ಕುಂದಾಪುರ ವಲಯ ಮಟ್ಟದ ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿ ಶ್ರೀನಿಧಿ ಡಿ ಶೆಟ್ಟಿ ಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಕುಂದಾಪುರ ವಲಯ ಮಟ್ಟದ ಹೈಸ್ಕೂಲ್ ವಿಭಾಗದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ […]
ಉಡುಪಿ ; ಟೆಂಪೊ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರೇಕ್ಷಾ (22) ದುರ್ಮರಣ ಹೊಂದಿರುವ ದಾರುಣ ಘಟನೆ ಪಡುಬಿದ್ರಿ ಸಮೀಪ ನಡೆದಿದೆ. ಅವರು ವಾಮಂಜೂರು ಕರಾವಳಿ ಕಾಲೇಜಿನ ಅಂತಿಮ ವರ್ಷದ ಡಿ ಫಾರ್ಮ್ ವಿದ್ಯಾರ್ಥಿನಿಯಾಗಿದ್ದರು.ಮೃತರು ತಾಯಿ ಮತ್ತು ಹಿರಿಯ ಸಹೋದರನನ್ನು ಅಗಲಿದ್ದಾರೆ. ನಡ್ಸಾಲು ಬಿಲ್ಲಿ ತೋಟ ನಿವಾಸಿಯಾದ ಪ್ರೇಕ್ಷಾ ವಾಮಂಜೂರು ಕರಾವಳಿ ಕಾಲೇಜಿನ ವಿದ್ಯಾರ್ಥಿನಿ. ಕಾಲೇಜಿನ ಪರೀಕ್ಷೆ ಮುಗಿಸಿ ಮನೆಯತ್ತ ಮರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮಂಗಳೂರು ದಿಕ್ಕಿಗೆ ಸೇರುವ ಸರ್ವಿಸ್ […]
ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ16 ನವೆಂಬರ್ 2025 ರಂದು ವಾರ್ಷಿಕ ಕ್ರೀಡಾಕೂಟವನ್ನು ಅತ್ಯುತ್ಸಾಹದಿಂದ ಆಯೋಜಿಸಲಾಯಿತು. ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ಶಮಿತಾ ರಾವ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ,ಶಾಲಾ ಮುಖ್ಯೋಪಾಧ್ಯಾಯಿನಿ, ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಭಾಗವಹಿಸಿದರು. ಪ್ರಾಥಮಿಕ ಹಾಗೂ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು . ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ರೆನಿಟಾ ಲೋಬೊ ಹಾಗೂ ಸಾಧಕ ಕ್ರೀಡಾಪಟುಗಳು […]
ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯ 1 ರಿಂದ 4 ನೇ ತರಗತಿಗಳ 17 ನೇ ವಾರ್ಷಿಕ ದಿನಾಚರಣೆಯು 27 ನವೆಂಬರ್ 2025 ರಂದು ಸಂಜೆ 4.30 ಕ್ಕೆ ಶಾಲಾ ಸಭಾಂಗಣದಲ್ಲಿ “ಆಶಯ – ಭರವಸೆ ನಮ್ಮ ಕನಸುಗಳನ್ನು ರೂಪಿಸಲಿ” ಎಂಬ ಉನ್ನತಿಗೇರಿಸುವ ಥೀಮ್ ಅನ್ನು ಅಳವಡಿಸಿಕೊಂಡಿತು.ಮುಖ್ಯ ಅತಿಥಿಗಳಾಗಿ, MRPL ನ ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಜಿತೇಶ್ ಚೌಧರಿ, ವಿಜಯ ಮಾರೀ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಸುಪೀರಿಯರ್ ಭಗಿನಿ ಆಶಾ ಪ್ರೀಮಾ, ಪ್ರಾಂಶುಪಾಲೆ ಭಗಿನಿ ಮೆಲಿಸ್ಸಾ, […]
Annual athletic meet of Milagres College, Kalyanpur a complete success ಕಲ್ಯಾಣಪುರ; ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದ ವಾರ್ಷಿಕ ಅಥ್ಲೆಟಿಕ್ ಕೂಟವು ನವೆಂಬರ್ 28, 2025 ರಂದು ಕಾಲೇಜು ಮೈದಾನದಲ್ಲಿ ನಡೆಯಿತು. ವಿದ್ಯಾರ್ಥಿಗಳ ಭಾವಪೂರ್ಣ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು, ನಂತರ ಉತ್ಸಾಹಭರಿತ ಮೆರವಣಿಗೆ ನಡೆಯಿತು. ಗೌರವಾನ್ವಿತ ಮುಖ್ಯ ಅತಿಥಿ, 1989 ರ ಬಿ.ಕಾಂ ಬ್ಯಾಚ್ನ ಹೆಮ್ಮೆಯ ಹಳೆಯ ವಿದ್ಯಾರ್ಥಿ ಶ್ರೀ ಶಶಿಧರ್ ಸಾಲಿಯನ್ ಅವರು ಧ್ವಜಾರೋಹಣ ಮಾಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು, ಇದು ಕ್ರೀಡೆ ಮತ್ತು […]
Four-day training program on ii and Robotics at Saint Joseph’s University ಬೆಂಗಳೂರು, ನವೆಂಬರ್ 26, 2025: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಇನ್ನೋವೇಷನ್ ಕೌನ್ಸಿಲ್ ಅವರ ಆಶ್ರಯದಲ್ಲಿ, ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ವಿಭಾಗಗಳ ಜಂಟಿ ಸಂಘಟನೆಯಲ್ಲಿ ನಾಲ್ಕು-ದಿನಗಳ ಐಐ ಮತ್ತು ರೋಬೋಟಿಕ್ಸ್ ತರಬೇತಿ ಕಾರ್ಯಕ್ರಮವನ್ನು ನವೆಂಬರ್ 20 ರಿಂದ 25 ರ ವರೆಗೆ ಮ್ಯಾಜಿಸ್ ಬ್ಲಾಕ್’ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.ಕಾರ್ಯಕ್ರಮದ ಸಮನ್ವಯಕರಾಗಿದ್ದ ಡಾ. ಅನ್ನಿ ಸಿರಿಯನ್, […]
ಕುಂದಾಪುರ,ನ,29; ನ. 28 ರಂದು ನಡೆದ ಪ್ರತಿಷ್ಠಿತ ಕುಂದಾಪುರದ ಸೈಂಟ್ ಮೇರಿಸ್ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ನಡೆಯಿತು. ಇದರ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂತ ಮೇರಿ ಸಂಊಹ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಧರ್ಮಗುರು ವಂ।ಪೌಲ್ ರೇಗೊ ‘ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ, ನಡವಳಿಕೆ ದೊರೆಯುತ್ತದೆ, ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಕಡಿಮೆ ಅಂಕ ಗಳಿಸಿದವರನ್ನು ತೆಗೆದುಕೊಂಡು ಅವರನ್ನು ಅಧ್ಯಾಪಕರು ವೀಶೆಷವಾಗಿ ಕಾಳಜಿ ವಹಿಸಿ ಜೊತೆಗೆ ನಿಂತು ಕಲಿಸುತ್ತಾರೆ, ಪ್ರಾಂಶುಪಾಲರ ಮತ್ತು ಎಲ್ಲಾ ಅಧ್ಯಾಪಕರ ಪ್ರಯತ್ನದಿಂದ […]
Rohan Corporation Distributes 100 Torches to Support Health Department’s Malaria Control Efforts ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ […]
ಕೋಟ ಅಮೃತೇಶ್ವರೀ ಮೇಳದಲ್ಲಿ ಹಲವು ಸಂವತ್ಸರಗಳ ಸಾರ್ಥಕ ಕಲಾಯಾನದ ಮೂಲಕ ಹಿರಿಯ ಕಲಾವಿದರಾಗಿ ರೂಪುಗೊಂಡ ಪ್ರತಿಭಾವಂತ ಸೌಮ್ಯ ಸ್ವಭಾವದ ನಿಷ್ಠಾವಂತ ಯಕ್ಷ ಕಲಾವಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕೋಟ ಸುರೇಶ ಬಂಗೇರರವರಿಗೆ ಕೋಟ ಗಿಳಿಯಾರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು

