ಕುಂದಾಪುರ : ಕನ್ನಡಾಭಿಮಾನಿ ಡಾ. ಸಂಘಟನೆಯ ಆಶ್ರಯದಲ್ಲಿ ಹೊಸ ಬಸ್ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಶಿರಿಯಾರ ಮುದ್ದಣ್ಣ ಅವರು ಸಮಾಜ ಮುಖಿಯಾಗಿ ಗುರ್ತಿಸಿ ಕೊಂಡಿರುವ ಸಂಘದ ಆಶ್ರಯದಲ್ಲಿ ಸತತವಾಗಿ ಆಚರಿಸುತ್ತಿರುವ ರಾಜ್ಯೋತ್ಸವ ಸಮಾರಂಭಕ್ಕೆ ಶುಭ ಹಾರೈಸಿ ಕನ್ನಡಿಗರೆಲ್ಲರಿಗೂ ಇದು ಪ್ರೇರಣೆಯಾಗಲಿ ಎಂದರು ಕುಂದಾಪುರ ಪೊಲೀಸ್ ಠಾಣೆಯ ಎಎಸೈ ಮೋಹನ್ ಪಿ. ಅವರು ಕನ್ನಡ ಧ್ವಜಾರೋಹಣಗೈದು ಸಂಘದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಸೇವಾದಳದ ವಿದ್ಯಾರ್ಥಿಗಳ ಪ್ರಾರ್ಥನೆಯಿಂದ ಆರಂಭ […]
ಕುಂದಾಪುರ; ರೆಡ್ ಕ್ರಾಸನ ಸಂಸ್ಥಾಪಕ ಜೀನ್ ಹೆನ್ರಿ ಡ್ಯೂನಾಂಟ್ ಅವರ ಪುಣ್ಯತಿಥಿಯನ್ನು ಕುಂದಾಪುರ ಇಂಡಿಯನ್ ರೆಡ್ ಕ್ರಾಸನಲ್ಲಿ ಆಚರಿಸಲಾಯಿತು. ಕುಂದಾಪುರ ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಸ್ಥಾಪಕ ಜೀನ್ ಹೆನ್ರಿ ಡ್ಯೂನಾಂಟ್ ಅಂದು ಸ್ಥಾಪಿಸಿದ ರೆಡ್ ಕ್ರಾಸ್ ಸಂಸ್ಥೆಯ ಯಶೋಗಾಥೆಯನ್ನು ವಿವರಸಿ, ಪ್ರಸ್ತುತ ಕುಂದಾಪುರ ತಾಲೂಕು ಘಟಕದ ಕಾರ್ಯ ಕ್ಷೇತ್ರದ ಪರಿಚಯ ಮಾಡಿಸಿದರು. ಸಮಾಜಕ್ಕೆ ಅಗತ್ಯವಿರುವ ಸಹಾಯ ಮಾಡುತ್ತಿರುವ ಕುಂದಾಪುರ ರೆಡ್ ಕ್ರಾಸ ಈ ಸಂದರ್ಭದಲ್ಲಿ ಮಳೆ, ಗಾಳಿ, […]
Photographs arranged by: Praveen Cutinho ಕಲ್ಯಾಣಪುರ; 2025 ರ ನವೆಂಬರ್ 1ರಂದು ಸಕಲ ಸಂತರ ಮತ್ತು ಆಲ್ ಸಕಲ ಆತ್ಮಗಳ ದಿವಸ ಆಚರಿಸುವಲ್ಲಿ ಸಂತೇಕಟ್ಟೆ-ಕಲ್ಲಿಯನ್ಪುರದ ಮೌಂಟ್ ರೋಸರಿ ಚರ್ಚ್, ಯುನಿವರ್ಸಲ್ ಚರ್ಚ್ ಜೊತೆಗೂಡಿತು. ಬೆಳಿಗ್ಗೆ 7:00 ಗಂಟೆಗೆ ನಡೆದ ಹಬ್ಬದ ಬಲಿದಾನವನ್ನು ಚರ್ಚಿನ ಧರ್ಮಗುರು ವಂ। ಡಾ. ರೋಕ್ ಡಿ’ಸೋಜಾ ಅರ್ಪಿಸಿದರು, ಅವರು ತಮ್ಮ ಅರ್ಥಪೂರ್ಣ ಧರ್ಮೋಪದೇಶದಲ್ಲಿ ಭಕ್ತರು ಸಂತರ ಸದ್ಗುಣಗಳನ್ನು ಅನುಕರಿಸಲು ಮತ್ತು ಇಂದಿನ ಜಗತ್ತಿನಲ್ಲಿ ಪವಿತ್ರ ಮತ್ತು ಸಂತ ಜೀವನವನ್ನು ನಡೆಸಲು ಶ್ರಮಿಸಲು […]
ಮಂಗಳೂರು; ದಕ್ಷಿಣ ಕೆನರದ ಕ್ಯಾಥೋಲಿಕ್ ಸಂಘ (CASK), ಯುವ ಕ್ಯಾಥೋಲಿಕ್ ವಿದ್ಯಾರ್ಥಿಗಳ (YCS) ಮಂಗಳೂರು ಡಯಾಸಿಸ್ ಸಹಯೋಗದೊಂದಿಗೆ, ನವೆಂಬರ್ 1, 2025 ರಂದು ನಂತೂರಿನಲ್ಲಿರುವ ಪಡುವಾ ಸಂಸ್ಥೆಗಳ ಸಭಾಂಗಣದಲ್ಲಿ ಒಂದು ದಿನದ ಡಯಾಸಿಸ್ ವಿದ್ಯಾರ್ಥಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು (DSLTP) ಆಯೋಜಿಸಿತು. ದೇವರ ಆಶೀರ್ವಾದವನ್ನು ಕೋರುವ ಭಾವಪೂರ್ಣ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು, ನಂತರ ದಿನಕ್ಕೆ ಸಕಾರಾತ್ಮಕ ಮತ್ತು ಉತ್ಸಾಹಭರಿತ ಸ್ವರವನ್ನು ಹೊಂದಿಸುವ ಔಪಚಾರಿಕ ಉದ್ಘಾಟನಾ ಸಮಾರಂಭ ನಡೆಯಿತು. CASK ಯ ಉಪಾಧ್ಯಕ್ಷರಾದ ಶ್ರೀಮತಿ ಮಾರ್ಜೋರಿ ಟೆಕ್ಸೀರಾ […]
ಕ್ಯಾಥೋಲಿಕ್ ಸಭಾ ಎಪಿಸ್ಕೊಪಲ್ ಸಿಟಿ ವಾರಾಡೊ – ಮತ್ತು ಪ್ರೇರಣ್ ಡಿಯೋಸೆಸನ್ ಸಮಿತಿಯು, C.O.D.P ಮತ್ತು ಸೇಂಟ್ ಅಲೋಶಿಯಸ್ ಸಿವಿಲ್ ಸರ್ವೀಸಸ್ ಕಾಲೇಜು ವಿಭಾಗದ ಸಹಯೋಗದೊಂದಿಗೆ 2 ನೇ ಹಂತದ ನಾಗರಿಕ ಸೇವೆಗಳ ಸೆಮಿನಾರ್ “ಪ್ರೇರಣ್ ಕ್ಯಾಚ್ ದೆಮ್ ಯಂಗ್” ಅನ್ನು ಕ್ಯಾಥೋಲಿಕ್ ಸಮುದಾಯದ ಯುವಕರಿಗಾಗಿ ಶಾಂತಿ ಕಿರಣ್ ಹಾಲ್, ಬಜ್ಜೋಡಿಯಲ್ಲಿ 2 ನವೆಂಬರ್ 2025 ರಂದು ಆಯೋಜಿಸಲಾಗಿತ್ತು. ಮಂಗಳೂರಿನ ಎಂ.ಸಿ.ಸಿ ಬ್ಯಾಂಕ್ ಈ ವಿಚಾರ ಸಂಕಿರಣವನ್ನು ಪ್ರಾಯೋಜಿಸಿದೆ. ಮಂಗಳೂರು ಡಿಯೋಸೆಸನ್ ಪಾಸ್ಟೋರಲ್ ಸೆಂಟರ್ ನಿರ್ದೇಶಕ ರೆವರೆಂಡ್ […]
ಮದರ್ ತೆರೇಸಾ ಪದವಿ ಪೂರ್ವ ಕಾಲೇಜು, ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಮ್ಮೆಯ ವಿದ್ಯಾರ್ಥಿನಿ ಪ್ರಣತಿಯವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ” ಬಗ್ಗೆ ಆಯೋಜಿಸಿದ MEMES ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕುಂದಾಪುರ: ಕಲೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲು ಯಕ್ಷಗಾನವು ಆಧಾರವಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.ಅವರು ನವೆಂಬರ್ 1 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ 50ನೆ ವರ್ಷದ ಕಾರ್ಯಕ್ರಮ “ಸುವರ್ಣಾಕ್ಷ” ನನ್ನು ಉದ್ಘಾಟಿಸಿ ಮಾತನಾಡಿದರು .ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಉಳಿಸುವಲ್ಲಿ ಕರ್ನಾಟಕದ ಸಾಂಸ್ಕೃತಿಕ ಕಲೆ ಯಕ್ಷಗಾನವು ಬಹುದೊಡ್ಡ ಪಾತ್ರ ವಹಿಸಿದೆ. ಕಳೆದ 3 ವರ್ಷಗಳಿಂದ ಕುಂದಾಪುರದ 22 ಪ್ರೌಢಶಾಲೆಗಳಲ್ಲಿ ಯಕ್ಷಗಾನ […]
ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ದಿನಾಂಕ:01.11.2025 ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀ ಯುತ ಡಾ. ಯು.ಸಿ ಪೌಲೋಸ್ ರವರು ನೆರವೇರಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಸದಸ್ಯರುಗಳು, ಆಡಳಿತಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.
ಕಾಪುವಿನ ಕೊಂಕಣಿ ಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ಧಿ ಮಹೋತ್ಸವದ ಅಂಗವಾಗಿ ನಡೆಯುವ ಶತ ನಮನ ಶತ ಸ್ಮರಣ ಶತ ಕಲಾವಿದ ಕಲಾರಾಧನಾ ಕಲಾ ಪ್ರದರ್ಶನದಲ್ಲಿ ಸ್ವಾಮೀಜಿಯರವರ ಭಾವಶಿಲ್ಪದೊಂದಿಗೆ ಅರಳಿದ ಆಕóರ್ಷಕ ಮರಳು ಶಿಲ್ಪದ ರಚನೆ ‘ಸ್ಯಾಂಡ್ ಥೀಂ’ ಉಡುಪಿ, ಕಲಾವಿದರಾದ ಹರೀಶ್ ಸಾಗಾ ಮತ್ತು ಸಂತೋಷ ಭಟ್ ಹಾಲಾಡಿ ಯವರಿಂದ ರಚಿತ ಕಲಾಕೃತಿ.

