ಬೆಳ್ತಂಗಡಿ, ಗಂಡಿಬಾಗಿಲು;ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ ಮೂಗ್ ಇಂಡಿಯಾ ಟೆಕ್ನಾಲಜಿ ಸೆಂಟರ್, ಬೆಂಗಳೂರು ಇವರಿಂದ 2025–26ನೇ ಸಾಲಿನ ಸಿ.ಎಸ್.ಆರ್. ಯೋಜನೆಯಡಿ ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಇಡ್ಲಿ ಸ್ಟೀಮರ್ ನ್ನು ಕೊಡುಗೆಯಾಗಿ ನೀಡಲಾಯಿತು. ಇದರ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 21.11.2025 ರಂದು ಸಿಯೋನ್ ಆಶ್ರಮದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮೂಗ್ ಇಂಡಿಯಾ ಟೆಕ್ನಾಲಜಿ ಸೆಂಟರ್‌ನ ಪ್ರಮುಖರಾದ ಶ್ರೀಮತಿ ಆಗ್ನೇಸ್ ನೋಯೆಲ್ ಮಿರಾಂದರವರು ಉದ್ಘಾಟಿಸಿ, ಆಶ್ರಮದ ಅಭಿವೃದ್ಧಿಗೆ ಹಾರೈಸಿದರು. ಈ ಸಂದರ್ಭದಲ್ಲಿ […]

Read More

Sunday, November 23 – The annual procession of the Eucharist and ‘Christ the King’ of the Diocese of Udupi will be held by P. Archibald Furtado. Photos from old collection ಉಡುಪಿ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ವಾರ್ಷಿಕ ಯೂಕರಿಸ್ಟಿಕ್ ಮೆರವಣಿಗೆ ಮತ್ತು ಭವ್ಯವಾದ ಕ್ರೈಸ್ತ ರಾಜ ಆಚರಣೆ ನವೆಂಬರ್ 23 ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಕಲ್ಯಾಣಪುರದ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ನಡೆಯಲಿದೆ. ವಾರ್ಷಿಕ ಮೆರವಣಿಗೆಗಾಗಿ […]

Read More

ಕುಂದಾಪುರ,ನ. 22: ಪ್ರತಿಷ್ಟಿತ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷೀಕೋತ್ಸವವು ನ. 21 ರಂದು ಶಾಲಾ ಮೈದಾನದಲ್ಲಿ ವಿಜ್ರಂಭಣೆಯಿಂದ ನಡೆಯಿತು. ವಾರ್ಷೀಕೋತ್ಸವದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ  ಶಾಲಾ ಜಂಟಿ ಕಾರ್ಯದರ್ಶಿ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ।ಪೌಲ್ ರೇಗೊ ‘ಪ್ರಸಕ್ತ ವರ್ಷದಲ್ಲಿ ಈ ಶಾಲೆ ಸಾಧಿಸಿದ ಪ್ರಗತಿ, ಮಕ್ಕಳು ತೋರಿಸಿದ ಪ್ರತಿಭೆಗಳು, ಶಿಕ್ಷಕರು ನೀಡಿದ ನಿಸ್ವಾರ್ಥ ಸೇವೆ ಅಮೂಲ್ಯವಾಗಿದೆ, ಇದರಿಂದ ಈ ಶಾಲೆ ಸತತ 8 ವರ್ಷಗಳಿಂದ ಎಸ್.ಎಸ್.ಎಲ್.ಸಿ. ಯಲ್ಲಿ ಶೇ. 100 ಫಲಿತಾಂಶ ಪಡೆದಿದೆ. […]

Read More

Hackathon on Sustainable Solutions – Grand Finale-2025 At St. Joseph’s University Bengaluru 2025ರ ನವೆಂಬರ್ 18ರಂದು ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಕ್ಷೇವಿಯರ್ ಹಾಲ್‌ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್‌ನಲ್ಲಿ ದೇಶದ ವಿವಿಧ ರಾಜ್ಯಗಳಿಂದ 35 ಕಾಲೇಜುಗಳ 60 ತಂಡಗಳು ಭಾಗವಹಿಸಿದವು. ಪೂರ್ವ ಸುತ್ತುಗಳ ನಂತರ 11 ತಂಡಗಳು ಗ್ರ್ಯಾಂಡ್ ಫಿನಾಲೆಗಾಗಿ ಆಯ್ಕೆಯಾದವು.ಕಾರ್ಯಕ್ರಮವು ಪ್ರಾರ್ಥನೆಯಿಂದ ಆರಂಭವಾಗಿ, IIC ಅಧ್ಯಕ್ಷರಾದ ಡಾ. ಶಿವಕಣ್ಣನ್ ಎಸ್ ಅವರ ಸ್ವಾಗತ ಭಾಷಣ ಮತ್ತು ಪ್ರೋ ವೈಸ್ ಚಾನ್ಸಲರ್ ಡಾ. […]

Read More

Udupi Diocesan level Jubilee of Secular Franciscan Order celebrated with vigor and devotion at Milagres Cathedral, Kallianpur ಉಡುಪಿ, ನವೆಂಬರ್ 20: ಉಡುಪಿ ಡಯೋಸಿಸನ್ ಮಟ್ಟದ ಸೆಕಲ್ಯುರ್ ಫ್ರಾನ್ಸಿಸ್ಕನ್ ಸಭೆಯ ಜುಬಿಲಿ 2025 ಅನ್ನು ನವೆಂಬರ್ 20, 2025 ರ ಗುರುವಾರ ಕಲ್ಯಾಣಪುರದ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಏಕತೆ ಮತ್ತು ಹುರುಪಿನಿಂದ ಆಚರಿಸಲಾಯಿತು. ಕೃತಜ್ಞತಾಪೂರ್ವಕ ಪವಿತ್ರ ಯೂಕರಿಸ್ಟಿಕ್ ಆಚರಣೆಯನ್ನು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಮತ್ತು […]

Read More

MCC BANK CHAIRMAN SAHAKARA RATHNA SHRI ANIL LOBO CONFERRED WITH TAULAVA SAHAKARI MAANIKYA AWARD 2025 ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. […]

Read More

“Parag” Children’s Konkani Literary Festival to touch the literary minds of children ಮಂಗಳೂರು ; ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್‌ ಸೊಭಾಣ್‌ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್‌ ಮೂಲಕ ಸಾಹಿತ್ಯದ ಬಗ್ಗೆ ಒಲವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. 2025 ಡಿಸೆಂಬರ್‌ 07 ರಂದು ಭಾನುವಾರ ಮುಂಜಾನೆ 8.45 ರಿಂದ ಸಂಜೆ 4.00 ಗಂಟೆ ತನಕ ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣ ಮೈದಾನದಲ್ಲಿ ಈ […]

Read More

MILAGRES CENTRAL SCHOOL INAUGURATION OF PLAY ZONE K.G SECTION ಮಂಗಳೂರು ; ಮಿಲಾಗ್ರೆಸ್ ಸೆಂಟ್ರಲ್ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಮಕ್ಕಳ ಆಟದ ವಲಯವು ನಮ್ಮ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಮನರಂಜನೆಯನ್ನು ಒದಗಿಸುವಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಮಕ್ಕಳಿಗಾಗಿ ಆಟದ ವಲಯವು ಮಕ್ಕಳ ದೈಹಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ವಿನ್ಯಾಸಗೊಳಿಸಲಾದ ಸ್ಲೈಡ್‌ಗಳು, ಕ್ಲೈಂಬಿಂಗ್ ಗೋಡೆಗಳು ಮತ್ತು ಬಾಲ್ ಪಿಟ್‌ಗಳಂತಹ ವಿವಿಧ ಆಟದ ರಚನೆಗಳೊಂದಿಗೆ ರೋಮಾಂಚಕ, ರೋಮಾಂಚಕಾರಿ ಒಳಾಂಗಣ ಸ್ಥಳವಾಗಿತ್ತು. ಇದು […]

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (SCDCC) ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ, ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ಉಡುಪಿ ಜಿಲ್ಲಾ ಮಟ್ಟದಲ್ಲಿ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾಗಿದೆ. ನವೆಂಬರ್ 16 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲೆಯಿಂದ ಉತ್ತಮ ಪತ್ತಿನ ಸಹಕಾರಿ ಸಂಘಗಳ ಪೈಕಿ ರೋಜರಿ […]

Read More
1 67 68 69 70 71 555