Pastoral Visit to St Raphael Church Badyar and blessing of renovated Church Cemetery ಬದ್ಯಾರ್, ಅಕ್ಟೋಬರ್ 11: ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು ಅಕ್ಟೋಬರ್ 11 ರಿಂದ 12 ರವರೆಗೆ ಬೆಳ್ತಂಗಡಿಯ ಸಂತ ರಾಫೆಲ್ ಚರ್ಚ್ಗೆ ಧರ್ಮಗುರುಗಳ ಭೇಟಿಯಲ್ಲಿದ್ದರು.ಬದ್ಯಾರ್ನ ಚರ್ಚಿನ ಧರ್ಮಗುರು ವಂ। ರೋಶನ್ ಕ್ರಾಸ್ತಾ, ಪಾಲನ ಮಂಡಳಿ ಉಪಾಧ್ಯಕ್ಷೆ ಪ್ರೇಮಲತಾ ಫ್ರಾಂಕ್, ಬೆಥನಿ ಕಾನ್ವೆಂಟ್ನ ಸುಪೀರಿಯರ್ ಸಿಸ್ಟರ್ ಜಾನೆಟ್ ರೇಗೊ ಮತ್ತು ಭಕ್ತಾಧಿಗಳು ಶನಿವಾರ ಬಿಷಪ್ಗೆ […]
“Kalarpana 2025” program of talent and creativity at Milagris College Photography and reported by Ganesh Nayak ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು, ಐಕ್ಯೂಎಸಿ ಸಹಯೋಗದೊಂದಿಗೆ ಲಲಿತಕಲಾ ಕ್ಲಬ್ ಆಯೋಜಿಸಿದ್ದ ಪ್ರತಿಭೆ ಮತ್ತು ಸೃಜನಶೀಲತೆಯ ರೋಮಾಂಚಕ ಆಚರಣೆ, ಕಲಾರ್ಪಣ 2025 ಅನ್ನು ಆಯೋಜಿಸಿತು. ಇಡೀ ಕಲಾರ್ಪಣ 2025 ಅನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳು ಎಲ್ಲಾ ವಿಧಗಳು ಮತ್ತು ಪ್ರಕಾರದ ಥೀಮ್ಗಳೊಂದಿಗೆ ಪ್ರಸ್ತುತಪಡಿಸಿದರು, ಅವರ ಅದ್ಭುತ ವ್ಯಾಪ್ತಿ ಮತ್ತು ಬಹುಮುಖತೆಯನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಯಕ್ಷಗಾನ, ಭರತನಾಟ್ಯ, […]
Our Lady of Miracles Church, Milagres, Mangalore – Sacrament of Confirmation for fifty children ಮಂಗಳೂರಿನ ಮಿಲಾಗ್ರಿಸ್ನ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್ ಪೆಂಟೆಕೋಸ್ಟಲ್ ಅನುಭವವನ್ನು ಹೊಂದಿದ್ದು, ಐವತ್ತು ಮಕ್ಕಳಿಗೆ ದೃಢೀಕರಣದ ಸಂಸ್ಕಾರವನ್ನು ನೀಡಲಾಯಿತು. ಬಿಷಪ್ ಪೀಟರ್ ಪಾಲ್ ಸಲ್ಡಾನ್ಹಾ ಅವರನ್ನು ಮಕ್ಕಳು ಸ್ವಾಗತಿಸಿದರು. ಅವರು ಸಂಸ್ಕಾರದ ಮಹತ್ವದ ಕುರಿತು ಮಕ್ಕಳೊಂದಿಗೆ ಮಾತನಾಡಿದರು. ಮಕ್ಕಳು ತರಗತಿಯಲ್ಲಿ ಉತ್ಸಾಹಭರಿತರಾಗಿ ಭಾಗವಹಿಸಿದರು. ಪ್ಯಾರಿಷ್ ಪಾದ್ರಿಗಳು ಪವಿತ್ರ ಯೂಕರಿಸ್ಟ್ನಲ್ಲಿ ಬಿಷಪ್ನೊಂದಿಗೆ ಆಚರಿಸಿದರು. ಶ್ರೀ ಸಿಲ್ವೆಸ್ಟರ್ ಮಸ್ಕರೇನ್ಹಸ್ […]
ಕುಂದಾಪುರ ಎಚ್ಐವಿ ಏಡ್ಸ್ ಜಾಗೃತಿ ಅಭಿಯಾನದ ಅಂಗವಾಗಿ ಮೂಡ್ಲಾಕಟ್ಟೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಫ್ಲ್ಯಾಶ್ ಮಾಬ್ ಮತ್ತು ಬೀದಿ ನಾಟಕವನ್ನು ನಡೆಸಿದರು.ಉಡುಪಿ ಜಿಲ್ಲಾಡಳಿತ ಸ್ಥಳೀಯ ಆರೋಗ್ಯ ಇಲಾಖೆಗಳು, ಭಾರತೀಯ ರೆಡ್ ಕ್ರಾಸ್, ಮೂಡ್ಲ ಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸನ್ ರೈಸ ರೋಟರಿ ಕ್ಲಬ್ ಕುಂದಾಪುರ ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮವು ಐಸಿಟಿಸಿ ಜಾಗೃತಿಯನ್ನು ತೀವ್ರಗೊಳಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದಲ್ಲಿ ಡಾ. ಚಂದ್ರ ಮರಕಾಲ ಆಡಳಿತ ವೈದ್ಯಾಧಿಕಾರಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇವರು […]
ಕುಂದಾಪುರ : ಕುಂದಾಪುರ ನಗರದ ಮದ್ದುಗುಡ್ಡೆ ಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಮಿಥುನ್ ಖಾರ್ವಿ, ಚಂದ್ರ ಪೂಜಾರಿ, ರೆಹಮತ್, ನಿರಂಜನ್ ನಾಯಕ್ ಎಂದು ಗುರುತಿಸಲಾಗಿದೆ. ಕುಂದಾಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ : ದಿನಾಂಕ 12/10/2025 ರಂದು 23:30 ಗಂಟೆಗೆ ಕುಂದಾಪುರ ಕಸಬಾ ಗ್ರಾಮದ ಮದ್ದುಗುಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ […]
ಕುಂದಾಪುರ; 03/10/2025 ರಂದು ಸಂಜೆ ಮೀನಾಕ್ಷಿ ಮತ್ತು ಮಗಳು ಜ್ಯೋತಿಯೊಂದಿಗೆ ಕುಂದಾಪುರ KSRTC ಬಸ್ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ ಕಡೆಗೆ ಸರ್ವಿಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ BSNL Office ಹತ್ತಿರ ಹಿಂದಿನಿಂದ ಮೋಟಾರ್ ಸೈಕಲ್ ನಲ್ಲಿ ಬಂದು ಇಬ್ಬರು ವ್ಯಕ್ತಿಗಳು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಸುಲಿಗೆ ಮಾಡಿ ಹೋಗಿದ್ದರು, ಈ ಪ್ರಕರಣವನ್ನು ಫಿರ್ಯಾದಿದಾರು, ನೀಡಿದ ದೂರಿನ ಮೇರೆಗೆ ಕುಂದಾಪುರ ಠಾಣಾ ಅಪರಾಧ ಕ್ರಮಾಂಕ : 125/2025 ಕಲಂ: 309(4) BNS Act ರಂತೆ ಪ್ರಕರಣ ದಾಖಲಾಗಿತ್ತು […]
ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಶಂಕರನಾರಾಯಣದಲ್ಲಿ ಅಕ್ಟೋಬರ್ 9, 2025 ರಂದು ವಿಶ್ವ ಪೋಸ್ಟ್ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಾಗೂ ಕೀ ನೋಟ್ ಸ್ಪೀಕರ್ ಆಗಿ ಶ್ರೀ ಪ್ರವೀಣ ನಾಯಕ್ ಬಾಳೆಕೊಡ್ಲು, ಹಾಲಾಡಿ 76ರ ಶಾಖಾ ಅಂಚೆಮಾಸ್ಟರ್ ಮತ್ತು ಜೇಸಿಐ ಶಂಕರನಾರಾಯಣ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.ಶ್ರೀ ಪ್ರವೀಣ ನಾಯಕ್ ಅವರು ಅಂಚೆ ಇಲಾಖೆಯ ಇತಿಹಾಸ, ಅದರ ಕಾರ್ಯಪದ್ಧತಿ ಹಾಗೂ ಇಂದಿನ ಡಿಜಿಟಲ್ ಯುಗದಲ್ಲಿಯೂ ಅಂಚೆಯ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಹಮ್ಮಿ ಕೊಳ್ಳಲಾಯಿತು . ಪಡುಬಿದ್ರೆಯಲ್ಲಿರುವ ಪಿಪಿ ವುವನ್ ಮತ್ತು ಎಫ್ಐಬಿಸಿ ಬ್ಯಾಗ್ಸ್ ತಯಾರಿಕಾ ಕೈಗಾರಿಕೆಯಾದ ಬ್ರೈಟ್ ಫ್ಲೆಕ್ಸಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಇಲ್ಲಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಯಿತು. ಕೈಗಾರಿಕೆಯಲ್ಲಿ ಬ್ಯಾಗ್ ಗಳನ್ನು ಹೇಗೆ ತಯಾರಿಸುತ್ತಾರೆ ಎಂಬುದನ್ನು ನೇರವಾಗಿ ತೋರಿಸುವುದರ ಮೂಲಕ ಚೆನ್ನಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುವ ಬಗೆಯನ್ನು ಅರಿತರು. ಈ […]
(ಚಿತ್ರ ಸಾಂದಾರ್ಭಿಕ) ಕುಂದಾಪುರ; ಚಲಿಸುತ್ತಿದ್ದ ಬೈಕಿನ ಮೇಲೆ ಚಿರತೆಯೊಂದು ನಡೆಸಿದ ಪರಿಣಾಮ ಬೈಕ್ ಆಯತಪ್ಪಿ ರಸ್ತೆಗೆ ಉರುಳಿಬಿದ್ದು ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕೋಟೇಶ್ವರ ಸಮೀಪ ಕಟ್ಕೆರೆಯಲ್ಲಿ ಅ. 4ರಂದು ರಾತ್ರಿ ಸಂಭವಿಸಿದೆ.ಕೋಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕುಂದಾಪುರ ಗಾಯಗೊಂಡವರು. ಅವರು ಕಾರ್ಯ ನಿಮಿತ್ತ ತೆರಳಿ ಹೊರಗೆ ಹೋಗಿದ್ದವರು ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಮರಳುತ್ತಿದಾಗ ರಸ್ತೆ ಅಂಚಿನಿಂದ ಬೈಕ್ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿತು. ಪ್ರವೀಣ್ […]

