National High School Organises a Heart-Touching Farewell to Their Science Teacher and the Outgoing SSLC Batch 2025-26 Reported by Ashok Gundmi, ನ್ಯಾಷನಲ್ ಹೈಸ್ಕೂಲ್ ತನ್ನ ವಿಜ್ಞಾನ ಶಿಕ್ಷಕರಿಗೆ ಮತ್ತು 2025-26 ರ ಹೊರಹೋಗುವ ಎಸ್‌ಎಸ್‌ಎಲ್‌ಸಿ ಬ್ಯಾಚ್‌ಗೆ ಹೃದಯಸ್ಪರ್ಶಿ ಬೀಳ್ಕೊಡುಗೆಯನ್ನು ಆಯೋಜಿಸಿದೆ ಮಧ್ಯಾಹ್ನ ಸುಮಾರು 2:00 ಗಂಟೆಯಾಗಿತ್ತು. ನಮ್ಮ ಶಾಲಾ ಗ್ರಂಥಾಲಯದ ವೇದಿಕೆಯನ್ನು ವಧುವಿನಂತೆ ಸುಂದರವಾಗಿ ಅಲಂಕರಿಸಲಾಗಿತ್ತು. ಈ ಸೊಗಸಾದ ಅಲಂಕಾರದ ಹಿಂದೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳ ಸೃಜನಶೀಲ ಪ್ರಯತ್ನವಿತ್ತು, […]

Read More

ಕುಂದಾಪುರ: ಮಾರ್ಚ್ 3ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ 1976ರ ಬ್ಯಾಚ್ ವಿದ್ಯಾರ್ಥಿಗಳ ಪುನರ್ಮಮಿಲನ “ಬಂಗಾರದ ಭೇಟಿ ” ಕಾರ್ಯಕ್ರಮ ನಡೆಯಿತು.1976ನೇ ಸಾಲಿನಲ್ಲಿ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದು ಮುಗಿಸಿದ ಈ ವಿದ್ಯಾರ್ಥಿಗಳು 50ನೇ ವರ್ಷದ ನೆನಪಿಗಾಗಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಪ್ರಾಧ್ಯಾಪಕರುಗಳಾದ ಪ್ರೊ.ಮೋಹನದಾಸ್ ಪೈ, ಪ್ರೊ.ಎ.ಪಿ.ಮಿತ್ತಂತ್ತಾಯ, ಪ್ರೊ. ಬಾಲಕೃಷ್ಣ ಭಟ್, ಮೋಹನದಾಸ ಪೈ , ಪ್ರೊ.ರಘುರಾಮ್ ರಾವ್, ಮತ್ತು ಪ್ರೊ.ಕೆ.ಸಿ.ಶರ್ಮಾ ಅವರು ಉದ್ಘಾಟಿಸಿದರು.ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎ.ಪಿ.ಮಿತ್ತಂತ್ತಾಯ, ಪ್ರೊ.ಬಾಲಕೃಷ್ಣ ಭಟ್ ಅಂದಿನ ವಿದ್ಯಾರ್ಥಿಗಳು ಮತ್ತು ಗುರುಗಳ […]

Read More

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚಾರ್ಯ ಅಕಾಡೆಮಿ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಶಿಕ್ಷಣ ಎನ್ನುವುದು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಲ್ಲ. ಮಕ್ಕಳು ಕೇವಲ ಪಠ್ಯಪುಸ್ತಕದ ಹುಳುಗಳಾಗಿರದೆ ತಮ್ಮನ್ನು ಎಲ್ಲಾ ರೀತಿಯ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧ್ಯ. ಮಕ್ಕಳ ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಅಬಾಕಸ್ ಒಂದು ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಶಾಲಾ ಮುಖ್ಯಸ್ಥೆ ಶ್ರೀಮತಿ ರೇಷ್ಮಾ ಪ್ರದೀಪ್ […]

Read More

ಮಂಗಳೂರು; ಎಜೆ ವೈದ್ಯಕೀಯ ಕಾಲೇಜಿನ ಇಎನ್‌ಟಿ ಪ್ರಾಧ್ಯಾಪಕ ಡಾ. ದೇವನ್ ಅವರನ್ನು ಇತ್ತೀಚೆಗೆ ಸೇಂಟ್ ಅಲೋಶಿಯಸ್‌ನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ TED x St Aloshyus ಸಮ್ಮೇಳನದಲ್ಲಿ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅವರು ತಮ್ಮದೇ ಆದ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಬೊಜ್ಜುತನವನ್ನು ಹೇಗೆ ಗುಣಪಡಿಸಿಕೊಂಡರು ಎಂಬುದರ ಕುರಿತು ತಮ್ಮ ಮೂಲ ಒಳನೋಟಗಳ ಬಗ್ಗೆ ಮಾತನಾಡಿದರು. ಪ್ರಪಂಚದಾದ್ಯಂತ ಲಕ್ಷಾಂತರ ಜನರು ಈ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ಡಾ. ದೇವನ್ ಡಬಲ್ ಚಿನ್ನದ ಪದಕ ವಿಜೇತರಾಗಿದ್ದು, ಮಾನ್ಯತೆ […]

Read More

Mother Teresa Vichara Vedike to Hold Souharda Iftar Gathering on March 10 ಮಂಗಳೂರು; ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ,ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ,ರಂಜಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ತಾ.10-03-2026ರಂದು ಸಂಜೆ 5.15ಕ್ಕೆ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ._   *ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]

Read More

ಪಡುಕೋಣೆ ; ದಿನಾಂಕ 1.3.2026 ರಿಂದ ದಿ.4.3.2026 ರ ತನಕ 4 ದಿನಗಳ “ಬನ್ನಿ ದೇವರ ಪ್ರೀತಿಯ ಅನುಭವಿಸೋಣಾ” ಎಂದು ವಾರ್ಷಿಕ ಅಧ್ಯಾತ್ಮಿಕ ಧ್ಯಾನ ಕೂಟವನ್ನು, ಪ್ರಸಿದ್ಧ ಪ್ರಸಂಗದವರಾದ ಶಿವಮೊಗ್ಗಧರ್ಮಪ್ರಾಂತ್ಯದ ಕಬಳೆ ಚರ್ಚಿನ ಧರ್ಮಗುರು ವಂ।ರೋಮನ್ ಪಿಂಟೋ,, ಇವರು ನಡೆಸಿಕೊಟ್ಟರು. ಚರ್ಚಿನ ಧರ್ಮ ಗುರುಗಳಾದ ವಂದನೀಯ ಫಾ। ಪ್ರಾನ್ಸಿಸ್ ಕರ್ನೆಲಿಯೊರವರು ಎಲ್ಲಾ ಯುವಕರನ್ನು ಒಗ್ಗೂಡಿಸಿ ಪ್ರಾರ್ಥನೆ ಕೂಟಕ್ಕೆ ಚಾಲನೆ ನೀಡಿದರು. ವಂದನೀಯ ಫಾ। ರೋಮನ್ ಪಿಂಟೋ ರವರು ಯುವಕರನ್ನು ಉದ್ದೇಶಿಸಿ, ಅನೇಕ ಚಟುವಟಿಕೆಗಳ ಮುಖಾಂತರ ಯುವಕರು ತಮ್ಮ […]

Read More

ಕುಂದಾಪುರ; ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಜನೌಷಧಿ ಕೇಂದ್ರವು ಮಾರ್ಚ್ ಒಂದರಿಂದ ಮಾರ್ಚ ಏಳರ ತನಕ 8ನೇ ಜನೌಷಧಿ ಸಪ್ತಾಹವನ್ನು ಕೇಂದ್ರದ ಸೂಚನೆಯಂತೆ ವಿಶಿಷ್ಟ ರೀತಿಯಲ್ಲಿ ಆಚರಿಸಿತು. ಉಡುಪಿ ಜಿಲ್ಲೆಯ ಪ್ರಪ್ರಥಮ ಜನೌಷಧಿ ಕೇಂದ್ರವಾದ ಈ ಸಂಸ್ಥೆ ರಾಜ್ಯದಲ್ಲಿ ನಾಲ್ಕನೆಯ ಅತೀ ದೊಡ್ಡ ಕೇಂದ್ರವಾಗಿ ಹೊರಹೊಮ್ಮಿದೆ. ಸಪ್ತಾಹದ ಸಂದರ್ಭದಲ್ಲಿ ಮಾರ್ಚ್ 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡು ಇದರ ಉದ್ಘಾಟನೆಯ ಸಲುವಾಗಿ ಕುಂದಾಪುರ ಸರಕಾರಿ ಆಸ್ಪತ್ರೆಯ ಎಲಬು ಮತ್ತು ಮೂಳೆ ತಜ್ಞ ಡಾ. ಅರವಿಂದ್ […]

Read More

ಉಡುಪಿ; ಜನಸಂಖ್ಯಾ ಸ್ಫೋಟದಂತೆ ಅನೇಕ ಸಮಸ್ಯೆ ಎದುರಿಸುತ್ತಿರುವ ಭಾರತದಲ್ಲೂ ಮಾದಕ ವಸ್ತುಗಳ ಹಾವಳಿ ಕಳವಳ ಉಂಟುಮಾಡುತ್ತಿದೆ. ಡ್ರಗ್ಸ್ ಚಟಕ್ಕೆ ಅಂಟಿದವರನ್ನು ಸಾಮಾನ್ಯ ಮನುಷ್ಯರಂತೆ ಮಾಡುವುದು ಅಷ್ಟು ಸುಲಭವಲ್ಲ. ಈ ಅನಿಷ್ಟ ಅಭ್ಯಾಸ ಚೆನ್ನಾಗಿ ಬೇರೂರಿದ ಮೇಲೆ ಕ್ಯಾನ್ಸರನ್ನು ಸಂಪೂರ್ಣವಾಗಿ ವಾಸಿ ಮಾಡುವುದು ಎಷ್ಟು ಕಷ್ಟವೋ ಡ್ರಗ್ಸ್ ವ್ಯಸನವನ್ನು ಸರಿಪಡಿಸುವುದು ಅಷ್ಟೇ ಕಷ್ಟ ಎಂದು ರೊ| ಗುರುರಾಜ ಕೋತ್ವಾಲ್ ಅವರು ಅಭಿಪ್ರಾಯಪಟ್ಟರು.ಅವರು ಇತ್ತೀಚೆಗೆ ಅಭಿವೃದ್ಧಿ ಸಂಸ್ಥೆ (ರಿ.) ಬಾಳ್ಕುದ್ರು ಹಂಗಾರಕಟ್ಟೆ, ರೋಟರಿ ಕ್ಲಬ್ ಕುಂದಾಪುರ, ಸನ್‌ರೈಸ್ ಹಾಗೂ ಕರ್ನಾಟಕ […]

Read More

ಮಾರ್ಚ್ 8ರಿಂದ 14ರವರೆಗೆ ಜಪಸರ ಪ್ರಾರ್ಥನೆ, ಮಾ.13ರಂದು ಉಪವಾಸ-ಪ್ರಾರ್ಥನೆಗೆ ಕರೆ ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ಎಂದು ಕರೆ ನೀಡಲಾಗಿದ್ದು ಅದರಂತೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಕ್ರೈಸ್ತ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ಯುದ್ಧ ಮತ್ತು […]

Read More
1 49 50 51 52 53 569