ಮೂಡುಬಿದಿರೆ: ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.30ರಂದು ಮೂಡುಬಿದಿರೆ ಕನ್ನಡ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಡಿ. ಶೆಟ್ಟಿ ಅವರು ಸ್ವಾಗತಿಸಿ, ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಘದ ಅಭಿವೃದ್ಧಿಗೆ ಕಾರಣರಾದ ಎಲ್ಲಾ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅವರು, 2025-26ನೇ ಸಾಲಿನಲ್ಲಿ ಸಂಘವು 81.68 ಕೋಟಿ ರೂ. ವಹಿವಾಟು ನಡೆಸಿ, […]
ಕುಂದಾಪುರ: ಇಂದಿನ ವಿದ್ಯಾರ್ಥಿಗಳು ರಾಷ್ಟ್ರದ ಉಜ್ವಲ ಭವಿಷ್ಯದ ಶಿಲ್ಪಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಹೋಟೆಲ್ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು.ಅವರು ಆಗಸ್ಟ್ 28ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆದ “ಕುಂದಗನ್ನಡದ ಮಾಳಿ-ಗುಡ್ಗ್ -ಮಿಂಚ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಭವಿಷ್ಯದಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶಿಷ್ಟವಾದ ಕುಂದಾಪುರ ಕನ್ನಡ ಭಾಷೆಯ ಕುರಿತು ಹಮ್ಮಿಕೊಂಡ ಈ ಕಾರ್ಯಕ್ರಮ ಮುನ್ನುಡಿಯಾಗಲಿ ಎಂದು ಶುಭಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಕುಂದಾಪುರ: ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು. ನಮ್ಮ ಹಿರಿಯರು ಉಳಿಸಿಕೊಂಡು ಬಂದ ಅಸ್ಮಿತೆಯನ್ನು ಮಕ್ಕಳಾದ ನೀವು ಮುಂದುವರೆಸಿಕೊಂಡು ಹೋಗಬೇಕು ಎಂದು ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ಸಿದ್ದಾಪುರ ಅಭಿಪ್ರಾಯಪಟ್ಟರು.ಅವರು ಆಗಸ್ಟ್ 31ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಕನ್ನಡ ವಿಭಾಗವು ಆಯೋಜಿಸಿದ್ದ “ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ”ಯ ಅಂಗವಾಗಿ ಹಮ್ಮಿಕೊಂಡ “ಕುಂದಗನ್ನಡದ ವೈಶಿಷ್ಟ್ಯತೆ” ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.ನಾವು […]
ಶಿರೂರು: ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಎಲ್ ಕೆ.ಜಿ.ಯಿಂದ 2ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಬಾಲರಾಧೆ ಮತ್ತು ಬಾಲಗೋಪಾಲ ಸ್ಪರ್ಧೆಯನ್ನು ಉತ್ಸಾಹದಿಂದ ಆಯೋಜಿಸಲಾಯಿತು.ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶ್ರೀಕೃಷ್ಣ ಮತ್ತು ರಾಧೆಯ ವಿವಿಧ ವೇಷಭೂಷಣಗಳನ್ನು ಧರಿಸಿ ಸಂಭ್ರಮದಿಂದ ಪಾಲ್ಗೊಂಡರು. ಬೆಣ್ಣೆ ಮಡಕೆಯೊಂದಿಗೆ ಶ್ರೀಕೃಷ್ಣನ ಬಾಲ್ಯಲೀಲೆಗಳನ್ನು ಬಿಂಬಿಸುವ ಮನಮೋಹಕ ದೃಶ್ಯಾವಳಿಗಳು ನೋಡುಗರ ಮನಸೂರೆಗೊಂಡವು ಸ್ಪರ್ಧೆಯ ನಿರ್ಣಾಯಕರಾಗಿ ಸಂಸ್ಥೆಯ ಶಿಕ್ಷಕಿಯರಾದ ಕುಮಾರಿ ವಿದ್ಯಾಶ್ರೀ, ಕುಮಾರಿ ಅನುಷಾ, ಶ್ರೀಮತಿ ನಾಗರತ್ನ ಹಾಗೂ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಕಾರ್ಯನಿರ್ವಹಿಸಿದರು. […]
ಬಾರ್ಕೂರ್, ಆಗಸ್ಟ್ 31, 2026: ಆಗಸ್ಟ್ 31 ರ ಬೆಳಿಗ್ಗೆ ಬಾರ್ಕೂರಿನ ರಾಷ್ಟ್ರೀಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಎನ್ಐಟಿಐ) ಕತ್ತಲೆಯ ಸ್ಪರ್ಶದಿಂದ ಬೆಳಗಿತು. ಲೆಕ್ಕವಿಲ್ಲದಷ್ಟು ಪಾಠಗಳು, ಪರೀಕ್ಷೆಗಳು, ಸಾಧನೆಗಳು ಮತ್ತು ಆಚರಣೆಗಳಿಗೆ ಸಾಕ್ಷಿಯಾಗಿದ್ದ ಪರಿಚಿತ ಕ್ಯಾಂಪಸ್ ಆ ದಿನ ವಿಭಿನ್ನ ನೋಟವನ್ನು ಹೊಂದಿತ್ತು. ಉಡುಪಿ ಜಿಲ್ಲೆಯಾದ್ಯಂತದ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳು – ಶಿಕ್ಷಕರು, ನಿರ್ವಹಣಾ ಪ್ರತಿನಿಧಿಗಳು, ಹಳೆಯ ವಿದ್ಯಾರ್ಥಿಗಳು, ತಾಂತ್ರಿಕ ಶಿಕ್ಷಣ ಭ್ರಾತೃತ್ವ, ಸ್ನೇಹಿತರು, ಅಭಿಮಾನಿಗಳು ಮತ್ತು ಹಿತೈಷಿಗಳು – ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿದರು – […]
ಚಿತ್ತೂರು ಗ್ರಾಮದ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಕೊಲ್ಲೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಭೀಮಾಶಂಕರ ಸರ್ ಅವರ ಮೆಚ್ಚುಗೆ! ಚಿತ್ತೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳಲ್ಲಿರುವ ಪ್ರತಿಭೆ ಮತ್ತು ಸೃಜನಶೀಲತೆಗೆ ಸೂಕ್ತ ವೇದಿಕೆ ದೊರೆತರೆ, ಅವರು ಸಮಾಜಕ್ಕೆ ಅರ್ಥಪೂರ್ಣ ಸಂದೇಶ ನೀಡಬಲ್ಲರು ಎಂಬುದಕ್ಕೆ ಚಿತ್ತೂರು ಗ್ರಾಮದ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿಗಳ ಈ ವಿಶೇಷ ಚಟುವಟಿಕೆ ಉತ್ತಮ ಉದಾಹರಣೆಯಾಗಿದೆ. ಶಾಲೆಯ […]
ಹೆರಾಡಿಯ ಶ್ರೀ ವಿದ್ಯಾಶಾ ವಿದ್ಯಾಮಾನ್ಯ ರಾಷ್ಟ್ರೀಯ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಮುದ್ದು ಕೃಷ್ಣ ವೇಷಭೂಷಣ ಸ್ಪರ್ಧೆ ನಡೆಯಿತು ಹೆರಾಡಿಯ ಶ್ರೀ ವಿದ್ಯಾಶಾ ವಿದ್ಯಾಮಾನ್ಯ ರಾಷ್ಟ್ರೀಯ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ವಿದ್ಯಾರ್ಥಿಗಳಿಗಾಗಿ ಮುದ್ದು ಕೃಷ್ಣ (ಪುಟ್ಟ ಕೃಷ್ಣ) ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬಾರ್ಕೂರಿನ ನ್ಯಾಷನಲ್ ಹೈಸ್ಕೂಲಿನ ನಿವೃತ್ತ ಹಿರಿಯ ದರ್ಜೆಯ ಶಿಕ್ಷಕಿ ಶ್ರೀಮತಿ ಜ್ಯೋತಿ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಿಖಿತಾ ಕೊಠಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. […]
ಉಡುಪಿ: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವೊಂದು ಪ್ರಕರಣಗಳನ್ನು ಅತೀ ಶೀಘ್ರದಲ್ಲಿ ಬಯಲಿಗೆಳೆದು ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸಿ ಸಮುದಾಯದ ಜನರಲ್ಲಿ ವಿಶ್ವಾಸವನ್ನು ಮೂಡಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅವರ ಇಲಾಖೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಮುದಾಯದ ಪರವಾಗಿ ಬುಧವಾರ ಅಭಿನಂದಿಸಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಪದಾಧಿಕಾರಿಗಳ ನಿಯೋಗ ಅಭಿನಂದನೆಯನ್ನು ತಿಳಿಸಿತು.ಈ ವೇಳೆ ಮಾತನಾಡಿದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ […]
ಬದ್ಯಾರ್ನ ಸೇಂಟ್ ರಾಫೆಲ್ ಚರ್ಚ್ನಲ್ಲಿ ಪಾವ್ಸಾ ಗಮ್ಮತ್ ಸಾಂಸ್ಕೃತಿಕ ಉತ್ಸವ ಮತ್ತು ಕೊಂಕಣಿ ಮಾನ್ಯತ್ ದಿವಸ್ ಆಚರಿಸಲಾಯಿತು ಬದ್ಯಾರ್ನ ಸೇಂಟ್ ರಾಫೆಲ್ ಚರ್ಚ್, ಆಗಸ್ಟ್ 30, 2026 ರಂದು ಬೆಳಿಗ್ಗೆ 10.00 ಗಂಟೆಗೆ ಭತ್ತದ ಗದ್ದೆ ಕ್ರೀಡಾಕೂಟ ಕಾರ್ಯಕ್ರಮವನ್ನು ಆಯೋಜಿಸಿತು. ವಿವಿಧ ಸಾಂಪ್ರದಾಯಿಕ ಆಟಗಳು ಮತ್ತು ಚಟುವಟಿಕೆಗಳನ್ನು ನಡೆಸಲಾಯಿತು, ಇದು ಪ್ಯಾರಿಷಿಯನ್ನರನ್ನು, ವಿಶೇಷವಾಗಿ ಯುವಕರನ್ನು ವಿನೋದ, ತಂಡದ ಕೆಲಸ ಮತ್ತು ಸಹಭಾಗಿತ್ವದ ಮನೋಭಾವದಿಂದ ಒಟ್ಟುಗೂಡಿಸಿತು. ಈ ಸಂದರ್ಭದಲ್ಲಿ, ಕೊಂಕಣಿ ಭಾಷಾ ಗುರುತಿಸುವಿಕೆ ದಿನವನ್ನು ಸಹ ಅರ್ಥಪೂರ್ಣವಾಗಿ ಆಚರಿಸಲಾಯಿತು, […]

