ಉಡುಪಿ ಬುಡೋಖನ್ ಸ್ಪೋರ್ಟ್ಸ್ ಕರಾಟೆ ಕರ್ನಾಟಕ ಇವರು ಆಯೋಜಿಸಿರುವ 22ನೆ KBI ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025 ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಉರ್ದು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಶಾಹೀಮ್ ಇವನು ಕಟ ವಿಭಾಗದಲ್ಲಿ ಪ್ರಥಮ ಬಹುಮಾನ ಕುಮಿಟೆ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಗಳಿಸಿರುತ್ತಾನೆ. ಇವನಿಗೆ ಸಿಹಾನ್ ಶೇಕ್ ಬಸ್ರೂರು ಡೋಜೋ ಟೀಮ್ ಕೆ ಡಿಎಫ್ ಕಂಡ್ಲೂರು ಇವರು ತರಬೇತಿಯನ್ನು ನೀಡಿರುತ್ತಾರೆ. ಈ ವಿದ್ಯಾರ್ಥಿಯು ಬಸ್ರೂರಿನ ಶಬ್ನಂ ಭಾನು ಹಾಗೂ ಮಕ್ಬುಲ್ […]
Motivational Team Training on “Gender Equality and Justice” at CODP ಮಂಗಳೂರು ; “ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮವನ್ನು 2025ರ ನವೆಂಬರ್ 17ರಂದು ಸಿಒಡಿಪಿಯಲ್ಲಿ ಆಯೋಜಿಸಲಾಯಿತು. KROSS ಬೆಂಗಳೂರು ಹಾಗೂ CODP®️ ಮಂಗಳೂರಿನ ಸಹಯೋಗದಲ್ಲಿ ಮಹಿಳಾ ಸದೃಢೀಕರಣ ಯೋಜನೆ ಘಟಕದಡಿ ಈ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಶ್ರೀ ರಾಜಶೇಖರ್, ಸಂಯೋಜಕ – ಮಹಿಳಾ ಸದೃಢೀಕರಣ ಯೋಜನೆ (KROSS, ಬೆಂಗಳೂರು), ಡಾ. ರೋಹನ್ ಎಸ್. ಮೊನಿಸ್, ಮುಖ್ಯ ಆಡಳಿತಾಧಿಕಾರಿ […]
ಶ್ರೀ ಮಜದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶಿರಸಿ ಇವರ ನೇತೃತ್ವದಲ್ಲಿ ಶ್ರೀ ಭಗವದ್ಗೀತಾ ಅಭಿಯಾನದಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಡೆದ ಭಗವದ್ಗೀತೆ ಕಂಠಪಾಠ ಸ್ಫರ್ಧೆಯಲ್ಲಿ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸಾಕ್ಷರ್ ಶೆಟ್ಟಿ ( 8ನೇ ತರಗತಿ ) ಹಾಗೂ ಅರ್ಥ( 5ನೇ ತರಗತಿ )ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 104ನೇ ಶ್ರೀರಾಮ ಭಜನಾ ಸಂಕೀರ್ತನ ಸಪ್ತಾಹವು ನ. 25 ರಿಂದ ಡಿ. 2ರ ಪರ್ಯಂತ ಜರುಗಲಿದೆ. ಊರ, ಪರವೂರ ಸಂತ ಮಂಡಳಿಯವರು ಭಜನಾ ಸಪ್ತಾಹದಲ್ಲಿ ಭಾಗವಹಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ವಿನಂತಿಸಿದ್ದಾರೆ.
Roy Castelino Elected President of Rachana, Catholic Chamber of Commerce & Industry ಮಂಗಳೂರು ; 26 ನೇ ಮಹಾಸಭೆಯು 16.11.25 ರಂದು ನಗರದ ಬೆಂದೂರು ಸಭಾಂಗಣದಲ್ಲಿ ನೆರವೇರಿತು. ಕ್ರೈಸ್ತ ಮುಖಂಡ ಹಾಗೂ ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅಧ್ಯಕ್ಷರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆಗೊಂಡರು. ಇತರೆ ಪದಾಧಿಕಾರಿಗಳು: ಉಪಾಧ್ಯಕ್ಷ – ಲೆಸ್ಲಿ ರೇಗೊ, ಕಾರ್ಯದರ್ಶಿ – ಎಲ್ರೊನ್ ರೊಡ್ರಿಗಸ್, ಜತೆ ಕಾರ್ಯದರ್ಶಿ – ಜೇಮ್ಸ್ ಮಾಡ್ತಾ, ಕೋಶಾಧಿಕಾರಿ – ನವೀನ್ ಲೋಬೊ […]
ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂ ಐ ಟಿ ಕೆ) ಯಲ್ಲಿ ಹದಿನೆಂಟನೇ ಪದವಿ ಪ್ರದಾನ ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಎಮ್ ಎಸ್ ಎಮ್ ಇ( ಭಾರತ ಸರ್ಕಾರ) ನಿವೃತ್ತ ಡೆಪ್ಯೂಟಿ ಡೈರೆಕ್ಟರ್ ಮತ್ತು ಎ ಎಮ್ ಎಸ್ ಇಂಡಿಯಾ ಇದರ ಕೊ ಫೌಂಡರ್ ಆಗಿರುವ ಶ್ರೀ ಗೋಪಿನಾಥ ರಾವ್, ಐಈಡಿಎಸ್ ಇವರು ಆಗಮಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಇವರು ಸರ್ಕಾರದಿಂದ ಲಭ್ಯವಿರುವ ಫಂಡಿಂಗ್ ಅವಕಾಶಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉದ್ಯೋಗಿ ಮತ್ತು […]
ಹಂಗಾರಕಟ್ಟೆ ; ಕಥೆ ಕವನಗಳು ಮೌಖಿಕ ಸಂಸ್ಕøತಿಯ ಅಡಿಪಾಯವಾಗಿದ್ದು ಇಂದಿನ ಈ ಸಾಮಾಜಿಕ ಸ್ಥಿತ್ಯಂತರ ಕಾಲಘಟ್ಟದಲ್ಲಿ ಸರಿ ತಪ್ಪುಗಳ ಮೌಲ್ಯಗಳನ್ನು ಗುರುತಿಸಲು ಸಾಧ್ಯವಿದೆ, ಅಲ್ಲದೇ ಮೌಖಿಕ ಪರಂಪರೆಯ ಜ್ಞಾನ ಮತ್ತು ವಿವೇಕವನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಸುಲಭ ಮತ್ತು ಪರಿಣಾಮಕಾರಿ ಸಾಧನವೇ ಕಥೆ ಹೇಳುವುದು ಎಂದು ರೋ| ಪಿ. ರಾಘವೇಂದ್ರ ಭಟ್ ಅಧ್ಯಕ್ಷರು ರೋಟರಿ ಉಡುಪಿ ಮಿಡ್ಟೌನ್ ಇವರು ಅಭಿಪ್ರಾಯ ಪಟ್ಟರು.ಅವರು ಇತ್ತೀಚೆಗೆ ಅಭಿವೃದ್ಧಿ ಸಂಸ್ಥೆ (ರಿ.) ಬಾಳ್ಕುದ್ರು ಹಂಗಾರಕಟ್ಟೆ ರೋಟರಿ ಉಡುಪಿ ಮಿಡ್ಟೌನ್, ಸರಕಾರಿ ಪ್ರೌಢಶಾಲೆ […]
Milagres PU College Hosts Special Talk on Research Techniques and Career Opportunities ಕಲ್ಯಾಣಪುರದ ಮಿಲಾಗ್ರೆಸ್ ಪಿಯು ಕಾಲೇಜು, ಮಾನವಿಕ ಸಂಘದ ಆಶ್ರಯದಲ್ಲಿ ನವೆಂಬರ್ 14, 2025 ರಂದು ಕಾಲೇಜಿನ ಆಡಿಯೋ ವಿಶುವಲ್ ಹಾಲ್ನಲ್ಲಿ “ಪಿಯುಸಿ ನಂತರದ ಸಂಶೋಧನಾ ತಂತ್ರಗಳು ಮತ್ತು ವೃತ್ತಿ ಅವಕಾಶಗಳು” ಕುರಿತು ವಿಶೇಷ ಉಪನ್ಯಾಸವನ್ನು ಆಯೋಜಿಸಿತ್ತು. ತಮ್ಮ ಪರಿಚಯಾತ್ಮಕ ಮಾತುಗಳಲ್ಲಿ, ಇತಿಹಾಸ ಉಪನ್ಯಾಸಕಿ ಮತ್ತು ಮಾನವಿಕ ಸಂಘದ ಸಂಚಾಲಕಿ ಶ್ರೀಮತಿ ಫ್ಲೋರಿನ್ ಡಿ’ಸಿಲ್ವಾ ಅವರು ವಿಶೇಷ ಉಪನ್ಯಾಸದ ಮಹತ್ವವನ್ನು ಎತ್ತಿ […]
ಕೋಟಾ : ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಾಡಿ ಶಾಖೆಯಲ್ಲಿ ಗಣನೀಯ ಆರ್ಥಿಕ ದುರುಪಯೋಗ ನಡೆದಿರುವುದು ಬೆಳಕಿಗೆ ಬಂದ ನಂತರ, ಅಧಿಕಾರಿಗಳು ಆಪಾದಿತ ವಂಚನೆ ಕೋಟ್ಯಂತರ ರೂಪಾಯಿಗಳಷ್ಟಿದೆ ಎಂದು ಅಂದಾಜಿಸಲಾಗಿದ್ದು, ಇದು ಕಾನೂನು ಜಾರಿ ಸಂಸ್ಥೆಗಳಿಂದ ಸಂಪೂರ್ಣ ತನಿಖೆಗೆ ಕಾರಣವಾಯಿತು. ನಿಯಮಿತ ಹಸ್ತಾಂತರ ಪ್ರಕ್ರಿಯೆಯಲ್ಲಿ ಶಾಖೆಯ ಖಾತೆಗಳಲ್ಲಿ ವ್ಯತ್ಯಾಸ ಕಂಡುಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಅಧಿಕೃತ ವರದಿಗಳ ಪ್ರಕಾರ, ಸಂಘದ ಆಡಳಿತ ಮಂಡಳಿಯ ನಿರ್ಧಾರದಂತೆ, ಶಾಖೆಯ ಉಸ್ತುವಾರಿ ವ್ಯವಸ್ಥಾಪಕ ಸುರೇಶ್ ಭಟ್ ಮತ್ತು ಕಿರಿಯ ಗುಮಾಸ್ತ ಹರೀಶ್ […]

