ಕುಂದಾಪುರ: ಇಲ್ಲಿನ ಪ್ರಸಿದ್ಧ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ (MIT Kundapura) ಜೂನ್ 5 ರಂದು ‘ವಿಶ್ವ ಪರಿಸರ ದಿನಾಚರಣೆ’ಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವರ್ಷದ ಜಾಗತಿಕ ಪರಿಸರ ಧ್ಯೇಯವಾಕ್ಯವಾದ *“Serve BRICS 2026: Volunteering for a Better Tomorrow”* (ಉತ್ತಮ ನಾಳೆಗಾಗಿ ಸ್ವಯಂಸೇವಕತ್ವ) ಎಂಬ ಪರಿಕಲ್ಪನೆಯಡಿಯಲ್ಲಿ ಕಾಲೇಜಿನ ಆವರಣದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಸಾಮಾಜಿಕ ಅರಣ್ಯ ವಲಯಾಧಿಕಾರಿ, ತುಳಸಿ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ […]
ಕುಂದಾಪುರ: ಸಿದ್ದಾಪುರ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಹಾಗೂ ನಿರ್ಗತಿಕರಿಗಾಗಿ ನಿರ್ಮಿಸಲಾಗಿರುವ ಆಶ್ರಮದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ ಜೂನ್ 13 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ. ‘ಬಡವರ ಸೇವೆ ಕ್ರಿಸ್ತರ ಸೇವೆ’ ಹಬ್ಬದ ಸಂದೇಶ ವಾಕ್ಯವಾಗಿದೆ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ನೂತನ ಆಶ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಲಿದ್ದು ಬಳಿಕ ಮಹೋತ್ಸವದ ಬಲಿಪೂಜೆಯ ನೇತೃತ್ವ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಕನ್ನಡ […]
ಕೋಟ; 2 ದಿನಗಳ ನಿಯೋಜಿತ ಭೇಟಿಯಾಗಿ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನಿಯ ಡಾ. ಲೆಸ್ಲಿ ಡಿಸೋಜಾ ಅವರು ಜೂನ್ 6 ರಂದು ಸಂಜೆ ಕೋಟ ಸಂತ ಜೋಸೆಫರ ಇಗರ್ಜಿಗೆ ಆಗಮಿಸಿದರು. ಇಗರ್ಜಿಯ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಬಿಷಪ್ ಅವರಿಗೆ ಹೂವಿನ ಮಾಲೆಯನ್ನು ತೊಡಿಸಿ ಬರಮಾಡಿಕೊಂಡರು. ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಶರಾದ ಹೆರಾಲ್ಡ್ ಫೆರ್ನಾಂಡಿಸ್, ಕಾರ್ಯದರ್ಶಿ ನೊರಾ ಡಿಸೋಜಾ ಹಾಗು ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಹೂಗಳನ್ನು ಅರ್ಪಿಸಿ ಬಿಷಪ್ ಅವರಿಗೆ ಭವ್ಯ ಸ್ವಾಗತ […]
ದಿನಾಂಕ 5.6.2026 ಕುಂದಾಪುರ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೀಡುವುದರ ಮೂಲಕ ಆಚರಿಸಲಾಯಿತು ಸಿಎಸ್ಸಿ ಕೃಪಾ ಚರ್ಚಿನ ಧರ್ಮಗುರುಗಳಾದ ಇಮಾನ್ಯುವೆಲ್ ಜೈಕರ್ ರವರು ಅತಿಥಿಗಳಾಗಿ ಆಗಮಿಸಿ ಪರಿಸರವನ್ನು ರಕ್ಷಿಸುವುದರಿಂದ ಇಡೀ ಮಾನವ ಸಂಕುಲದ ಉನ್ನತೀಕರಣ ಸಾಧ್ಯ ಎಂದು ತಿಳಿಸಿದರು. ಶಾಲಾ ಪ್ರಾಂಶುಪಾಲೆ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ರವರು ವಿದ್ಯಾರ್ಥಿಗಳಿಗೆ ಜೀವನದ ವಿಶೇಷಕ್ಷಣಗಳನ್ನು ಗಿಡ ನೆಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿ ಎಂದು ತಮ್ಮ ಸ್ವಾಗತ ಭಾಷಣದಲ್ಲಿ ತಿಳಿಸಿಕೊಟ್ಟರು. ಅಂತೆಯೇ ಸಿ ಎಸ್ […]
ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂ.5 ರಂದು ವಿದ್ವತ್ ಪಿ.ಯು. ಕಾಲೇಜು, ಗುರುವಾಯನಕೆರೆಯಲ್ಲಿ ಪ್ರಥಮ ಪಿಯುಸಿ ವಿದ್ಯಸರ್ಥಿಗಳಿಂದ ಕಾಲೇಜು ಆವರಣದಲ್ಲಿ ಹೂ ಹಾಗೂ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ವತ್ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಪರಿಸರವು ನಮ್ಮ ಜೀವನಾಡಿ; ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒಂದು ಮರ ನೆಡುವ ಮೂಲಕ ಪ್ರಕೃತಿಗೆ ಕೃತಜ್ಞತೆ ಸಲ್ಲಿಸಿ, ಹಸಿರು ಭವಿಷ್ಯವನ್ನು ನಿರ್ಮಿಸೋಣ ಎಂದರು. ಇಂದಿನ ಪರಿಸರ […]
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜೂನ್ 5ರಂದು ಆಯೋಜಿಸಲಾದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 9ನೇ ತರಗತಿ ‘ಬಿ’ ವಿಭಾಗದ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಗಮನಾರ್ಹ ಸಾಧನೆ ಮಾಡಿದ್ದಾರೆ. 60 ಮೀಟರ್ ಓಟ ಸ್ಪರ್ಧೆಯಲ್ಲಿ ಯುವರಾಜ್ ಚಿನ್ನದ ಪದಕ ಗೆದ್ದರೆ, ಉದ್ದ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಎರಡು ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿರುವ ಯುವರಾಜ್ ಅವರ ಸಾಧನೆಗೆ […]
ಕುಂದಾಪುರ, ಜೂ.7; ನಗರದ ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ ದೀಪ ಬೆಳಗುವುದರ ಮೂಲಕ ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ 2026 ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗೋತ್ಸವ ಹಾಗೂ ಶಿಕ್ಷಕ ರಕ್ಷಕ ಸಭೆಯ ಕಾರ್ಯಕ್ರಮವನ್ನು, ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಧರ್ಮಗುರು, ವಿದ್ಯಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಅ|ವಂ|ಪಾವ್ಲ್ ರೇಗೊ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಅವರು ‘ನಮ್ಮ ಕಾಲೇಜಿನಲ್ಲಿ ಬೇಕಾದ್ದು ಎಲ್ಲ ವ್ಯವಸ್ಥೆ ಇದೆ, ಅನುಭವವುಳ್ಳ ಪ್ರಾಧ್ಯಪಕರಿದ್ದಾರೆ, ಹಾಗಾಗಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ […]
Reported by: Maria Wilma Rego Photographs arranged by Tolbert D’Souza ಕಲ್ಯಾಣಪುರ;ಜೂನ್ 7, 2026 ರ ಭಾನುವಾರ ಬೆಳಿಗ್ಗೆ 9:30 ಕ್ಕೆ ಸಂತೇಕಟ್ಟೆ-ಕಲ್ಯಾಣಪುರದ ಮೌಂಟ್ ರೋಸರಿ ಚರ್ಚ್ನ ಪರಿಸರ ವಿಜ್ಞಾನ ಆಯೋಗದಿಂದ ಹೋಲಿ ಫ್ಯಾಮಿಲಿ ವಾರ್ಡ್ನ ಶ್ರೀ ರೊನಾಲ್ಡ್ ಮತ್ತು ರೀನಾ ಡಿ’ಸೋಜಾ ಅವರ ಸ್ಥಳದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ವಿವಿಧ ಪ್ಯಾರಿಷ್ ಸಂಘಗಳಾದ ಪರಿಸರ ಆಯೋಗ, ಕ್ಯಾಥೋಲಿಕ್ ಸಭಾ ಮತ್ತು ಸ್ತ್ರೀ ಸಂಘಟನೆಯನ್ನು ಒಟ್ಟುಗೂಡಿಸಿ, ನಮ್ಮ ಪರಿಸರವನ್ನು ರಕ್ಷಿಸುವ […]
ಶಿರೂರು : ಪರಿಸರ ಕಾಳಜಿ ಅತೀ ಅಗತ್ಯ – ಜ್ಞಾನದಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾl ರವಿದಾಸ್ ಶೆಟ್ಟಿ ಕಿವಿಮಾತುಜ್ಞಾನದ ಶೈಕ್ಷಣಿಕ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತುಇಂದಿನ ಪ್ರಚಲಿತ ಕಾಲಘಟ್ಟದಲ್ಲಿ ಪರಿಸರ ಉಳಿದರೆ ಮನುಕುಲದ ಉಳಿವು, ಪ್ರಕೃತಿ ವಿನಾಶದತ್ತ ಸಾಗಿದರೆ ಮನುಕುಲದ ರಕ್ಷಣೆ ಅಸಾಧ್ಯ, ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಇದನ್ನು ನಮಗೆಲ್ಲ ನೆನಪಿಸುವ ದಿನವೇ ವಿಶ್ವ ಪರಿಸರ ದಿನ ಪರಿಸರ ಸಂರಕ್ಷಣೆಗೆ ನಾವು ಸ್ವಯಂ ಪ್ರೇರಿತರಾಗಿ ಗಿಡ ನೆಟ್ಟು ನೀರು ಹಾಕಿ ಅವುಗಳನ್ನು ಬೆಳೆಸಿ […]

