
ಕುಂದಾಪುರ; “ಪಠ್ಯ ಶಿಕ್ಷಣ ಕಲಿಸುವ ಒಳಾಂಗಣ ಚಟುವಟಿಕೆಗಳಷ್ಟೇ ಪ್ರಮುಖವಾಗುವುದು ಆಟೋಟ- ಪಂದ್ಯಾಟಗಳಿಂದ ಮಕ್ಕಳ ಬೆಳವಣಿಗೆಗೆ ಹೊಸ ಆಯಾಮವನ್ನು ನೀಡುವ ಹೊರಾಂಗಣ ಚಟುವಟಿಕೆಗಳು. ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜು ಈ ಎರಡೂ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿಸಿ ಮುಂಚೂಣಿಯಲ್ಲಿರುವುದು ಸಂತಸ ತಂದಿದೆ ” ಎಂದು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿದ ಶ್ರೀ ರವಿಶಂಕರ್ ಹೆಗ್ಡೆ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ,ಉಡುಪಿ ಜಿಲ್ಲೆ, ಇವರು ತಮ್ಮ ಉದ್ಘಾಟನಾ ನುಡಿಯಲ್ಲಿ ತಿಳಿಸಿದರು. ಮುಖ್ಯ ಅತಿಥಿಯಾಗಿ […]

ಮಂಗಳೂರು:ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11,2024 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಸಿಸಿಐ ಅಧ್ಯಕ್ಷರಾದ ಆನಂದ್ ಜಿ ಪೈ ‘ಇಂದಿನ ಈ ಸ್ಪರ್ಧೆ ಗೆಲುವಿಗಿಂತಲೂ ಅನುಭವಕ್ಕೆ ಹೆಚ್ಚು ಒತ್ತನ್ನು ನೀಡಲಿ. ಸೋಲು ಗೆಲುವು ಇದ್ದದ್ದೆ ಆದರೆ ಅನುಭವ ಅದಕ್ಕಿಂತಲೂ ಮಿಗಿಲು’ ಎಂದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸರ್ಫ್ರಾಜ್ ಜೆ ಹಾಸಿಂ […]

ಕುಂದಾಪುರ ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಿಕ್ಷಕರ ಸಂಘದ ಸಹಯೋಗದಲ್ಲಿ “ಹೊಸ ಪೀಳಿಗೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಲಹೆ ನೀಡುವ ಕಲೆ” ಕುರಿತು ಕಾರ್ಯಾಗಾರ ನಡೆಯಿತು.ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಎನ್.ಎಮ್.ಎ.ಎಮ್.ಐ.ಟಿ ಇದರ ಆಪ್ತ ಸಮಾಲೋಚಕರೋದ ಅಂಕಿತ್ ಎಸ್.ಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೇಳುವ ವಿಚಾರಗಳು ಪರಿಣಾಮಕಾರಿಯಾಗಿ ಅವರಿಗೆ ತಲುಪುವ ಮತ್ತು ಅರ್ಥವಾಗುವ ರೀತಿಯಲ್ಲಿ ಇರಬೇಕು. ವಿದ್ಯಾರ್ಥಿ ಸಮುದಾಯದ ಮನಸ್ಥಿತಿಯನ್ನು ಅರಿಯುವ ಪ್ರಯತ್ನವನ್ನು ಮೊದಲು ಮಾಡಬೇಕು. ಅವರು ಆಸಕ್ತಿಯನ್ನು ಅರಿತು ಅದಕ್ಕೆ ತಕ್ಕ ರೀತಿಯಲ್ಲಿ […]

ಕುಂದಾಪುರ, ನ.13; ಕರ್ನಾಟಕ ಸರಕಾರದಿಂದ ಕುಂದಾಪುರ ನಗರ ಯೋಜನ ಪ್ರಾಧಿಕಾರ ಅಧ್ಯಕ್ಷರಾಗಿ ಆಯ್ಕೆಯಾದ ವಿನೋದ್ ಕ್ರಾಸ್ಟೊ ಅವರು ಕಾಂಗ್ರೆಸ್ ಪಕ್ಷದ ಹಲವು ನಾಯಕರ ಉಪಸ್ಥಿಯಲ್ಲಿ ನ.13 ರಂದು ನಗರ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಪದಗ್ರಹಣ ಮಾಡಿದರು.ನಗರ ಯೋಜನ ಪ್ರಾಧಿಕಾರದ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ದೀಪ ಬೆಳಗಿಸಿ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ನೆಡೆದ ಸಭಾಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಅಭಿನಂದನ ಕಾರ್ಯಕ್ರಮ ನಡೆಯಿತು.ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ ‘ವಿನೋದ್ ಕ್ರಾಸ್ಟೊರವರಿಗೆ ಈ […]

ಕುಂದಾಪುರ(ನ.11) : ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ, ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ನವೆಂಬರ್ 9 ಶನಿವಾರದಂದು ಮಕ್ಕಳ ದಿನಾಚರಣೆಯ ಅಂಗವಾಗಿ, ವಿದ್ಯಾರ್ಥಿಗಳ ವೈಜ್ಞಾನಿಕ ಮನೋಭಾವವನ್ನು ಪ್ರೇರೇಪಿಸುವ ದೃಷ್ಠಿಯಿಂದ ಎಲ್ ಕೆ ಜಿ ಯಿಂದ 10ನೇ ತರಗತಿಯ ವರೆಗಿನ ಮಕ್ಕಳಿಂದ ಸ್ಪೆಕ್ಟ್ರಮ್ 2024 ವಸ್ತು ಪ್ರದರ್ಶನ ಜರುಗಿತು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಸಂಸ್ಥೆಯ ಸಂಚಾಲಕರೂ ಆಗಿರುವ ಬಿ. ಎಮ್. ಸುಕುಮಾರ […]

ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಕಾಶ್ ಇನ್ಸ್ಟೂಶನ್ ರವರು ನಡೆಸಿದ ಆಕಾಶ್ ನ್ಯಾಷ್ನಲ್ ಟ್ಯಾಲೆಂಟ್ ಹಂಟ್ ಪರೀಕ್ಷೆûಗೆ ಶಾಲೆಯ 10ನೇ ತರಗತಿಯ 34 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಿದ್ದು ಆಕಾಶ್ ಈಶ್ವರ್ ಮೊಗವೀರ ಇವರು 80 ಪ್ರತಿಶತ ಅಂಕಗಳೊಂದಿಗೆ ಉಡುಪಿ ಜಿಲ್ಲೆಗೆ ತ್ರತೀಯ ರ್ಯಾಂಕ್ ಗಳಿಸಿರುತ್ತಾರೆ.ತ್ರತೀಯ ರ್ಯಾಂಕ್ ಗಳಿಸಿರುವ ಹೆಮ್ಮೆಯ ವಿದ್ಯಾರ್ಥಿಗೆ ಸಂಚಾಲಕರು ಕುಂದಾಪುರ ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಪಾವ್ಲ್ ರೇಗೊ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜಾ ಶಾಂತಿ, ಆಡಳಿತ ಮಂಡಳಿ, ಭೋಧಕ/ […]

ಕುಂದಾಪುರ; ಮೂಡಲಕಟ್ಟೆಯಲ್ಲಿರುವ ವಿದ್ಯಾ ಅಕಾಡೆಮಿ ಶಾಲೆಯ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಎಳೆಯ ವಿದ್ಯಾರ್ಥಿಗಳ ಕ್ರೀಡಾ ಉತ್ಸವವು ಈ ದಿನದ ಮುಖ್ಯ ಆಕರ್ಷಣೆಯಾಗಿತ್ತು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕರಾದ ಮುಖ್ಯ ಅತಿಥಿ ಶ್ರೀ ಅಜಾದ್ ಮೊಹಮ್ಮದ್ ಮತ್ತು ಗೌರವ ಅತಿಥಿಯಾಗಿ ಕೋಣಿ ಕ್ಲಸ್ಟರ್ನ ಸಿ.ಆರ್.ಪಿ ಶ್ರೀಮತಿ ಸುಮನಾ ಎನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಆಕರ್ಷಕ , ಪ್ರಶಂಸನೀಯ ಮಾರ್ಚ್ ಪಾಸ್ಟ್ ಮೂಲಕ ಆರಂಭವಾಯಿತು, ತಮ್ಮ ಭಾಷಣದಲ್ಲಿ, ಶ್ರೀ ಅಜಾದ್ ಮೊಹಮ್ಮದ್ ಅವರು […]

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಫಾದರ್ ಮುಲ್ಲರ್ ಫಾರ್ಮಾಸ್ಯುಟಿಕಲ್ ವಿಭಾಗವು 20 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ.ಫಾದರ್ ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗವು ತನ್ನ ಉತ್ತಮ ಗುಣಮಟ್ಟದ, ನೈಜ ಮತ್ತು ಕೈಗೆಟುಕುವ ಹೋಮಿಯೋಪತಿ ಔಷಧಿಗಳ ಬದ್ಧತೆಗೆ ಹೆಸರುವಾಸಿಯಾಗಿದ್ದು, ದೇರಳಕಟ್ಟೆ ಕ್ಯಾಂಪಸ್ಗೆ ಸ್ಥಳಾಂತರಗೊಂಡ 20 ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ವಿಂಶತಿ ಜುಬಿಲಿ ಎಂದೂ ಕರೆಯಲ್ಪಡುವ ಈ ಆಚರಣೆ ಒಂದು ಮೈಲಿಗಲ್ಲು ಆಗಿದ್ದು, ಸಾರ್ವಜನಿಕರಿಗೆ ತಾಜಾ ಮತ್ತು ಪರಿಣಾಮಕಾರಿ ಹೋಮಿಯೋಪತಿ […]

ಜೆಸಿಐ ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ.ಎ ಅವರಿಗೆ ಸನ್ಮಾನ ಕೋಟ: ಕೋಟೇಶ್ವರ ಗಾಣಿಗ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಆಶ್ರಯದಲ್ಲಿ ಭಾನುವಾರ ಬೀಜಾಡಿ ಮಿತ್ರಸೌದದಲ್ಲಿ ಜೆಸಿಐ ಭಾರತದ ಪ್ರತಿಷ್ಠಿತ ವಲಯ 15ರ ವಲಯಾಧ್ಯಕ್ಷರಾಗಿ ಆಯ್ಕೆಯಾದ ಕೋಟೇಶ್ವರ ಗಾಣಿಗ ಯುವ ಸಂಘಟನೆಯ ಮಾಜಿ ಅಧ್ಯಕ್ಷ ಅಭಿಲಾಶ್ ಬಿ ಎ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ.ಶಿವರಾಮ ಕಾರಂತ ಶಿಕ್ಷಣ ಶಿಕ್ಷಕ ಪ್ರಶಸ್ತಿ ಪುರಸ್ಕøತ ಮುಖ್ಯಶಿಕ್ಷಕ ಕೆ.ಎಸ್.ಮಂಜುನಾಥ್ ಅಭಿನಂದನಾ ಭಾಷಣ ಮಾಡಿ ಇದು ಜೆಸಿಐ ಸಂಸ್ಥೆಯಲ್ಲಿ ದೊಡ್ಡ ಗೌರವದ […]