ಕುಂದಾಪುರ; “ಯಾವುದೇ ವಿಷಯದಲ್ಲಾದರೂ ತಾನು- ತನ್ನದು ಎಂಬ ಭಾವನೆ ಬಂದರೆ ಜವಾಬ್ಧಾರಿ ಬಂದು ಕರ್ತವ್ಯಗಳ ಅರಿವಾಗುತ್ತದೆ. ನಡೆನುಡಿ ಕಲಿಯಲು ಶಿಕ್ಷಣ ಸಂಸ್ಥೆಯೇ ಮೂಲಾಧಾರವಾಗಿದ್ದು, ಒಳ್ಳೆಯ ಗುಣಗಳನ್ನು ಕಲಿತು ದೀಪದ ಬೆಳಕಿನಂತೆ  ಇನ್ನೊಬ್ಬರಿಗಾಗಿ ಬೆಳಗುತ್ತಿರಿ ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ‘ ನವ ಸಂಕೇತ್- 2026’ – ಫ್ರೆಷರ್ಸ್ ಡೇ ಫಿಯೆಸ್ಟಾ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕುಂದಾಪುರದ ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ಶ್ರೀ ಕೆ. […]

Read More

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಮನೆಯಂಗಳಕ್ಕೆ ಚಿರತೆ ಬಂದ ಘಟನೆ ಸಂಭವಿಸಿದೆ. ಶಿರೂರು‌ ಸಮೀಪದ ಅಲಂದೂರು ಗ್ರಾಮದ ಹಕ್ಲು ಮನೆ ಪರಿಸರದಲ್ಲಿ ಚಿರತೆ ಓಡಾಡಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಆಹಾರವನ್ನು ಅರಸುತ್ತಾ ಚಿರತೆ ಮನೆಯಂಗಳಕ್ಕೆ ಆಗಮಿಸಿದೆ.ಇದನ್ನು ನೋಡಿ ಮನೆಯ ಎರಡು ನಾಯಿಗಳು ಹೆದರಿ ಓಡಿದೆ ಎನ್ನಲಾಗಿದೆ. ಚಿರತೆ ಸರೆ ಹಿಡಿಯಲು ಅರಣ್ಯ ಇಲಾಖೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಶಿರೂರು, ಜುಲೈ 10: ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ ಹಾಗೂ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭವು ಜುಲೈ 10ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೈಂದೂರಿನ ಸುರಭಿ ಅಧ್ಯಕ್ಷರು ಹಾಗೂ ವಿಶ್ರಾಂತ ಮುಖ್ಯ ಶಿಕ್ಷಕರಾದ ಶ್ರೀ ಆನಂದ ಮುದ್ದೋಡಿ ಅವರು ಶಾಲಾ ಸಂಸತ್ ಹಾಗೂ ನೂತನ ವಿದ್ಯಾರ್ಥಿ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸುವುದು ಅತ್ಯಂತ ಮುಖ್ಯ. ಶಾಲಾ ಸಂಸತ್ ರಚನೆಯ ಮೂಲಕ […]

Read More

ಕುಂದಾಪುರ, ಜುಲೈ 10: ಐಎಂಜೆ ಸಂಸ್ಥೆಗಳ ವತಿಯಿಂದ *”ಭಾರತದ ವೈಜ್ಞಾನಿಕ ಪರಂಪರೆ”* (Scientific Heritage of India) ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ *ಡಾ. ಪಿ. ಸುಬ್ಬಣ್ಣ ಭಟ್*, ಐಐಟಿ ಕಾನ್ಪುರದಿಂದ ಪಿಎಚ್.ಡಿ. ಪದವಿ ಪಡೆದ ಹಿರಿಯ ಶಿಕ್ಷಣತಜ್ಞರು ಹಾಗೂ ಭಾರತೀಯ ಇತಿಹಾಸ, ತತ್ವಶಾಸ್ತ್ರ ಮತ್ತು ವೈಜ್ಞಾನಿಕ ಪರಂಪರೆಯ ಅಧ್ಯಯನಕಾರರಾಗಿದ್ದು, ವಿಷಯದ ಕುರಿತು ಅತ್ಯಂತ ಮನೋಜ್ಞ ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ *ಭಾರತವೇ ಜಗತ್ತಿಗೆ ಸಂಖ್ಯಾ ಪದ್ಧತಿಯನ್ನು ನೀಡಿದ ಏಕೈಕ […]

Read More

ಹಳೆಯಂಗಡಿ; ಹಳೆಯಂಗಡಿ ಶ್ರೀ ನಾರಾಯಣ ಸನಿಲ್‌ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಪಾರ್ಲಮೆಂಟಿನ ಮಂತ್ರಿ ಮಂಡಲ ಹಾಗೂ ವಿವಿಧ ಸಂಘಗಳ ವಾರ್ಷಿಕ ಕಾರ್ಯಕ್ರಮಗಳ ಉದ್ಧಾಟನಾ ಕಾರ್ಯಕ್ರಮ ದಿನಾಂಕ 09/07/2026 ರಂದು ನೆರವೇರಿತು.ನಿವೃತ್ತ ಮುಖ್ಯಶಿಕ್ಷಕರು ಹಾಗೂ ಮೂಲ್ಕಿ ರೋಟರಿ ಕ್ಲಬ್‌ ಮಾಜಿ ಅಧ್ಯಕ್ಷರಾದ ಶ್ರೀ ಜಿನರಾಜ್‌ ಸಿ ಸಾಲ್ಯಾನ್‌ ಇವರು ದೀಪ ಬೆಳಗಿಸಿ ಶಾಲಾ ಸಂಸತ್ತು ಹಾಗೂ ವಿವಿದ ಸಂಘಗಳ ವಾರ್ಷಿಕ ಕಾರ್ಯಕ್ರಮಗಳನ್ನು ಉದ್ಭಾಟಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡುತ್ತ ಚುಣಾವಣಾ ಪ್ರಕ್ರಿಯೆ ಅಚ್ಚುಕಟ್ಟಾಗಿ ಪಾಲಿಸುವುದರ ಜೊತೆಗೆ ಶಾಲಾ ವಿದ್ಯಾರ್ಥಿಗಳಿಗೆ […]

Read More

Reported by Archibald Furtado Photographs arranged by Richard DSouza ಕಲ್ಯಾಣಪುರ , ಜುಲೈ 9, 2026: ಕಲ್ಯಾಣಪುರದ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಗುರುವಾರ, ಜುಲೈ 9, 2026 ರಂದು ಪೋಷಕಿ ಮಿಲಾಗ್ರಿಸ್ ಮಾತೆಯ ಹಬ್ಬವನ್ನು ಆಳವಾದ ಭಕ್ತಿ, ಭವ್ಯತೆ ಮತ್ತು ಆಧ್ಯಾತ್ಮಿಕ ಉತ್ಸಾಹದಿಂದ ಆಚರಿಸಲಾಯಿತು. ಹಿಂದಿನ ದಿನ ನಿರಂತರ ಮಳೆಯ ಹೊರತಾಗಿಯೂ, ಪ್ಯಾರಿಷ್, ನೆರೆಯ ಪ್ಯಾರಿಷ್‌ಗಳು ಮತ್ತು ಡಯಾಸಿಸ್‌ನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ತಮ್ಮ ಸ್ವರ್ಗೀಯ ತಾಯಿಯನ್ನು ಗೌರವಿಸಲು ಅಚಲ ನಂಬಿಕೆ ಮತ್ತು ಭಕ್ತಿಯಿಂದ […]

Read More

ಗಂಗೊಳ್ಳಿ ದಿನಾಂಕ 8. 7.2026 26ರಂದು ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ 2026 27ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು. ಮೊದಲಿಗೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಆರಂಭಗೊಂಡಿತು ಮುಖ್ಯ ಅತಿಥಿಗಳಾದ ಜಯರಾಮ ಖಾರ್ವಿ ಮಾತನಾಡುತ್ತಾ “ಶಾಲೆಯ ಶಿಸ್ತು ಮತ್ತು ಉತ್ತಮ ನಡವಳಿಕೆಗೆ ಶಾಲಾ ಸಂಸತ್ತು ಕೈಗನ್ನಡಿ” ಎಂದು ಹೇಳಿದರು. ಮುಖ್ಯೋಪಾಧ್ಯಾಯನಿ ಭಗಿನಿ ಕ್ರೆಸೆನ್ಸ್ ” ವಿದ್ಯಾರ್ಥಿಗಳು ಶಿಸ್ತು ಮತ್ತು ಕರ್ತವ್ಯ ಪಾಲನೆ ರೂಡಿಸಿಕೊಂಡಲ್ಲಿ ಸಮಾಜಕ್ಕೊಂದು ದೊಡ್ಡ ಕೊಡುಗೆಯಾಗುತ್ತಾರೆ ” ಎಂದು ಹೇಳಿದರು. ಶಾಲಾ ನಾಯಕನಾಗಿ […]

Read More

ಮಣಿಪಾಲ; ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ, ಹಿರಿಯ ಪತ್ರಕರ್ತ, ಯು. ಎಸ್. ಶೆಣೈ ಹಾಗೂ ಸಾಧನಾ ಎಸ್. ಶೆಣೈಯವರ ಪುತ್ರಿ Dr. ಯು. ಸಂಗೀತಾ ಶೆಣೈ ಕುಂಭಾಸಿಯವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) “ಡಾಕ್ಟರ್ ಆಫ್ ಫಿಲಾಸಫಿ” (Ph.D) ಪದವಿ ಘೋಷಣೆ ಮಾಡಿದೆ.ಮಣಿಪಾಲ ಸ್ಕೂಲ್ ಆಫ್ ಲೈಫ್ ಸಾಯನ್ಸ್ನಲ್ಲಿ ಅಧ್ಯಯನ ಮಾಡುತ್ತಿದ್ದ ಇವರು ಡಾ| ರಘು ರಾಧಾಕೃಷ್ಣನ್ ಹಾಗೂ ಡಾ| ಶ್ಯಾಮ ಪ್ರಸಾದ್ ಕೆ. ಇವರ ಮಾರ್ಗದರ್ಶನದಲ್ಲಿ “ಓರಲ್ ಕ್ಯಾನ್ಸರ್” (Epigenetic reprogramming of […]

Read More

ಕಟ್ಪಾಡಿ, ಜುಲೈ ೮ , 2026: ದೇವರ ಸೃಷ್ಟಿಯನ್ನು ರಕ್ಷಿಸುವ ಮತ್ತು ಪರಿಸರ ಜವಾಬ್ದಾರಿಯನ್ನುಯನ್ನು ಉತ್ತೇಜಿಸುವ ಆಳವಾದ ಬದ್ಧತೆಯೊಂದಿಗೆ, ಕಟ್ಪಾಡಿಯ ಸೇಂಟ್ ವಿನ್ಸೆಂಟ್ ಡಿ ಪಾಲ್ ಚರ್ಚ್‌ನ ಪರಿಸರ ಆಯೋಗ ಜುಲೈ 5, ಭಾನುವಾರ ಚರ್ಚ್ ಆವರಣದಲ್ಲಿ ಸದುದ್ದೇಶಪೂರ್ವಕ ವನಮಹೋತ್ಸವ 2026 ಅನ್ನು ಆಯೋಜಿಸಿತು. ಈ ಉದಾತ್ತ ಉಪಕ್ರಮದ ಬಗ್ಗೆ ದೇವರ ಆಶೀರ್ವಾದವನ್ನು ಕೋರಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು, ನಂತರ ವೈಸಿಎಸ್‌ನ ಅನಿಮೇಟರ್ ಶ್ರೀಮತಿ ಲೊರೆಟ್ಟಾ ಡಿಸಿಲ್ವಾ ಅವರು ಪ್ರಕೃತಿಯನ್ನು ಸಂರಕ್ಷಿಸುವ ಮತ್ತು ಭವಿಷ್ಯದ ಪೀಳಿಗೆಗೆ ಹಸಿರು […]

Read More
1 7 8 9 10 11 569