
ಕೋಲಾರ,ಸೆ.22: ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನದ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವೈ.ಶಿವಕುಮಾರ್ ಅವರನ್ನು ನೇಮಕ ಮಾಡಿದ್ದಂತಹ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ವೈ.ಶಿವಕುಮಾರ್ ಬೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ವಕ್ಕಲೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ರಾಮಸಂದ್ರ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಅಪ್ಪಸಂದ್ರ ರಘು, […]

ಕುಂದಾಪುರ (ಸೆ . 23) : ಸಂಸ್ಥೆಯಲ್ಲಿ ಕಳೆದ ತನ್ನ ಪ್ರಾಥಮಿಕ ಶಿಕ್ಷಣದ ಕ್ಷಣಗಳನ್ನು ಮೆಲುಕು ಹಾಕುತ್ತಾ, ನನ್ನ ಹಿಂದಿನ ಈ ಸಾಧನೆಗೆ ಅಂದಿನ ನನ್ನ ಪ್ರಾಥಮಿಕ ಶಿಕ್ಷಕರು ನೀಡಿದ ಶಿಸ್ತು, ಸಂಯಮ, ಪ್ರೇರಣೆಯೇ ಕಾರಣ. ಧೈರ್ಯ, ಶಿಸ್ತು, ಶೌರ್ಯದಲ್ಲಿ ಭಾರತದ ಸೈನ್ಯಕ್ಕೆ ಪ್ರಪಂಚದ ಯಾವುದೇ ಸೈನ್ಯ ಸರಿಸಾಟಿಯಲ್ಲ ಎಂದು ಇತ್ತೀಚಿಗಷ್ಟೇ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸ್ಥಾನ ಪಡೆದಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಹೇಳಿದರು.ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ […]

ಮಂಗಳೂರುಃ ಎಪಿಸ್ಕೋಪಲ್ ಸಿಟಿ ವಲಯ ಚರ್ಚಗಳ ಪಾಲನ ಪರಿಷತ್ ಮತ್ತು ವಲಯದ ಪಾಲನ ಪರಿಷತ್ ಸಮಾವೇಶ, ಎಪಿಸ್ಕೋಪಲ್ ಸಿಟಿ ವಲಯ ಮತ್ತು ಕ್ರೈಸ್ತ ವಿದ್ಯಾಪೀಠ ಮಂಗಳೂರು ವಿಶ್ವವಿದ್ಯಾನಿಲಯ ಜಂಟಿಯಾಗಿ ಇವರ ಆಶ್ರಯದಲ್ಲಿ Fr ಮುಲ್ಲರ್ ವೈದ್ಯಕೀಯ ಕಾಲೇಜಿನ ಕನವೆನ್ಸನ್ ಹಾಲಿನಲ್ಲಿ ಸಮಾವೇಶ ಜರುಗಿತು. ಆಸ್ಪತ್ರೆಯ ಸಮಾವೇಶ ಕೇಂದ್ರದಲ್ಲಿ ಇಂದು ಸಂಜೆ 5.30 ರಿಂದ 8.00 ರವರೆಗೆ ವರಡೋ ಪಾಲನಾ ಪರಿಷತ್ತಿನ ಸದಸ್ಯರು ಮತ್ತು 11 ಪಂಗಡಗಳ ಪ್ಯಾರಿಷ್ ಪಾಲನಾ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.ಬಿಜೈ ಪ್ಯಾರಿಷ್ ನೇತೃತ್ವದಲ್ಲಿ ಪ್ರಾರ್ಥನೆ […]

ಕುಂದಾಪುರ,ಸೆ. 24 ಭೀಕರ ರಸ್ತೆ ಅಪಘಾತದಲ್ಲಿ ಭಟ್ಕಳ ನಿವಾಸಿ ದಿವಂಗತ ಅಬೂಬಕರ್ ಸಿದ್ದೀಕ್ವಾ ಅವರ ಪುತ್ರ ಮೊಹಮ್ಮದ್ ನಾಸಿರ್ ಸಿದ್ದೀಕ್ವಾ (ಘಾಟಿ) ಎಂಬುವರು ಮೃತಪಟ್ಟಿದ್ದಾರೆ. ಇವರು ಭಟ್ಕಳದ ಮೂಸ ನಗರದ ನಿವಾಸಿಯಾಗಿದ್ದರು ಸೆ. ೨೩ ಸೋಮವಾರ ರಾತ್ರಿ 8:45 ರ ಸುಮಾರಿಗೆ ಕುಂದಾಪುರ ಸಮೀಪ NH 66 ರ ಅರಾಟೆ ಸೇತುವೆ ಬಳಿ ಅಪಘಾತ ಸಂಭವಿಸಿದ್ದು. ಕುಟುಂಬ ಸದಸ್ಯರೊಂದಿಗೆ ಮಂಗಳೂರಿನಿಂದ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ವಾಹನದಿಂದ ಅಸ್ವಾಭಾವಿಕ ಶಬ್ಧ ಕೇಳಿ ಬಂದ ಬಳಿಕ […]

ಉಡುಪಿಃ ಪ್ರತಿಯೊಂದು ಸೇವೆಯು ದೇವರ ಮಹಿಮೆಯ ಕಡೆಗೆ ಗಮನಹರಿಸಬೇಕು ಮತ್ತು ಇತರರಿಗೆ ಪ್ರಚಾರ ಮಾಡಿದ ಫಾದರ್ ಅನಿಲ್ ಡಿಸೋಜ, ಪ್ಯಾರಿಷ್ ಅರ್ಚಕ, ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್, ಉದ್ಯಾವರ. ಅವರು 2024 ನೇ ಸಾಲಿನ ಎಐಸಿಯುಎಫ್ (ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿವರ್ಸಿಟಿ ಫೆಡರೇಶನ್) ಘಟಕದ ಚಟುವಟಿಕೆಗಳನ್ನು ಪ್ರಾರಂಭಿಸುವ ಕಾಲೇಜು ಎಐಸಿಯುಎಫ್ ಸದಸ್ಯರನ್ನುದ್ದೇಶಿಸಿ ಮಾತನಾಡುತ್ತಿದ್ದರು. ನಾಯಕರಾಗಲು ಕಲಿಯುವುದು ಅವರು ಒತ್ತಿಹೇಳುವ ಸೇವೆಗೆ ಮುಂದಾಗಬೇಕು. ಸೆಪ್ಟೆಂಬರ್ 20,2024 ರಂದು ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಣಿಜ್ಯ ವಿಭಾಗದ ಎಚ್ಒಡಿ ಮತ್ತು […]

ಮಂಗಳೂರು, 20 ಸೆಪ್ಟೆಂಬರ್ 2024 ರಂದು, ಮಂಗಳೂರಿನ ಸೇಂಟ್ ಆಗ್ನೆಸ್ ಪಿಯು ಕಾಲೇಜು, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪೂರ್ವ ವಿಶ್ವವಿದ್ಯಾಲಯ) ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಆಯೋಜಿಸಿತ್ತು. ಸಂಸತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ಒಳನೋಟವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಈವೆಂಟ್ನ ಉದ್ದೇಶವಾಗಿತ್ತು. ಇದು ಯುವಜನರಿಗೆ ಪ್ರಸ್ತುತ ವಿದ್ಯಮಾನಗಳು ಮತ್ತು ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು, ಅಭಿಪ್ರಾಯಗಳನ್ನು ರೂಪಿಸಲು, […]

ಕುಂದಾಪುರ: ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಒಂದು ಸಾವಿರ ಕೋಟಿ ವ್ಯವಹಾರ ದಾಟಿದ ಸಂಭ್ರಮ ಕೋಟೇಶ್ವರದ ಸಹನಾ ಕನ್ ವೆನ್ಶನ್ ಸೆಂಟರ್ ನಲ್ಲಿ ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಭಾಟಿಸಿದ ಉಡುಪಿ ಧರ್ಮಪ್ರಾಂತ್ಯದ ಮೊನ್ಸಿಂಝೊರ್ ಅ|ವಂ| ಫರ್ಡಿನಾಂಡ್ ಗೊನ್ನಾಲ್ವಿಸ್ ಒಂದು ಸಾವಿರ ಕೋಟಿ ವ್ಯವಹಾರ ನಡೆಸುವುದು ಸಂಸ್ಥೆಯ ಸಾಧನೆಯ ಪ್ರಮುಖ ಮೈಲುಗಲ್ಲಾಗಿದೆ, 32 ವರ್ಷಗಳ ಹಿಂದೆ ಕುಂದಾಪುರ ವಲಯದ ಕಥೊಲಿಕ್ ಮುಂದಾಳುಗಳು ಸೇರಿ, ದಿವಂಗತ ಆಲ್ಫೋನ್ಸ್ ಲೋಬೊ ಇವರ ಕನಸು ಸಾಕಾರಗೊಳಿಸಿ, ಇದೀಗ 33 ನೇ ವರ್ಷಕ್ಕೆ […]

ಕುಂದಾಪುರ, ಸೆ.23: ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ 33 ನೇ ವಾರ್ಷಿಕ ಸಾಮಾನ್ಯ ಸಭೆಯು ಕೋಟೇಶ್ವರದ ಸಹನಾ ಕನ್ ವೆನ್ಶನ್ ಸೆಂಟರ್ನಲ್ಲಿ ಸಭಾಂಗಣದಲ್ಲಿ ಭಾನುವಾರ (ಸೆ. 22 ರಂದು) ನಡೆಯಿತು. ಸೊಸೈಟಿಯ ಅಧ್ಯಕ್ಷ ಜಾನ್ಸನ್ ಡಿ’ ಅಲ್ಮೇಡಾ ಅಧ್ಯಕ್ಷತೆ ವಹಿಸಿ 2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 22 % ಡಿವಿಡೆಂಡ್ ಘೋಷಣೆ ಮಾಡಿದರು. ಅಧ್ಯಕ್ಶತೆ ವಹಿಸಿದ್ದ ಅವರು ‘ನಮ್ಮ ಸದಸ್ಯರು ಗ್ರಾಹಕರಾಗಿ ವ್ಯವಹಾರ ಮಾಡಬೇಕು, ನಾವು ರಾಷ್ಟ್ರೀಕ್ರತ ಬ್ಯಾಂಕುಗಳಿಗೆ […]

ಕುಂದಾಪುರ, ದಿನಾಂಕ 21-06-2024 ರಂದು ನಗರದ ಸೈoಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸೈoಟ್ ಮೇರಿಸ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ಹಾಗೂ ಚರ್ಚಿನ ಧರ್ಮಗುರುಗಳಾಗಿರುವ ಅತೀ ವಂದನೀಯ ಫಾದರ್ ಪಾವ್ಲ್ ರೇಗೊರವರು ಅಧ್ಯಕ್ಷತೆಯನ್ನು ವಹಿಸಿ, ಪ್ರತಿಯೊಬ್ಬರಲ್ಲಿ ಕನಸುಗಳಿರುತ್ತವೆ. ಗುರಿ ಇಲ್ಲದೇ ಜೀವನವಿಲ್ಲಾ. ನಿಮ್ಮ ಗುರಿ ಸಾಧಿಸುವಲ್ಲಿ ಪ್ರಯತ್ನವಿರಲಿ ಎನ್ನುತ್ತಾ, ಈ ತರಬೇತಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ, ಅತ್ತ್ಯುತ್ತಮ ಸಂಪನ್ಮೂಲ ವ್ಯಕ್ತಿ, ತರಬೇತುದಾರರಾದ, ಅತ್ತ್ಯುತ್ತಮ […]