JANANUDI.COM NETWORK ಕೋಟ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಅನಿವಾಸಿ ಭಾರತೀಯ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಇವರನ್ನು ಶುಕ್ರವಾರ ವಕ್ವಾಡಿ ಕನಕ ನಿವಾಸದಲ್ಲಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಬೀಜಾಡಿ ಗೋಪಾಡಿ ಮಿತ್ರ ಸಂಗಮ ಮತ್ತು ರೋಟರಿ ಸಮುದಾಯ ದಳ ಬೀಜಾಡಿ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನನ್ನ ಮೇಲಿನ ಆತ್ಮೀಯತೆಯಿಂದ ನನ್ನನ್ನು ಸನ್ಮಾನಿಸಿ ಗೌರವಿಸಿದ್ದಿರಿ. ಗ್ರಾಮಗಳು ಅಭಿವೃದ್ದಿ ಕಾಣಬೇಕಾದರೆ ಸ್ಥಳೀಯ […]
JANANUDI.COM NETWORK ಬೀಜಾಡಿ:ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆಬೀಜಾಡಿ ಗೋಪಾಡಿ ಮಿತ್ರ ಸಂಗಮ ಹಾಗೂ ರೋಟರಿ ಸಮುದಾಯ ದಳ ಬೀಜಾಡಿ ಗೋಪಾಡಿ ಆಶ್ರಯದಲ್ಲಿ ಭಾನುವಾರ ರಾತ್ರಿ ಬೀಜಾಡಿ ಮಿತ್ರಸೌಧದ ಎದುರು ಭಾವಪೂರ್ಣವಾಗಿ ದೀಪ ನಮನ,ನುಡಿನಮನ,ಶ್ರದ್ಧಾಂಜಲಿ ಸಲ್ಲಿಸಲಾಯಿತು.ತ್ರಾಸಿ ಕರ್ಣಾಟಕ ಬ್ಯಾಂಕ್ ಪ್ರಬಂಧಕ ಮಂಜುನಾಥ ನುಡಿನಮನ ಸಲ್ಲಿಸಿ ಮಾತನಾಡಿ, ಪುನೀತ್ ಅವರು ಸಣ್ಣ ಮಕ್ಕಳಿಂದ ಹಿಡಿದು ಹಿರಿಯರ ವರೆಗೆ ಪ್ರೀತಿಸುವ ಗುಣವನ್ನು ಹೊಂದಿದ್ದರು. ಮಾನವೀಯ ಮೌಲ್ಯಗಳ ಸಾಕಾರಮೂರ್ತಿ […]
JANANUDI.COM NETWORK ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ , ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಹಾಗೂ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮೂಡುಬೆಳ್ಳೆ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ದೀಪ ಬೆಳಗಿಸಿ ಉದ್ಘಾಟಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಜೋಸೆಫ್ ಡಿಸೋಜ ಇವರು ಸ್ವಾಗತಿಸಿ ಹಿರಿಯ ಉಪನ್ಯಾಸಕಿ ಶ್ರೀಮತಿ ಜೆಸಿಂತಾ ಲೋಬೊ ವಂದಿಸಿದರು. ನಂತರ ಪ್ರತಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ […]
JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಶ್ರೀ ಚಂದ್ರ ಕಾಂಚನ್ , ಕಾಸನಕಟ್ಟೆ,ಶ್ರೀ ರಾಘವೇಂದ್ರ ಪೂಜಾರಿ , ಕೋಟೇಶ್ವರ, ಶ್ರೀಮತಿ ಶೋಭಾ ಸಚ್ಚಿದಾನಂದ ,ಕುಂದಾಪುರ , ಇವರನ್ನು ಶ್ರೀ ಲಕ್ಷ್ಮೀ ನಾರಾಯಣ ,ಅಧ್ಯಕ್ಷರು ಹಿಂದುಳಿದ ವರ್ಗ , ರಾಜ್ಯ ಕಾಂಗ್ರೆಸ್ ಸಮಿತಿಯವರ ಸೂಚನೆಯಂತೆ , ಶ್ರೀ ಪ್ರತಾಪಚಂದ್ರ ಶೆಟ್ಟಿ , ಮಾಜಿ ಸಭಾಪತಿಯವರ ನಿರ್ದೇಶನದಂತೆ ಮತ್ತು ಶ್ರೀ ಹರಿಪ್ರಸಾದ್ ಶೆಟ್ಟಿ , ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ರವರ ಶಿಪಾರಸ್ಸು ಮೇರೆಗೆ ಶ್ರೀ ಸಂಕಪ್ಪ ಎ. ಅಧ್ಯಕ್ಷರು […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂಭಾಸಿ ಆನೆಗುಡ್ಡೆಯಲ್ಲಿ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ನ 27ನೇ ವಾರ್ಷಿಕಾಧಿವೇಶನ ಕುಂದಾಪುರ : ಪ್ರಾಚೀನ ಭಾರತದಲ್ಲಿ ರಾಜಕೀಯ ಸಂಘರ್ಷಗಳು ಉಂಟಾದಾಗ ವಿಧ್ವಾಂಸರಾದ ಬ್ರಾಹ್ಮಣರ ಬ್ರಹ್ಮ ಸಭೆ ನಡೆಸಿ ರಾಜ ಅಥವಾ ಸರ್ಕಾರಕ್ಕೆ ನ್ಯಾಯ ಮಾರ್ಗ ತಿಳಿಸುವ ಪದ್ಧತಿ ಇತ್ತು. ಆದರೆ, ಇಂದು ಬ್ರಾಹ್ಮಣರ ಸಮಸ್ಯೆಗಳನ್ನೇ ಸರ್ಕಾರಕ್ಕೆ ಅಹವಾಲು ಸಲ್ಲಿಸುವ ಕಾಲ ಬಂದಿದೆ. ಬ್ರಾಹ್ಮಣ್ಯ, ಆಚಾರ ಮತ್ತು ವಿಚಾರಗಳಿಗೇ ಸಂಘರ್ಷ ಬಂದ ಕಾಲವಿದು. ಇಂತಲ್ಲಿ ಬ್ರಾಹ್ಮಣರು ಸಂಘಟನೆಯನ್ನು ಬಲಪಡಿಸುವುದರ ಮೂಲಕ ತಮ್ಮ ಸಮಸ್ಯೆಗಳನ್ನು […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಗೋವುಗಳು ಮನುಷ್ಯನ ಬದುಕಿನ ಅವಿಭಾಜ್ಯ ಅಂಗ – ಸತೀಶ್ ಪೂಜಾರಿರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ವತಿಯಿಂದ ಕುಂಟಲಗುಂಡಿಯಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ವಹಿಸಿ ಮಾತಾನಾಡಿದವರು ಸನಾತನ ಹಿಂದೂ ಸಂಸ್ಕೃತಿಯಲ್ಲಿ ಗೋವುಗಳಿಗೆ ಪಾವಿತ್ರ್ಯ ಸ್ಥಾನವಿದ್ದು ಅವುಗಳು ಮುಕ್ಕೋಟಿ ದೇವರ ಆವಾಸ ಸ್ಥಾನವಾಗಿ ಬಿಂಬಿತವಾಗಿದೆ. ಯಾವ ದೇಶದಲ್ಲಿ ಗೋ ಸಂಪತ್ತನ್ನು ಸಂರಕ್ಷಣೆಗೆ ಒತ್ತು ನೀಡುತ್ತಾರೋ ಆ […]
JANANUDI.COM NETWORK ಕುಂದಾಪುರ, ನ. 7: ನಮ್ಮೊಳಗಿನ ದೀಪ ಬೆಳಗಬೇಕು, ಅವಾಗಲೇ ಸಮಾಜಕ್ಕೆ ಒಳಿತಾಗುವಂತಹ ಸೇವೆ ಮಾಡಲು ಸಾಧ್ಯ, ಸಣ್ಣ ದೀಪದಿಂದ ಕತ್ತಲೆ ದೂರವಾಗುತ್ತದೆ, ದೀಪದಿಂದ ಬೆಳಕು ಹರಡಿ ಕತ್ತಲೆ ಮಾಯವಾಗುತ್ತದೆ. ಬೆಳಕು ಸಂತೋಷ, ಉಲ್ಲಾಸ, ವಿಶ್ವಾಸಕ್ಕೆ ಕಾರಣವಾಗುತ್ತೆ. ದೀಪಾವಳಿ ಬೆಳಕಿನ ಹಬ್ಬ, ನಮ್ಮೆಲ್ಲರಿಗೂ ಅಚ್ಚುಮೆಚ್ಚಿನ ಹಬ್ಬ, ಭಾವೈಕತೆಗೆ ಹೆಸರು ವಾಸಿಯಾದ ಹಬ್ಬ, ಕೆಟ್ಟತನವನ್ನು ದೂರ ಮಾಡಿ, ಒಳ್ಳೆದನ್ನು ಮಾಡುವ ಹಬ್ಬ, ಇಂದು ನಾವೆಲ್ಲರೂ ಜಗತ್ತಿನ ದೀಪಗಾಬೇಕು. ನಾವೆಲ್ಲರೂ ಒಟ್ಟು ಸೇರಿ ಆಚರಿಸುವ ಈ ದಿಪಾವಳಿಯ ಕಾರ್ಯಕ್ರಮಕ್ಕೆ, […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ನೇತೃತ್ವದಲ್ಲಿ ಶುಭಲಕ್ಷ್ಮೀ ಆರ್. ನಾಯಕ್ ಅವರ “ಬೆಸುಗೆ ಇದ್ದರೆ ವಸುಧೆ” ಕವನ ಸಂಕಲನ ಕೃತಿ ಲೋಕಾರ್ಪಣೆ ಸಮಾರಂಭ ಸೋಮವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಜರಗಿತು.ಉಡುಪಿ ಜಿಲ್ಲೆ ಕಸಾಪ ನಿಕಟ ಪೂರ್ವ ಜಿಲ್ಲಾಧ್ಯಕ್ಷರು ಹಾಗೂ ಸಾಹಿತಿಗಳಾದ ನೀಲಾವರ ಸುರೇಂದ್ರ ಅಡಿಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ […]
JANANUDI.COM NETWORK “ಮಾನವ ಸಂಬಂಧಗಳನ್ನು ಬೆಳಗಿಸುವ, ಗಾಢಗೊಳಿಸುವ ದೀಪಾವಳಿ ಮತ್ತೊಮ್ಮೆ ಬಂದಿದೆ. ಕೋವಿಡ್ ಸೋಂಕಿನ ಭೀತಿಯಿಂದ ಮುಕ್ತಗೊಳ್ಳುವ ಶುಭ ಸಮಯದಲ್ಲಿ ಇದು ಭರವಸೆಯ ದೀಪವನ್ನು ಬೆಳಗಿಸುವ ಹಬ್ಬ. ಪ್ರತಿಯೊಬ್ಬ ಮಾನವನೂ ಒಂದು ದೀಪವೇ, ಪರರ ಬಾಳನ್ನು ಅರಳಿಸುವುದೇ ಅವನ ಜೀವನದ ಉದ್ದೇಶ” ಧರ್ಮಾಧ್ಯಕ್ಷರು ಅ।ವಂ।ಡಾ।ಜೆರಾಲ್ಡ್ ಲೋಬೊ” ದೀಪಾವಳಿಗೆ ತಮ್ಮ ಸಂದೇಶವನ್ನು ಹಂಚಿಕೊಂಡಿದ್ದಾರೆ “ದುಷ್ಟಶಕ್ತಿಯನ್ನು ನಾಶಪಡಿಸಿ ಒಳ್ಳೆಯತನವು ವಿಜಯ ಸಾಧಿಸಿದ ಘಟನೆಗಳನ್ನು ಧ್ಯಾನಿಸುವುದರೊಂದಿಗೆ, ಎಲ್ಲರೂ ಸಂತೋಷದಿಂದ ಸಿಹಿತಿಂಡಿ ಹಂಚಿ ಸಂಬ್ರಮಪಡುವುದು ಸಾಮಾನ್ಯ. ಎಲ್ಲರ ಮನೆ ಮನಗಳಲ್ಲೂ ಗೆಳೆತನ, ಆತ್ಮೀಯತೆ, […]

