ಬೈಂದೂರು; ಇಲ್ಲಿನ ಹೋಲಿಕ್ರಾಸ್ ಚರ್ಚಿನ ವಾರ್ಷಿಕ ಉತ್ಸವ ತೆರಾಲಿ ಹಬ್ಬವು ಸಡಗರ, ಸಂಭ್ರಮದಿಂದ ಜರುಗಿತು. ಭ್ರಾತೃತ್ವ ದಿನ ದಿನಾಂಕ 8 ರಂದು ವಂ।ಜೋಕಿಮ್ ಡಿಸೋಜಾ ಇವರ ನೇತ್ರತ್ವದಲ್ಲಿ ಭ್ರಾತೃತ್ವ ದಿನ (ಕೊಂಪ್ರಿ ಆಯ್ತಾರ್) ಸಂಭ್ರಮ ನಡೆಯಿತು. ದೇವವರ ವಾಕ್ಯದ (ವೆಸ್ಪರ್) ಸಂಭ್ರಮ ದಿನಾಂಕ 10 ರಂದು ದೇವರ ವಾಕ್ಯದ (ವೆಸ್ಪರ್) ಸಂಭ್ರಮ ನಡೆಯಿತು. ಇದನ್ನು ಬೈಂದೂರು ಇಗರ್ಜಿಯ ಸಹಾಯಕ ಧರ್ಮಗುರು ವಂ। ಪ್ರಥ್ವಿ ರೋಡ್ರಿಗಸ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕುಂದಾಪುರ ವಲಯದ ಪ್ರಧಾನ ಧರ್ಮಗುರು ಅ।ವಂ।ಪೌಲ್ ರೇಗೊ […]
ಮಂಗಳೂರು; ಮಿಲಾಗ್ರಿಸ್ ಕಾಲೇಜು ಆಫ್ ನರ್ಸಿಂಗ್ ನ ಎರಡನೇ ಬ್ಯಾಚ್ ನ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ವಾರ್ಷಿಕೋತ್ಸವವನ್ನು ಫೆಬ್ರುವರಿ 11 ರ0ದು ಮಿಲಾಗ್ರಿಸ್ ಜುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು.ಶುಶ್ರೂಶತೆಯ ಬದ್ಧತೆಯನ್ನು ಸಂಕೇತಿಸುವ ದೀಪ ಬೆಳಗಿಸುವ ಸಮಾರಂಭಕ್ಕೆ ನೆರೆದಿದ್ದವರನ್ನುಕಾಲೇಜಿನ ಉಪನ್ಯಾಸಕಿ ಶ್ರೀಮತಿ ಡಯಾನಾ ಡಿ’ಲಿಮಾ ರವರು ಸ್ವಾಗತಿಸಿದರು .ಕಾಲೇಜಿನ ಪ್ರಾಂಶುಪಾಲೆ.ಡಾ. ಡಯಾನಾ ಲೋಬೋ ವಾರ್ಷಿಕ ವರದಿಯನ್ನು ಮಂಡಿಸಿದರು, ಇದರಲ್ಲಿ ಶೈಕ್ಷಣಿಕ ಸಾಧನೆಗಳು, ಸಂಸ್ಥೆಯ ಬೆಳವಣಿಗೆ ಮತ್ತು ವರ್ಷದ ಮೈಲುಗಲ್ಲುಗಳನ್ನು ವಿವರಿಸಿದರು. […]
Inaugural Ceremony of Inter State Youth Exchange 2025-26: A Resounding Success ಅಂತರ ರಾಜ್ಯ ಯುವ ವಿನಿಮಯ 2025-26ರ ಉದ್ಘಾಟನಾ ಸಮಾರಂಭವನ್ನು ಕರ್ನಾಟಕದ ಮಂಗಳೂರಿನಲ್ಲಿ ನಡೆಸಲಾಯಿತು, ತೆಲಂಗಾಣ ಅತಿಥಿ ರಾಜ್ಯವಾಗಿತ್ತು. ಈ ಕಾರ್ಯಕ್ರಮವನ್ನು ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮಾಂಡ್ ಶೋಭಾಣ್, ಶಕ್ತಿಂಗರ ಮಂಗಳೂರು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಸಮಾರಂಭವು ಮಂಗಳೂರಿನ ಕೆನರಾ ಕಾಲೇಜಿನ ಎನ್ಎಸ್ಎಸ್ […]
ಇನ್ನೋಹೆಲ್ತ್ (INNOHEALTH) ಹೆಲ್ತ್ಕೇರ್ ಸೆಮಿನಾರ್ ಅನ್ನು 2026 ಫೆಬ್ರವರಿ 9ರಂದು ಬೆಳಿಗ್ಗೆ 9:30ಕ್ಕೆ ಕಾಲೇಜು ಸಭಾಂಗಣದಲ್ಲಿ ಮೂಡ್ಲಕಟ್ಟೆ ಕಾಲೇಜ್ ಆಫ್ಫಿಸಿಯೋಥೆರಪಿ, ಐ ಎಂ ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ಗಳ ಸಹಯೋಗದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶ್ರೀ ಉದಯಕುಮಾರ್ ಶೆಟ್ಟಿ ಅವರು ಶಿಸ್ತಿನ ಮಹತ್ವ, ಆರೋಗ್ಯಕರ ಜೀವನಶೈಲಿ ಮತ್ತು ಆಧುನಿಕ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಬಗ್ಗೆ ಮಾತನಾಡಿದರು. ಅವರ ಪ್ರೇರಣಾದಾಯಕ ಭಾಷಣವು ವಿದ್ಯಾರ್ಥಿಗಳನ್ನು ಸೆಮಿನಾರ್ಗಳಲ್ಲಿ […]
Inauguration and Blessing of the Renovated St Anne Chapel, Thottam ಮಲ್ಪೆ: ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಬುಧವಾರ ತೊಟ್ಟಂ ಸಂತ ಅನ್ನಮ್ಮನವರ ಚಾಪೆಲ್ ಉದ್ಘಾಟಿಸಿ ಆಶೀರ್ವಚನ ನೆರವೇರಿಸಿ ಪವಿತ್ರ ಬಲಿಪೂಜೆ ಅರ್ಪಿಸಿ ಸಂದೇಶ ನೀಡಿದರು.ದೇವಾಲಯಗಳಿಗೆ ಭಾರತೀಯ ಸಂಸ್ಕೃತಿಯಲ್ಲಿ ಅತೀ ವಿಶೇಷವಾದ ಮಹತ್ವವಿದ್ದು ದೇವರಿಗೆ ಸ್ತುತಿ ಮತ್ತು ಆರಾಧನೆ ಸಲ್ಲಿಸಲು ದೇವಾಲಯ […]
ಬಸ್ರೂರು ; ಬಸ್ರೂರು ಸಂತ ಫಿಲಿಪ್ ನೇರಿ ಚರ್ಚಿನಲ್ಲಿ ಫೆ. 11 ರಂದು ಲೂರ್ದ ಮಾತೆಯ ಹಬ್ಬ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಲೂರ್ದ ಮಾತೆಯ ಹಬ್ಬದ ಪ್ರಯುಕ್ತ ಸಂಜೆ ಚರ್ಚಿನ ಗ್ರೋಟ್ಚೊ ಬಳಿ ಜಪಮಾಲೆಯ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಬಳಿಕ ಬಲಿ ಪೂಜೆಯನ್ನು ತ್ರಾಸಿ ಡೊನ್ ಬೋಸ್ಕೊ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವಂ। ಫಾದರ್ ಅರ್ನಾಲ್ಡ್ ಮಥಾಯಿಸ್ ಅರ್ಪಿಸಿ ಲೂರ್ದ ಮಾತೆಯ ಆದರತೆ ಹಾಗೂ ಆದರ್ಶ ಗಳು ನಮಗೆಲ್ಲಾ ಇಂದು ದಾರಿದೀಪ ವಾಗಿದ್ದು ಆ ಕಾಲದಲ್ಲಿ ಯೇಸು ಕ್ರಿಸ್ತನ […]
Feast of Our Lady of Lourdes, Patroness of the Sick, at St. Francis of Assisi Church, Tallur ದಿನಾಂಕ 11.02.2026 ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ರೋಗಿಗಳ ಪಾಲಕಿಯಾದ ಲೂರ್ದ ಮಾತೆಯ ಹಬ್ಬವನ್ನು ಆರೋಗ್ಯ ಆಯೋಗದ ನೇತೃತ್ವದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.ಸಂಜೆ ಜಪಮಾಲೆ ಪ್ರಾರ್ಥನೆಯೊಂದಿಗೆ ವಿಧಿಯನ್ನು ಆರಂಭಿಸಲಾಯಿತು. ಸಂತ ಫಿಲಿಪ್ ನೇರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ। ಫಾ. ಡ್ಯಾನ್ಸಿ ಡಿಸೋಜರವರು ಪ್ರಧಾನ ಗುರುಗಳಾಗಿ ಆಗಮಿಸಿ ದಿವ್ಯ ಬಲಿ […]
Entrepreneurship Development Programme (EDP) ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಬೆಳಿಗ್ಗೆ 9:00 ರಿಂದ ಸಂಜೆ 4:15 ರವರೆಗೆ ನಡೆದ ಈ ದಿನಪೂರ್ತಿ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮ ಮುಖಂಡರು, ಅಧ್ಯಾಪಕರು ಹಾಗೂ ಉದ್ಯಮಿಯಾಗಬಯಸುವ […]
Photographs arranged by: Praveen Cutinho ಸಂತೆಕಟ್ಟೆ-ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್, ಫೆಬ್ರವರಿ 11 ರ ಬುಧವಾರದಂದು ಭಕ್ತಿ ಮತ್ತು ಪ್ರಾರ್ಥನೆಯ ಮೂಲಕ ಉತ್ಸಾಹದಿಂದ ಲೂರ್ದ್ಸ್ ಮಾತೆಯ ಹಬ್ಬವನ್ನು ಸಂತೋಷದಿಂದ ಆಚರಿಸಲಾಯಿತು. ಬೆಳಿಗ್ಗೆ 6.30 ಕ್ಕೆ, ಸುಂದರವಾಗಿ ಅಲಂಕರಿಸಲ್ಪಟ್ಟ ಲೂರ್ದ್ಸ್ ಮಾತೆಯ ಗ್ರೊಟ್ಟೊ ಮುಂದೆ ಮಾತೆಯ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಒಟ್ಟುಗೂಡಿದರು. ಬೆಳಗಿನ ಮೃದುವಾದ ಬೆಳಕಿನಲ್ಲಿ, ಪ್ಯಾರಿಷಿಯನ್ನರು ಮೇಣದಬತ್ತಿಗಳನ್ನು ಹಿಡಿದು ಭಕ್ತಿಯಿಂದ ಪವಿತ್ರ ರೋಸರಿಯನ್ನು ಪಠಿಸಿದರು, ಇದು ಪ್ರಶಾಂತ ಮತ್ತು ನಂಬಿಕೆಯಿಂದ ತುಂಬಿದ ವಾತಾವರಣವನ್ನು ಸೃಷ್ಟಿಸಿತು. ಸೂರ್ಯ […]

