JANANUDI.COM NETWORK ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಹಾಗೂ ಎಲ್ಲಾ ಮುಂಚೂಣಿ ಘಟಕಗಳ ಸಹಯೋಗದೊಂದಿಗೆ ತಾ. 14-8-2021ರಂದು ಶನಿವಾರ ಅಪರಾಹ್ನ ಗಂಟೆ 3.00ಕ್ಕೆ ಕಾಂಗ್ರೆಸ್ ಭವನದಿಂದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರುಗಳಾದ ಶ್ರೀ ವಿನಯ ಕುಮಾರ್ ಸೊರಕೆ, ಶ್ರೀ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರುಗಳಾದ ಶ್ರೀ ಗೋಪಾಲ ಪೂಜಾರಿ,ಪಾದಯಾತ್ರೆಯು ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರಾರಂಭಗೊಂಡು […]

Read More

JANANUDI.COM NETWORK ಕುಂದಾಪುರ,ಆ.13: ಅನುಪಮಾ ಪ್ರಸಾದ್ ಅವರ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಯು ಮೂರು ತಲೆಮಾರಿನ ಕಥೆಯನ್ನು ಹೇಳುತ್ತಾ 20ನೇ ಶತಮಾನದ ನಮ್ಮ ಭಾರತದ ಚಿತ್ರಣವನ್ನು ಸೂಕ್ಷ್ಮವಾಗಿ ಬಿತ್ತರಿಸುತ್ತದೆ ಎಂದು ಹಿರಿಯ ಲೇಖಕ ಪ್ರೊ.ಓ.ಎಲ್.ನಾಗಭೂಷಣಸ್ವಾಮಿ ಹೇಳಿದರು.ಅವರು ಆಗಸ್ಟ್ 13ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.‘ಪಕ್ಕಿಹಳ್ಳದ ಹಾದಿಗುಂಟ’ಕಾದಂಬರಿಯು ಹಲವು ಕಾದಂಬರಿಕಾರರ ಕಾದಂಬರಿಗಳಿಗೆ ಹೋಲಿಸಬಹುದು ಆದರೆ ಮೂರು ತಲೆಮಾರಿನ ಸಂಗತಿಗಳನ್ನು ನೈಜತೆಗೆ ಹತ್ತಿರವಾಗಿ ಬಿತ್ತರಿಸುತ್ತದೆ ಎಂಬುದು ಮನಸಿಗೆ ಸ್ಪಷ್ಟವಾಗಿ ಕಾಣುತ್ತದೆ. ಒಂದು ವಿಚಿತ್ರ ಸಂವೇದನೆಯೊಂದಿಗೆ […]

Read More

JANANUDI.COM NETWORK ಗಂಗೊಳ್ಳಿ, ಅ.12; ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಗೆ ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಬೇಟಿನೀಡಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ ಕುಮಾರಿ ಶ್ರೇಯ ಮೇಸ್ತ ಮತ್ತು ಅವಳ ಅವಳಿ ಸೋದರ  ಸಂಜಯ್ ಮೇಸ್ತ್ರ ಇವರಿಗಳಿಗೆ ಹೂ ಗುಚ್ಚ ನೀಡಿ ಶುಭಹಾರೈಸಿದರು. ಹಾಗೂ ಭವಿಷ್ಯದ ಗುರಿಯ ಕುರಿತು ಸಂವಾದ ನಡೆಸಿದರು ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ  ಶಂಕರ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಭಗಿನಿ ಕ್ರೆಸ್ಸನ್ಸ್ ಶ್ರೇಯಾಳ ತಾಯಿ ಪವಿತ್ರಮೇಸ್ತ  ಮತ್ತು ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು

Read More

JANANUDI.COM NETWORK ಕುಂದಾಪುರ ಅ 12 ಎಸ್ ಎಸ್ ಎಲ್ ಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯು ಶಾಲಾವಾರು ಗುಣಮಟ್ಟದಲ್ಲಿ “ಎ” ಗ್ರೇಡ್ ಪಡೆದಿದೆ. ವಿದ್ಯಾರ್ಥಿಗಳಾದ ನಿಖಿತಾ ಶೇ 94.08 ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಶ್ರದ್ಧಾ ಶೇ 92.20 ಅಂಕ ಪಡೆದು ದ್ವಿತೀಯ ಸ್ಥಾನ, ಅಸ್ಮಿತ ಶೇ 88 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಅಪೋಸ್ಟೋಲಿಕ್ ಕಾರ್ಮೆಲ್ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ಶಿಕ್ಷಕೇತರ […]

Read More

JANANUDI.COM NETWORK ಕುಂದಾಪುರ,ಅ.11:ಎಸ್.ಎಸ್.ಎಲ್.ಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯು ಶಾಲಾವಾರು ಫಲಿತಾಂಶದ ಗುಣಮಟ್ಟದಲ್ಲಿ “ಎ” ಗ್ರೇಟ್ ಪಡೆದಿದೆ.ವಿದ್ಯಾರ್ಥಿಗಳಾದ ಸ್ವಾತಿ ಸಿ.ಎಂ ಶೇ.96.80 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ, ವೃದ್ಥಿ ಶೆಟ್ಟಿ ಶೇ.96.32 ಅಂಕ ಪಡೆದು ದ್ವಿತೀಯ ಸ್ಥಾನ, ಪ್ರಥ್ವಿಕ್ ಪಿ ಶೇ.95 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಸಂಚಾಲಕರೂ, ಕುಂದಾಪುರ ವಲಯದ ಧರ್ಮಗುರುಗಳು ಆದ ಅತೀ ವಂ.ಫಾ.ಸ್ಟ್ಯಾನಿ ತಾವ್ರೋ, ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ […]

Read More

JANANUDI.COM NETWORK ಉಡುಪಿ,ಅ.10: ಕಥೊಲಿಕ್ ಸಭಾ ಉಡುಪಿ ಪ್ರದೇಶ ಮತ್ತು ದಿ|ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಸಮಿತಿಯ ವತಿಯಿಂದ ನೀಡಲಾಗುವ 2021 ರ ಸಾಲಿನ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಚೇತನ್ ಲೋಬೊ ಅವರ ʼಚೇತನ ಚಿಂತನʼ ಕೃತಿ ಆಯ್ಕೆಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರಿನವರಾಗಿದ್ದು, ಸಂವಹನ ಹಾಗೂ ಮಾಧ್ಯಮಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅವರು ಕಪುಚಿನ್ ಸಭೆಗೆ ಸೇರಿದ ಧರ್ಮಗುರುಗಳಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ನೀಡಿದ ಅನುಭವ ಇವರಿಗಿದ್ದು, ಶಿವಮೊಗ್ಗ ಧರ್ಮಕ್ಷೇತ್ರದ […]

Read More

JANANUDI.COM NETWORK ಕುಂದಾಪುರ,ಅ.10: ಸ್ಥಳೀಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸತತ 4ನೇ ವರ್ಷ ಶೇ 100% ಫಲಿತಾಂಶ ದಾಖಲಿಸಿದ್ದು 14 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ಪಿಂಕಿ ಐತಾಳ್ 608 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪ್ರೀತೇಶ್ ಕರ್ವಾಲ್ಲೊ 580, ದ್ವಿತೀಯ ಮತ್ತು ರಚನಾ 544 ಅಂಕ ಗಳಿಸಿ ತ್ರತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾಥಿಗಳ […]

Read More

JANANUDI.COM NETWORK ಗ್ರಾಮೀಣ ಭಾಗದ ಜನರಿಂದ ಕುಂದಾಪ್ರ ಭಾಷೆ ಉಳಿದೆ: ಕೃಷ್ಣಮೂರ್ತಿ ಬೀಜಾಡಿ: ಕುಂದಾಪ್ರ ಕನ್ನಡ ಚೆಂದದ ಸೊಗಡಿನ, ಸೊಗಸಿನ ಭಾಷೆಯಾಗಿದೆ. ಅಲ್ಲದೇ ನಮ್ಮ ಬದುಕಿನ, ಹೃದಯದ ಭಾಷೆಯು ಹೌದು. ಗ್ರಾಮೀಣ ಭಾಗದ ಜನರಿಂದ ಇನ್ನೂ ಈ ಭಾಷೆ ಜೀವಂತವಾಗಿ ಉಳಿದಿದೆ ಎಂದು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ಕೃಷ್ಣಮೂರ್ತಿ ಪಿ.ಕೆ ಹೇಳಿದರು.ಅವರು ಭಾನುವಾರ ಬೀಜಾಡಿ ಮಿತ್ರಸೌಧದಲ್ಲಿ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೀಜಾಡಿ ಗೋಪಾಡಿ ಮಿತ್ರ ಸಂಗಮ ಹಾಗೂ ರೋಟರಿ ಸಮುದಾಯ ದಳ […]

Read More

JANANUDI.COM NET WORK ಕುಂದಾಪುರ,ಅ.7: ಕರ್ನಾಟಕದಲ್ಲಿ ನೂತನವಾಗಿ ರಚಿಸಲ್ಪಟ್ಟ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಸಚಿವರಾಗಿ ಪುನರಾಯ್ಕೆಗೊಂಡಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಒಂದನ್ನು ಕುಂದಾಪುರ ತಾಲೂಕು ಮಡಾಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇಡಿಮನೆಯ ಪೇಟೆಯಲ್ಲಿ ಅಳವಡಿಸಲಾಗಿತ್ತು.ಅಷ್ಟೇ ಆಗಿದ್ದರೆ ಅದು ಸುದ್ದಿಯಾಗುತ್ತಿರಲಿಲ್ಲ. ಅದರಲ್ಲಿ ಮೇಲ್ಗಡೆ ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸಲಾಗಿದ್ದರೆ ಕೆಳಗಡೆ ಶುಭ ಕೋರುವವರು, ಕಾಂಗ್ರೆಸ್ ಕಾರ್ಯಕರ್ತರು, ಶೇಡಿಮನೆ ವಾರ್ಡ್ ಎಂದು ನಮೂದಿಸಲಾಗಿತ್ತು. ಇದರಿಂದಾಗಿ ಆ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಮತ್ತು ರಾಜ್ಯದ ಹಾಗೂ ದೇಶದ […]

Read More