ಮಂಗಳೂರು ಧರ್ಮಕ್ಷೇತ್ರದ ಮಂಗಳೂರು ದಕ್ಷಿಣ ಸಂತ ಜೋಸೆಫ್ ವಾಜ್ ವಲಯಕ್ಕೆ ನೂತನ ಕಾರ್ಯದರ್ಶಿ ಹಾಗೂ ಇಬ್ಬರು ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ತಾ. 03/03/2026 ರಂದು ಮಂಗಳವಾರ ಸಂಜೆ 5.30 ಗಂಟೆಗೆ ಪರ್ಮನ್ನೂರ್ ಚರ್ಚ್ ಸಭಾಂಗಣದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಯಿತು. ಚುನಾವಣೆಯಲ್ಲಿ ವಲಯದ ಕಾರ್ಯದರ್ಶಿ ಮತ್ತು ಇಬ್ಬರು ಪ್ರಮುಖ ಪ್ರತಿನಿಧಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನೂತನ ಪದಾಧಿಕಾರಿಗಳ ವಿವರ: ಕಾರ್ಯದರ್ಶಿ: ರೋಷನ್ ಡಿ ಸೋಜ (ಮುಡಿಪು ಚರ್ಚ್ ಕಾರ್ಯದರ್ಶಿ) ಪ್ರತಿನಿಧಿ 1: ಅಲ್ವಿನ್ ಡಿ ಸೋಜ (ಆಯೋಗದ ಸಂಯೋಜಕರು, […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ 6 ನೇ ಬ್ಯಾಚ್ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲಾರಾದ ಡಾ. ಅನಿತಾ ಸಿ. ರಾವ್, ಐಎಂಜೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್; ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್; ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ […]
ಕುಂದಾಪುರ: ಫೆಬ್ರವರಿ 28ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್.ಸಿ.ಸಿ (ನೌಕಾದಳ ಮತ್ತು ಭೂದಳ), ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ “ಸ್ವಯಂ ರಕ್ತದಾನ ಶಿಬಿರ ನಡೆಯಿತು.ಲಯನ್ಸ್ ಕ್ಲಬ್, ಹಂಗಳೂರು ಇದರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ […]
Catechism Day Celebrated at St. Francis Assisi Church, Tallur ತಲ್ಲೂರು; ದಿನಾಂಕ 1/3/2026 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಕ್ರೈಸ್ತ ಶಿಕ್ಷಣ ಆಯೋಗದ ನೇತೃತ್ವದಲ್ಲಿ ದಿವ್ಯ ಬಲಿ ಪೂಜೆಯ ಮೂಲಕ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಮಂಗಳೂರು ಧರ್ಮಪ್ರಾಂತ್ಯದ ವೈಸಿಎಸ್ ನಿರ್ದೇಶಕರಾದ ವಂದನೀಯ ಫಾ. ರೋಷನ್ ಡಿಸೋಜಾ ಅವರು ಪ್ರಧಾನ ಯಾಜಕರಾಗಿ ಆಗಮಿಸಿ ದಿವ್ಯ ಬಲಿ ಪೂಜೆಯನ್ನು ನೆರವೇರಿಸಿದರು. ತಮ್ಮ ಪ್ರವಚನದಲ್ಲಿ ಅವರು, “ಕ್ರೈಸ್ತ ಶಿಕ್ಷಣವು ಯೇಸುಕ್ರಿಸ್ತರ ರೂಪಾಂತರದ ಅರ್ಥವನ್ನು ನಮಗೆ […]
Reported and photography by Ganesh Nayak ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಮತ್ತು ಪರಿಸರ ಕ್ಲಬ್, ಐಕ್ಯೂಎಸಿ ಸಹಯೋಗದೊಂದಿಗೆ, ಫೆಬ್ರವರಿ 28, 2026 ರಂದು ಕಾಲೇಜು ಆವರಣದ ಮಿಯಾವಾಕಿ ಅರಣ್ಯ ಪ್ರದೇಶದಲ್ಲಿ “ಸಾಲುಮರದ ತಿಮ್ಮಕ್ಕ ಗ್ರೀನ್ ಡ್ರೈವ್ – ಎ ಪ್ಲಾಂಟೇಶನ್ ಪ್ರೋಗ್ರಾಂ” ಅನ್ನು ಯಶಸ್ವಿಯಾಗಿ ಆಯೋಜಿಸಿದವು. ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ವಿದ್ಯಾರ್ಥಿಗಳು ಅರಣ್ಯೀಕರಣ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಮರಗಳನ್ನು ನೆಡುವುದು ಮತ್ತು […]
ಮಂಗಳೂರು, ಮಾರ್ಚ್ 2: ಜೆಪ್ಪುವಿನ ಇನ್ಫೆಂಟ್ ಮೇರಿ ಶಾಲೆಯಲ್ಲಿ ಮಾರ್ಚ್ 1 ರ ಭಾನುವಾರ ಸಮಗ್ರ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದ್ದು, ಸ್ಥಳೀಯ ಸಮುದಾಯಕ್ಕೆ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸುತ್ತದೆ. ಜೆಪ್ಪುವಿನ ಸೇಂಟ್ ಜೋಸೆಫ್ ಚರ್ಚ್, ಕ್ಯಾಥೋಲಿಕ್ ಸಭಾ, ಐಸಿವೈಎಂ ಮತ್ತು ಜೆಪ್ಪುವಿನ ಆರೋಗ್ಯ ಆಯೋಗದ ಸಹಯೋಗದೊಂದಿಗೆ ಈ ಉಪಕ್ರಮವನ್ನು ಮುನ್ನಡೆಸಿತು. ಈ ಶಿಬಿರವನ್ನು ಕೆಎಂಸಿ ಆಸ್ಪತ್ರೆ (ಅತ್ತಾವರ ಮತ್ತು ಅಂಬೇಡ್ಕರ್ ವೃತ್ತ) ಮತ್ತು ಮಣಿಪಾಲ ದಂತ ವಿಜ್ಞಾನ ಕಾಲೇಜು, ಮಂಗಳೂರಿನ ಸಹಯೋಗದೊಂದಿಗೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಹಾಗೂ ಕೊಂಕಣಿ ಖಾರ್ವಿ ಸಮಾಜ ಮತ್ತು ಕೊಂಕಣಿ ಖಾರ್ವಿ ಕಲಾಮಾಂಡ್, ಭಟ್ಕಳ ಇವರ ಜಂಟಿ ಸಹಯೋಗದಲ್ಲಿ ಫೆಬ್ರವರಿ 28, 2026 ರಂದು ಭಟ್ಕಳ ಬಂದರಿನಲ್ಲಿ “ಸಿಗ್ಮೆ ಪೊರಬ್- 2026” ಎಂಬ ಕೊಂಕಣಿ ಜಾನಪದ ಕಾರ್ಯಕ್ರಮವು ಭವ್ಯ ಮೆರವಣಿಗೆಯೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳ ಎಸ್. ವೈದ್ಯರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ʼಮೀನುಗಾರಿಕೆ ಕೊಂಕಣಿ ಖಾರ್ವಿ ಸಮುದಾಯದ […]
ಮಾರ್ಚ್ 1 ರಂದು ನಿರ್ಕಾಣ ಸಂತ ತೋಮಸ್ ಚರ್ಚಿನಲ್ಲಿ ಧರ್ಮೋಪದೇಶದ ದಿನಾಚರಣೆ ಪ್ರಯುಕ್ತ ಚರ್ಚಿನ ಪ್ರಧಾನ ಗುರುಗಳಾದ ಫಾದರ್ ಅನಿಲ್ ರೋಶನ್ ಲೋಬೊ ಬಲಿಪೂಜೆಯನ್ನು ನಡೆಸಿ ಯೇಸು ಕ್ರಿಸ್ತರ ರೂಪಾಂತರದ ಅಗತ್ಯ ಹಾಗೂ ಮಹತ್ವದ ಬಗ್ಗೆ ತಿಳಿಸಿದರು. ಕ್ರೈಸ್ತ ಶಿಕ್ಷಣದಿಂದ ನಮ್ಮ ಜೀವನಲ್ಲಿ ನಾವು ಯಾವ ರೀತಿ ರೂಪಾಂತರ ಗೊಳ್ಳಲು ಸಾಧ್ಯ ಎಂಬುದನ್ನು ತಿಳಿಸಿದರು. ಬಳಿಕ ನಡೆದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ವಿವಿದ ತರಗತಿಯ ವಿದ್ಯಾರ್ಥಿಗಳು ಯೇಸುವಿನ ಜೀವನದ ಮೌಲ್ಯಗಳ ಬಗ್ಗೆ ವಿವಿದ ವಿನೋದವಳಿಗಳನ್ನು ಪ್ರಸ್ತುತ ಪಡಿಸಿದರು. ಪ್ರತಿ […]
ಕುಂದಾಪುರ; ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ದಿನಾಂಕ 28.02.2026 ಶನಿವಾರ ಮಧ್ಯಾಹ್ನ 2:30ಕ್ಕೆ ಶಿಕ್ಷಣಕ್ಕೆ ಸಹಭಾಗಿಗಳು ಎಂಬ ಧ್ಯೇಯ ವಾಕ್ಯದೊಂದಿಗೆ ಶಿಕ್ಷಕರಕ್ಷಕ ಸಭೆ ನಡೆಯಿತು. ಶಾಲಾ ಸಂಚಾಲಕಿ ಐರಿನ್ ಸಾಲಿನ್ಸ್ ರವರು ಅಧ್ಯಕ್ಷತೆಯನ್ನು ವಹಿಸಿದರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಸಿ ಎಸ್ ಐ ಕೃಪಾ ಚರ್ಚ್ ನ ಧರ್ಮಗುರುಗಳಾದ ರೆವೆರೆಂಡ್ ಇಮಾನುಯಲ್ ಜಯಕರರವರು ನಿರ್ವಹಿಸಿದರು . ಇವರು ತಮ್ಮ ಭಾಷಣದಲ್ಲಿ ಮಕ್ಕಳಿಗೆ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ಶಿಕ್ಷಕರು ಮತ್ತು ರಕ್ಷಕರ ಆದ್ಯ ಕರ್ತವ್ಯ ಎಂದು […]

