JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪ್ರತಿಷ್ಟಿತ ಕಂಪೆನಿಯಾದ ಸಿನೋಪಿಕ್ ಸಿಸ್ಟಮ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ಸೌಜನ್ಯ ಕೆ ಆಗಮಿಸಿದ್ದರು.“ಕ್ಯಾಂಪಸ್ ಟು ಕಾರ್ಪೊರೇಟ್ ” ಈ ವಿಷಯದ ಬಗ್ಗೆ ತಮ್ಮ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಕಂಪೆನಿಯಲ್ಲಿನ ವೃತ್ತಿ ಜೀವನದ ಕುರಿತು ವಿವರಿಸಿ, ಉದ್ಯೋಗ ಸಂದರ್ಶನಕ್ಕೆ ಹೇಗೆ ತಯಾರಾಗಬೇಕು ಎಂಬುದರ ಬಗ್ಗೆ ಕಾರ್ಯಾಗಾರ […]
JANANUDI.COM NETWORK ಕುಂದಾಪುರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ಓದು ಎನ್ನುವ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ ನಾರಾಯಣಶೆಟ್ಟಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ವಿಶ್ವದ ಪ್ರಭಾವಿ ವಿದ್ಯಾವಂತ ನಾಯಕರಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕೂಡ ಒಬ್ಬರು.ಅವರು ಒಂದು ಜನಾಂಗಕ್ಕೆ ಮಾತ್ರ ಸೀಮಿತರಾದವರಲ್ಲ.ಅವರು ನಮ್ಮ ರಾಷ್ಟ್ರದ ಸಂಪತ್ತೆಂದರು.ಮುಖ್ಯ ಭಾಷಣಕಾರರಾಗಿ ಆಗಮಿಸಿದ ಡಾ.ಜಯಪ್ರಕಾಶ […]
JANANUDI.COM NETWORK ಕುಂದಾಪುರ: ಇತ್ತೀಚೆಗೆಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ, ಕುಂದಾಪುರ ಶ್ರೀ ಜನಾರ್ದನ ಮಹಾಕಾಳೀ ದೇವಸ್ಥಾನ, ಅಂಬಲಪಾಡಿ, ಉಡುಪಿಮತ್ತುಶ್ರೀ ಕುಂದೇಶ್ವರ ದೇವಸ್ಥಾನಇವರ ಸಹಯೋಗದಲ್ಲಿ ಆನ್ಲೈನ್ ಮೂಲಕ “ಜೀವನ ಮೌಲ್ಯ ಶಿಕ್ಷಣ ಶಿಬಿರ” ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿದ್ವಾಂಸರಾದ ವಿದ್ವಾನ್ಕೃಷ್ಣರಾಜ ಕುತ್ಪಾಡಿ. ಅವರು ಮೌಲ್ಯಮತುಸೌಂದರ್ಯ” ಎಂಬ ವಿಷಯದಕುರಿತು ಮಾತನಾಡಿ, ಸೌಂದರ್ಯಎನ್ನುವುದು ನಮ್ಮಲ್ಲಿಇರುತ್ತದೆ. ನಿಜವಾದ ಸೌಂದರ್ಯವಿರುವುದು ನಮ್ಮ ಒಳ್ಳೆ ಯ ಮೌಲ್ಯಗಳಿಂದಲೇ ಹೊರತು ಬೇರೆನಿಲ್ಲ. ಒಳ್ಳೆಯ ಮೌಲ್ಯಗಳಿದ್ದರೆ ತನ್ನಂತಾನೆ ಬಾಹ್ಯ ಸೌಂದರ್ಯಕ್ಕೆ ಬೆಲೆ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚಿನವರು ಬಾಹ್ಯ ಸೌಂದರ್ಯಕ್ಕೆ […]
JANANUDI.COM NETWORK ಮೂಡ್ಲಕಟ್ಟೆ ತಾಂತ್ರಿಕ ವಿಧ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇತ್ತೀಚೆಗೆ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನಿಂದ ಮೂಡ್ಲಕಟ್ಟೆ ಜನಾರ್ದನ ದೇವಸ್ಥಾನದ ತನಕ ರಸ್ತೆ ಅಕ್ಕಪಕ್ಕದ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿದ್ದಲ್ಲದೆ, ದೇವಸ್ಥಾನದ ಆವರಣವನ್ನು ಸ್ವಚ್ಚಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪ್ರೊ. ಬಾಲನಾಗೇಶ್ವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.. ಕಾಲೇಜಿನ ಡೀನ್, ಸಿಬಂದಿ ವರ್ಗ ಹಾಗೂ ಪ್ರಥಮ ವರ್ಷದ ವಿಧ್ಯಾರ್ಥಿ ಸ್ವಯಂಸೇವಕರು ಪಾಲ್ಗೊಂಡಿದ್ದರು.
JANANUDI.COM NETWORK ಪ್ರೆಸ್ ಕ್ಲಬ್ ವಿಷಯದಲ್ಲಿ ಗೊಂದಲಕ್ಕೆ ಒಳಗಾಗಬೇಡಿ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಪಷ್ಟನೆಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಹೆಸರಿನಲ್ಲಿ ‘ಪ್ರೆಸ್ ಕ್ಲಬ್’ ಉದ್ಘಾಟನಾ ಕಾರ್ಯಕ್ರಮ ಎಂಬ ಆಹ್ವಾನ ಪತ್ರಿಕೆಯೊಂದು ಸೊಷಿಯಲ್ ಮೀಡಿಯಾದಲ್ಲಿ ಕಂಡುಬಂದಿದ್ದು ಈ ಕುರಿತು ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]
JANANUDI.COM NETWORK ಕುಂದಾಪುರ,ಫೆ.9: ಕುಂದಾಪುರ ಐಸಿವೈಎಮ್ ಸಂಘಟನೇಯು ಕುಂದಾಪುರ ವಲಯ ಮಟ್ಟದ 30 ಗಜದ ಕ್ರಿಕೆಟ್ ಪಂದ್ಯಾಟವನ್ನು ಭಾನುವಾರ 7 ರಂದು ಕುಂದಾಪುರ ಚರ್ಚ್ ಮೈದಾನದಲ್ಲಿ ಆಯೋಜಿಸಿತ್ತು. ಇದರ ಉದ್ಘಾಟನೆಯನ್ನು ಬ್ಯಾಟಿಂಗ್ ಮಾಡುವ ಮೂಲಕ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ನೇರವೆರಿಸಿದರು.ಕುಂದಾಪುರ ವಲಯದಿಂದ ಈ ಪಂದ್ಯಾಟದಲ್ಲಿ 18 ತಂಡಗಳು ಭಾಹವಹಿಸಿದ್ದು ಬಸ್ರೂರು (ಬಿ) ತಂಡವು ಪ್ರಥಮ ಸ್ಥಾನ ಪಡೆದು ಛಾಂಪಿಯನ್ ಶಿಫ್ ಗೆದ್ದುಕೊಂಡಿತು, ದ್ವಿತೀಯ ಸ್ಥಾನ ಬಸ್ರೂರು (ಎ) ರನ್ನರ್ ಶಿಫ್ ಪಡೆಯಿತು. ಪುರುಷರಲ್ಲಿ ಸ್ಟೀಫನ್ […]
JANANUDI.COM NETWORK ಕುಂದಾಪುರ,ಫೆ.9. ಕುಂದಾಪುರ ಚರ್ಚ್ ರಸ್ತೆಯಲ್ಲಿ,ಕುಂದಾಪುರ ಚರ್ಚ್ ಸಮೀಪ ನಿನ್ನೆರಾತ್ರಿ ಕಾರು ಮತ್ತು ಬುಲೆಟ್ ಬೈಕ್ ನಡುವೆ ಅಪಘಾತ ಏರ್ಪಟ್ಟು ಇಬ್ಬರು ಯುವಕರ ದಾರುಣ ಸಾವಿಗೆ ಇಡಾದ ಘಟನೆ ನಡೆದಿದೆ. ಬಾಂಡ್ಯಾ ನಿವಾಸಿ ಕಿರಣ್ ಮೇಸ್ತಾ (24) ಮತ್ತು ನೇರಳಕಟ್ಟೆ ನಿವಾಸಿ ರವೀಂದ್ರ ಕುಮಾರ್ (24) ಮ್ರತ ಪಟ್ಟ ದುರ್ಧೈವಿಗಳು. ಈ ಯುವಕರು ಕುಂದಾಪುರ ಕೋಡಿಯ ಚಕ್ರಮ್ಮ ದೇವಸ್ಥಾನದ ಜಾತ್ರೆಗೆ ಹೋಗುತಿದ್ದರು ಎಂದು ತಿಳಿದು ಬಂದಿದೆ. ಅಪಘಾತವಾದ ಎಲ್ಟೊ ಕಾರು ಶ್ಯಾಮಲ ಎಂಬವರಿಗೆ ಸೇರಿದ್ದು ಅವರ […]
JANAUDI.COM NETWORK ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವಿಶ್ವ ಕೇನ್ಸರ್ ದಿನಾಚರಣೆಯನ್ನು ರಕ್ತ ನಿಧಿ ಕೇಂದ್ರದಲ್ಲಿ ಕೇನ್ಸರ್ ನಿಂದ ಬಳಲುತ್ತಿರುವ ಕರ್ಕಡಾ ಇವರಿಗೆ ರೂಪಾಯಿ ಹತ್ತು ಸಾವಿರ ನೀಡಲಾಯಿತು. ಈ ದೇಣಿಗೆಯನ್ನು ರೋಗಿಯ ತಾಯಿ ಮತ್ತು ಮಗ ಸ್ವೀಕರಿಸಿದರು. ರೆಡ್ ಕ್ರಾಸಿನಿಂದ ಚೇರ್ ಮೇನ ಎಸ್. ಜಯಕರ ಶೆಟ್ಟಿ, ಕಾರ್ಯದರ್ಷಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಡಾ.ಸೋನಿ ಡಿಕೋಸ್ಟಾ, ಗಣೇಶ್ ಆಚಾರ್ಯ ಮತ್ತು ಬ್ಲಡ್ ಬೇಂಕ್ ಸಿಬಂದಿಗಳು ಹಾಜರಿದ್ದರು.
JANANUDI.COM NETWORK ಕುಂದಾಪುರ,ಫೆ.7: ‘ಕೊವೀಡ್ 19 ರ ವೇಳೆಯಲ್ಲಿಯೂ, ನಾವು ರಕ್ತದಾನಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಕ್ತವನ್ನು ಶೇಖರಿಸಿ ಹಲವರ ಪ್ರಾಣಗಳನ್ನು ರಕ್ಷಿಸಿಸಿದ್ದೇವೆ. ಕಥೊಲಿಕ್ ಸಭಾ ಸಂಸ್ಥೆಯಂತೆ ಇತರರು ಇಂತಹ ಸಮಾಜ ಸೇವೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಕ್ತದಾನಕ್ಕೆ ಸಹಕರಿಸಬೇಕು’ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಚೇಯೆರ್ ಮೇನ್ ಎಸ್.ಜಯಕರ ಶೆಟ್ಟಿ ಹೇಳಿದರು.ಅವರು ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ಆಯುಷ್ಧಾಮ […]

