ಕುಂದಾಪುರ, ಅ.26: ಮಿಲಾಗ್ರಿಸ್ ಕ್ರೆಡಿಟ್ ಸೌರ್ಹಾದ್ ಕೋ-ಆಪ್ ಸೊಸೈಟಿ ಲಿ. ಇವರಿಂದ ಎಲ್ಲಾ 43 ಮಕ್ಕಳಿಗೆ ಮಿಲಾಗ್ರಿಸ್ ಸೌರ್ಹಾದ ಸೊಸೈಟಿಯಿಂದ ಕುಂದಾಪುರ ಚೈತನ್ಯ ವಿಶೇಷ ಶಾಲೆಗೆ ಕಲಿಕಾ ವಸ್ತುಗಳ ಕೊಡುಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. 43 ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ ಈ ಕಾರ್ಯಕ್ರಮಕ್ಕೆ ಸ್ಥಳೀಯ ರೋಜರಿ ಚರ್ಚಿನ ಧರ್ಮಗುರು ಅ|ವಂ|ಪಾವ್ಲ್ ರೇಗೊ ಮುಖ್ಯ ಅಥಿತಿಗಳಾಗಿ ಆಗಮಿಸಿ ವಿಶೇಷ ಚೈತನ್ಯ ಮಕ್ಕಳಿಗೆ ಕೊಡುಗೆಯನ್ನು ವಿತರಿಸಿ ‘ವಿಶೇಷ ಮಕ್ಕಳಿಗೆ ನೋಡಿಕೊಳ್ಳುವಂತಹ ಶಿಕ್ಷಕರು, ಶಿಕ್ಷಕೇತರರ ಸೇವೆ ದೇವರು ಮೆಚ್ಚುವಂತಹ […]
Udupi Diocese organizes massive blood donation camp at Udupi Mother of Sorrows Church ಆಗಸ್ಟ್ 23, 2025 ರಂದು, ಉಡುಪಿ ಡಯಾಸಿಸ್ನ ಆರೋಗ್ಯ ಆಯೋಗವು ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ, ಅಪೂರ್ವ ಮಹಾ ಸಂಘ, ಶೋಕಮಾತೆ ಚರ್ಚ್, ಭಾರತೀಯ ರೆಡ್ಕ್ರಾಸ್ ಸೊಸೈಟಿ, ಉಡುಪಿ ಜಿಲ್ಲೆ, ರಕ್ತ ಬ್ಯಾಂಕ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಶಾಖೆ ಮತ್ತು ಮಣಿಪಾಲದ ವೃತ್ತ ಕಚೇರಿಯ ಕೆನರಾ ಬ್ಯಾಂಕ್ ಇವುಗಳ ಸಹಯೋಗದೊಂದಿಗೆ ಉಡುಪಿ ಶೋಕಮಾತೆ ಇಗರ್ಜಿಯಲ್ಲಿ ಬ್ರಹತ್ ರಕ್ತದಾನ ಶಿಬಿರರಕ್ತದಾನ […]
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್ ಮತ್ತುಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋತೆರೇಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಸಭೆ ಮತ್ತು ಪ್ರತಿಜ್ಞೆ ಸ್ವೀಕಾರ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಭೀಮಶಂಕರ್ ಸಿನ್ನೂರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ಕಂಡ್ಲೂರು ಅವರು, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೆನ್ನಿಫರ್ ಫ್ರೀಡಾ ಮೆನೆಜಸ್ ಹಾಗೂ ಉಪ ಪ್ರಾಂಶುಪಾಲರಾದ ಶ್ರೀಮತಿ […]
ಕುಂದಾಪುರ: ಪತ್ರಿಕೋದ್ಯಮದಲ್ಲಿ ನೀತಿಸಂಹಿತೆಗಳನ್ನು ಪಾಲಿಸುವುದು ಅತಿ ಮುಖ್ಯ ಎಂದು ಹಿರಿಯ ಪತ್ರಕರ್ತ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್ ಶೆಣೈ ಹೇಳಿದರು.ಅವರು ಆಗಸ್ಟ್ 25ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಪತ್ರಿಕೋದ್ಯಮ ವಿಭಾಗ ಮತ್ತು ರೇಡಿಯೋ ಕುಂದಾಪ್ರ 89.6 ಎಫ್.ಎಮ್ ಇವರು ಜಂಟಿಯಾಗಿ ಆಯೋಜಿಸಿದ್ದ *ತಿಂಗಳ ಅತಿಥಿ ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪತ್ರಿಕೋದ್ಯಮ ಇಂದು ತುಂಬಾ ಬೆಳೆದಿದೆ. ಮುದ್ರಣ ತಂತ್ರಜ್ಞಾನದಿಂದ ಆರಂಭಿಸಿ ಇಂದು ಕಂಪ್ಯೂಟರ್ ತಂತ್ರಜ್ಞಾನವನ್ನು ಬಳಸಿ ವಸ್ತು ವಿಷಯಗಳನ್ನು ಕ್ಷಣ […]
ಕುಂದಾಪುರ; ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ,ಕುಂದಾಪುರದ ಮೆಟ್ರಿಕ್ ನಂತರದ ವಸತಿ ನಿಲಯ ಇಲ್ಲಿನ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆಗಳ ನಿವಾರಣೆ, ಮಾನಸಿಕ ಆರೋಗ್ಯದ ಕುರಿತು ಹಾಗೂ ನಶಾ ಮುಕ್ತ ಭಾರತದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇಂದು ನಡೆಯಿತು .ಡಾ.ಪ್ರಿಯಾಂಕ ಜೋಗಿ ಇವರು ಕಾರ್ಯಗಾರದಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ಆರೋಗ್ಯ ಜಾಗೃತಿಯ ಕುರಿತು ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ನಶಾಮುಕ್ತ ಭಾರತದ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರ ರಿವರ್ಸ್ ಸೈಡ್ […]
ಕುಂದಾಪುರ; ಭಾದ್ರಪದ ಶುಕ್ಲದ ಚೌತಿಯ ಸಡಗರಲ್ಲಿ ಪೂಜಿಸುವ ಉದ್ಭವ ಗಣಪತಿಯು ಮೂಷಿಕದೊಂದಿಗೆ, ಶಿವಲಿಂಗಕ್ಕೆ ಪುಷ್ಪಾರ್ಚಣೆಯ ದೃಶ್ಯವನ್ನು ಸಮಸ್ತ ನಾಡಿನ ಜನತೆಗೆ ಶುಭಾಷಯ ಸಾರುವ ಮರಳು ಶಿಲ್ಪಾಕೃತಿನ್ನು ಗಣೇಶ ಚತುರ್ಥಿಯ ಅಂಗವಾಗಿ ಕುಂದಾಪುರದ ಹಳೆಅಳಿವೆ ಕಡಲ ತೀರ ಕೋಟೇಶ್ವರ, ಕುಂದಾಪುರದಲ್ಲಿ ‘ಸ್ಯಾಂಡ್ ಥೀಂ’ ಉಡುಪಿ ತಂಡದಿಂದ ರಚಿತವಾಗಿದೆ.‘ಜೈ ಗಣೇಶ’ ಎಂಬ ಶೀರ್ಷಿಕೆಯೊಂದಿಗೆ 4 ಅಡಿ ಮತ್ತು 6 ಅಡಿ ಎತ್ತರ ಅಗಲಗಳುಳ್ಳ ಈ ಕಲಾಕೃತಿಯು ಆಕರ್ಷಕವಾಗಿ ಮೂಡಿಬಂದಿದೆ. ಇದನ್ನು ಸ್ಯಾಂಡ್ ಥೀಂ’ ಉಡುಪಿ ತಂಡದ ಸದಸ್ಯರಾದ ಹರೀಶ್ ಸಾಗಾ, […]
ಉದ್ಯಾವರ : ಉದ್ಯಾವರ ಕುತ್ಪಾಡಿ ಸಂಗಮ ಸಾಂಸ್ಕೃತಿ ವೇದಿಕೆ ಇದರ ಸಾರ್ವಜನಿಕ ಶ್ರೀ ಗಣೇಶ ಸಮಿತಿಯ ಮೂರನೇ ವರ್ಷದ ಗಣೇಶೋತ್ಸವವು ಕುತ್ಪಾಡಿ ಮಾoಗೋಡು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 27 ಮತ್ತು 28 ರಂದು ವಿಜೃಂಭಣೆಯಿಂದ ಜರುಗಲಿದೆ. ಅಗಸ್ಟ್ 27ರಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಪ್ರತಿಷ್ಠೆ, ಗಣ ಹೋಮ, ಮಧ್ಯಾಹ್ನ ಮಹಾಪೂಜೆ, ಮಧ್ಯಾಹ್ನ 3 ಗಂಟೆಯಿಂದ ಭಜನೆ, ಕುಣಿತ ಭಜನೆ, ಸಂಜೆ ಏಳು ಗಂಟೆಗೆ ರಂಗ ಪೂಜೆ ಜರುಗಲಿದೆ. 28ರಂದು ಬೆಳಿಗ್ಗೆ ಗಂಟೆ 9:30ಕ್ಕೆ ಗಣ […]
‘Konkani Manyata Dees’ Celebrated by Catholic Sabha at Mount Rosary Church, Santhekatte – Kallianpur. 2025 ರ ಆಗಸ್ಟ್ 24 ರ ಭಾನುವಾರದಂದು, ಸಂತೇಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್ ಘಟಕದ ಕಥೋಲಿಕ್ ಸಭಾದಿಂದ ‘ಕೊಂಕಣಿ ಮಾನ್ಯತಾ ದೀಸ್’ (ದಿನ) ಆಚರಿಸಲಾಯಿತು. ಬೆಳಿಗ್ಗೆ ಪವಿತ್ರ ಬಲಿದಾನದ ನಂತರ, ಧರ್ಮಕೇಂದ್ರದ ಉತ್ಸಾಹಭರಿತ ಕೊಂಕಣಿ ಪ್ರಿಯರು ಚರ್ಚ್ ಮಿನಿ ಹಾಲ್ನಲ್ಲಿ ಒಟ್ಟುಗೂಡಿದರು, ಕಥೋಲಿಕ್ ಸಭಾದ ಪದಾಧಿಕಾರಿಗಳು ಅತಿಥಿಗಳು ಮತ್ತು ಸದಸ್ಯರಿಗೆ ಆತ್ಮೀಯ ಸ್ವಾಗತವನ್ನು ನೀಡಿದರು. ಸಭಾ […]
ಕುಂದಾಪುರ; ‘ವ್ಯಕ್ತಿಗಳು ಪುನಃ ಪುನಃ ಪರೀಕ್ಷೆಯಲ್ಲಿ ವಿಫಲರಾದಾಗ, ಜೀವನದಲ್ಲಿ ಸೋತಾಗ ಮಾನಸಿಕ ಸ್ಥೈರ್ಯ ತುಂಬುವಲ್ಲಿ ಭಗವದ್ಗೀತೆಯಲ್ಲಿ ಹೇಳಿದ ವಾಸ್ತವಿಕ ಮೌಲ್ಯಗಳು ಸಹಕಾರಿ. ಹಾಗೆಯೇ ಮಹಾಭಾರತ ಮತ್ತು ರಾಮಾಯಣದಲ್ಲಾದ ಉತ್ತಮ ವಿಚಾರಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ” ಎಂದು ಕುಂದಾಪುರದ ಆರ್.ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಸ್ಕ್ರತ ಆಯೋಜಿಸಿದ ‘ ಸಂಸ್ಕ್ರತೋತ್ಸವ – ಶ್ರಾವಣೀ ‘ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ, ಶ್ರೀ ಎನ್ ಆರ್. ದಾಮೋದರ್ ಶರ್ಮಾರವರು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ […]

