JANANUDI NETWORK ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುಂದಾಪುರ:ಪ್ರತಿಯೊಂದು ಕಾಯಿಲೆಯನ್ನು ಯೋಗ ವಾಸಿ ಮಾಡುತ್ತದೆ.ಆದ್ದರಿಂದ ಪ್ರತಿಯೊಬ್ಬರಿಗೂ ಯಾಂತ್ರೀಕೃತ ಯುಗದಲ್ಲಿ ಯೋಗ ಅತ್ಯಗತ್ಯ.ಯೋಗಕ್ಕೆ ಶಕ್ತಿಯಿಂದೆ. ವಿದ್ಯಾರ್ಥಿಗಳು ಯೋಗದಲ್ಲಿ ತೊಡಗಿಸಿಕೊಂಡಾಗ ಏಕಾಗ್ರತೆಯ ಕಡೆಗೆ ಗಮನ ಕೊಡುವುದರ ಜತೆಗೆ ಜೀವನದಲ್ಲಿ ಶಿಸ್ತಿನ ವಿದ್ಯಾರ್ಥಿಯಾಗಿ ಬಾಳಲು ಸಾಧ್ಯ ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಶಾಲೆಯ ಎನ್ಸಿಸಿ ಚೀಫ್ ಆಫೀಸರ್ ಭಾಸ್ಕರ್ ಗಾಣಿಗ ಹೇಳಿದರು. ಅವರು ಶುಕ್ರವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಶಾಲೆಯ 21 ಕರ್ನಾಟಕ ಬೆಟಲಿಯನ್ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛ ಭಾರತದ ಕನಸು ಹೇಗೆ ನನಸಾದೀತು ಕುರಿತು ಕಾರ್ಯಾಗಾರ ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ಮುಂಡ್ಕೂರು ವಿದ್ಯಾವರ್ದಕ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನೆರೆಹೊರೆ-ಯುವ ಸಂಸತ್ತು (ಕೇಂದ್ರ ಪುರಸ್ಕøತ ಯೋಜನೆಗಳ ಹಾಗೂ ಅನುಷ್ಠಾನದಲ್ಲಿ ಸಮುದಾಯ […]
ವರದಿ: ವಾಲ್ಟರ್ ಮೊಂತೇರೊ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ವಿಠಲ ಮೂಲ್ಯ ಆಯ್ಕೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಜರಗಲಿರುವ 13ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ವಿಠಲ ಮೂಲ್ಯ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರು-ಶಶಿಧರ್ ಶೆಟ್ಟಿ, ಗೌರವ ಸಲಹೆಗಾರರು-ರವಿರಾಜ್ ಶೆಟ್ಟಿ, ಉಪಾಧ್ಯಕ್ಷರು-ವೀಣಾ ಪೂಜಾರಿ, ಕಾರ್ಯದರ್ಶಿ-ಹರಿಣಾಕ್ಷಿ ಪೂಜಾರಿ, ಜೊತೆ ಕಾರ್ಯದರ್ಶಿ-ಬಾಲಕೃಷ್ಣ ಮಡಿವಾಳ ಕೋಶಾಧಿಕಾರಿ-ಲಲಿತಾ ಆಚಾರ್ಯ ಆರ್ಥಿಕ ಸಮಿತಿ-ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, […]
JANANUDI NETWORK ಕುಂದಾಪುರದಲ್ಲಿ ಧರ್ಮಭಗಿನಿ ರೋಸ್ಲಿಂಡಾರವರ ದೀಕ್ಷೆಯ ಸ್ವರ್ಣಮಹತ್ಸೋವ ಕುಂದಾಪುರ,ಜೂ.20: ಕುಂದಾಪುರ ಹೇರಿಕುದ್ರುವಿನ ದಿವಗಂತ ಜೋನ್ ಮತ್ತು ಆಂಜೇಲಿನ್ ಗೊನ್ಸಾಲ್ವಿಸ್ ಇವರ ಪುತ್ರಿ ರೋಸ್ಲಿಂಡಾ ಇವರು ಭಗಿನಿ ದೀಕ್ಷೆಯ ಸ್ವರ್ಣ ಸ್ವರ್ಣ ಮಹತ್ಸೋವವನ್ನು ಜೂನ್ 16 ರಂದು ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಕ್ರತಜ್ಞತೆಯ ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಆಚರಿಸಿದರು. ಈ ಪವಿತ್ರ ಬಲಿದಾನವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ| ಡಾ.ಜೆರಾಲ್ಡ್ ಐಸಾಕ್ ಲೋಬೊ ಇವರ ಪ್ರಧಾನ ಯಾಜಕತ್ವದಲ್ಲಿ ಅರ್ಪಿಸಲಾಯಿತು. ರೋಸ್ಲಿಂಡಾರವರ ಸಹೋದರ ವಂ|ಫಾ| […]
JANANUDI NETWORK ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ದತ್ತಿ ನಿಧಿಯಿಂದ ೨೫೦ ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಶಾಲಾ ದಿನಗಳನ್ನು ಮನೋರಂಜನೆಗೆ ಬಳಸಿಕೊಳ್ಳ ಬೇಡಿ, ಕಲಿಕೆಗಾಗಿಯೆ ವಿನಿಯೋಗಿಸಿ, ಶರತ್ತು ಭೇದಭಾವವಿಲ್ಲದೆ ಶುದ್ದಹ್ರದಯದಿಂದ ಎಲ್ಲರನ್ನೂ ಪ್ರೀತಿಸಿ – ಶ್ರೀ ವಿನಾಯಕಾನಂದಜೀ ಕುಂದಾಪುರ:ಜೂ.೨೦ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಸಂಯಮ, ತಾಳ್ಮೆ, ಪ್ರೀತಿಯಿಂದ, ತಮ್ಮ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ, ವಿದ್ಯಾರ್ಥಿ ಜೀವನದಲ್ಲಿ ಶಾಲಾ ದಿನಗಳನ್ನು ಮನೋರಂಜನೆಗೆ ಬಳಸಿಕೊಳ್ಳ ಬೇಡಿ, ಕಲಿಕೆಗಾಗಿಯೆ ಆ ಜೀವನವನ್ನು ಸರಿಯಾಗಿ ವಿನಿಯೋಗಿಸಿ. ಮೋಜಿನ ಕಡೆಗೆ ಗಮನಹರಿಸಿದರೆ […]
JANANUDI NETWORK ಕುಂದಾಪುರ: ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ ಕುಂದಾಪುರ, ಜೂ.18: ಇಲ್ಲಿನ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ, ಶಾಲೆಯ ಆಡಳಿತ ಮಂಡಳಿ ವತಿಯಿಂದ 2019-20 ರ ಸಾಲಿನ ಉಚಿತ ಸಮವಸ್ತ್ರ, ಬ್ಯಾಗ್ ನೋಟ್ ಪುಸ್ತಕಗಳನ್ನು ಜೂನ್ 17 ರಂದು ವಿತರಿಸಲಾಯಿತು. ಸಮವಸ್ತ್ರ ವಿತರಿಸಿದ ಸಂತ ಜೋಸೆಫ್ ವಸತಿ ನಿಲಯದ ಮೇಲ್ವಿಚಾರಕಿ ಸಿಸ್ಟರ್ ಆಶಾರವರು ಹಿತ ನುಡಿಗಳನ್ನಾಡಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಪುರಸಭೆಯ ಚರ್ಚ್ ರಸ್ತೆ ವಾರ್ಡಿನ ಪ್ರತಿನಿಧಿ […]
JANANUDI NETWORK ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿಯ ಅರಿವು ಕುಂದಾಪುರ: ಇಲ್ಲಿನ ಸೈಂಟ್ ಮೇರಿಸ್ ಪ್ರೌಢಶಾಲೆಯ ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ಚುನಾವಣಾ ಆಯೋಗದ ನಿಯಮದಂತೆ ಶಾಲಾ ವಿದ್ಯಾರ್ಥಿ ಸರಕಾರದ ಚುನಾವಣೆ ನಡೆದಿದ್ದು,ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಮತದಾನದ ಅನುಭವ ಪಡೆದುಕೊಂಡರು. ಶನಿವಾರ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ,ಮತಗಟ್ಟೆಯ ಅಧಿಕಾರಿಗಳ ಜತೆಗೆ ಎನ್ಸಿಸಿ ಕೆಡೆಟ್ಗಳ ಪೋಲಿಸ್ ಬಂದೋಬಸ್ತ್ ಮಾಡಿ ಮಾತನಾನ ನಡೆಸಿರುವುದು ವಿಶೇಷತೆಯಾಗಿದೆ. ನಾಮಪತ್ರ ಸಲ್ಲಿಕೆ, ಪರಿಶೀಲತೆ, ಹಿಂತೆಗೆತದ ಬಳಿಕ ವಿದ್ಯಾರ್ಥಿ ನಾಯಕರ ಚುನಾವಣೆಗೆ […]
ವರದಿ: ವಾಲ್ಟರ್ ಮೊಂತೇರೊ ಬೆಳ್ಮಣ್ಣು ಜೇಸಿಐಗೆ ಅತ್ಯುತ್ತಮ ಘಟಕಾಧ್ಯಕ್ಷೆ ಪ್ರಶಸ್ತಿ ಭಾರತೀಯ ಜೇಸಿಐನ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳನ್ನೊಳಗೊಂಡ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಬೆಳ್ಮಣ್ಣಿಗೆ ಪುತ್ತೂರಿನಲ್ಲಿ ಜರಗಿದ ಮಧ್ಯಂತರ ವಲಯ ಸಮ್ಮೇಳನ “ಮುಂಗಾರು” ಸಮಾರಂಭದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷೆ, ಅತ್ಯುತ್ತಮ ಸೆಷ್ಪಲ್ ಪ್ರೋಜೆಕ್ಟ್ ಪ್ರಶಸ್ತಿ, ಸಿಲ್ವರ್ ಲೋಮ್ ಆವಾರ್ಡ್ ಸೇರಿದಂತೆ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗ, ತರಬೇತಿ ವಿಭಾಗದ ಹತ್ತು ಹಲವು ವಿಶೇಷ ಮನ್ನಣೆಗಳನ್ನು ವಲಯಾಧ್ಯಕ್ಷರಾದ ಅಶೋಕ್ ಚೂಂತಾರ್ ಬೆಳ್ಮಣ್ಣು ಜೇಸಿಐನ ಅಧ್ಯಕ್ಷೆ ಶ್ವೇತಾ ಸುಭಾಸ್ರವರಿಗೆ […]
ವರದಿ: ವಾಲ್ಟರ್ ಮೊಂತೇರೊ ಕೆದಿಂಜೆ ಶಾಲೆ : ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಯು. ಸುಬ್ಬಣ್ಣ ಕಾಮತ್ ಎಜ್ಯುಕೇಶನ್ ಟ್ರಸ್ಟ್ (ರಿ.)ನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರದಿಂದ ಉಚಿತ ಪಠ್ಯ ಪುಸ್ತಕ, ಮತ್ರೆಂಗಿ ಪರಾರಿ ದಿ| ರಾಮಣ್ಣ ಶೆಟ್ಟಿಯವರ ಸ್ಮರಣಾರ್ಥ ದೇವಕಿ ರಾಮಣ್ಣ ಶೆಟ್ಟಿ ಮತ್ತು ಮಕ್ಕಳು ಹಾಗೂ ಮೊಮ್ಮಕ್ಕಳು, ಕೆದಿಂಜೆ-ಕೂಟಾಯಿ, ನಂದಳಿಕೆ ಮೂಡುಮನೆ ಗಿರಿಜಮ್ಮ ಸುಬ್ಬರಾವ್ ಸ್ಮರಣಾರ್ಥ ಅವರ ಮೊಮ್ಮಕ್ಕಳಾದ ಡಾ|| […]

