ವರದಿ : ಮಝರ್, ಕುಂದಾಪುರ ಕುಂದಾಪುರ ಹಠಾತ್ ಅಗುಲುವಿಕೆ ಇಂದ ಇಡೀ ರಾಜ್ಯದ ಅಭಿಮಾನಿಗಳನ್ನು ದುಃಖ ಸಾಗರದಲ್ಲಿ ತಳ್ಳಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡಬಿಮಾನ ಡಾ. ರಾಜ್ ಸಂಘಟನೆ ವತಿಯಿಂದ ದೀಪಗಳನ್ನು ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು ಹೊಸ ಬಸ್ ನಿಲ್ದಾಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಂಘಟನೆ ಅಧ್ಯಕ್ಷರಾದ ರತ್ನಾಕರ ಪೂಜಾರಿ ಅವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಅಪ್ಪುವನ್ನು ಹಠಾತ್ ನಿರ್ಗಮನ ನಮಗೆ ಒಡ ಹುಟ್ಟಿದ ಸಹೋದರನನ್ನೇ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಜೇಸಿಐ ಬೆಳ್ಮಣ್ಣು ವತಿಯಿಂದ ಬೆಳ್ಮಣ್ಣು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಬೆಳ್ಮಣ್ಣು ಜೇಸಿಐ ಘಟಕಾಧ್ಯಕ್ಷ ವೀಣೇಶ್ ಅಮೀನ್ ಅವರ ಅಧ್ಯಕ್ಷತೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರಗಿತು.ಕಾರ್ಯಕ್ರಮದಲ್ಲಿ ಕಾರ್ಕಳ ಎಸ್.ವಿ.ಟಿ. ಪದವಿ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಮಿತ್ರಪ್ರಭ ಹೆಗ್ಡೆ ಅವರು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತು ರಾಜ್ಯೋತ್ಸವದ ಪ್ರಧಾನ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ.ಬಿ.ಜನಾರ್ಧನ ಭಟ್ ಅವರಿಗೆ ಜೇಸಿಐ ಬೆಳ್ಮಣ್ಣು ಸಾಹಿತ್ಯ ಪ್ರಶಸ್ತಿ, ಯಕ್ಷಕವಿ, ಯಕ್ಷಗಾನ ಭಾಗವತರಾದ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಏಕತೆಯ ಹರಿಕಾರ, ದಿಟ್ಟ ನಿರ್ಧಾರಗಳಿಂದ ಉಕ್ಕಿನ ಮನುಷ್ಯನೆಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಬಾಯಿ ಪಟೇಲರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಮತ್ತು ಐಕ್ಯತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟದ್ದರು. ಸ್ವಾತಂತ್ರ್ಯದ ನಂತರ ದೇಶವನ್ನು ಒಗ್ಗೂಡಿಸಲು ಹಾಗೂ ದೇಶದ ಏಳಿಗೆಗಾಗಿ ಪ್ರಾಮಾಣಿಕವಾಗಿ ದುಡಿದು ಭಾರತೀಯರಿಗೆ ಆದರ್ಶಪ್ರಾಯವಾಗಿದ್ದಾರೆ. ಪಟೇಲರ ತತ್ವ-ಆದರ್ಶಗಳು ಇಂದಿಗೂ ಜೀವಂತವಾಗಿದೆ ಎಂದು ಬೆಳ್ಮಣ್ಣು ಜೇಸಿಐನ ಅಧ್ಯಕ್ಷ ವೀಣೇಶ್ ಅಮೀನ್ ಹೇಳಿದರು.ಅವರು ಆದಿತ್ಯವಾರ ನೆಹರೂ ಯುವ ಕೇಂದ್ರ ಉಡುಪಿ ಮತ್ತು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ […]
ವರದಿ : ಮಝರ್, ಕುಂದಾಪುರ ಕುಂದಾಪುರ : ಸ್ಥಳೀಯ ಕನ್ನಡಾಭಿಮಾನಿ ಡಾ. ರಾಜ್ ಕುಮಾರ್ ಸಂಘಟನೆಯ ವತಿಯಿಂದ ಹೊಸ ಬಸ್ಸು ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ ಜರಗಿದ ಈ ಕಾರ್ಯಕ್ರಮವನ್ನು ಟ್ರಾವೆಲ್ಸ್ ಉದ್ಯಮಿ ಸತೀಶ್ ಹೊಳ್ಳ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಸುಮಂತ್ ಟ್ರಾವೆಲ್ಸ್ ನ ಮುಕುಂದ ಭಟ್ ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದರು.ಡಾ ರಾಜ್ ಸಂಘಟನೆಯ ಅಧ್ಯಕ್ಷ ರತ್ನಾಕರ ಪೂಜಾರಿ ಅತಿಥಿಗಳನ್ನು ಬರ ಮಾಡಿಕೊಂಡರು. ಈ […]
JANANUDI.COM NETWORK ಕುಂದಾಪುರ, ನ.2: ಕಥೊಲಿಕ್ ಸಭಾಉಡುಪಿ ಪ್ರದೇಶ್ (ರಿ)ಕುಂದಾಪುರ ವಲಯ ಸಮಿತಿ ಮತ್ತು ಶೆವೊಟ್ ಪ್ರತಿಷ್ಟಾನ್(ರಿ) ಸಂಸ್ಥೆಯ ನೂತನಕಛೇರಿಉದ್ಘಾಟನೆಜೆ.ಬಿ.ಎಲ್ರಸ್ತೆಯ ಸದ್ಗುರುಟವರ್ ನಲ್ಲಿಕಥೊಲಿಕ್ ಸಭಾಕುಂದಾಪುರ ವಲಯ ಮಾಜಿಅಧ್ಯಕ್ಷರಾದ ವಲೇರಿಯನ್ ಮಿನೇಜೆಸ್ ಉದ್ಘಾಟಿಸಿ ಶುಭಕೋರಿದರು.ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ|ಫಾ| ಸ್ಟ್ಯಾನಿ ತಾವ್ರೊ ಆಶಿರ್ವಚನ ಮಾಡಿ “ನೀವು ಪ್ರೀತಿ ಬಾಂಧವ್ಯದ ಜೊತೆ ಸಮಾಧಾನದ ಜೀವನವನ್ನು ನಡೆಸಬೇಕು, ಇವತ್ತು ದೀಪ ಬೆಳಗಿಸಿ ಈ ಕಚೇರಿಗೆ ಚಾಲನೆಯನ್ನು ನೀಡಿದ್ದಿರಿ, ಹಾಗೇ ದೀಪಗಳಂತೆ ನೀವು ಸಮಾಜದಲ್ಲಿ ಇತರ ಜೀವನದಲ್ಲಿ […]
JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಯವರ ಪುಣ್ಯತಿಥಿ ಹಾಗೂ ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮದಿನಾಚರಣೆ ಕಾರ್ಯಕ್ರಮ ವನ್ನು ಆಚರಿಸಲಾಯಿತು. ಇದೇ ಸಂಧರ್ಭದಲ್ಲಿ ನಮ್ಮನ್ನಗಲಿದ ನಟ ಪುನೀತ್ ರಾಜ್ ಕುಮಾರ್ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನಾ ಪ್ರಾರ್ಥನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಕೆಪಿಸಿಸಿ ಮಾಜಿ ಪ್ರಧಾನ […]
JANANUDI.COM NETWORK ದಿನಾಂಕ 31-10-2021 ಆದಿತ್ಯವಾರ ಬೆಳಿಗ್ಗೆ 9-30ಕ್ಕೆ ಸರಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಕಾರ್ಯಕ್ರಮ ಜರುಗಲಿದೆ ಎಂದುಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ,ಜನಪ್ರತಿನಿಧಿಗಳು, ಕಾರ್ಯಕರ್ತರು ಬಾಗವಹಿಸಬೇಕಾಗಿ ವಿನಂತಿಸಿ ಕೊಂಡಿದೆ (ಕಾರ್ಯಕ್ರಮ ಕ್ಲಪ್ತ ಸಮಯದಲ್ಲಿ ಜರುಗಲಿದೆ )
JANANUDI.COM NETWORK ಮೂಡುಬೆಳ್ಳೆ: ಬೆಳಕಿನ ಹಬ್ಬ ದೀಪಾವಳಿಯು ಎಲ್ಲರೂ ಸೌಹಾರ್ದತೆಯಿಂದ ಆಚರಿಸುವ ಹಬ್ಬವಾಗಿದೆ ಇದು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮಾತ್ರವಲ್ಲದೆ ಸ್ನೇಹ ಸಂಬಂಧವನ್ನು ಬಲಪಡಿಸುವ ಅವಕಾಶವನ್ನು ನೀಡುತ್ತದೆ ಇಂದಿನ ಕಾರ್ಯಕ್ರಮ ಎಲ್ಲರಿಗೂ ಮಾದರಿ ಕಾರ್ಯಕ್ರಮವಾಗಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಹೇಳಿದರು ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಗೂಡುದೀಪ ಸ್ಪರ್ಧೆ ಬಹುಮಾನ ವಿತರಣೆ ದೀಪಾವಳಿ ಹಬ್ಬದ ಆಚರಣೆ ಮತ್ತು ಪ್ಲಾಸ್ಟಿಕ್ ಮುಕ್ತ ಮೂಡುಬೆಳ್ಳೆ ಕಾರ್ಯಕ್ರಮದ ಕರಪತ್ರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಸಚಿವರಾದ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಕನ್ನಡ ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಿದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಅಂಗವಾಗಿ ಲಕ್ಷ ಕಂಠಗಳ ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮವು ಕಾರ್ಕಳ ತಾಲೂಕಿನ ನಂದಳಿಕೆ ವರಕವಿ ಮುದ್ದಣನ ಹುಟ್ಟೂರಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜರಪಲ್ಕೆ ಬೋಳಾಸ್ ಅಗ್ರೊ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ 520ಕ್ಕೂ ಹೆಚ್ಚು ಸಿಬ್ಬಂದಿಗಳೊಂದಿಗೆ ನಂದಳಿಕೆ ಗ್ರಾಮ ಪಂಚಾಯತ್, […]

