇರ್ಟೇಕರ್ ಶಿವರಾಜ್ ಅವರು ಭಾಗವಹಿಸಿದ್ದರು. ಸುಮಾರು 85 ಎನ್.ಸಿ.ಸಿ ಕೆಡೆಟ್ಗಳು ಈ ೀಚ್ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಗೀತಾ ಜಯಂತಿಯ ಅಂಗವಾಗಿ ಕೋಟೇಶ್ವರದ ಶ್ರೀ ಶಂಕರ ಜಯಂತಿ ಭಜನಾ ಮಂಡಳಿಯವರಿಂದ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಮಂಗಳವಾರ ಶ್ರೀಮದ್ ಭಗವದ್ಗೀತೆಯ ಸಾಮೂಹಿಕ ಪಠಣ ನಡೆಯಿತು. ಬೆಳಿಗ್ಗೆ 9ಕ್ಕೆ ಪಠಣ ಆರಂಭಿಸಿದ ತಂಡ ಮಧ್ಯಾನ್ಹ 12ರವರೆಗೂ ಗೀತೆಯ ಸಮಗ್ರ ಹದಿನೆಂಟು ಅಧ್ಯಾಯಗಳನ್ನು ಪಠಿಸಿದರು. ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದು ಶುಭ ಕೋರಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸದಸ್ಯೆ ವಸಂತಿ ಮಿತ್ಯಂತ ಗೀತೆಯ […]
JANANUDI.COM NETWORK ಉಡುಪಿ: ವಿಶೇಷ ಮಕ್ಕಳ ಸೇವೆ ದೇವರ ಸೇವೆಯಿದ್ದಂತೆ ಅವರ ಪ್ರತಿಭೆಗೆ ಸ್ಥಾನಮಾನ, ಗೌರವ ನೀಡುವುದರೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಅವರೂ ಕೂಡ ತೊಡಗಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ| ಜೆ. ಬಿ . ಸಲ್ಡಾನಾ ಹೇಳಿದರು. ಅವರು ಬುಧವಾರ ಪಾಂಬೂರು ಮಾನಸ ಪುನರ್ವಸತಿ ಹಾಗೂ ತರಬೇತಿ ಕೇಂದ್ರದ ರಜತ ಮಹೋತ್ಸವ ವರ್ಷದ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಶೇಷ ಮಕ್ಕಳ ವ್ಯಕ್ತಿತ್ವ ವಿಕಸನ […]
JANANUDI.COM NEWORK ಕೊಟೇಶ್ವರ, ಡಿ.15. “ಎಲ್ಲರೂ ಒಟ್ಟಾಗೋಣ, ದೇವರ ಮನೆಗೆ ಸಾಗೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ಕೊಟೇಶ್ವರ ಸಂತ ಅಂತೋನಿ ಚರ್ಚಿನಲ್ಲಿ ವಾರ್ಷಿಕ ಮಹಾ ಹಬ್ಬವು ಭಕ್ತಿ ಸಡಗರ ಬಲಿದಾನದ ಅರ್ಪಿಸುವ ಮೂಲಕ ಆಚರಿಸಲಾಯಿತು.“ನಾವು ಒಟ್ಟಾಗಿ ಇದ್ದರೆ ನಮ್ಮ ಪವಿತ್ರ ಸಭೆಯು ಭದ್ರವಾಗಿರುತ್ತದೆ, ಮೇರಿ ಮಾತೆಯ ಪ್ರಕಾರ ದೇವರ ವಾಕ್ಯಗಳಲ್ಲಿ ಅಪಾರ ಶಕ್ತಿಯಿದೆ, ದೇವರ ವಾಕ್ಯ ಯಾರು ಸ್ವೀಕರಿಸುತ್ತಾರೊ ಅವರ ಬಾಳು ಸಾರ್ಥಕತೆಯಾಗುತ್ತೆ” ಎಂದು ಮಂಗಳೂರು ಕಾರ್ಮೆಲ್ ಗುಡ್ಡದ ಬಾಲ ಯೇಸು ಪುಣ್ಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿರುವ […]

