ಕುಂದಾಪುರ : “ಕೆಲವರು ವೃತ್ತಿಯಿಂದ ನಿವೃತ್ತಿ ಹೊಂದಿದರೂ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ ವಾಗಿರುತ್ತದೆ ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಆನಂದ ಜೆ. ಹೇಳಿದರು. ಅವರು ಪುರಸಭೆಯಲ್ಲಿ ಲೆಕ್ಕಿಗರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಶ್ರೀಪತಿ ಕಲ್ಕೂರ್ ಆವರ ಬೀಳ್ಕೊಡುಗೆ ಸಮಾರಂಭ ದಲ್ಲಿಮಾತನಾಡಿದರು. ಪುರಸಭೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದವರು ಫಲಪುಷ್ಪ ಹಾಗೂ ಸ್ಮರಣಿಕೆ ಗಳನ್ನು ನೀಡಿ ನೆನಪು ಗಳನ್ನು ಹಂಚಿಕೊAಡರು. ಮಾಜಿ ಪುರಸಭಾ ಸದಸ್ಯರು, ಗುತ್ತಿಗೆದಾರರು ಭಾಗವಹಿಸಿ […]
ಕಲ್ಯಾಣಪುರ; ಬಹುನಿರೀಕ್ಷಿತ ವಾರ್ಷಿಕ ಪ್ಯಾರಿಷ್ ಹಬ್ಬಕ್ಕೆ ಸಿದ್ಧತೆಯಾಗಿ, ಮೌಂಟ್ ರೋಸರಿ ಪ್ಯಾರಿಷ್ ಭಕ್ತಿ ಮತ್ತು ಸಂಭ್ರಮದಿಂದ ಜೀವಂತವಾಯಿತು, ಮಂಗಳವಾರ, ಜನವರಿ 6, 2026 ರಂದು ದೇವರ ವಾಕ್ಯಗಳ ಸಂಭ್ರಮ ‘ವೆಸ್ಪರ್ಸ್’ ಅನ್ನು ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು. ಅದರ ಪಾಲಿಸಬೇಕಾದ ಸಂಪ್ರದಾಯಕ್ಕೆ ಅನುಗುಣವಾಗಿ, ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗಳ ಉತ್ಸಾಹವು ಪ್ಯಾರಿಷ್ ಹಬ್ಬದವರೆಗೆ ಮೌಂಟ್ ರೋಸರಿ ಪ್ಯಾರಿಷ್ನಲ್ಲಿ ಮುಂದುವರಿಯುತ್ತದೆ, ಋತುವಿನ ಸಂತೋಷವನ್ನು ರೋಮಾಂಚಕ ಮತ್ತು ಜೀವಂತವಾಗಿರಿಸುತ್ತದೆ. ಸಂಜೆ 6.30 ಕ್ಕೆ, ವೆಸ್ಪರ್ಸ್ನಲ್ಲಿ ಭಾಗವಹಿಸಲು, ಭಗವಂತನನ್ನು ಆರಾಧಿಸಲು ಮತ್ತು ಪವಿತ್ರ […]
ಬಿಕರ್ನಕಟ್ಟೆ, ಜನವರಿ 7, 2026: ಇನ್ಫೆಂಟ್ ಜೀಸಸ್ನ ವಾರ್ಷಿಕ ಹಬ್ಬದ ಆಚರಣೆಯ ಅಂಗವಾಗಿ, ಜನವರಿ 7, 2026 ರ ಬುಧವಾರದಂದು ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಿಬಿರವು ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಯಿತು ಮತ್ತು ಅಭೂತಪೂರ್ವ ಪ್ರತಿಕ್ರಿಯೆಯನ್ನು ಪಡೆಯಿತು. ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಈ ಶಿಬಿರವನ್ನು ಆಯೋಜಿಸಲಾಗಿತ್ತು. ನೇತ್ರ ಶಾಸ್ತ್ರಜ್ಞರಾದ ಡಾ. ಕ್ರಿಸ್ಮಾ, ಡಾ. ವಿಜಿತಾ ಮತ್ತು ಡಾ. ಮಹೇಶ್ ಸೇರಿದಂತೆ ಮಂಗಳೂರಿನ ಡಾ. […]
ಮಿಲಾಗ್ರಿಸ್ ಟೂರ್ನಿ 2025–26 ಕ್ರೀಡೆ, ಉತ್ಸಾಹ ಮತ್ತು ಸಹಭಾಗಿತ್ವದ ಆಚರಣೆ ಕಲ್ಯಾಣಪುರ ಕ್ಯಾಥೆಡ್ರಲ್ ಕ್ಯಾಂಪಸ್, ‘ಮಿಲಾಗ್ರಿಸ್ ಟೂರ್ನಿ 2025–26’ ಅನ್ನು ಅವರ್ ಲೇಡಿ ಆಫ್ ಮಿರಾಕಲ್ಸ್ನ ಮಾತೆಯ ಆಶ್ರಯದಲ್ಲಿ, ಕಲ್ಯಾಣ್ಪುರದ ಮಿಲಾಗ್ರಿಸ್ ಕ್ಯಾಂಪಸ್ನಲ್ಲಿ (ಮಿಲಾಗ್ರಿಸ್ ಕಾಲೇಜು ಮೈದಾನ) ಭಾನುವಾರ, 11 ಜನವರಿ 2026 ರಂದು ಅತ್ಯಂತ ಸಂತೋಷ ಮತ್ತು ಉತ್ಸಾಹದಿಂದ ಆಯೋಜಿಸಲಾಗುತ್ತಿದ್ದು, ಅತ್ಯಾಕರ್ಷಕ ಕ್ರೀಡಾ ಪ್ರದರ್ಶನಕ್ಕೆ ಸಾಕ್ಷಿಯಾಗಲಿದೆ. ಈ ಬಹು-ವಿಭಾಗದ ಕ್ರೀಡಾ ಪಂದ್ಯಾವಳಿಯು ಈ ಕೆಳಗಿನ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ: 🔹 ವಾಲಿಬಾಲ್🔹 ಥ್ರೋಬಾಲ್ಅರ್ಹತೆ: ಮಂಗಳೂರು ಮತ್ತು ಉಡುಪಿ […]
ವಾಹನ ಕಳವು ವಿಮೆ ಕ್ಲೇಮು ನಿರಾಕರಣೆ : ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಗೆ ವಾಹನದ ಮೌಲ್ಯ, ದಂಡ ಮತ್ತು ಬಡ್ಡಿ ಸೇರಿಸಿ ಪರಿಹಾರ ನೀಡಲು ಆದೇಶಿಸಿದ ದ. ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯ ಮಂಗಳೂರು; ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ. ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 […]
ಕುಂದಾಪುರ; ಇತ್ತೀಚೆಗೆ ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯಲ್ಲಿ ಶಾಲಾ ವಾರ್ಷಿಕೋತ್ಸವ ವನ್ನುಬಹಳ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ॥ ಪ್ರೇಮಾನಂದ ಕೆ. ತಾಲೂಕು ಹೆಲ್ತ್ ಆಫೀಸರ್ ಕುಂದಾಪುರ ಇವ್ರು ಆಗಮಿಸಿದ್ದರು. ಹಾಗೆಯೇ ವೇದಿಕೆಯಲ್ಲಿ ಡಾ॥ ರಾಮಕೃಷ್ಣ ಹೆಗ್ಡೆ, ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ , ಹಾಗೂ ಪ್ರೊ. ಜೆನ್ನಿಫರ್ ಫ್ರೀಡಾ ಮೆನೇಜಸ್, ಪ್ರಿನ್ಸಿಪಲ್ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ,ಡಾ. ಪ್ರತಿಭಾ ಪಾಟೀಲ್ ಪ್ರಿನ್ಸಿಪಾಲ್ ಆಫ್ ಐ ಎಂ ಜೆ ಇನ್ಸ್ಟಿಟ್ಯೂಷನ್ , ಸೆಬಾಸ್ಟಿನ್, ಅಕಾಡೆಮಿಸಿನ್ ಇವರು ಉಪಸ್ಥಿತರಿದ್ದರು. […]
ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳ ಆಶುಭಾಷಣ ಹಾಗೂ […]
ಶಂಕರನಾರಾಯಣ; ಮದರ್ ತೆರೆಸಾ ಶಾಲೆ ಶಂಕರನಾರಾಯಣದಲ್ಲಿ ಹೈಸ್ಕೂಲ್ ವಿಭಾಗದ ವಾರ್ಷಿಕ ಬಹುಮಾನ ವಿತರಣೆ ಕಾರ್ಯಕ್ರಮದ ಅಂಗವಾಗಿ ಅಭ್ಯುದಯ – 2025 ವೈವಿಧ್ಯಮಯ ಕಾರ್ಯಕ್ರಮವನ್ನು ಡಿಸೆಂಬರ್ 2೦, 2025ರಂದು ಸಂಭ್ರಮ ಹಾಗೂ ಸಡಗರದಿಂದ ಹಮ್ಮಿಕೊಳ್ಳಲಾಯಿತು . ಉಡುಪಿ ಜಿಲ್ಲಾ ಮಾಜಿ ವಿದ್ಯಾಂಗ ಉಪ ನಿರ್ದೇಶಕರಾದ ಶ್ರೀಯುತ ದಿವಾಕರ ಶೆಟ್ಟಿ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಖ್ಯಾತ ಹಿರಿಯ ಪತ್ರಕರ್ತರಾದ ಶ್ರೀಯುತ ಜಾನ್ ಡಿ ಸೋಜ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಸಂಸ್ಥೆಯ ಸಂಸ್ಥಾಪಕರಾದ […]
ಮಂಗಳುರು; ಇಲ್ಲಿಗೆ ಸಮೀಪದ ಗುರುಪುರ ನದಿಗೆ ಹಾರಿ ಮೂಡುಬಿದಿರೆಯ ಯುವತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.ಮೂಡುಬಿದಿರೆ ಗಾಂಧಿನಗರ ನಿವಾಸಿ ಅಲಂಕಾರ್ ಟೆಕ್ಸ್ಟೈನ್ಸ್ನ ಉದ್ಯೋಗಿ ನವ್ಯಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವಳು. ನವ್ಯಾಳ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವ್ಯಾಳೊಂದಿಗೆ ನಿಡ್ಡೋಡಿ ಮೂಲದ ಮತ್ತೋರ್ವಳು ಯುವತಿ ಕೂಡಾ ಇದ್ದಳೆನ್ನಲಾಗಿದ್ದು, ಈ ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

