ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅಕಾಡೆಮಿ ಸಭಾಂಗಣದಲ್ಲಿ ಎಪ್ರಿಲ್‌ 05, 2025ರಂದು ʼಕಾವ್ಯಾಂ ವ್ಹಾಳೊʼ ಶೀರ್ಷಿಕೆಯಡಿ ಮಾಸಿಕ ಕವಿಗೋಷ್ಟಿಯನ್ನು ಹಮ್ಮಿಕೊಂಡಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕದಲ್ಲೇ ಪ್ರಪ್ರಥಮ ಬಾರಿ ಕೊಂಕಣಿ ಭಾಷೆಯಲ್ಲಿ ಪ್ರಬಂಧವನ್ನು ಮಂಡಿಸಿ, ಪಿಎಚ್. ಡಿ. ಮಾಡಿದ ಡೊ.ಪ್ರೇಮ್‌ ಮೊರಾಸ್‌ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಗಾಯಕಿ ರಿಶಲ್‌ ಮೆಲ್ಬಾ ಕ್ರಾಸ್ತಾರವರನ್ನು ಸನ್ಮಾನಿಸಲಾಯಿತು. […]

Read More

ವಿಶ್ವ ಆರೋಗ್ಯ ದಿನ ಮತ್ತು ಹೋಮಿಯೋಪತಿ ಸಪ್ತಾಹದ ಹಿನ್ನೆಲೆಯಲ್ಲಿ, ಏಪ್ರಿಲ್ 7, 2025 ರಂದು ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಮತ್ತು FMCI ನ ನಿಯೋಜಿತ ನಿರ್ದೇಶಕ ಮತ್ತು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (FMHMCH) ಆಡಳಿತಾಧಿಕಾರಿ ರೆವರೆಂಡ್ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ. 07.04.2025 ರಿಂದ 12.04.2025 ರವರೆಗೆ ಆಚರಿಸಲಾಗುವ ವಿಶ್ವ ಹೋಮಿಯೋಪತಿ ಸಪ್ತಾಹವು FMHMCH ನ […]

Read More

ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ಬಹಳ ವಿಜೃಂಭಣೆಯಿಂದ ಮುಕ್ತಾಯ ಗೊಂಡಿತು.  ಐ ಎಂ ಜೆ ವಿದ್ಯಾಸಂಸ್ಥೆಗಳ ಛೇರ್ಮನ್ ರಾದ ಶ್ರೀಯುತ ಸಿದ್ದಾರ್ಥ ಜೆ ಶೆಟ್ಟಿ ಯವರು ಟ್ರೋಫಿ ಬಿಡುಗಡೆಮಾಡಿ ಚಾಲನೆ ಕೊಟ್ಟ ಈ ಸ್ಪರ್ಧಾಕೂಟದಲ್ಲಿ  ರಾಜ್ಯದ ವಿವಿದ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನ ಪ್ರದರ್ಶಿಸಿ ಎಲ್ಲಾ ಪ್ರೇಕ್ಷಕರನ್ನು ರಂಜಿಸಿದರು. ಎಲ್ಲಾ ವಿಭಾಗದ ವಿಜೇತರಿಗೆ ನಗದು ಬಹುಮಾನದ ಜೊತೆ […]

Read More

ಕೋಲಾರ,ಏ.04: ಕೆಜಿಎಫ್‍ನ ಡಾ.ತಿಮ್ಮಯ್ಯ ತಾಂತ್ರಿಕ ವಿದ್ಯಾಲಯದಲ್ಲಿ 2025-26ನೇ ಸಾಲಿನ ಸಿಇಟಿ ಪರೀಕ್ಷೆಗೆ ಪಿಯುಸಿ ವಿದ್ಯಾರ್ಥಿಗಳನ್ನು ಸನ್ನದ್ದಗೊಳಿಸಲು ಉಚಿತ ಅಣುಕು ಸಿಇಟಿ ಪರೀಕ್ಷೆಯನ್ನು ಏಫ್ರಿಲ್ 6 ರ ಭಾನುವಾರ ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗುವುದೆಂದು ಪ್ರಾಂಶುಪಾಲ ಸೈಯದ್ ಅರಿಫ್ ತಿಳಿಸಿದ್ದಾರೆ.ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಬರುವ ವಿದ್ಯಾರ್ಥಿಗಳು ಅಣುಕು ಸಿಇಟಿ ಟೆಸ್ಟ್‍ಗೆ ತಮ್ಮ ಹೆಸರುಗಳನ್ನು ನೊಂದಯಿಸಿಕೊಂಡು ಭಾನುವಾರ ಪರೀಕ್ಷೆ ಬರೆಯಲು ಅನ್‍ಲೈನ್ ಮೂಲಕ ತಮ್ಮ ಹೆಸರುಗಳನ್ನು ಕಾಲೇಜಿನ ತಿತಿತಿ.ಜಡಿಣಣiಣ.eಜu.iಟಿ ವೆಬ್‍ಸೈಟ್ ಅಥವಾ ಕಾಲೇಜಿನಲ್ಲಿ […]

Read More

ಶ್ರೀನಿವಾಸಪುರ.ಏ.4. ಬೆಲೆ ಕುಸಿತದಿಂದ ಕಂಗಾಲಾಗಿರುವ ಟೊಮೇಟೊ ಆಲೂಗಡ್ಡೆ ಪ್ರತಿ ಕೆಜಿಗೆ 10 ರೂ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ರೈತರ ರಕ್ಷಣೆ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ತೋಟಗಾರಿಕೆ ಮಂತ್ರಿಗಳನ್ನು ಒತ್ತಾಯಿಸಿದರು.ವ್ಯವಸಾಯ ಮನೆ ಮಕ್ಕಳೆಲ್ಲಾ ದುಡಿದು ದುಡಿದು ಉಪವಾಸ ಸಾಯ ಎಂಬ ಗಾಧೆಯಂತೆ ರೈತನ ಬದುಕು ನೀರಿನ ಮೇಲೆ ಗುಳ್ಳೆ ಇದ್ದಂತಾಗಿದೆ. ಬೆಳೆ ಇದ್ದರೆ ಬೆಲೆಯಿಲ್ಲ, ಬೆಲೆಯಿದ್ದರೆ ಬೆಳೆಯಿಲ್ಲದಂತಾಗಿದೆ. ಆದರೂ ಸರಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೃಷಿ ಆಧಾರಿತ […]

Read More

ಬ್ರಹ್ಮಾವರ; ಕರ್ನಾಟಕದ ಹೋಲಿ ಟ್ರಿನಿಟಿ ಪ್ರಾಂತ್ಯದ ಕ್ಯಾಪುಚಿನ್‌ಗಳು ಏಪ್ರಿಲ್ 3, 2025 ರಂದು ಬ್ರಹ್ಮಾವರದ ಹೋಲಿ ಫ್ಯಾಮಿಲಿ ಚರ್ಚ್‌ನಲ್ಲಿ ದೇವರ ಸೇವಕ ಫಾದರ್ ಆಲ್ಫ್ರೆಡ್ ರೋಚ್, OFM ಕಾಪುಚಿನ್ ಅವರ ಜನ್ಮ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಆಯೋಜಿಸಿದ್ದರು. ಈ ಗಂಭೀರ ಸಂದರ್ಭದಲ್ಲಿ ವಿವಿಧ ಪ್ಯಾರಿಷ್‌ಗಳಿಂದ ಬಂದ ಸನ್ಯಾಸಿಗಳು, ಪಾದ್ರಿಗಳು, ಧಾರ್ಮಿಕ ಮತ್ತು ನಿಷ್ಠಾವಂತರು ಭಾಗವಹಿಸಿ, ಫಾದರ್ ಆಲ್ಫ್ರೆಡ್ ರೋಚ್ ಅವರ ಜೀವನ ಮತ್ತು ಪರಂಪರೆಗೆ ಗೌರವ ಸಲ್ಲಿಸಿದರು. ಕರ್ನಾಟಕದ ಹೋಲಿ ಟ್ರಿನಿಟಿ ಪ್ರಾಂತ್ಯದ ಪ್ರಾಂತೀಯ OFM ಕಾಪುಚಿನ್ […]

Read More

ಏಪ್ರಿಲ್ 03, 2025 ರಂದು MRTC ಯಲ್ಲಿ ಅಗತ್ಯವಿರುವ ಮಕ್ಕಳು, ಪೋಷಕರು ಮತ್ತು ಸಾರ್ವಜನಿಕರಿಗಾಗಿ ಫಿಸಿಯೋಥೆರಪಿ, ಸ್ಪೀಚ್ ಥೆರಪಿ ಮತ್ತು ಕೌನ್ಸೆಲಿಂಗ್ ಶಿಬಿರವನ್ನು ನಡೆಸಲಾಯಿತು. ಸಂಸ್ಥಾಪಕ ವ್ಯವಸ್ಥಾಪಕ ಟ್ರಸ್ಟಿ ಡಾ. ಎಡ್ವರ್ಡ್ ಲೋಬೊ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಗತ್ಯವಿರುವ ಮಕ್ಕಳಿಗೆ ಮನೆ ಬಾಗಿಲಿಗೆ ಅಗತ್ಯವಿರುವ ಚಿಕಿತ್ಸೆ ಮತ್ತು ಚಿಕಿತ್ಸೆಯನ್ನು ಸಾಧ್ಯವಾಗಿಸುವಲ್ಲಿ ಕೇಂದ್ರದ ಪ್ರಯತ್ನಗಳನ್ನು ವಿವರಿಸಿದರು ಮತ್ತು ಪೋಷಕರು ಅದನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು. ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಜೋಸೆಫ್ ನೊರೊನ್ಹಾ ಈ ಸಂದರ್ಭದಲ್ಲಿ ಸೂಕ್ತವಾಗಿ ಮಾತನಾಡಿದರು ಮತ್ತು ಮಕ್ಕಳ […]

Read More

ಗಂಗೊಳ್ಳಿ; ಧರ್ಮಾಚರಣೆ ಆಯೋಗದ ಮುಂದಾಳತ್ವದಲ್ಲಿ ಮಾರ್ಚ್ 30 ಭಾನುವಾರದಂದು ಧರ್ಮಾಚರಣೆ ಸಮಿತಿಯ ಸದಸ್ಯರಿಗೆ ತರಬೇತಿ ಮತ್ತು ಧರ್ಮಾಚರಣೆಯ ಪ್ರಮುಖ ವಿಷಯಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಚರಣೆ ಆಯೋಗದ ನಿರ್ದೇಶಕರಾದ ವಂದನಿಯ ಗುರು ವಿಲ್ಸನ್ ಡಿಸೋಜರವರು ಹಾಜರಿದ್ದರು. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಗುರು ಥಾಮಸ್ ರೋಶನ್ ಡಿಸೋಜರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆಯೋಗದ ಸಂಚಾಲಕಿ ಶ್ರೀಮತಿ ಜೆನ್ನಿ ಬುತ್ತೇಲ್ಲೊರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಿವನ್ ರೆಬೆರೊರವರು ವಂದಿಸಿದರು.

Read More

ಕುಂದಾಪುರ ;ಸ್ಥಳೀಯ ಯುಬಿಯಂಸಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸಿ ಎಸ್ ಐ ಕೃಪಾ ವಿದ್ಯಾಲಯ, ಇಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ರೀತಿಯ ಚಟುವಟಿಕೆಗಳಿಂದ ಕೂಡಿದ 5 ದಿನಗಳ ಶಿಬಿರವು 01/04/2025 ರಂದು ಶ್ರೀಮತಿ ಸವಿತಾ ಇವರ ಸಂಯೋಜನೆ ಹಾಗೂ ಅವರ ತಂಡದ ಮೂಲಕ ಆರಂಭವಾಯಿತು. ಕಾರ್ಯಕ್ರಮಗಳು ಶ್ರೀ ದೀಪಕ್ ತಾಂಡವ ನೃತ್ಯ ಶಾಲೆ ಇವರು ಹಾಗೂ ಗಣ್ಯರ ಸಹಕಾರದೊಂದಿಗೆ ದೀಪ ಬೆಳಗಿ ಉದ್ಘಾಟನೆಗೊಂಡಿತು.ಶ್ರೀಮತಿ ಐರಿನ್ ಸಾಲಿನ್ಸ್,ಸಂಚಾಲಕರು,ಸಿಎಸ್ಐ ಕೃಪಾ ದೇವಾಲಯದ ಧರ್ಮಗುರು ಇಮ್ಯಾನ್ಯುಯಲ್ ಜೈಕರ್ , ಮುಖ್ಯ ಶಿಕ್ಷಕಿ […]

Read More
1 4 5 6 7 8 407