MCC BANK CHAIRMAN SAHAKARA RATHNA SHRI ANIL LOBO CONFERRED WITH TAULAVA SAHAKARI MAANIKYA AWARD 2025 ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. […]

Read More

“Parag” Children’s Konkani Literary Festival to touch the literary minds of children ಮಂಗಳೂರು ; ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್‌ ಸೊಭಾಣ್‌ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್‌ ಮೂಲಕ ಸಾಹಿತ್ಯದ ಬಗ್ಗೆ ಒಲವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. 2025 ಡಿಸೆಂಬರ್‌ 07 ರಂದು ಭಾನುವಾರ ಮುಂಜಾನೆ 8.45 ರಿಂದ ಸಂಜೆ 4.00 ಗಂಟೆ ತನಕ ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣ ಮೈದಾನದಲ್ಲಿ ಈ […]

Read More

MILAGRES CENTRAL SCHOOL INAUGURATION OF PLAY ZONE K.G SECTION ಮಂಗಳೂರು ; ಮಿಲಾಗ್ರೆಸ್ ಸೆಂಟ್ರಲ್ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಮಕ್ಕಳ ಆಟದ ವಲಯವು ನಮ್ಮ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಮನರಂಜನೆಯನ್ನು ಒದಗಿಸುವಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಮಕ್ಕಳಿಗಾಗಿ ಆಟದ ವಲಯವು ಮಕ್ಕಳ ದೈಹಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ವಿನ್ಯಾಸಗೊಳಿಸಲಾದ ಸ್ಲೈಡ್‌ಗಳು, ಕ್ಲೈಂಬಿಂಗ್ ಗೋಡೆಗಳು ಮತ್ತು ಬಾಲ್ ಪಿಟ್‌ಗಳಂತಹ ವಿವಿಧ ಆಟದ ರಚನೆಗಳೊಂದಿಗೆ ರೋಮಾಂಚಕ, ರೋಮಾಂಚಕಾರಿ ಒಳಾಂಗಣ ಸ್ಥಳವಾಗಿತ್ತು. ಇದು […]

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (SCDCC) ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ, ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ಉಡುಪಿ ಜಿಲ್ಲಾ ಮಟ್ಟದಲ್ಲಿ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾಗಿದೆ. ನವೆಂಬರ್ 16 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲೆಯಿಂದ ಉತ್ತಮ ಪತ್ತಿನ ಸಹಕಾರಿ ಸಂಘಗಳ ಪೈಕಿ ರೋಜರಿ […]

Read More

Workshop on ‘From Chalk to CPT: Speaking the Language of every Generation’ Held at Milagres College Kallianpur Reported and photography by Ganesh Nayak ಕಲ್ಯಾಣಪುರ ; ಮಿಲಾಗ್ರಿಸ್ ಕಾಲೇಜಿನ ಐಕ್ಯೂಎಸಿ ನವೆಂಬರ್ 14, 2025 ರಂದು ಆಡಿಯೋ ವಿಷುಯಲ್ ಹಾಲ್‌ನಲ್ಲಿ ‘ಚಾಕ್‌ನಿಂದ ಸಿಪಿಟಿಗೆ: ಪ್ರತಿ ಪೀಳಿಗೆಯ ಭಾಷೆಯನ್ನು ಮಾತನಾಡುವುದು’ ಎಂಬ ಕಾರ್ಯಾಗಾರವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ವಿವಿಧ ತಲೆಮಾರುಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವುದು, […]

Read More

ಕುಂದಾಪುರ ; ದೇಶದ ಬಡ ಜನತೆಯ ಜೀವನ ಮಟ್ಟವನ್ನು ಸುಧಾರಿಸುವ ಮತ್ತು ಬಡತನ ನಿರ್ಮೂಲನೆಯನ್ನು ಮಾಡುವ ಗುರಿಯನ್ನು ಹೊಂದಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ರಾಷ್ಟ್ರೀಯ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಿಂದ ಕುಡಿಯುವ ನೀರು , ಕೃಷಿ , ನೀರಾವರಿ , ಆರೋಗ್ಯ, ಶಿಕ್ಷಣಕ್ಕೆ ಒತ್ತು ನೀಡಿ , ಸಾಮಾಜಿಕ ಅಭಿವೃದ್ಧಿಗೆ ಕಾರಣರಾದರು. ಅಂದು ಚಾಲನೆ ನೀಡಿದ ಗರಿಬಿ ಹಟಾವೊ ಕಾರ್ಯಕ್ರಮದ ಮುಂದುವರಿದ ಭಾಗ ರಾಜ್ಯದಲ್ಲಿ ಜಾರಿ ಇರುವ ಗ್ಯಾರಂಟಿ ಯೋಜನೆ ಮತ್ತು ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಅಂತಹ […]

Read More

ಕುಂದಾಪುರ, ನ. 19; ಬಹಳ ವೈಭವದಿಂದ ಆಚರಿಸಲ್ಪಡುವ ಕುಂದಾಪುರದ ಆರಾಧ್ಯ ಶ್ರೀ ಕುಂದೇಶ್ವರನಿಗೆ ಅರ್ಪಿಸುವ ಲಕ್ಷದೀಪೋತ್ಸವಕ್ಕೆ, ಸ್ಥಳೀಯ ಬಹು ಪುರಾತನ ಐತಿಹಾಸಿಕ ಚರಿತ್ರೆಯುಳ್ಳ ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಸೌಹಾರ್ದ ಸಮಿತಿಯು ನ, 18 ರಂದು ಸಂಜೆ ಶ್ರೀ ಕುಂದೇಶ್ವರ ದೇವಸ್ಥಾನಕ್ಕೆ ತೆರಳಿ ಫಲ ಪುಷ್ಪ ನೀಡಿ ಶುಭ ಕೋರಿತು. ಸೌಹಾರ್ದ ಸಮಿತಿಯ ನೇತ್ರತ್ವವನ್ನು ವಹಿಸಿದ ರೋಜರಿ ಮಾತಾ ಚರ್ಚಿನ ಧರ್ಮಗುರು ಅ।ವಂ।ಪೌವ್ಲ್ ರೇಗೊ, ಶ್ರೀ ಕುಂದೇಶ್ವರ ಲಕ್ಷದೀಪೋತ್ಸವವುಎಲ್ಲಾ ಧರ್ಮೀಯರ ಬೆಸುಗೆಯಾಗಲಿ, ಎಲ್ಲಾ ಜನರಲ್ಲಿ ಸೌಹಾರ್ದತೆ ಉಂಟು […]

Read More

ಕುಂದಾಪುರದ ಕುಂದೇಶ್ವರ ದೇವಸ್ಥಾನದ ದೀಪೋತ್ಸವ ನ.19 ಬುಧವಾರ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತಾದಿಗಳು ಭಾಗವಹಿಸುವುದರಿಂದ ಕುಂದಾಪುರದ ಶಾಸ್ತ್ರಿ ಸರ್ಕಲ್ನಿಂದ ಹೊಸ ಬಸ್‌ ಸ್ಟ್ಯಾಂಡ್ ತನಕ ಸಂಜೆ 5ಗಂಟೆಯಿಂದ ಕುಂದಾಪುರದ ಮುಖ್ಯರಸ್ತೆಯಲ್ಲಿ ಜನ ಸಂಚಾರ ಇರುವುದರಿಂದ ಈ ಸಮಯದಲ್ಲಿ ಕುಂದಾಪುರ ಮುಖ್ಯ ರಸ್ತೆಗೆ ಬರುವ ಎಲ್ಲಾ ಬಸ್ ಹಾಗೂ ಇತರ ವಾಹನಗಳೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕುಂದಾಪುರ ನೆಹರೂ ಮೈದಾನ, ಎಪಿಎಂಸಿ ಕಚೇರಿಯ ಮುಂಭಾಗ ಖಾಲಿ ಜಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಯಾರು ಸಹ ತಮ್ಮ ವಾಹನವನ್ನು […]

Read More

Moodlakatte: Graduation Ceremony (MITK) ನವೆಂಬರ್ 15, 2025 ರಂದು ನಡೆಯಿತು. MSME (ಭಾರತ ಸರ್ಕಾರ) ದ ನಿವೃತ್ತ ಉಪ ನಿರ್ದೇಶಕ ಮತ್ತು AMS ಇಂಡಿಯಾದ ಸಹ ಸಂಸ್ಥಾಪಕರಾದ IEDS ನ ಶ್ರೀ ಗೋಪಿನಾಥ್ ರಾವ್ ಅವರು ಮುಖ್ಯ ಅತಿಥಿಯಾಗಿದ್ದರು. ತಮ್ಮ ಭಾಷಣದಲ್ಲಿ, ಅವರು ಸರ್ಕಾರಿ ಹಣಕಾಸಿನ ಅವಕಾಶಗಳನ್ನು ಎತ್ತಿ ತೋರಿಸಿದರು ಮತ್ತು ಪದವೀಧರರು ಇತರರಿಗೆ ಅವಕಾಶಗಳನ್ನು ಸೃಷ್ಟಿಸುವ ಉದ್ಯೋಗದಾತರಾಗಲು ಆಶಿಸಲು ಪ್ರೋತ್ಸಾಹಿಸಿದರು. IMJ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಸಮಾರಂಭದ […]

Read More
1 49 50 51 52 53 537