RACHANA All Members Meet Discusses Cryptocurrency and Upcoming Trade Exhibition ಮಂಗಳೂರು: ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ರಚನಾ ವತಿಯಿಂದ “RACHANA Crypto Connect” ಎಂಬ ಹೆಸರಿನಲ್ಲಿ ಎಲ್ಲಾ ಸದಸ್ಯರ ಸಭೆಯನ್ನು ಆಗಸ್ಟ್ 29, 2026ರಂದು ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಹಾಲ್ನಲ್ಲಿ ಆಯೋಜಿಸಲಾಯಿತು. ಸಭೆಯಲ್ಲಿ ರಚನಾ ಸದಸ್ಯರು, ಅತಿಥಿಗಳು ಹಾಗೂ ಉದ್ಯಮ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು. ಸಭೆಯಲ್ಲಿ ಡಿಜಿಟಲ್ ಆಸ್ತಿಗಳ ಕುರಿತು ಮಾಹಿತಿ ನೀಡುವುದರ ಜೊತೆಗೆ ರಚನಾ ಆಯೋಜಿಸಲಿರುವ […]
Konkani Manyata Dees at Mount Rosary A Heartfelt Tribute to Language, Literature & Culture Reported by: Maria Wilma Rego Photographs: Praveen Cutinho. ಸಂತೆಕಟ್ಟೆ-ಕಲ್ಯಾಣಪುರ ಕ್ಯಾಥೊಲಿಕ್ ಸಭಾ, ಮೌಂಟ್ ರೋಸರಿ ಚರ್ಚ್ ಘಟಕವು ಆಗಸ್ಟ್ 30, 2026 ರ ಭಾನುವಾರದಂದು ‘ಕೊಂಕಣಿ ಮಾನ್ಯತಾ ಡೀಸ್’ ಅನ್ನು ಸರಳ ಆದರೆ ಆಳವಾದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಆಚರಿಸಿತು, ಇದು ಸಮುದಾಯದ ಪ್ರೀತಿಯ ಮಾತೃಭಾಷೆಯಾದ ಕೊಂಕಣಿಯ ಬಗ್ಗೆ ಹೆಮ್ಮೆಯನ್ನು ಹೊರಸೂಸಿತು. ಬೆಳಿಗ್ಗೆ 8.00 ಗಂಟೆಗೆ […]
ಸಂತ ಅಲೋಶಿಯಸ್ ಅಂಗ್ಲ ಮಾಧ್ಯಮ ಶಾಲೆ ,ಉರ್ವಾ , ಮಂಗಳೂರು ವತಿಯಿಂದ ಕೊಂಕಣಿ ಮಾನ್ಯತಾ ದಿವಸವನ್ನು 31 ಆಗಸ್ಟ್ 2026ರಂದು ಬೆಳಿಗ್ಗೆ 11:15ಕ್ಕೆ ಉರ್ವ ಚರ್ಚ್ ಹಾಲ್ನಲ್ಲಿ ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ನಂತರ ವಿದ್ಯಾರ್ಥಿಗಳು ಸುಂದರವಾದ ಸ್ವಾಗತ ನೃತ್ಯವನ್ನು ಪ್ರದರ್ಶಿಸಿದರು. ಬಳಿಕ ಮುಖ್ಯ ಅತಿಥಿಗಳು ಹಾಗೂ ಗಣ್ಯರನ್ನು ವೇದಿಕೆಗೆ ಆತ್ಮೀಯವಾಗಿ ಆಹ್ವಾನಿಸಲಾಯಿತು. ಸ್ವಾಗತ ಭಾಷಣವನ್ನು ಕು!ಸಾನ್ವಿ ಡಿಸೋಜಾ ಅವರು ಮಾಡಿದರು. ನಂತರ ದೀಪ ಬೆಳಗಿಸುವ ಹಾಗೂ ಗುಮ್ಟಾಂ ಬಾರಿಸುವ […]
ಮಂಗಳೂರು, ಆಗಸ್ಟ್ 31, 2026: ಮಂಗಳೂರಿನ ಕಪಿತಾನಿಯೊದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ರೋಹನ್ ಸ್ಕ್ವೇರ್ ಬಸ್ ತಂಗುದಾಣ’ ವನ್ನು ಉದ್ಘಾಟಿಸಲಾಯಿತು. ನಗರದ ನಾಗರಿಕ ಮೂಲಸೌಕರ್ಯವನ್ನು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ. ಕರ್ನಾಟಕ ವಿಧಾನಸಭೆಯ ಸದಸ್ಯರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. […]
ಕುಂದಾಪುರ: ಮಕ್ಕಳಲ್ಲಿ ವ್ಯವಹಾರ ಜ್ಞಾನ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ವ್ಯವಹಾರ ಕೌಶಲ್ಯ ಬೆಳೆಸುವ ಉದ್ದೇಶದಿಂದ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂತೆ ಗಮನ ಸೆಳೆಯಿತು.ಶಾಲೆಯ ವಜ್ರಮಹೋತ್ಸವ ಸಮಿತಿಯ ಅಧ್ಯಕ್ಷ ಸದಾನಂದ ನಾವಡ ಅವರು ವಿದ್ಯಾರ್ಥಿ ಸಂತೆಗೆ ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಹಿಸಿದ್ದರು. ವಡೇರಹೋಬಳಿ ಕಸ್ಟರ್ ಸಿಆರ್ಪಿ ಮಂಜುನಾಥ ಪಾಳ್ ಶುಭಹಾರೈಸಿದರು.ವಜ್ರಮಹೋತ್ಸವ ಸಮಿತಿಯ ಕೋಶಾಧಿಕಾರಿ ಆಲ್ವಿನ್ ಅಲ್ಮೇಡಾ, ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ, ವಜ್ರಮಹೋತ್ಸವ ಸಮಿತಿ ಉಪಾಧ್ಯಕ್ಷ […]
ಬ್ರಹ್ಮಾವರ, ಆಗಸ್ಟ್ 28, 2026 ರಂದು ಬ್ರಹ್ಮಾವರದ ಸೇಂಟ್ ಮೇರಿ ಸಿರಿಯನ್ ಕಾಲೇಜಿನ ಕೊಂಕಣಿ ಕ್ಲಬ್ (ಎಸ್ಎಂಎಸ್ ಕಾಲೇಜು) ಶುಕ್ರವಾರ ರೆವರೆಂಡ್ ಫಾದರ್ ಪಿ. ಜಿ. ಕೋಶಿ ಸ್ಮಾರಕ ಸಭಾಂಗಣದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಅನ್ನು ರೋಮಾಂಚಕ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಆಚರಿಸಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಪ್ರಸನ್ನ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪರಿಣಾಮಕಾರಿ ವೇದಿಕೆಯಾಗಿ ಕೊಂಕಣಿ ಕ್ಲಬ್ನ ಪ್ರಯತ್ನಗಳನ್ನು ಶ್ಲಾಘಿಸಿದರು ಮತ್ತು ಭಾಷೆ […]
ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:30.08.2026 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಮಿಫ್ರಾ, ದಂತವೈದ್ಯರು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. […]
ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿಯ ಹೊಸ ಅಕಾಡೆಮಿಕ್ ಬ್ಲಾಕ್ ( ಮೊದಲನೇ ಹಂತ) ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ ಗೊಂಡಿತು. ಅತ್ಯಂತ ಸಂಭ್ರಮದಲ್ಲಿ ನಡೆದ ಈ ಸಮಾರಂಭದಲ್ಲಿ , ಐ ಎಂ ಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ ಮತ್ತು ಶ್ರೀಮತಿ ಅನಿಶಾ ರೈ ದಂಪತಿಗಳು, ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ವಿದ್ಯಾ ಜೆ ಶೆಟ್ಟಿ, ಟ್ರಸ್ಟಿ ಗಳಾದ ಶ್ರೀ ರಾಮ್ ರತನ್ ಜೆ ಶೆಟ್ಟಿ, ಕುಟುಂಬಸ್ಥರು, ಆಹ್ವಾನಿತ ಮಹನೀಯರು, ಐ ಎಂ […]
ಕುಂದಾಪುರ: ಇಂದಿನ ಯುಗದಲ್ಲಿ ಪದವಿ ಜೊತೆ ವಿವಿಧ ಕೌಶಲ್ಯಗಳು ಉದ್ಯೋಗ ಪಡೆಯುವಲ್ಲಿ ಸಹಕಾರಿಯಾಗುತ್ತದೆ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ.ನಾರಾಯಣ ಸಭಾಹಿತ ಅಭಿಪ್ರಾಯ ಪಟ್ಟರು .ಅವರು ಆಗಸ್ಟ್ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ವಿಭಾಗಗಳ ಸಹಯೋಗದಲ್ಲಿ ನಡೆದ “ಎಮ್. ಎಸ್. ಡಿ.ಸಿ ಯಿಂದ ಕೌಶಲ್ಯ ಅಭಿವೃದ್ಧಿ” ಓರಿಯಂಟೇನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಕೇಂದ್ರ ಸರಕಾರವು ಸಹ ಈ ನಿಟ್ಟಿನಲ್ಲಿ ಸಾಕಷ್ಟು […]

