
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ ( ರಿ) – ಎಪಿಸ್ಕೊಪಲ್ ಸಿಟಿ ವಲಯದ ವತಿಯಿಂದ ವಿಧಾನ ಪರಿಷದ್ ಸದಸ್ಯಾ – ಎಂ.ಎಲ್.ಸಿ ಶ್ರೀಮಾನ್ ಐವನ್ ಡಿಸೋಜ ರವರಿಗೆ – ಸನ್ಮಾನ ಕಾರ್ಯಕ್ರಮವನ್ನು ಅದಿತ್ಯವಾರ 10 ಘಂಟೆಗೆ ಸರಿಯಾಗಿ ಎಂ.ಸಿ.ಸಿ ಬ್ಯಾಂಕ್ ಹಂಪನ್ಕಟಾ ಮಂಗಳೂರು ಇಲ್ಲಿ ಅಯೋಜಿಸಲಾಗಿತ್ತು. ಕಾರ್ಯದ ಅಧ್ಯಕ್ಷತೆ ಯನ್ನು ಕಥೊಲಿಕ್ ಸಭಾ ಎಪಿಸ್ಕೊಪಲ್ ಸಿಟಿ ವಲಯದ ಅಧ್ಯಕ್ಷರಾಗಿರುವ ಶ್ರೀಮತಿ ಐಡಾ ಫುರ್ಟಾಡೊ ನಿರ್ವಹಿಸಿದರು.ಪೂಜನೀಯ ಧರ್ಮಗುರು – ಮಿಲಾಗ್ರಿಸ್ ಚರ್ಚ್ – ಬೊನಂವೆಂಚರ್ ನಜರೇತ್ ಹಾಗೂ ಸಂಘಟನೆಯ […]

ಶ್ರೀನಿವಾಸಪುರ : ವಸತಿ ನಿಲಯದ ಒಳಗೆ ಹೋದರೆ ಒಳಗೆ ಸ್ವಚ್ಚತೆ ಇಲ್ಲದೆ ಕಸವು ತುಂಬಿ ತುಳುಕುತ್ತಿದ್ದುನ್ನ ಕಂಡು ಬೇಸರ ವ್ಯಕ್ತಪಡಿಸಿದರು. ಒಟ್ಟಿನಲ್ಲಿ ವಸತಿನಿಲಯವು ಸಮಸ್ಯೆಗಳ ಆಗರವಾಗಿದೆ ಎಂದು ಅಧಿಕಾರಿಗಳ ವಿರುದ್ದ ಕರ್ನಾಟಕ ರಾಜ್ಯ ಉಪಲೋಕಾಯುಕ್ತ ವೀರಪ್ಪ ಕಿಡಿಕಾರಿದರು. ಪಟ್ಟಣದ ಪದವಿ ( ಡಿಗ್ರಿ) ಕಾಲೇಜಿಗೆ ಭಾನುವಾರ ಬೆಳಗ್ಗೆ ಅನಿರೀಕ್ಷಿತ ಬೇಟಿ ನೀಡಿ ಮಾತನಾಡಿದರು. ಪದವಿ (ಡಿಗ್ರಿ) ಕಾಲೇಜಿಗೆ ಬೇಟಿ ನೀಡಿದ ಸಮಯದಲ್ಲಿ ವಸತಿ ನಿಲಯವು ಧನಗಳ, ಹಂದಿಗಳ ದೊಡ್ಡಿಯಂತಿದೆ ಎಂದು ಖಾರವಾಗಿ ನುಡಿದು, ರಾಜ್ಯದಲ್ಲಿಯೇ ಈ ವಸತಿ […]

ಬಾರ್ಕೂರು: ನ್ಯಾಷನಲ್ ಜೂನಿಯರ್ ಕಾಲೇಜಿನ ಪಿಯು ವಿದ್ಯಾರ್ಥಿಗಳ ಪೋಷಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಬಹು ನಿರೀಕ್ಷಿತ ಸಮಾವೇಶಕ್ಕೆ ಕಾಲೇಜಿನ ಕಲಾ ಭುವನ ಸಭಾಂಗಣ ವೇದಿಕೆಯಾಗಿದೆ.ಶುಕ್ರವಾರ, 27ನೇ ಸೆಪ್ಟೆಂಬರ್, 2024 ರಂದು ಮಧ್ಯಾಹ್ನ 2.30 ಗಂಟೆಗೆ ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆಯೊಂದಿಗೆ ಸಂವಾದಾತ್ಮಕ ಅಧಿವೇಶನವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ, ವರದಿಗಾರ ಶ್ರೀ ಗೋಪಾಲ ನಾಯ್ಕ್, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ಆಡಳಿತ ಸಂಯೋಜಕ ಪಿ.ಆರ್ಚಿಬಾಲ್ಡ್ ಫುರ್ಟಾಡೊ, ಆಡಳಿತ ಸಮಿತಿಯ ಪಿಟಿಎ […]

ಉಡುಪಿ: ನಮ್ಮ ಸಮುದಾಯಕ್ಕೆ ಸಹಾಯ ಮಾಡಲು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ ಜೆರಾಲ್ಡ್ ಐಸಾಕ್ ಲೋಬೊ ಅವರು ಕಾನೂನು, ಆರೋಗ್ಯ ಮತ್ತು ಇತರ ವಿವಿಧ ಕ್ಷೇತ್ರಗಳ ವೃತ್ತಿಪರರನ್ನು ಒಟ್ಟುಗೂಡಿಸಿ ತಜ್ಞರ ಸಲಹೆಯನ್ನು ನೀಡಲು ಮತ್ತು ನಮ್ಮ ಸಮುದಾಯವನ್ನು ಬೆಂಬಲಿಸಲು ಹಲವಾರು ಚಿಂತಕರ ಚಾವಡಿ ಗುಂಪುಗಳನ್ನು ರಚಿಸುವಂತೆ ಕೇಳಿಕೊಂಡರು.ಸೆ.28, ಶನಿವಾರ ಇಲ್ಲಿಗೆ ಸಮೀಪದ ಕಕ್ಕುಂಜೆ ಧರ್ಮಪ್ರಾಂತ್ಯದ ಪಾಲನಾ ಕೇಂದ್ರದ ಅನುಗ್ರಹದಲ್ಲಿ ನಡೆದ ಉಡುಪಿ ಧರ್ಮಪ್ರಾಂತ್ಯದ ಕುಲಸಚಿವ ಮತ್ತು ನ್ಯಾಯ ಮತ್ತು ಶಾಂತಿ ಆಯೋಗದ ಕೆಥೋಲಿಕ್ ಸಭಾ […]

ಕಳೆದ 19 ವರ್ಷಗಳಿಂದ ದೈವಿಕ್ ಅಮೃತ್ ಕೊಂಕಣಿ ಮಾಸಿಕ ಪತ್ರಿಕೆ, ದೈವಿಕ್ ಅಮೃತ್ ಮೀಡಿಯಾ ಮತ್ತು ದೈವಿಕ್ ಅಮೃತ್ ಯಾತ್ರಾ ಸಂಸ್ಥೆಗಳ ಮೂಲಕ ಜನಮನ್ನಣೆ ಗಳಿಸಿದ ದೈವಿಕ್ ಅಮೃತ್ ಸಂಸ್ಥೆಯ ಎಲ್ಲಾ ಸೇವೆಗಳನ್ನು ಒಳಗೊಂಡಂತಹಾ ದೈವಿಕ್ ಅಮೃತ್ ಮೊಬೈಲ್ ಆಪ್ (App) ನ್ನು ಸಪ್ಟೆಂಬರ್ 28 ರಂದು ಮಂಗಳೂರಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಮಂಗಳೂರಿನ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಗಾ ಲೋಕಾರ್ಪಣೆ ಮಾಡಿದರು.ದೈವಿಕ್ ಅಮೃತ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ಆಂಡ್ರ್ಯೂ ಡಿಸೋಜಾ ಸ್ವಾಗತಿಸಿದರು. […]

ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು ಕಳೆದ 15 ವರುಷಗಳಿಂದ, ಮಂಜೆಶ್ವರದ ಪಾವೂರು ಬಳಿಯ ಬಾಚಾಳಿಕೆ ಎಂಬಲ್ಲಿ ಮಾನಸಿಕ ಅಸ್ವಸ್ಥರಿಗಾಗಿ ಆಶ್ರಮ ಒಂದನ್ನು ಸ್ಥಾಪಿಸಿ, ಅವರಿಗೆ ಅಸರೆ ಒದಗಿಸಿದ್ದು, ರೋಗಿಗಳ ಶೂಶ್ರುಷೆ ಮಾಡಿ, ಔಷೋದೊಪಚಾರ ನೀಡಿ, ಅವರನ್ನು ಗುಣಪಡಿಸಿ 1300ಕ್ಕೂ ಮಿಗಿಲಾಗಿ ಅಂತಹ ಗುಣಪಟ್ಟ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ, ನಿಸ್ವಾರ್ಥವಾಗಿ ನಡೆಸುತ್ತಿರುವ ಸೇವೆಯು ನಿರಾಶ್ರಿತ, ನಿರಾಧಾರಿತರಿಗೆ ಸ್ನೇಹಾಲಯವು ಭರವಸೆಯ ಆಶಾದೀಪವಾಗಿದೆ. ಸರಕಾರದ ಮಾನ್ಯತೆ ಪಡೆದು, ಸಾರ್ವಜನಿಕರ ಪ್ರಶಂಸೆ, ಬೆಂಬಲದೊಂದಿಗೆ ಸಂಸ್ಥೆಯು ಮಾಡುತ್ತಿರುವ ಸೇವೆಯು ಈಗ ಮನೆಮಾತಾಗಿದೆ. ಸೇವಾ ಕ್ಷೇತ್ರದಲ್ಲಿ ಒಂದೊಂದೇ […]

ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಹಾಗೂ ಆಡಳಿತದ ನಿರಾಸಕ್ತಿ ವಿರುದ್ಧ ಕೆಥೋಲಿಕ್ ಸಭಾ, ಐಸಿವೈಎಂ, ವೈಸಿಎಸ್, ಮದರ್ ಥೆರೇಸಾ ವಿಚಾರ ವೇದಿಕೆ ಸೇರಿದಂತೆ ಸಮಾನ ಮನಸ್ಕ ಸಂಘಟನೆಗಳು ಸೆ.27ರ ಶುಕ್ರವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದವು. ಮಂಗಳೂರು. ಸ್ಥಳೀಯ ಅಧಿಕಾರಿಗಳ ಮೌನ ಒಪ್ಪಿಗೆ ಪಡೆದು ಅಕ್ರಮ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳೂರು ಕೆಥೋಲಿಕ್ ಸಭಾದ ಅಧ್ಯಕ್ಷ ಅಲ್ವಿನ್ ಡಿಸೋಜಾ, ಮಾಜಿ ಅಧ್ಯಕ್ಷರಾದ ಸ್ಟ್ಯಾನಿ ಲೋಬೋ, […]

ಉದ್ಯಾವರ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ ವಿದ್ಯಾರ್ಥಿಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜರವರು ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ […]