ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನೀರಿನ ಸಮಸ್ಯೆ ನಿವಾರಣೆ ಸೇರಿದಂತೆ ಜನರಿಗಾಗಿ ಒಳ್ಳೆಯ ಕೆಲಸ ಮಾಡುವುದಕ್ಕೆ ನಾನು ಶ್ರೀನಿವಾಸಗೌಡರು ಒಟ್ಟಾಗಿ ಶ್ರಮಿಸಿದ್ದೇವೆ, ಇಂತಹ ಕಾರ್ಯಗಳಿಗೆ ಕಾಂಗ್ರೆಸ್ ಆದರೆ ಏನು, ಜನತಾದಳ ಆದರೆ ಏನು ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ತಾಲ್ಲೂಕಿನ ಹೋಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜನರಿಗೆ ನೀರು, ರಸ್ತೆ ಮತ್ತಿತರ ಜನಪರವಾದ ಒಳ್ಳೆಯ ಕೆಲಸ ಮಾಡುವುದಕ್ಕೆ, ಸಂಕಷ್ಟದಲ್ಲಿರುವವರಿಗೆ ಸಾಲ ಒದಗಿಸಲು ನಾನು ಶ್ರೀನಿವಾಸಗೌಡರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಇದು ತಪ್ಪೇ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.ಶ್ರೀನಿವಾಸಗೌಡರು […]

Read More

JANANUDI.COM NETWORK ಕುಂದಾಪುರ, ಅ.6: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರೇಂಜರ್ ಮತ್ತು ರೋವರ್ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಇದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನಪ್ರತಿಷ್ಠಿತ ಪುರಸ್ಕಾರವಾಗಿದೆ.ಕಾಲೇಜಿನ ರೇಂಜರ್ ಮತ್ತು ರೋವರ್‍ನ ವಿದ್ಯಾರ್ಥಿಗಳಾದ ಕಾವ್ಯಾ (ತೃತೀಯ ಬಿಎಸ್ಸಿ (ಎಂಸಿಝಡ್), ಪವಿತ್ರಾ (ತೃತೀಯ ಬಿಎಸ್ಸಿ (ಎಂಸಿಝಡ್),ಸತೀಶ್(ತೃತೀಯ ಬಿಎಸ್ಸಿ (ಎಂಸಿಝಡ್), ಸ್ನೇಹಾ (ದ್ವಿತೀಯ ಬಿಎಸ್ ಸಿ, ಎಂಪಿಸಿ) ಮಹಾಲಕ್ಷ್ಮಿ (ದ್ವಿತೀಯ ಬಿಕಾಂ), ಶಮಿತಾ(ದ್ವಿತೀಯ ಬಿಎಸ್ ಸಿ, ಎಂಪಿಸಿ), ಸಿಂಚನ (ದ್ವಿತೀಯ ಬಿಎಸ್ ಸಿ, […]

Read More

ಕುಂದಾಪುರ : ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದಂತೆಯೇ ಜೀವನದಲ್ಲಿ ಆರ್ಥಿಕ ಆರೋಗ್ಯವೂ ಮುಖ್ಯ. ತಮ್ಮ ಆರ್ಥಿಕ ಸ್ಥಿತಿಗತಿಯ ಆರೋಗ್ಯವನ್ನು ನಿಗದಿತವಾಗಿ ಪರೀಕ್ಷಿಸುತ್ತಾ, ಅಭಿವೃದ್ಧಿಪಡಿಸಿಕೊಳ್ಳುತ್ತಿರಬೇಕು. ಆರ್ಥಿಕವಾಗಿ ಸಬಲತೆ ಹೊಂದಲು ಮ್ಯೂಚುವಲ್ ಫಂಡ್ ಗಳು ಅತ್ಯುತ್ತಮ ಮಾರ್ಗ. ಯಾಕೆಂದರೆ, ಇದರಲ್ಲಿ ಪ್ರತಿಯೊಬ್ಬರಿಗೂ ಸರಿಹೊಂದುವ ಉಳಿತಾಯ ಯೋಜನೆಗಳಿವೆ ಮತ್ತು ಮ್ಯೂಚುವಲ್ ಫಂಡ್ ಸಂಸ್ಥೆಗಳು ಲಾಭದ ಉದ್ದೇಶ ಹೊಂದಿಲ್ಲ ಎಂದು ಆರ್ಥಿಕ ತಜ್ಞ, ಯು ಟಿ ಐ ಮ್ಯೂಚುವಲ್ ಫಂಡ್ ಸಂಸ್ಥೆಯ ಮಂಗಳೂರು ವಿಭಾಗದ ಅಧಿಕಾರಿ ರವೀಂದ್ರ ಕುಲಕರ್ಣಿ ಹೇಳಿದರು. ಕುಂದಾಪುರ ತಾಲೂಕು ದ್ರಾವಿಡ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಆಗಸ್ಟ್ 3 : ಮಹಿಳೆಯರು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದರಲ್ಲೂ ಹಳ್ಳಿಯ ಮಹಿಳಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರ ಮಹಿಳೆಯರಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು.ಪ್ರಜಾ ಸೇವಾ ಸಮಿತಿ ಸಹಯೋಗದಲ್ಲಿ ಅಂಗನವಾಡಿ, ಅಕ್ಷರ ದಾಸೋಹ, ಆಶಾ, ವಿ.ಆರ್.ಡಬ್ಲೂ. ಎಂ.ಆರ್.ಡಬ್ಲೂ. ಕ್ಷೇಮಾಭಿವೃದ್ಧಿ ಸಮಿತಿಗಳು ಹಾಗೂ ಕಾರ್ಯಕ್ರಮವನ್ನು ಬೆಂಬಲಿಸಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ರಾಮಚಂದ್ರ ಅವರನ್ನು ಕಾಲೇಜಿನ ಅಧ್ಯಾಪಕರ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ ರಾಮಚಂದ್ರ ಅವರಲ್ಲೊಂದು ನಾಯಕತ್ವದ ಗುಣವಿದೆ.ಅಪಾರ ದೇಶಪ್ರೇಮಿ ಯಾಗಿರುವ ಅವರಲ್ಲಿ ಹೋರಾಟದ ಮನೋಭಾವವಿದೆ. ಅವರು ಸೇವೆ ಸಲ್ಲಿಸುತ್ತಿರುವಾಗ ನಡೆಸಿದ ದೊಡ್ಡ ಕಾರ್ಯಕ್ರಮಗಳು ಅವರ ಅತ್ಯತ್ತಮ ನಾಯಕತ್ವಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು.ಇತಿಹಾಸ ವಿಭಾಗದ ಮುಖ್ಯಸ್ಥರಾದ ಗೋಪಾಲ್ ಕೆ. ಮಾತನಾಡಿ ಅವರನ್ನು ತುಂಬಾ […]

Read More

JANANUDI.COM NETWORK ಕುಂದಾಪುರ: ಈ ವರ್ಷದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು 2019ರಲ್ಲಿ ಮೊದಲ ಆವೃತ್ತಿಯಾಗಿ ಬಂದ ಅನುಪಮಾ ಪ್ರಸಾದ್ ಕಾಸರಗೊಡು ಅವರ ‘ಪಕ್ಕಿಹಳ್ಳದ ಹಾದಿಗುಂಟ’ಕಾದಂಬರಿಗೆ ದೊರಕಿದೆ.ಕನ್ನಡ ಸಾಹಿತ್ಯ ಲೋಕದಲ್ಲಿ ಈಗಾಗಲೇ ತಮ್ಮ ಕತೆಗಳ ಮೂಲಕ ಪ್ರಸಿದ್ಧರಾಗುರುವ ಅನುಪಮಾ ಪ್ರಸಾದ್ ಅವರ ಚೊಚ್ಚಲ ಕಾದಂಬರಿ ಇದಾಗಿದೆ.ಕನ್ನಡದ ಪ್ರಮುಖ ಲೇಖಕರಾದ ಓ.ಎಲ್.ನಾಗಭೂಷಣ ಸ್ವಾಮಿ, ದೇವು ಪತ್ತಾರ್, ಮತ್ತು ನರೇಂದ್ರ ರೈ ದೇರ್ಲರವರು ನಿರ್ನಾಯಕರಾಗಿ ಸಹಕರಿಸಿರುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದಿನೊಂದಿಗೆ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಲೇಖಕಕಿಯ ಪರಿಚಯ ಮೂಲತಃಉತ್ತರ ಕನ್ನಡಜಿಲ್ಲೆಯವರಾದ […]

Read More

JANANUDI.COM NETWORK ಉಡುಪಿ,ಜು.31: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ತಡರಾತ್ರಿ ಕೊಲೆಯೊಂದು ನಡೆದಿದೆ. ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ (33) ಎಂಬವರನ್ನು ಕತ್ತು ಕತ್ತರಿಸಿ ಕೊಲೆ.ಭೀಕರವಾಗಿ ಕೊಲೆ ಮಾಡಲಾಗಿದೆ.ಕುಂದಾಪುರ ತಾಲೂಕು ವ್ಯಾಪ್ತಿಯ ಸಳ್ವಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಯಡಾಡಿ ಮತ್ಯಾಡಿ ಕೂಡಲ್ ನಿವಾಸಿಯಾಗಿದ್ದ ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ.ಹುಡಾಕಾಟ ನಡೆಸುತ್ತಿದ್ದ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ.ಇವರು ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ತನ್ನ […]

Read More

JANANUDI.COM NETWORK ಮಂಗಳೂರು:ಜು.30: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಜುಲೈ 29 ರಂದು  ಹೃದಯಘಾತದಿಂದ ನಿಧನರಾಗಿದ್ದಾರೆ.    ಅವರು ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ ಅಭಿನಯಿಸಿದ್ದರು. ಇವರ ಕಲಾ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತಿ ವಿನ್ಸೆಂಟ್, ಮತ್ತು ಮಕ್ಕಳಾದ ಪ್ರತಾಪ್ ಮತ್ತು ಬಬಿತಾ ಇವರನ್ನು ಅಗಲಿದ್ದಾರೆ.

Read More

JANANUDI.COM NETWORK ಗಂಗೊಳ್ಳಿ, ಜು.26; ಗಂಗೊಳ್ಳಿ ಕೊಸೆಸಾಂವ್ ಮಾತಾ ಚರ್ಚಿನಲ್ಲಿ ಭಾನುವಾರ ಅಂತರಾಷ್ರ್ಟೀಯ ಹಿರಿಯರ ದಿನಾಚರಣೆಯನ್ನು ಆಚರಿಸಲಾಯಿತು. ಚರ್ಚಿನ ಧರ್ಮಗುರು ವಂ|ರೋಶನ್ ಡಿಸೋಜಾ ಇವರು ಮೇರಿ ಮಾತೆಯ ಮಾತ ಪಿತರಾದ ಸಂತ ಸಂತಾನ ಮತ್ತು ಸಂತ ಜೋಕಿಮ್ ಇವರ ಪ್ರತಿಮೆಗಳಿಗೆ ದೀಪ ಬೆಳಗಿಸಿ, ಅಗಲಿದ ಚರ್ಚಿನ ಎಲ್ಲಾ ಹಿರಿಯರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಲಾಯಿತು.ತರುವಾಯ ನಡೆದ ಕಾರ್ಯಕ್ರಮದಲ್ಲಿ ಚರ್ಚ್ ಕುಟುಂಬ ಆಯೋಗದ ಸದಸ್ಯ ಜೆರಾಲ್ಡ್ ಕ್ರಾಸ್ತಾ ‘ಹಿರಿಯರ ತ್ಯಾಗ, ಶ್ರಮ, ಅವರ ಅನುಭವದ ಅಗತ್ಯತೆ, ಅವರಿಗೆ ನಾವು ಕುಟುಂಬದಲ್ಲಿ ನೀಡಬೇಕಾದ […]

Read More