ಬಸ್ರೂರು ಸಂತ ಫಿಲಿಪ್ ನೇರಿ ಚರ್ಚಿನಲ್ಲಿ ಕ್ರೈಸ್ತ ನೀತಿ ಶಿಕ್ಷಣ ದಿನಾಚರಣೆ ಪ್ರಯುಕ್ತ ಚರ್ಚಿನ ಪ್ರಧಾನ ಧರ್ಮ ಗುರುಗಳಾದ ಫಾದರ್ ರೋಯ್ ಲೋಬೊ ಬಲಿ ಪೂಜೆ ನಡೆಸಿ ಕ್ರೈಸ್ತ ನೀತಿ ಶಿಕ್ಷಣದ ಮಹತ್ವ ಹಾಗೂ ಈ ಶಿಕ್ಷಣ ಮುಂದಿನ ಜೀವನಕ್ಕೆ ದಾರಿ ಆಗಲಿ ಎಂದರು. ಮುಖ್ಯ ಅತಿಥಿಯಾಗಿ ಫಾದರ್ ಡೆನ್ಸಿ ಸುನೀಲ್ ಮಾರ್ಟಿಸ್ ಒಳ್ಳೆಯ ಮನಸ್ಸಿನಿಂದ ಕರ್ತವ್ಯ ನಿರ್ವಹಿಸಿದಾಗ ಭಗವಂತ ಒಲಿಯುತ್ತಾನೆ ಆದ್ದರಿಂದ ದೇವರನ್ನು ಪರೀಕ್ಷಿಸಬಾರದು ಎಂದು ನುಡಿದರು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು […]

Read More

ಪಡುಕೋಣೆ : ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆಯಲ್ಲಿ ದಿನಾಂಕ 21.2.2026 ರಂದು ಬೆಂಕಿ ಇಲ್ಲದೆ ಅಡುಗೆ ತಯಾರಿ ಎಂಬ ಸ್ಫರ್ಧೆಯನ್ನು ಅಯೋಜಿಸಲಾಗಿತ್ತು. ಎಲ್ಲಾ ಮಕ್ಕಳು ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಒಂಬತ್ತು ತಂಡಗಳನ್ನು ರಚಿಸಿ ಸ್ಪರ್ಧೆಯನ್ನು ನಡೆಸಲಾಗಿತ್ತು. ಹಸಿ ತರಕಾರಿ, ಹಣ್ಣು ಮತ್ತು ಇತರೆ ಪದಾರ್ಥಗಳನ್ನು ಬಳಸಿ ಆರೋಗ್ಯಕರ ಖಾದ್ಯಗಳಾದ ಸಲಾಡಗಳು, ಪ್ರುಟ್ ಸಲಾಡ್ ಗಳು, ಲಸ್ಸಿ‌, ಚರಮುರಿ, ಕೇಕ್, ವಿವಿಧ ರೀತಿಯ ಲಡ್ಡು, ಬರ್ಫಿ, ಖಟ್ಟಾಮಿಟ್ಟಾ ಕ್ಯಾಂಡಿ, ಗೊಜ್ಜು, ಉಪ್ಪಿನಕಾಯಿ ಇನ್ನೂ ಹಲವಾರು ಖಾದ್ಯಗಳನ್ನು […]

Read More

ದಿನಾಂಕ 22.2.2026 ರ಼ಂದು ಪಡುಕೋಣೆ ಚರ್ಚ್ಚನಲ್ಲಿ ಕ್ರೆಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.. ಚರ್ಚನ ಧರ್ಮ ಗುರುಗಳಾದ ವಂದನೀಯ ಫಾ!ಪ್ರಾನ್ಸಿಸ್ ಕರ್ನೆಲಿಯೊ ಮತ್ತು ಡೊನ್ ಬೊಸ್ಕೊ ಸಂಸ್ಥೆಯ ಆಡಳಿತಾಧಿಕಾರಿಯವರಾದ ವಂದನೀಯ ಫಾ! ಅರ್ನೊಲ್ಡ್ ಮಥಾಯಸ್, ದೇವ ಪೀಠದಮಕ್ಕಳು, ಕ್ರೖಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು ಹಾಗೂ ಸುಮಾರು 400 ಮಂದಿ ಭಕ್ತರ ಜೊತೆ ಗೂಡಿ ಪವಿತ್ರ್ ಬಲಿ ಪೂಜೆಯನ್ನು ಅರ್ಪಿಸಿದರು,ಫಾ!ಅರ್ನೊಲ್ಡ್ ರವರು ಬಲಿಪೂಜೆಯ ತಮ್ಮ ಸಂದೇಶ ದಲ್ಲಿ ನಾವು ಒಳ್ಳೆ ಯದನ್ನು ಮಾಡುವಾಗ, ಹಾಗೆಯೇ ಪ್ರಾರ್ಥನೆ […]

Read More

The Annual Catechism Day was celebrated with great devotion, enthusiasm and joy at Mount Rosary Church Reported by Archibald Furtado Photographs arranged by Praveen Cutinho ಮೌಂಟ್ ರೋಸರಿ ಚರ್ಚ್‌ನಲ್ಲಿ ವಾರ್ಷಿಕ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ಭಕ್ತಿ, ಉತ್ಸಾಹ ಮತ್ತು ಸಂತೋಷದಿಂದ ಆಚರಿಸಲಾಯಿತು, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಕ್ಯಾಟೆಕಿಸಂ ಮಕ್ಕಳನ್ನು ನಂಬಿಕೆ ಮತ್ತು ಸಹಭಾಗಿತ್ವದ ರೋಮಾಂಚಕ ಅಭಿವ್ಯಕ್ತಿಯಲ್ಲಿ ಒಟ್ಟುಗೂಡಿಸಲಾಯಿತು. ಬೆಳಿಗ್ಗೆ 8.00 ಗಂಟೆಗೆ ಪವಿತ್ರ ಯೂಕರಿಸ್ಟ್‌ನೊಂದಿಗೆ ಆಚರಣೆ […]

Read More

ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಕೈಸ್ತ ಧಾರ್ಮಿಕ ಶಿಕ್ಶಣ್(Catechism) ದಿನವನ್ನು ಫೆಬ್ರವರಿ 22 ಭಾನುವಾರದಂದು ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಕ್ರಿಸ್ತ ಶಿಕ್ಶಣ ಪರೀಕ್ಶೆಯಲ್ಲಿ ಉತೀರ್ಣರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

Read More

ಮದರ್ ತೆರೆಸಾ ಶಾಲೆಯಲ್ಲಿ ದಿನಾಂಕ 14/2/2026ರಂದು ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ನಿರೂಪಣೆಯನ್ನು ಕು. ಗ್ರೇಸಿ ಇವರು ನೆರವೇರಿಸಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ಸಲುವಾಗಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಕುಮಾರಿ ಶಮಿತಾ ರಾವ್ ಹಾಗೂ ರೇನಿಟಾ ಲೋಬೋ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು,ತೀರ್ಪುಗಾರರೂ ಆಗಿರುವ ಶ್ರೀಮತಿ ಸಂಧ್ಯಾ ರಾವ್( ಕಂಟ್ರಿ ಮ್ಯಾನೇಜರ್ ಅಮೇರಿಕನ್ ಏರ್ ಲೈನ್ಸ್ ) ಶ್ರೀ ಯಶ್ ಆರ್ಯನ್ […]

Read More

ಕುಂದಾಪುರ; ಸಮ್ಮೇಳನವು ಔಪಚಾರಿಕ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು  ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆಯ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಮನೋವೈದ್ಯಶಾಸ್ತ್ರ ನರ್ಸಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ  ಶ್ರೀ ರೆಂಜುಲಾಲ್ ಯೆಶೋಧರನ್ ಅವರು  ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳು ತಮ್ಮ  ಭಾಷಣದಲ್ಲಿ, ವೈದ್ಯಕೀಯ-ಕಾನೂನು ಪ್ರಕರಣಗಳಲ್ಲಿ ದಾದಿಯರ ನಿರ್ಣಾಯಕ ಪಾತ್ರ, ಸಾಕ್ಷ್ಯ ಸಂರಕ್ಷಣೆ, ಸಂತ್ರಸ್ತರ ಆರೈಕೆ ಮತ್ತು ಕ್ಲಿನಿಕಲ್ ಅಭ್ಯಾಸದಲ್ಲಿ ಕಾನೂನು ಜವಾಬ್ದಾರಿಗಳನ್ನು ಒತ್ತಿ ಹೇಳಿದರು. ಅವರ ಭಾಷಣವು ವಿಧಿವಿಜ್ಞಾನ ನರ್ಸಿಂಗ್‌ನ ವಿಸ್ತರಿಸುತ್ತಿರುವ ವ್ಯಾಪ್ತಿ ಮತ್ತು ಅದರ […]

Read More

ಉಡುಪಿ: ನಾವು ಮಾಡುವ ಸೇವೆಗೆ ಸ್ಪಷ್ಟ ಗುರಿ ಇದ್ದಾಗ ಉತ್ತಮ ನಾಯಕನಾಗಿ ಮೂಡಿಬರಲು ಸಾಧ್ಯವಿದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಲೋಬೊ ಅಭಿಪ್ರಾಯಪಟ್ಟರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನ ಕೇಂದ್ರದಲ್ಲಿ ಉಡುಪಿ ಧರ್ಮಪ್ರಾಂತ್ಯದ ಸುವಿಚಾರ ರಾಜಕೀಯ ಸಮಿತಿ, ಶ್ರೀಸಾಮಾನ್ಯರ ಆಯೋಗ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರ ಸಹಯೋಗದೊಂದಿಗೆ ಕ್ರೈಸ್ತ ಸಮುದಾಯದ ರಾಜಕೀಯ ಮುಖಂಡರು ಹಾಗೂ ಕಾರ್ಯಕರ್ತರ ಸಹಮಿಲನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಕ್ರೈಸ್ತ ಸಮುದಾಯಕ್ಕೆ ತನ್ನದೇ ಆದ ಶಕ್ತಿ […]

Read More

ಮಂಗಳೂರು, ಫೆಬ್ರವರಿ 21, 2026: ಬಿಕರ್ನಕಟ್ಟೆ, ಮಂಗಳೂರಿನ ಇನ್ಫಂಟ್ ಜೀಸಸ್ ಶ್ರೈನ್‌ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಯಿತು. ಪವಿತ್ರ ಬಲಿಪೂಜಾ ಸಮರ್ಪಣೆಯನ್ನು ವಂ. ಸ್ವಾಮಿ ಜಾನ್ ಪಿಂಟೋ, OCD ಅವರು ನಡೆಸಿಕೊಟ್ಟರು. ತಮ್ಮ ಬೋಧನೆಯಲ್ಲಿ, ಪರೀಕ್ಷಾ ಸಮಯವು ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ಪೋಷಕರಿಗೂ ಒತ್ತಡದ ಸಮಯವಾಗಿರುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ವೈಯಕ್ತಿಕ ಅಧ್ಯಯನ ವೇಳಾಪಟ್ಟಿಯನ್ನು ರೂಪಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ನಿಯಮಿತವಾಗಿ ಓದಬೇಕು ಮತ್ತು ಪರೀಕ್ಷೆಗಳ ಸಮಯದಲ್ಲಿ ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಬೇಕು ಎಂದು […]

Read More
1 52 53 54 55 56 569