ಕುಂದಾಪುರ; ಸೋಲು ಗೆಲುವು ಶಾಶ್ವತವಲ್ಲ , ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದರೆ , ಮುಂದಿನ ಚುನಾವಣೆಯಲ್ಲಿ ಜಯ ನಿಶ್ಚಿತ. ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಬೇಕು. ಪಕ್ಷಕ್ಕಾಗಿ ದುಡಿದವರಿಗೆ ಮನ್ನಣೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಉಡುಪಿ ಜಿಲ್ಲೆಯ ಉಸ್ತುವಾರಿ ಐವನ್ ಡಿಸೋಜ ಹೇಳಿದರು. ನಿನ್ನೆ , ತೆಕ್ಕಟ್ಟೆಯ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಆಧಾರವಾಗಿದೆ .ಇದನ್ನು ಮನೆ ಮನೆಗೆ ತಿಳಿಸುವ […]
Sixteen Apostolic Carmel Sisters Embrace the Sacred Covenant of Final Profession ಆಪೊಸ್ತಲಿಕ್ ಕಾರ್ಮೆಲ್ ಸಭೆಯ ಹದಿನಾರು ಕನ್ಯಾ ಸ್ತ್ರೀಯರ ಶಾಶ್ವತ ಪ್ರತಿಜ್ನೆಯ ಧಾರ್ಮಿಕ ವಿಧಿಯು ಡಿಸೆಂಬರ್ 6 ರಂದು ಮಂಗಳೂರಿನ ಮೇರಿಹಿಲ್ಲ್ ಕಾನ್ವೆಂಟ್ ನಲ್ಲಿ ನೆರವೇರಿತು. ಮಂಗಳೂರಿನ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇತರ ಹಲವಾರು ಧರ್ಮ ಗುರುಗಳ ಜೊತೆಗೂಡಿ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದರು. ಹದಿನಾರು ಯುವ ಕನ್ಯಾ ಸ್ತ್ರೀಯರು ಆಪೊಸ್ತಲಿಕ್ ಕಾರ್ಮೆಲ್ ನ ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿ […]
ಕುಂದಾಪುರ: ಶಾಲೆ ಮುಗಿಸಿ ಮನೆಗೆ ಬಂದ 8ನೇ ತರಗತಿ ವಿದ್ಯಾರ್ಥಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರ ಕೋಣಿ ಸಮೀಪ ನಡೆದಿದೆ. ಕುಂದಾಪುರ ಕೋಣಿಯ ಅಗ್ನಿಶಾಮಕ ಠಾಣೆ ಬಳಿಯ ರಾಮಮಂದಿರ ದೇವಸ್ಥಾನದ ಸಮೀಪದ ನಿವಾಸಿ ಚಂದ್ರಶೇಖರ ಪೂಜಾರಿ ಹಾಗೂ ಸವಿತಾ ಎಂಬ ದಂಪತಿಗಳ ಎರಡನೇ ಪುತ್ರ ಮನಿಷ್ (14) ಮೃತಪಟ್ಟ ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಮನೀಶ್ ಕಲಿಕೆಯಲ್ಲಿ ಬಹಳ ಮುಂದಿದ್ದ. ಗುರುವಾರ ಸಂಜೆ ಎಂದಿನಂತೆ ಶಾಲೆ ಮುಗಿಸಿ ಮನೆಗೆ ಬಂದಿದ್ದ ಮನೀಶ್ […]
ಕೋಲಾರ: 2025–26ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಿಸಿದೆ. ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. National Council for Teacher Education (NCTE) ಮಾನ್ಯತೆ ಪಡೆದ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ.25,000ರ […]
Manipal: MAHE confers PhD on MCON’s Henita Joshna Menezes ಮಣಿಪಾಲ, ಡಿಸೆಂಬರ್ 4: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ (MCON) ನಿಂದ ಹೆನಿತಾ ಜೋಶ್ನಾ ಮೆನೆಜಸ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (PhD) ಪದವಿಯನ್ನು ಪ್ರದಾನ ಮಾಡಿದೆ. ಮಹಿಳೆಯರ ಹೃದಯರಕ್ತನಾಳದ ಆರೋಗ್ಯವನ್ನು ಮುನ್ನಡೆಸುವ ಬಗ್ಗೆ ಉತ್ಸುಕರಾಗಿರುವ ಸಂಶೋಧನಾ ವಿದ್ವಾಂಸರಾದ ಹೆನಿತಾ, ಮಧ್ಯಮ-ಆದಾಯದ ಸೆಟ್ಟಿಂಗ್ಗಳಲ್ಲಿ ಮಹಿಳೆಯರಿಗೆ ಹೃದಯ ಪುನರ್ವಸತಿಯಲ್ಲಿನ ನಿರ್ಣಾಯಕ ಅಂತರವನ್ನು ಪರಿಹರಿಸುವ ಮಹತ್ವಾಕಾಂಕ್ಷೆಯ ಮತ್ತು ಪರಿಣಾಮಕಾರಿ […]
MCC Bank Inaugurates Renovated Kankanady Branch Premises ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ದಿನಾಂಕ 04.12.2025ರಂದು ಪಂಪ್ವೆಲ್ ರಸ್ತೆಯಲ್ಲಿರುವ ಎಂಪೊರಿಯಂ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ, ಉದಾರ ದಾನಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಶ್ರೀ ಮೈಕಲ್ ಡಿ’ಸೋಜಾ ಉದ್ಘಾಟಿಸಿ, ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು.ಎಂಸಿಸಿ ಬ್ಯಾಂಕ್ನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ […]
Fr. L.M. Pinto Hospital’s renovated emergency ward, ultrasound unit, reception counter and advanced X-ray machine inaugurated ಬದ್ಯಾರ್, ಡಿಸೆಂಬರ್ 1: ಬದ್ಯಾರ್ನ ಫಾದರ್ ಎಲ್.ಎಂ. ಪಿಂಟೋ ಆಸ್ಪತ್ರೆಯು ಡಿಸೆಂಬರ್ 1, 2025 ರಂದು ತನ್ನ ಹೊಸದಾಗಿ ನವೀಕರಿಸಿದ ತುರ್ತು ವಾರ್ಡ್, ಅಲ್ಟ್ರಾಸೌಂಡ್ ಘಟಕ, ಸ್ವಾಗತ ಕೌಂಟರ್ ಮತ್ತು ಸುಧಾರಿತ ಎಕ್ಸ್-ರೇ ಯಂತ್ರದ ಆಶೀರ್ವದನೆ ಮತ್ತು ಉದ್ಘಾಟನೆಯೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿತು, ಬದ್ಯಾರ್ ಮತ್ತು ನೆರೆಯ ಪ್ರದೇಶಗಳ ಗ್ರಾಮೀಣ ಜನರಿಗೆ ಅದರ ತುರ್ತು […]
ಉರ್ವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ವಿವಿದ ಕ್ಲಬ್ಗಳ ಸಹಯೋಗದಲ್ಲಿ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಉತ್ತೇಜಿಸಲು ಕಲಿಕೆಯ ಅನುಭವವನ್ನು ವಿಸ್ತರಿಸಲು ಮತ್ತು ತಂಡ ಭಾವವನ್ನು ಬೆಳೆಸುವುದನ್ನು ಉದ್ದೇಶವಾಗಿಸಿ ಈ ಪ್ರದರ್ಶನವನ್ನು ಆಯೋಜಿಸಲಾಗಿತ್ತು.ಈ ಪ್ರದರ್ಶನವನ್ನು ಗಣೇಶ್ ಸೋಮಯಾಜಿಯವರು ಉದ್ಛಾಟಿಸಿ ಆಶೀರ್ವದಿಸಿದರು. ಮುಖ್ಯ ಅತಿಥಿಯಾಗಿ ಲೇಡಿಹಿಲ್ ಆಂಗ್ಲ ಮಾಧ್ಯಮ ಶಾಲೆ (IಅSಇ) ಮುಖ್ಯೋಪಾಧ್ಯಾಯಿನಿ ಸಿಸ್ಟ್ರ್ ಜೆನಿಫರ್ ಮೊರಾಸ್ (ಂ ಅ) ವಹಿಸಿ, ಅತಿಥಿಗಳಾಗಿ ಶಾಲಾ ಸಂಚಾಲಕರಾದ ರೆ.ಫಾ. ಬೆಂಜಮಿನ್ ಪಿಂಟೊ ಕರಾವಳಿ ಚಿತ್ರಕಲಾ […]
ಕೋಟಾ; ಡಾ. ಶಿವರಾಮ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟಾ ತಟ್ಟು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ನವೆಂಬರ್ 30.ರಂದು ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ 5ನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ವನ್ನು ಬಾಲ ಪ್ರತಿಭೆ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಅರ್ನೋನ್ ಡಿ ಅಲ್ಮೆಡಾ ಗೆ ಪ್ರಧಾನ ಮಾಡಲಾಯಿತು..ಅರ್ನೋನ್ ತನ್ನ ಚಿಕ್ಕ ವಯಸಿನಲ್ಲಿ ಬೇರೆ ಬೇರೆ ಚಟುವಟಿಕೆ […]

