ಮಂಗಳೂರು ; ಎಂಸಿಸಿ ಬ್ಯಾಂಕಿನಲ್ಲಿ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8, 2025 ರಂದು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಸಿತು.ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಂದೆಲ್‌ನ ಸೇಂಟ್ ಲಾರೆನ್ಸ್ ಚರ್ಚಿನ ಧರ್ಮಗುರು […]

Read More

ಪಡುಕೋಣೆ:-ಸಂತ ಅಂತೋನಿ ಚರ್ಚಿನಲ್ಲಿ ದಿನಾಂಕ 9.11.2025 ರಂದು ಕ್ರೈಸ್ತ ಶಿಕ್ಷಣ ನೀಡುವ ಶಿಕ್ಷಕರ ದಿನಾಚರಣೆಯನ್ನು ಕ್ರೈಸ್ತ ಶಿಕ್ಷಣ ಭೋದಿಸುವ ಶಿಕ್ಷಕರೆಲ್ಲರೂ ಸೇರಿ ಆಚರಿಸಲಾಯಿತು. ಚರ್ಚಿನ ಧರ್ಮ ಗುರುಗಳಾದ ವಂ। ಫಾ। ಫ್ರಾನ್ಸಿಸ್ ಕರ್ನೆಲಿಯೊ ರವರು ಹಾಗೂ ಅತಿಥಿಗಳಾಗಿ ಆಗಮಿಸಿದ ವಂ। ಫಾ। ಮನೋಹರ್ ಡಿ’ಸೋಜ ರವರು ದಿವ್ಯಬಲಿ ಪೂಜೆಯನ್ನು ಅರ್ಪಿಸಿದರು. ಕ್ರೈಸ್ತ ಶಿಕ್ಷಣಾ ಭೋದಿಸುವ ಶಿಕ್ಷಕರು ಬಲಿದಾನದ ಪ್ರಾರ್ಥನಾ ವಿಧಿಯಲ್ಲಿ ಭಾಗವಹಿಸಿದರು. ಕ್ರೈಸ್ತ ಪವಿತ್ರ ಸಭೆಯು ಶಿಕ್ಷಣದ ರೂವಾರಿ ಕ್ರೈಸ್ತ ಶಿಕ್ಷಣ ನೀಡುವ ಶಿಕ್ಷಕರ ಪಾಲಕರಾದ ಸಂತ […]

Read More

ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯು “ಶೂಟ್, ಸ್ಕೋರ್, ಸೋರ್” ಎಂಬ ಥೀಮ್ ಹೊಂದಿರುವ AICS ಅಂತರ್-ಶಾಲಾ ದ.ಕ ಜಿಲ್ಲಾ ಹ್ಯಾಂಡ್‌ಬಾಲ್ ಟೂರ್ನಮೆಂಟ್ “MCCS ಗೋಲ್ ಕ್ವೆಸ್ಟ್ 2025” ಅನ್ನು ಯಶಸ್ವಿಯಾಗಿ ಆಯೋಜಿಸಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪೋಸ್ಟೋಲಿಕ್ ಕಾರ್ಮೆಲ್ ಎಜುಕೇಷನಲ್ ಸೊಸೈಟಿಯ ಕಾರ್ಯದರ್ಶಿ ಭಗಿನಿ ಮರಿಯಾ ಸುದೀಪ ಎ.ಸಿ ವಹಿಸಿದ್ದರು. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಹ್ಯಾಂಡ್‌ಬಾಲ್ ಅಸೋಸಿಯೇಷನ್‌ನ ಪ್ರತಿಷ್ಠಿತ ರಾಷ್ಟ್ರೀಯ ಹ್ಯಾಂಡ್‌ಬಾಲ್ ಆಟಗಾರ ಶ್ರೀ ಅರ್ಲ್ ಬ್ರಾಯನ್ ಜಾನ್ಸನ್ ಭಾಗವಹಿಸಿದ್ದರು. ಪ್ರಾಂಶುಪಾಲರಾದ ಭಗಿನಿ […]

Read More

ಬೆಳ್ತಂಗಡಿ, ಗಂಡಿಬಾಗಿಲು; ದಿನಾಂಕ 09 .11 .2025 ರಂದು ಸೇಕ್ರೆಡ್ ಹಾರ್ಟ್ ಚರ್ಚ್,ತೊಡಂಬಿಲ, ಚರ್ಚ್‌ನ ಧರ್ಮಗುರುಗಳಾದ ಅತಿ ವಂದನೀಯ ಅಂತೋನಿ ಲೋಬೊರವರ ಮಾರ್ಗದರ್ಶನದಲ್ಲಿ, ಕಾರ್ಮಿಕ, ಪರಿಸರ ಮತ್ತು ಅಂತರ್ಧರ್ಮೀಯ ಆಯೋಗಗಳ ಸಂಯುಕ್ತ ಪೋಷಕತ್ವದಲ್ಲಿ, “ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” ಎಂಬ ಪರಿಕಲ್ಪನೆಯಡಿ ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿನ ನಿರ್ಗತಿಕರಿಗಾಗಿ ಸುಮಾರು ರೂ. 2 ಲಕ್ಷ ಮೌಲ್ಯದ ನಿತ್ಯೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಡಾ. ಯು.ಸಿ. ಪೌಲೋಸ್ ರವರಿಗೆ ಹಸ್ತಾಂತರಿಸಲಾಯಿತು. ಈ ಉತ್ತಮ ಸೇವಾ ಚಟುವಟಿಕೆಯನ್ನು […]

Read More

ಬಂಟ್ವಾಳ ತಾಲೂಕಿನ ಬರಿಮಾರ್ ಸಂತ ಜೋಸೆಫ್ ಚರ್ಚ್‌ನಲ್ಲಿ ಭ್ರಾತೃತ್ವದ ಭಾನುವಾರ ಹಾಗೂ ಪರಮಪ್ರಸಾದದ ಭವ್ಯ ಮೆರವಣಿಗೆ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ನಡೆದ ಪವಿತ್ರ ಬಲಿ ಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕರಾದ ವಂದನೀಯ ಸ್ವಾಮಿ ಮ್ಯಾಕ್ಸಿಮ್ ರೊಸಾರಿಯೊ ಅವರು ಪ್ರದಾನ ಧರ್ಮಗುರುಗಳಾಗಿ ನೆರವೇರಿಸಿದರು. ಬರಿಮಾರ್ ಚರ್ಚ್‌ನ ಧರ್ಮಗುರು ವಂದನೀಯ ಸ್ವಾಮಿ ಪ್ಯಾಟ್ರಿಕ್ ಸಿಕ್ವೇರಾ, ಹೈದರಾಬಾದ್ ಧರ್ಮಪ್ರಾಂತ್ಯದ ಸ್ವಾಮಿ ಸಿರಿಲ್ ಡಯಾಸ್ ಅವರು ಸಹ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಲಿಪೂಜೆಯ ನಂತರ, ಪ್ರದಾನ ಧರ್ಮಗುರುಗಳು ಪವಿತ್ರ […]

Read More

ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇಲ್ಲಿನ ICTC ಆಪ್ತ ಸಮಾಲೋಚಕಿ ಶ್ರೀಮತಿ ವಾಸಂತಿ ಇವರು ಹದಿಹರೆಯದ ಮಕ್ಕಳಲ್ಲಿ ಮಾನಸಿಕ ಒತ್ತಡ, ಖಿನ್ನತೆ,ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಹೆಚ್ ಐ ವಿ, ಲೈಂಗಿಕ ಶಿಕ್ಷಣದ ಜೊತೆಗೆ ಸ್ವಚ್ಛತೆ ಪೌಷ್ಟಿಕ ಆಹಾರ ಸೇವನೆಯ ಕುರಿತು ವಿವಿಧ ಉದಾಹರಣೆ ಯೊಂದಿಗೆ ಅರಿವು ಮೂಡಿಸಿ ಕ್ರಮಬದ್ದವಾದ ವ್ಯಾಯಾಮ, ಮಾನಸಿಕ ಆರೋಗ್ಯ ಯೋಗ ಪ್ರಾಣಾಯಾಮ ಕುರಿತು ತಿಳಿಸಿ ಮಕ್ಕಳ ಮನೋಸ್ಥೈರ್ಯವನ್ನು ಹೆಚ್ಚಿಸಿದರು ಕಾರ್ಯಕ್ರಮದಲ್ಲಿ […]

Read More

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ನವೆಂಬರ್‌ 08, 2025ರಂದು ʼಕಾವ್ಯಾಂ ವ್ಹಾಳೊ-8ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿತ್ತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಅಕಾಡೆಮಿಯು ಪ್ರತಿ ತಿಂಗಳು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಓರ್ವ ಕೊಂಕಣಿ ವ್ಯಕ್ತಿಗೆ ಗೌರವ ಸಲ್ಲಿಸುತ್ತಾ ಬಂದಿದೆ. ಕವಿಗಳಿಗೆ ತಮ್ಮ ಕವಿತೆಗಳನ್ನು ಪ್ರಸ್ತುತಪಡಿಸಲು ಅವಕಾಶ ಒದಗಿಸುವ ಜೊತೆ ಸಾಹಿತಿಗಳ ಜೊತೆ ಸಂವಾದ ನಡೆಸಿ ಅವರನ್ನು ಸಮಾಜಕ್ಕೆ ಪರಿಚಯಿಸುತ್ತಿದೆ. ಈ ಕವಿಗೋಷ್ಟಿಯು […]

Read More

ಕುಂದಾಪುರ; ಐ ಎಮ್ ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು‌ ಸ್ಪರ್ದೆ ನವೋನ್ಮೇಷ 2025 ಇದರ ಸಮಾರೋಪ‌ ಸಮಾರಂಭ ತಾರಾ ಮೆರುಗಿನೊಂದಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸು ಪ್ರಮ್ ಸೋ ಖ್ಯಾತಿಯ ನಟ ಶ್ರೀ ಶನೀಲ್‌ ಗೌತಮ್ ಅವರು ತಮ್ಮ ವಿಧ್ಯಾರ್ಥಿ ಜೀವನವನ್ನು ಮೆಲುಕು‌ಹಾಕುತ್ತ, ಶಿಕ್ಷಕರ ಮಾರ್ಗದರ್ಶನವನ್ನು ನಿರ್ಲಕ್ಷಿಸದೆ ಎಲ್ಲ ಕ್ಷೇತ್ರದಲ್ಲು ತಮ್ಮನ್ನು ತಾವು ತೊಡಗಿಸಿಕೊಳ್ಳಿ ಯಶಸ್ಸು ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಈ ಟಿವಿ ಎದೆ […]

Read More

ಕುಂದಾಪುರ ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ಮತ್ತು ಎಂ.ಸಿ. ಎ ವಿಭಾಗದ ವತಿಯಿಂದ ದಿನಾಂಕ ನವೆಂಬರ್ 4 2025 ರಂದು ಪ್ರಥಮ ವರ್ಷದ ಎಂ.ಬಿ.ಎ ಮತ್ತು ಎಂ.ಸಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್  ಪ್ರೋಗ್ರಾಮ್ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉದ್ಯಮಿ ಶ್ರೀ ಬಿ. ಎಸ್. ಸುರೇಶ್ ಶೆಟ್ಟಿ ಫೌಂಡರ್ ಅಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಸುಮುಖ ಸರ್ಜಿಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಉಪ್ಪುಂದ ಇವರು ಆಗಮಿಸಿ ಮಾಸ್ಟರ್ ಡಿಗ್ರಿ ಇಂದ ಆಗುವ ಪ್ರಯೋಜನಗಳ ಬಗ್ಗೆ […]

Read More
1 79 80 81 82 83 561