ಕುಂದಾಪುರ; ರಾಷ್ಟ್ರೀಯ ಹೆದ್ದಾರಿ 66 ನೇ ಉಡುಪಿ- ಬೈ೦ದೂರು ಏಕಮುಕ ರಸ್ತೆಯಲ್ಲಿಮೋಟಾರ್‌ ಸೈಕಲ್‌ ಚಾಲಕ ಅರುಣ್‌ ಎ೦ಬಾತನು ಅತೀ ವೇಗ ಮತ್ತು ಅಜಾಗರುಕತೆಯಿ೦ದ ಚಾಲನೆಮಾಡಿಕೊ೦ಡು ಬ೦ದು ಕು೦ದಾಪುರ ಶಾಸ್ತ್ರೀ ಪಾರ್ಕ್‌ ಫ್ಲೈಒವರ್‌ ಕೊನೆಗೊಳ್ಳುವಲ್ಲಿ ತಲುಪುವಾಗ ಮೋಟಾರ್‌ಸೈಕಲ್‌ ನಿಯಂತ್ರಣ ತಪ್ಪಿ ರಸ್ತೆಯ ಬದಿ ಡಿವೈಡರ್‌ ಗೆ ಹಾಗೂ ಕಬ್ಬಿಣದ ಗಿಲ್ಸ್‌ ಗಳಿಗೆ ಡಿಕ್ಕಿ ಹೊಡೆದುಮೋಟರ್‌ ಸೈಕಲ್‌ ಸವಾರ ಮೋಟಾರ್‌ ಸೈಕಲ್‌ ನೊಂದಿಗೆ ಸ್ಕಿಡ್‌ ಆಗಿ ಬಿದ್ದಿದ್ದು ಪರಿಣಾಮ ತಲೆಗೆ ಹಾಗೂಕೈಕಾಲುಗಳಿಗೆ ಗ೦ಭೀರ ಗಾಯವಾಗಿದ್ದು, ಕು೦ದಾಪುರ ಆದರ್ಶ ಆಸ್ಪತ್ರೆಗೆ ಕರೆದುಕೊ೦ಡು […]

Read More

ನಾವು ಎಲ್ಲಾ ಕಡೆಯಲ್ಲಿ ರಸ್ತೆ ಮತ್ತು ಭವನಗಳನ್ನು ಗತಿಸಿಹೋದವರ ಹೆಸರಿನಿಂದ ನೋಡುತ್ತೇವೆ. ಅದನ್ನು ಓದುವಾಗ ನಮ್ಮ ಹೆಸರೂ ನೆನಪಿಡುವಂತಹ ಕೆಲಸ ನಾವು ಮಾಡಬೇಕಾದ ಪ್ರೇರೇಪಣೆ ಪಡೆಯಬೇಕು ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ ನಡೆಸುವ ವಿದ್ಯಾರ್ಥಿಗಳ ಮೂರು ದಿನಗಳ  ರಜೆ ಶಿಬಿರವನ್ನು ಶಾಲಾ ಸಭಾಂಗಣದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು.ಶಾಲಾ ಪ್ರಾಂಶುಪಾಲರಾದ ಪ್ರಾನ್ಸಿಸ್ ಡಿಕೂನಾ ಮಾತನಾಡಿ ; ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆಯಲು ಪ್ರಯತ್ನ ಪಡಬೇಕು.ಯಾವಾಗಲೂ ತಾನು ಮೊದಲು ಬರಲು ಎದ್ದು […]

Read More

ಕುಂದಾಪುರ; ರಂಗೋಲಿಯಲ್ಲಿ ಮೂಡಿದ ಕೆ.ಕೆ. ಹೆಬ್ಬಾರರ ಭಾವ ಚಿತ್ರ ಏಪ್ರಿಲ್ 15 ರ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ವತಿಯಿಂದ ಇಲ್ಲಿನ ಕಲಾವಿದ್ಯಾರ್ಥಿಯರಾದ ಕೃತಿ ಕೆ. ದೇವಾಡಿಗ, ಸಾತ್ವಿಕ್ ಆರ್, ರಿಶು ಜೆ. ಶೆಟ್ಟಿಯವವರಿಂದ ರಚಿತವಾದ ರಂಗೋಲಿ ಕಲಾಕೃತಿ. ಸುಮಾರು 112 ಚ.ಅಡಿ ವಿಸ್ತೀರ್ಣದ ಈ ಕೃತಿಯು ಉಡುಪಿಯ ಖ್ಯಾತ ಮತ್ತು ಪದ್ಮಶ್ರೀ, ಪದ್ಮ ವಿಭೂ಼ಷಣ ಚಿತ್ರಕಲಾವಿದರಾದ ಕೆ.ಕೆ. ಹೆಬ್ಬಾರರ ಸ್ಮರಣಾರ್ಥವಾಗಿ ಕಲಾವಿದ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ಗೌರವಾರ್ಥವಾಗಿ ಕಪ್ಪು ಬಿಳುಪಿನ ರಂಗೋಲಿಯಲ್ಲಿ […]

Read More

ಕುಂದಾಪುರ “ಕುಂದಪ್ರಭ” ಸಂಸ್ಥೆಯಿಂದ ಶ್ರೇಷ್ಠ ಸಾಧಕರಿಗೆ ನೀಡಲ್ಪಡುತ್ತಿರುವ “ಕೋ. ಮ. ಕಾರಂತ ಪ್ರಶಸ್ತಿ” ಪ್ರದಾನ ಸಮಾರಂಭ ಎ. 19 ಆದಿತ್ಯವಾರದಂದು ಕುಂದಾಪುರ ಭಂಡಾರ್‌ಕರ‍್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಸಂಜೆ 3:30ಕ್ಕೆ ನಡೆಯಲಿದೆ.ಮೂಡುಬಿದರೆ ಜೈನ ಮಠದ ಪರಮ ಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಸ್ವಾಮಿಗಳು ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಲಿದ್ದಾರೆ.ಪ್ರತಿಭಾವಂತ ಕುಂಚ ಕಲಾವಿದರೂ ಆಗಿರುವ ಉದ್ಯಮಿ, ಫ್ಲೆöÊವಿ ಟೆಕ್ನಾಲಜೀಸ್ ಪ್ರೆöÊ. ಲಿ. ಬೆಂಗಳೂರು ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಬಳ್ಕೂರು […]

Read More

ಮೂಡ್ಲಕಟ್ಟೆಯಲ್ಲಿ ‘ಐಎಂಜೆಐಆರ್’ ಸಂಶೋಧನಾ ಸಂಸ್ಥೆ ಲೋಕಾರ್ಪಣೆ ಮತ್ತು ‘ಕ್ಯೂ-ಪಿಯರ್ 2026’ ರಾಷ್ಟ್ರೀಯ ಶೃಂಗಸಭೆ*ಕುಂದಾಪುರ:ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿರುವ ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ (IMJ Institutions) ಆವರಣದಲ್ಲಿ ಐಎಂಜೆ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ (IMJIR) ನ ಉದ್ಘಾಟನಾ ಸಮಾರಂಭವು  ಯಶಸ್ವಿಯಾಗಿ ಜರುಗಿತು.ಈ ಐತಿಹಾಸಿಕ ಸಂದರ್ಭದ ಅಂಗವಾಗಿ “ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಶನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್ಸ್” (Q-PIER 2026) ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ […]

Read More

Pope Leo 14 about him U.S. Condemnation by Mangalore Diocese for President Donald Trump’s statement ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ರೈಸ್ತ ಜಗದ್ಗುರು ಪರಮ ಪೂಜ್ಯ ಪೋಪ್ 14ನೇ ಲಿಯೋ ರವರ ವಿರುದ್ಧ ಇತ್ತೀಚೆಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಮಂಗಳೂರು ಧರ್ಮಪ್ರಾಂತ್ಯವು ತೀವ್ರವಾಗಿ ಖಂಡಿಸುತ್ತದೆ. ಪರಮೋಚ್ಛ ಗುರುಗಳ ವಿರುದ್ಧದ ಇಂತಹ ಮಾತುಗಳು ಮಂಗಳೂರಿನ, ಭಾರತದ ಮತ್ತು ವಿಶ್ವದಾದ್ಯಂತದ ಕ್ಯಾಥೊಲಿಕರಿಗೆ ಅತೀವ ನೋವುಂಟುಮಾಡಿವೆ. ಏಕೆಂದರೆ ಅವರು ಪೋಪರನ್ನು ಸಂತ ಪೇತ್ರರ ಉತ್ತರಾಧಿಕಾರಿ […]

Read More

Father Muller Homeopathic Medical College – Graduation Ceremony on April 16th ಮಂಗಳೂರು; ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ಅ೦ಗವಾದ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 36 ನೇ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 16, 2026 ರಂದು ಗುರುವಾರ ಬೆಳಿಗ್ಗೆ 10.00 ಗಂಟೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ.ಸಮಾರಂಭದ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಯೆನೆಪೊಯ (ಡೀಮ್ಡ್ ಟು ಬಿ ಯುನಿವರ್ಸಿಟಿ) ಕುಲಪತಿ ಡಾ. ಕೆ. ಎಸ್. […]

Read More

Reported and photography by Ganesh Nayak ಕಲ್ಯಾಣಪುರ; ಮಿಲಾಗ್ರಿಸ್ ಕಾಲೇಜ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕವು ಉಡುಪಿಯ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಸಹಯೋಗದೊಂದಿಗೆ ಏಪ್ರಿಲ್ 10, 2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸ್ವಯಂಸೇವಕರ ಸಕ್ರಿಯ ಭಾಗವಹಿಸುವಿಕೆ ಕಂಡುಬಂದಿತು, ಇದರ ಪರಿಣಾಮವಾಗಿ 66 ಯೂನಿಟ್ ರಕ್ತ ಸಂಗ್ರಹವಾಯಿತು. ಕಾಲೇಜಿನ ಆಡಿಯೋ ವಿಶುವಲ್ ಹಾಲ್‌ನಲ್ಲಿ ಗಣ್ಯ ಅತಿಥಿಗಳು, ಅಧ್ಯಾಪಕರು ಮತ್ತು ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದ […]

Read More

ಮಂಗಳೂರು; ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಸಹೋದರಿ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್‌ನ ಧರ್ಮಗುರು ರೆ. […]

Read More
1 3 4 5 6 7 537