JANANUDI.COM NETWORK ಬೈಂದೂರು, ಮಾ.10:ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ತಾಯಿಯಿಂದ ಮಗುವಿಗೆ H I V ಸೋಂಕು ಹರಡುವಿಕೆ ನಿರ್ಮೂಲನೆಗಾಗಿ ಆಂದೋಲನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮಕ್ಕೆ ಬೈಂದೂರು ತಹಸೀಲ್ದಾರ್ ಶೋಭಾ ಲಕ್ಷ್ಮಿ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ 40ಮಂದಿ ಗರ್ಭಿಣಿ ಯರನ್ನು ಆರತಿ ಬೆಳಗಿಸಿ ಉಡಿ […]
JANANUDI.COM NETWORK ಕುಂದಾಪುರ, ಮಾ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜೇಸಿಐ ಕುಂದಾಪುರ ಸಿಟಿ, ಮಹಿಳಾ ವೇಡಿಕೆ ಹಾಗೂ ಡಾಕ್ಟರ್ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಮನ ಎಂಬ ಶೀರ್ಷಿಕೆಯಡಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.ಶೈಕ್ಷಣಿಕವಾಗಿ, ಸಾಧನೆಗೈದ ಕುಮಾರಿ ಅಕ್ಷತಾ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ನವ್ಯ ಪಿ, ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕುಮಾರಿ ಸೌಜನ್ಯ ಮೂವರು ವಿದ್ಯಾರ್ಥಿನಿಯರನ್ನು ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ಸವಿತಾ ಮಾಧವ ಶಾಸ್ತ್ರಿ ಇವರನ್ನು […]
JANANUDI.COM NETWORK ಕುಂದಾಪುರ ಮಾ.9: ನಕಲಿ ದಾಖಲೆ ಸೃಷ್ಟಿಸಿ ಕಂದಾಯ ಇಲಾಖೆಯ ನೌಕರರಾದ.ಬಿ ಶಿವಮಲ್ಲುರವರ ಜಾಗ ಮಾರಾಟ ಮಾಡಿ ವಂಚನೆ ಮಾಡಿರುವ ಕುರಿತು ಕುಂದಾಪುರ ಠಾಣೆಯಲ್ಲಿ ದೂರೊಂದುದಾಖಲಾಗಿದೆ. / ಬಿ ಶಿವಮಲ್ಲು ಅವರು ಬ್ರಹ್ಮಾವರ ತಾಲೂಕಿನ ದ್ವಿತೀಯ ದರ್ಜೆ ಸಹಾಯಕ ನೌಕರರಾಗಿದ್ದು, ಇವರಿಗೆ 2000 ಇಸವಿಯ ಮಾ.16 ರಂದು ತಲ್ಲೂರು ಗ್ರಾಮದ ಸರಕಾರಿ ನೌಕರರ ಬಡಾವಣೆಯಲ್ಲಿ ಸರ್ವೇ ನಂ 162/285 ರಲ್ಲಿ 11ನೆಯ ಮನೆ ನಿವೇಶನವು ಮಂಜೂರಾಗಿರುತ್ತು. / ಈ ಜಾಗವನ್ನು ಮಾರಾಟದ ಉದ್ದೇಶದಿಂದ ಜಾಗದ ಋಣಬಾರ […]
JANANUDI.COM NETWORK ಕಿಯೋನಿಕ್ಸ್ ಯುವ.ಕಾಮ್ ಕುಂದಾಪುರ ಇವರ ವತಿಯಿಂದ ಸಂಸ್ಥೆಯಲ್ಲಿ ಮಾಹಿತಿ ಕಾರ್ಯಗಾರ ನಡೆಯುತು . ಉದ್ಯೋಗವಕಾಶಗಳು ಹಾಗೂ ಸಂದರ್ಶನದಲ್ಲಿ ಯಾವ ರೀತಿ ತೊಡಗಿಸಿಕೊಳ್ಳಬೇಕು ಎಂಬುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾಹಿತಿಯನ್ನು ನೀಡಲಾಯಿತುಸಂಸ್ಥೆಯ ತರಬೇತುದಾರರಾದ ಶ್ರೀಮತಿ ವೀಣಾ ರವೀಂದ್ರ ಇವರು ಸಭೆಯನ್ನು ಸ್ವಾಗತಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಧಿರಜ್ ಹೆಜಮಾಡಿ ಇವರ ಅನುಪಸ್ಥಿಯಲ್ಲಿ ಉಪಪ್ರಾಂಶುಪಾಲರಾದ ಶ್ರೀಮತಿ ಅಂಬಿಕಾ ಧೀರಜ್ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ತರಬೇತುದಾರರಾಗಿ ಶ್ರೀ ಎಲ್ಸನ್ ಡಿಸೋಜ ಹಾಗೂ ಶ್ರೀ ಆಲ್ಡ್ರೀನ್ ಡಿಸೋಜ ಇವರು ವಿದ್ಯಾರ್ಥಿಗಳಿಗೆ […]
JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸುವುದರೊಂದಿಗೆ ಮಹಿಳಾ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಪ್ರತಿಷ್ಠಿತ ಮನೀಶ್ ಆಸ್ಪತ್ರೆಯ ಸಂಸ್ಥಾಪಕರು ಹಾಗೂ ವೈದ್ಯರೂ ಆದ ಪ್ರಮೀಳಾ ನಾಯಕ್ ಫರ್ನಾಂಡಿಸ್ ಇವರು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿ ಪ್ರತಿಯೊಬ್ಬ ಹೆಣ್ಣು ತನ್ನ ಶಕ್ತಿ ಸಾಮರ್ಥ್ಯ ಅರ್ಥೈಸಿಕೊಂಡು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನ ಸಾಧನೆ ತೋರಿ ಮಾದರಿಯಾಗಬೇಕು ಎಂದು ಹುರಿದುಂಬಿಸಿದರು. ಜೊತೆಗೆ ಎಲ್ಲಾ […]
JANANUDI.COM NETWORK ಕುಂದಾಪುರ,ಮಾ.8: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜೇಸಿಐ ಕುಂದಾಪುರ ಸಿಟಿ ಘಟಕದ ವತಿಯಿಂದ ಮಹಿಳಾ ಸಬಲೀಕರಣ ದಡಿಯಲ್ಲಿ ಮೂವರು ಮಹಿಳಾ ರಿಕ್ಷಾ ಚಾಲಕರನ್ನು ಗುರುತಿಸಿ ಸನ್ಮಾನಿಸಲಾಯಿತು .ಕಳೆದ ಹದಿನೈದು ವರ್ಷಗಳಿಂದ ರಿಕ್ಷಾ ಚಾಲಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ದೀಪ ಶ್ರೀಮತಿ ರೂಪಾ ಹಾಗೂ ಶ್ರೀಮತಿ ಸುಲೋಚನಾ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪೂರ್ವ ವಲಯ ಉಪಾಧ್ಯಕ್ಷರಾದ ಜೆ ಸಿ ನಾಗೇಶ್ ನಾವಡರವರು ಉಪಸ್ಥಿತರಿದ್ದು ಸನ್ಮಾನಿತರ ವೃತ್ತಿಪರತೆಯನ್ನು ಶ್ಲಾಘಿಸಿದರು.ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರ ಪುರಸಭೆಯ […]
JANANUDI.COM NETWORK ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜೇಸಿಐ ಕುಂದಾಪುರ ಸಿಟಿ ಘಟಕದವತಿಯಿಂದ ಆರೋಗ್ಯಂ ಅಸ್ತು ಎಂಬ ಕಾರ್ಯಕ್ರಮದಡಿಯಲ್ಲಿ ಕುಂದಾಪುರದ ಎಚ್.ಎಂ ಎಮ್ ಆಂಗ್ಲಾ ಮಾಧ್ಯಮ ಶಾಲೆಯ ಬೋಧಕೇತರ ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 35 ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳು ಈ ಆರೋಗ್ಯ ತಪಾಸಣೆ ಕಾರ್ಯಕ್ರಮದಪ್ರಯೋಜನ ಪಡೆದರು. ಆರೋಗ್ಯ ತಪಾಸಣೆ ವೈದ್ಯಾಧಿಕಾರಿಯಾಗಿ ನಗರದ ಆಯುಷ್ ಧಾಮ್ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಸೋನಿ ಡಿಕೋಸ್ಟ ತಮ್ಮ ಸಿಬ್ಬಂದ್ದಿಗಳೊಡನೆ ಸೇರಿ ಆರೋಗ್ಯ ತಪಾಸಣೆ ನಡೆಸಿ ಕೊಟ್ಟರು. […]
JANANUDI.COM NETWORK ಕುಂದಾಪುರ, ಮಾ.6: ಭಾರತೀಯ ಜನೌಷಧಿ ಕೇಂದ್ರ, ಕಸ್ತೂರ್ಬಾ ಆಸ್ಪತ್ರೆ ಸಹಯೋಗದೊಂದಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿತು. ಇದರ ಉದ್ಘಾಟನೆಯನ್ನು ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ.ಉಮೇಶ್ ಪುತ್ರನ್ ಮಾಡಿದರು.ಈ ಶಿಬಿರದಲ್ಲಿ ಎಲುಬು ಮತ್ತು ಕೀಲು ರೋಗ ತಜ್ಞರು, ಹೃದ್ರೋಗ ತಜ್ಞರು, ಹಿರಿಯ ವೈದಕೀಯ ತಜ್ಞರು, ಹಿರಿಯ ಪ್ರಸೂತಿ ಹಾಗೂ ಸ್ತೀರೋಗ ತಜ್ಜರು, ಚರ್ಮರೋಗ ತಜ್ಞರು ಮಧುಮೇಹ ತಜ್ಞರು, ಭಾಗವಹಿಸಿದ್ದು, ರಕ್ತದೊತ್ತಡ […]
JANANUDI.COM NETWORK ಮೂಡುಬೆಳ್ಳೆ: ವಿದ್ಯಾರ್ಥಿಗಳಲ್ಲಿ ಹಲವಾರು ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಶಾಲೆಯಲ್ಲಿ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾದ ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಯಾವ ವಿದ್ಯಾರ್ಥಿಯೂ ಅವಕಾಶಗಳನ್ನು ಬಳಸಿಕೊಳ್ಳುತ್ತಾನೊ ಅವನು ಜಯಶಾಲಿಯಾಗುತ್ತಾನೆ.ಆದ್ದರಿಂದ ಪ್ರತಿಭೆಯ ಜೊತೆಗೆ ಪ್ರಯತ್ನವೂ ಇದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ” ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಜೊರ್ಜ್ ಡಿಸೋಜರವರು ಹೇಳಿದರು .ಅವರು ಕಾಲೇಜಿನಲ್ಲಿ ನಡೆದ 2019 -20 ಮತ್ತು 2020 -21 ನೇ ಸಾಲಿನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ […]

