
ಶ್ರೀನಿವಾಸಪುರ : ಆರೋಗ್ಯ ಕಾಳಜಿ ನಿರ್ಲಕ್ಷ್ಯತೆ ಪರಿಣಾಮ ಹಲವಾರು ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಆದ್ದರಿಂದ ನಾಗರೀಕರು ಜಾಗೃತಿರಾಗಿ ತಮ್ಮ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತ್ಯಾಗರಾಜ ಬಡವಾಣೆಯಲ್ಲಿನ ಸರ್ಕಾರಿ ಉನ್ನತೀಕೃತ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ ಡೆಂಘ್ಯು, ಚಿಕನ್ಗುನ್ಯಾ ಹಾಗು ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಳ್ಳಲಾದ ಜಾಗೃತಿ ಜಾಥ ಕಾರ್ಯಕ್ರಮಕ್ಕ ಚಾಲನೆ ನೀಡಿ ಮಾತನಾಡಿದರು.ಡೆಂಘ್ಯು ಜ್ವರದ ಸೋಂಕಿನಿಂದ ಪಾರಾಗಲು ಹೆಚ್ಚಾಗಿ ಗಾಳಿ ಮತ್ತು ಬೆಳಕಿನ […]

‘ಕುಂದಪ್ರಭ’ ಸಂಸ್ಥೆ ಭಂಡಾರ್ಕಾರ್ಸ್ ಕಾಲೇಜು, ರೇಡಿಯೋ ಕುಂದಾಪ್ರ 89.6 ಸಹಯೋಗದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಹಾಡುಗಾರಿಕೆ ಹಾಗೂ ಕವನ ಪಠಣ ಕಾರ್ಯಕ್ರಮ ಏರ್ಪಡಿಸಿದೆ. ಸತತ ನಾಲ್ಕು ಗಂಟೆಗಳ ಕಾಲ ನಡೆಯಲಿರುವ ಈ ವಿದ್ಯಾರ್ಥಿಗಳ ಪೈಪೋಟಿಯಲ್ಲಿ ಕುಂದಾಪುರ, ಬೈಂದೂರು ತಾಲೂಕಿನ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.ಕುಂದಾಪ್ರ ಕನ್ನಡದ ಜನಪ್ರಿಯ ಹಾಡುಗಳು, ಸ್ವರಚಿತ ಕವನಗಳ ವಾಚನ, ಹಾಡುಗಾರಿಕೆ ನಡೆಯಲಿದ್ದು, ಹೊಸ ಯುವ ಪ್ರತಿಭೆಗಳು ಬೆಳಕಿಗೆ ಬರಲಿವೆ.ಜುಲೈ 21 ರಂದು […]

ಮಂಗಳೂರು: “ಶಿಕ್ಷಣದ ಕಾರ್ಯವು ಒಬ್ಬರಿಗೆ ತೀವ್ರವಾಗಿ ಯೋಚಿಸಲು ಮತ್ತು ವಿಮರ್ಶಾತ್ಮಕವಾಗಿ ಯೋಚಿಸಲು ಕಲಿಸುವುದು” ಎಂದು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಹೇಳಿದರು. ಕೇಂದ್ರೀಕೃತ ನಂಬಿಕೆ ಮತ್ತು ಬದ್ಧತೆಯೊಂದಿಗೆ ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ಸಮರ್ಪಿತ ಮತ್ತು ಸಂಪನ್ಮೂಲ ಅಧ್ಯಾಪಕರು ಜುಲೈನಲ್ಲಿ ಎರಡು ದಿನಗಳ ಸಮಗ್ರ ಶಿಕ್ಷಣವನ್ನು ಆಯೋಜಿಸಿದರು. 10ನೇ ಮತ್ತು 11ನೇ, 2024, ಕಾಲೇಜಿನಲ್ಲಿರುವ ವಿದ್ಯಾರ್ಥಿಗಳಿಗೆ.ಸೇಂಟ್ ಆಗ್ನೆಸ್ ಸಿಬಿಎಸ್ಇ ಶಾಲೆಯ ಸಲಹೆಗಾರರಾದ ಶ್ರೀಮತಿ ಶೋಭಾ ಜೆಸಿಂತಾ ಡಿಸೋಜಾ ಅವರು ವಿದ್ಯಾರ್ಥಿಗಳಿಗೆ ತಮ್ಮ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು […]

ಕುಂದಾಪುರ, ದಿನಾಂಕ 13-07-2024 ರಂದು ಸಂತ ಜೋಸೆಫರ ಪ್ರೌಢಶಾಲೆ ಕುಂದಾಪುರ ಇಲ್ಲಿ ರಕ್ಷಕ ಶಿಕ್ಷಕರ ಮಹಾಸಭೆ ನಡೆಯಿತು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಸುಪ್ರಿಯ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ನೆರೆದಿರುವ ಎಲ್ಲರಿಗೂ ಶುಭ ಹಾರೈಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ಶೈಕ್ಷಣಿಕ ಸಾಲಿನ ವರದಿ ವಾಚಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಯುತ ಅಶೋಕ್ ನಾಯ್ಕ್ ಸಮೂಹ ಸಂಪನ್ಮೂಲ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರು ಮಾತನಾಡುತ್ತಾ ಪ್ರತಿ ಮಗು ತನ್ನ ಭಾವನೆಗಳನ್ನು […]

ಕುಂದಾಪುರ, ಜು.12: ಗಂಗೊಳ್ಳಿ ಕೊಸೆಸಾಂವ್ ಮಾತಾ ಚರ್ಚಿನ ಕಥೊಲಿಕ್ ಸಭಾ ಘಟಕ ಹಾಗೂ ಪರಿಸರ ಆಯೋಗದಿಂದ ಜುಲಾಯ್ 7 ರಂದು ವನಮಹೋತ್ಸವವನ್ನು ಆಚರಿಸಲಾಯಿತು.ಸಾಂಕೇತಿಕವಾಗಿ ಗಂಗೊಳ್ಳಿ ಚರ್ಚಿನ ಧರ್ಮಗುರು ವಂ|ತೊಮಸ್ ರೋಶನ್ ಡಿಸೋಜಾ, ಚರ್ಚಿನ ವಠಾರದಲ್ಲಿ ಗೀಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿ ವನಮಹೋತ್ಸವದ ಪ್ರಾಮುಖ್ಯತೆಯನ್ನು ತಿಳಿಸಿದರು. ನಂತರ ಸಾರ್ವಜನಿಕ ಸ್ಥಳದ ಸಮುದ್ರ ತೀರದಲ್ಲಿ ಸುಮಾರು 70 ಗಾಳಿ ಮರದ ಗೀಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು.ಬೈಂದೂರು ವಿಭಾಗದ ಸಹಾಯಕ ಅರಣ್ಯಾ ಇಲಾಖಾ ಅಧಿಕಾರಿ ಕೆ.ಸದಾಶಿವ ಇವರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು. […]

Mangaluru: Annual Meet was held at Fr L. M Pinto health centre on 5th July 2024. This occasion marked the handing of the charge by the Sisters of Bethany Congregation to the newly appointed Administrator Rev. Fr Roshan Crasta the Parish Priest of St Raphael Church Badyar. In a festive spirit the staff and the […]

ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ 5 ದಿನಗಳ ಕಾಲ ಹೈ ಅಲರ್ಟ್ ಘೋಷಿಸಿದ್ದು, ಅಲ್ಲಿನ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಇನ್ನೂ ಮೂರು ದಿನ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನಂತರದ ನಾಲ್ಕು ದಿನ ಆರೆಂಜ್ ಅಲರ್ಟ್ ನೀಡಲಾಗಿದೆಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ […]

ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕುಂದಾಪುರದ ಪುರಸಭೆಯ ಪೌರ ಕಾರ್ಮಿಕ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದುರ್ಗಾಂಬ ಬಸ್ ಡಿಪೋ ಎದುರುಗಡೆ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಕುಂದಾಪುರದ ಪೌರಕಾರ್ಮಿಕ, ಬಾರ್ಕೂರಿನ ಬಂಡಿ ಮಠ ನಿವಾಸಿ ಶಂಕರ ಹಾಗೂ ಬೀಚು ಎಂಬುವರ ಪುತ್ರ ಸುಂದರ್ (39) ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ […]