ವರದಿ: ವಾಲ್ಟರ್ ಮೊಂತೇರೊ ಬೆಳ್ಮಣ್ಣು ವಿಶ್ವ ಮಹಿಳಾ ದಿನಾಚರಣೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಬೆಳ್ಮಣ್ಣು ಶಾಂತಿಕೆರೆ ನಿವಾಸಿ ಹಾಗೂ ಬೆಳ್ಮಣ್ಣು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ‘ಚಿಕ್ಕಿ’ ಮತ್ತು ಕೃಷಿಕರಾದ ಶತಾಯುಷಿ ಬೆಳ್ಮಣ್ಣು ಮಜಲಕೋಡಿ ಎಂಬಲ್ಲಿಯ ನಿವಾಸಿ ಶ್ರೀಮತಿ ’ಜೂಲಿಯಾನ ರೇಬೆಲ್ಲೊ’ ರವರನ್ನು ಅವರವರ ಮನೆಗೆ ತೆರಳಿ ಗೌರವಿಸಲಾಯಿತು. ಈ ಇಬ್ಬರು ಹಿರಿಯರ ಜೀವನದ ಸಾಧನೆ ಎಲ್ಲಾ ಯುವಜನತೆಗೂ ಪ್ರೇರಣೆಯಾಗಲಿ ಮತ್ತು ಭಗವಂತನು ಇವರಿಗೆ ಇನ್ನಷ್ಟು ಆಯುರಾರೋಗ್ಯ ಕೊಡಲಿ ಎಂದು ಪ್ರಾರ್ಥಿಸಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ದೇಶದ ಸಾಮಾನ್ಯ ನಾಗರೀಕನಿಗೂ ಉತ್ತಮವಾದ ಆರೋಗ್ಯ ಚಿಕಿತ್ಸೆಯನ್ನು ಒದಗಿಸುವುದು ಅತ್ಯಂತ ಪ್ರಮುಖವಾದ ಕಾರ್ಯ: ಗೋವಿಂದಸ್ವಾಮಿ ಯಲ್ದೂರು, ಮಾ-06 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದೇಶದ ಸಾಮಾನ್ಯ ನಾಗರೀಕನಿಗೂ ಉತ್ತಮವಾದ ಆರೋಗ್ಯ ಚಿಕಿತ್ಸೆಯನ್ನು ಒದಗಿಸುವುದು ಅತ್ಯಂತ ಪ್ರಮುಖವಾದ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳಾದ ನೀರಿನ ವ್ಯವಸ್ಥೆ, ಮೀನು ಸಾಕಾಣಿಕ ತೊಟ್ಟಿ, ಹೊಗಳಗೆರೆ ಗ್ರಾಮದಿಂದ ಆಸ್ಪತ್ರೆಯವರೆಗೂ ವಿದ್ಯುತ್ ದೀಪಗಳ ಅಳವಡಿಕೆ, ಅಗತ್ಯವಿರುವ ಸಿಬ್ಬಂಧಿ ನೇಮಕಾತಿಗೆ ತಮ್ಮ […]
JANANUDI.COM NETWORK ಭಂಡಾರ್ಕಾರ್ಸ್ ಯುಥ್ ರೆಡ್ಕ್ರಾಸ್ ವಿಂಗ್, ಎನ್.ಎಸ್.ಎಸ್, ಎನ್.ಸಿ.ಸಿ ರೆಡ್ ರಿಬ್ಬನ್ ಕ್ಲಬ್, ರೆಡ್ಕ್ರಾಸ್, ಕುಂದಾಪುರ ಕಸ್ತೂರ್ಬಾ ಆಸ್ಪತ್ರೆ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ ಯುಥ್ ರೆಡ್ಕ್ರಾಸ್ ವಿಂಗ್, ಎನ್.ಎಸ್.ಎಸ್, ಎನ್.ಸಿ.ಸಿ ರೆಡ್ ರಿಬ್ಬನ್ ಕ್ಲಬ್, ರೆಡ್ಕ್ರಾಸ್, ಕುಂದಾಪುರ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ರೆಡ್ಕ್ರಾಸ್, ಕುಂದಾಪುರ ಇದರ ಸಬಾಪತಿಗಳಾದ ಜಯಕರ ಶೆಟ್ಟಿ ಉದ್ಘಾಟಿಸಿದರು. […]
JANANUDI.COM NETWORK ಭಂಡಾರ್ಕಾರ್ಸ್ ಕನ್ನಡ ವಿಭಾಗ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದಲ್ಲಿ “ ಮಾನವಿಕ ಶಾಸ್ತ್ರದಲ್ಲಿ ಸಾಹಿತ್ಯದ ಹೂರಣ” ಕುರಿತು ಉಪನ್ಯಾಸ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾರ್ಚ್ 4ರಂದು ಕನ್ನಡ ವಿಭಾಗ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದಲ್ಲಿ “ ಮಾನವಿಕ ಶಾಸ್ತ್ರದಲ್ಲಿ ಸಾಹಿತ್ಯದ ಹೂರಣ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುರೇಂದ್ರ ಶೆಟ್ಟಿ ಮಾತನಾಡಿ ಮಾನವಿಕ […]
JANANUDI.COM NETWORK ಆರ್ಥಿಕ ಅಶಿಸ್ತು, ಸಂಪತ್ತು ಕುಸಿತಕ್ಕೆ ಅಸ್ತು:ಪುಸ್ತಕ ಬಿಡುಗಡೆಗೊಳಿಸಿ ಕೆ.ಜಯಪ್ರಕಾಶ ಹೆಗ್ಡೆ ವ್ಯಕ್ತಿ, ಉದ್ಯಮ, ಸಂಸ್ಥೆ, ಸರಕಾರ ಯಾವುದೇ ಆಗಲಿ ಆರ್ಥಿಕ ಶಿಸ್ತು ಸರಿಯಾಗಿಲ್ಲದಿದ್ದಲ್ಲಿ ಸಂಪತ್ತಿನ ಕುಸಿತ ಅನಿವಾರ್ಯ. ದೂರದೃಷ್ಟಿ, ಅಧ್ಯಯನವಿಲ್ಲದಿದ್ದರೆ, ಅರ್ಥ ಸಚಿವರೂ ವಿಫಲರಾಗುತ್ತಾರೆ. ಉದ್ಯಮಕ್ಕಾಗಿ ಪಡೆದ ಆರ್ಥಿಕ ನೆರವು ಮರಪಾವತಿಯಲ್ಲಿ ಗಮನ ಹರಿಸದ ಉದ್ಯಮಿಗಳು, ವೃತ್ತಿ, ಉದ್ಯಮಕ್ಕಾಗಿ ಪಡೆದ ಸಾಲವನ್ನು ಅನುಪಯುಕ್ತ ಕಾರ್ಯಕ್ಕೆ ಬಳುವ ಮಾಲಕರು, ಸಾಲ ನೀಡಿಕೆ ಹಾಗೂ ವಸೂಲಾತಿ ವಿಷಯದಲ್ಲಿ ಬೇಜವಾಬ್ದಾರಿತನ ತೋರುವ ಬ್ಯಾಂಕ್ ಆಡಳಿತ […]
JANANUDI.COM NETWORK ಬೀಜಾಡಿ ನಾರಾಯಣ ಭಂಡಾರಿ ಅವರಿಗೆ ಶ್ರಮ ಸಮ್ಮಾನ ಪ್ರಶಸ್ತಿ ಬೀಜಾಡಿ: ಉಡುಪಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಕೊಡಮಾಡುವ 2020ನೇ ಸಾಲಿನ ಶ್ರಮ ಸಮ್ಮಾನ ಪ್ರಶಸ್ತಿಯು ಬೀಜಾಡಿ ನ್ಯೂ ಶೀತಲ್ ಹೇರ್ ಡ್ರೆಸಸ್ ಮಾಲಿಕ ನಾರಾಯಣ ಭಂಡಾರಿ ಅವರು ಆಯ್ಕೆಯಾಗಿದ್ದು, ಕ್ಷೌರಿಕ ವೃತ್ತಿಯಲ್ಲಿ ಮಾಡಿದ ವಿಶೇಷ ಸೇವೆಗಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಭಾನುವಾರ ಉಡುಪಿ ಮಣಿಪಾಲ ಅಟಲ್ ಬಿಹಾರಿ ವಾಜಪೇಯಿ […]
JANANUD.COM NETWORK ಕುಂದಾಪುರದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ: ಆರೋಪಿ ಪೊಲೀಸ್ ವಶಕ್ಕೆ ಕುಂದಾಪುರ, ಮಾ.2: ‘ಪಾಕಿಸ್ತಾನ, ಜಿಂದಾಬಾದ್’ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವ್ಯಕ್ತಿಯನ್ನು ಕುಂದಾಪುರದ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ(43) ಎಂದು ಗುರುತಿಸಲಾಗಿದೆ. ಈತ ಕುಂದಾಪುರ ಮಿನಿ ವಿಧಾನಸೌಧದ ಎದುರು ನಿರಂತರವಾಗಿ ‘ಪಾಕಿಸ್ತಾನ ಜಿಂದಾಬಾದ್’ ಕೂಗುತ್ತಿರುವ ವೀಡಿಯೋ ವೈರಲ್ ಆಗಿದೆ. ರಾಘವೇಂದ್ರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿರುವುದಾಗಿ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವಿಂಶತಿ ಸಂಭ್ರಮ, ವಿವಿಧ ಪ್ರಶಸ್ತಿ ಪ್ರದಾನ, ಕರ್ನಾಟಕ ಸಂಘ ರತ್ನ ರಾಜ್ಯ ಪ್ರಶಸ್ತಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ 20ನೇ ವರ್ಷಾಚರಣೆ ಅಂಗವಾಗಿ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಜರಗಿದ ವಿಂಶತಿ ಸಂಭ್ರಮ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಕ್ಷೇತ್ರ ಕೇಮಾರು ಮಠದ ಶ್ರೀಶ್ರೀಶ್ರೀ […]
JANANUD.COM NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ವಿಂಗ್ ಎನ್.ಎಸ್.ಎಸ್ ಮತ್ತು ರುಡಸೆಟ್ ಬ್ರಹ್ಮಾವರ ಮತ್ತು ಆಸರೆ ಸಂಸ್ಥೆ ಇವರ ಸಹಯೋಗದಲ್ಲಿ ನಡೆದ ಮಾಹಿತಿ ಕಾಯಾಗಾರ ಕುಂದಾಪುರ: ಮೊದಲು ನಿಮ್ಮ ಬಗ್ಗೆ ನಂಬಿಕೆ ಇಡಬೇಕು. ಜೀವನದಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಫೆಬ್ರುವರಿ 25ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ವಿಂಗ್ ಎನ್.ಎಸ್.ಎಸ್ ಮತ್ತು ರುಡಸೆಟ್ ಬ್ರಹ್ಮಾವರ ಮತ್ತು ಆಸರೆ […]

