ಕುಂದಾಪುರ; ಪುರಸಭೆ ವ್ಯಾಪ್ತಿಯ ಮಂಗಳೂರು ಟೈಲ್ಸ್ ವಾರ್ಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಂಗನಹಿತ್ತಲು ಬಳಿ , ಕಳೆದ ಮೂರು ದಿನಗಳಿಂದ ಸುರಿದ ನಿರಂತರ ಮಳೆಯಿಂದ ಮನೆಗಳ ಒಳಗೆ ನೀರು ತುಂಬುವ ಪರಿಸ್ಥಿತಿ ಉಂಟಾಯಿತು. ಶ್ರೀ ವೆಂಕಟೇಶರವರ ಮನೆಯ ಹತ್ತಿರ ನೀರು ಹರಿಯಲು ಅವಕಾಶವಿಲ್ಲದ ಕಾರಣ ನೀರಿನ ಪ್ರವಾಹದಿಂದ ಆತಂಕದ ವಾತಾವರಣ ವಾರ್ಡಿನ ಜನರಲ್ಲಿ ಮೂಡಿತು. ಸಮಸ್ಯೆಯನ್ನು ಅರಿತ ಸ್ಥಳೀಯ ನಿವಾಸಿ , ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯೆ ಆಶಾ ಕರ್ವಾಲೋ ರವರು, ಬ್ಲಾಕ್ ಕಾಂಗ್ರೆಸ್ ಕಚೇರಿಗೆ ವಿಷಯವನ್ನು […]
ಕುಂದಾಪುರ; ಆಧುನಿಕ ಕೃಷಿ ಪದ್ಧತಿಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಬಲ್ಲ ‘ಐಒಟಿ ಆಧಾರಿತ ಸ್ಮಾರ್ಟ್ ಹೈಡ್ರೋಪೋನಿಕ್ಸ್’ ತಂತ್ರಜ್ಞಾನವನ್ನು ಮೂಡ್ಲಕಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದ್ದಾರೆ.ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ಫಾತಿಮಾ ತಹಸಿರ್, ಸಿಂಚನಾ ದೇವಾಡಿಗ ಮತ್ತು ವಿನಿತಾ ನಾಯ್ಕ್ ಈ ನೂತನ ಸಂಶೋಧನೆ ಮಾಡಿದ ಪ್ರತಿಭೆಗಳು. ಇವರು ಸಿದ್ಧಪಡಿಸಿದ ಸಂಶೋಧನಾ ಪ್ರಬಂಧವು ಜಾಗತಿಕ ಮಟ್ಟದ ಪ್ರತಿಷ್ಠಿತ ಸ್ಕೋಪಸ್ ಇಂಡೆಕ್ಸ್ ಮಾನ್ಯತೆ ಹೊಂದಿರುವ “ದಿ ಇಂಟರ್ನ್ಯಾಷನಲ್ ಜರ್ನಲ್ ಆಫ್ ಇನ್ಫರ್ಮ್ಯಾಟಿಕ್ಸ್ ಅಂಡ್ ಕಮ್ಯುನಿಕೇಶನ್ ಟೆಕ್ನಾಲಜಿ”ಯಲ್ಲಿ ಪ್ರಕಟಗೊಂಡಿದೆ.ಮಣ್ಣಿಲ್ಲದೆ […]
ಮಂಗಳೂರು, ಜೂನ್ 11: ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಪುಣ್ಯಕ್ಷೇತ್ರದಲ್ಲಿ (ಬಾಲ ಯೇಸು ದೇವಸ್ಥಾನ) ಜೂನ್ 11 ರಂದು ಪರಿಸರ ಜಾಗೃತಿ ಮತ್ತು ಸೃಷ್ಟಿಯ ಕಾಳಜಿಯನ್ನು ಉತ್ತೇಜಿಸುವ ವಿಶೇಷ ಕಾರ್ಯಕ್ರಮದೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಆಚರಣೆಯ ಅಂಗವಾಗಿ ಭಕ್ತಾದಿಗಳಿಗೆ ಸುಮಾರು 1,000 ಸಸಿಗಳನ್ನು ವಿತರಿಸಲಾಯಿತು. ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ನ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರಾಂತೀಯ ಸುಪೀರಿಯರ್ ಆಗಿರುವ ವಂ| ಜಾನ್ ಫ್ರಾನ್ಸಿಸ್ ಸಿಕ್ವೇರಾ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮಾನವಕುಲವು ದೇವರ […]
ಕುಂದಾಪುರ; ಕುಂದಾಪುರ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೆಯ ಶೈಕ್ಷಣಿಕ ಶಾಲೆಯ ಶೈಕ್ಷಣಿಕ ವರ್ಷದ ಹಲವಾರು ಕ್ಲಬ್ಸ್ ಗಳನ್ನು 08-06- 2026 ರಂದು ಉದ್ಘಾಟಿಸಲಾಯಿತು. ಇವುಗಳಲ್ಲಿ ಸಾಂಸ್ಕೃತಿಕ ಕ್ಲಬ್ ಭಾಷಾ ಕ್ಲಬ್ ಆಟೋಟ ಕ್ಲಬ್ ವಿಜ್ಞಾನ ಕ್ಲಬ್ ಗಣಿತ ಕ್ಲಬ್ ಕಲಾ ಕ್ಲಬ್ ಗಳನ್ನು ಉದ್ಘಾಟಿಸಲಾಯಿತು ಈ ಕಾರ್ಯಕ್ರಮಕ್ಕೆ ಕುಂದಾಪುರದ ಆರತಿ ಆಪ್ಟಿಕಲ್ಸ್ ನ ಮಾಲೀಕರಾದ ಶ್ರೀಮತಿ ಆರತಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ‘ಮಕ್ಕಳ ಪ್ರತಿಭೆಯನ್ನು ಪ್ರಚುರ ಪಡಿಸಲು ಅವರಿಗೊಂದು ವೇದಿಕೆಯ ಅಗತ್ಯವಿದೆ , […]
ಜೂನ್ 11 : 1 ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭವಾಯಿತು. “ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದಕ್ಷತೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಶಾಲೆಗೆ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವಂತಾಗಲಿ.” ಎಂದು ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರು ಮತ್ತು ಉರ್ವಾ ಇಮ್ಯಾಕ್ಯುಲೇಟ್ ಚರ್ಚಿನ ಧರ್ಮ ಗುರುಗಳಾಗಿರುವ ವಂ. ಗುರು ಬೆಂಜಮಿನ್ ಪಿಂಟೋ ರವರು 2026- 27 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಹಿತವಚನ ನುಡಿದರು. ಉರ್ವಾ ಚರ್ಚ್ […]
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಅಧ್ಯಕ್ಷತೆ ವಹಿಸಿ, ಸಭೆಯನ್ನು ನಡೆಸಿದರು. ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ನ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ ಎಸ್ […]
Reported by Joyce Vandana DSa Photographs arranged by Shwetha Poojary ಬಾರ್ಕೂರು; ಮೇರಿಕ್ನಾಲ್ ಹೈಯರ್ ಪ್ರೈಮರಿ ಶಾಲೆ, ಹೊಸಳ – ಬಾರ್ಕೂರು, ಮಂಗಳವಾರ, ಜೂನ್ 9, 2026 ರಂದು, 2026–27 ರ ಶೈಕ್ಷಣಿಕ ವರ್ಷಕ್ಕೆ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ನೋಟ್ಬುಕ್ಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣ ಮತ್ತು ಸಂತೋಷದಾಯಕ ಸಂದರ್ಭಕ್ಕೆ ಸಾಕ್ಷಿಯಾಯಿತು. ಸೇಂಟ್ ಪೀಟರ್ಸ್ ಅಸೋಸಿಯೇಷನ್ (SPA), ಬಾರ್ಕೂರು – ಮುಂಬೈ ಉದಾರವಾಗಿ ಪ್ರಾಯೋಜಿಸಲ್ಪಟ್ಟ ಈ ಉದಾತ್ತ ಉಪಕ್ರಮವು ಸಂಸ್ಥೆಗೆ ತನ್ನ ಸತತ 30 […]
The annual festival of Saint Anthony is being celebrated at the Saint Anthony Chapel in Devalakunda, under the auspices of the Saint Francis of Assisi Church in Tallur. ತಲ್ಲೂರು; ತಲ್ಲೂರಿನ ಸಂತ ಫ್ರಾನ್ಸಿಸ್ ಅಸ್ಸಿಸಿ ಚರ್ಚಿನ ಅಧೀನದಲ್ಲಿರುವ ದೇವಲಕುಂದದ ಸಂತ ಅಂತೋನಿ ಚಾಪೆಲ್ನಲ್ಲಿ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು 08-06-2026ರಂದು ಭಕ್ತಿಪೂರ್ವಕವಾಗಿ ನಡೆಯಿತು.ಮಹೋತ್ಸವದ ಸಿದ್ಧತೆಯ ಅಂಗವಾಗಿ ಮೂರು ದಿನಗಳ ನೊವೆನವನ್ನು ವಂದನೀಯ ಫಾ. ಡ್ಯಾನ್ಸಿ ಡಿಸೋಜಾ […]

