ದಿನಾಂಕ:08/08/2025ರಂದು ಸರಕಾರಿ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Read More

ದಿನಾಂಕ:09/08/2025ರಂದು ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕೀಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ರಿದಾ ಪರ್ವಿನ್ 9ನೇ ತರಗತಿ ವಿದ್ಯಾರ್ಥಿನಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ

Read More

ಪಡುಕೋಣೆ,10.8.2025 ರಂದು ಭಾನುವಾರ ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ದೇವರ ಪೀಠದ ಸೇವೆ ಮಾಡುವ ಮಕ್ಕಳ ಪಾಲಕರಾದ ಸಂತ ಜೋನ್ ಬರ್ಕ್ ಮನ್ಸ್, ಹಬ್ಬದ ದಿನವನ್ನು ಆಚರಿಸಲಾಯಿತು. ಚರ್ಚಿನ ಧರ್ಮ ಗುರುಗಳಾದ ವಂ। ಫಾ.ಫ್ರಾನ್ಸಿಸ್ ಕರ್ನೆಲಿಯೊ, ಅತಿಥಿಗಳಾಗಿ ಆಗಮಿಸಿದ ಡೊನ್ ಬೊಸ್ಕೊ ಸಂಸ್ಥೆ ತ್ರಾಸಿಯ ವಂ। ಫಾ.ಬ್ರೈಸ್, ದೇವರ ಪೀಠದ ಸೇವೆ ಮಾಡುವ ಮಕ್ಕಳು, ಮಕ್ಕಳಿಗೆ ಪ್ರೇರಣೆ ನೀಡುವ ಪ್ರೇರಕರಾದ ಭಗಿನಿ ಲೂಸಿ, ಮತ್ತು ಶೀಯುತ ಆಲ್ವಿನ್ ಡಿ’ಆಲ್ಮೇಡಾ ಹಾಗೂ ಚರ್ಚಿನ ಭಕ್ತಾದಿಗಳು ಸೇರಿ ಬಲಿ ಪೂಜೆಯನ್ನು […]

Read More

MCC Bank Ltd Inaugurates 10th ATM at Surathkal Branch ಸುರತ್ಕಲ್; ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ […]

Read More

ಆಗಸ್ಟ್ 9: “. ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ಕೈಗನ್ನಡಿಯಾಗಿದೆ ಎಂಬುದಾಗಿ ಶಾಲಾ ಹಂತದ ಪ್ರತಿಭಾ ಕಾರಂಜಿ “ಅಲೋ ಸ್ಪಾರ್ಕ್ – 2025” ಸ್ಪರ್ಧಿಗಳನ್ನು ಉದ್ಘಾಟಿಸುತ್ತಾ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾ ಇಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಂ. ಗುರು ಮೈಕಲ್ ಲೋಬೋ ತಿಳಿಸಿದರು.ಶಾಲಾ ಹಂತದ ಈ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಷಣ , ಛದ್ಮವೇಷ,ಭಾವಗೀತೆ ,ಜಾನಪದ ಗೀತೆ, ಆಶುಭಾಷಣ, ದೇಶಭಕ್ತಿ ಗೀತೆ ,ಕವನ ಪದ್ಯ ವಾಚನ,ಕವ್ವಾಲಿ ,ಭರತನಾಟ್ಯ,ಹೀಗೆ ಹತ್ತು […]

Read More

ಶ್ರೀನಿವಾಸಪುರ, 10 ಆಗಸ್ಟ್: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊಸ “ಸರಳ ಸಾಮೂಹಿಕ ಮದುವೆ ಸಹಾಯ ಯೋಜನೆ 2025–26” ಅನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ನೋಂದಾಯಿತ ಸಾಮೂಹಿಕ ಮದುವೆಯಲ್ಲಿ ಭಾಗವಹಿಸುವ ಪ್ರತೀ ಅರ್ಹ ದಂಪತಿಗೆ ₹ 50,000 ಆರ್ಥಿಕ ಸಹಾಯ ನೀಡಲಾಗುತ್ತದೆ. ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ಪಾಷಾ ಅವರು, ಮದುವೆ ವೈಭವವನ್ನು ಕಡಿಮೆ ಮಾಡಿ ಸರಳ ರೀತಿಯಲ್ಲಿ […]

Read More

ಕುಂದಾಪುರ,ಆ.10:ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಕುಂದಾಪುರ ಪುರಸಭೆ ವ್ಯಾಪ್ತಿಯೊಳೊಗಿನ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೊತ್ಸವದ ಪ್ರಯುಕ್ತ ಅಂತರ್ ಶಾಲಾ ದೇಶ ಭಕ್ತಿ ಗೀತೆ ಹಾಗೂ ನ್ರತ್ಯ ಸ್ಪರ್ಧೆಗಳು (ಆ.9 ರಂದು) ಸಂತ ಮೇರಿಸ್ ಪಿ.ಯು. ಕಾಲೇಜು ಸಭಾಂಗಾಣದಲ್ಲಿಜರಗಿತು.ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಅಗಮಿಸಿದ ಕುಂದಾಪುರ ತಾಲುಕಿನ ತಹಸಿಲ್ದಾರ್ ಮಲ್ಲಿಕಾರ್ಜುನ  ಮಾತನಾಡಿ ‘ನಮ್ಮ ದೇಶಕ್ಕೆ ಲಬಿಸಿದ ಸ್ವಾತಂತ್ರ್ಯದ ನೆನಪಿಗಾಗಿ ಉಂಟು ಮಾಡಿದ ಅಂತರ್ ಶಾಲಾ ದೇಶ ಭಕ್ತಿ ಗೀತೆ ಹಾಗೂ ನ್ರತ್ಯ ಸ್ಪರ್ಧೆ ತುಂಬಾ ಚೆನ್ನಾಗಿತ್ತು, ಎಲ್ಲಾ ಮಕ್ಕಳು ಇದರಲ್ಲಿ ಚೆನ್ನಾಗಿ ಪಾತ್ರವಹಿಸಿದ್ದಾರೆ, […]

Read More

ಕುಂದಾಪುರ(ಆ.9) ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಧ್ಯಮ ಶಾಲೆಗಳ 10ನೆ ತರಗತಿಯ ವಿದ್ಯಾರ್ಥಿ ಶ್ರಾವ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2025 -26 ನೇ ಸಾಲಿನ 17ರ ವಯೋಮಾನದ ಬಾಲಕಿಯರ ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವುದರ ಜೊತೆಗೆ ರಜ್ಯಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

Read More

ಉಡುಪಿ : ಡಾ. ಜೊಯ್ಲಿಸ್ ನೊರೋನ್ಹಾ ಪ್ಯಾರಿಸ್ ನ ಈಸ್ಟ್ ಬ್ರಿಜ್ ವಿಶ್ವವಿದ್ಯಾನಿಲಯದಿಂದ ಡಾಕ್ಟರ್ ಇನ್ ಹೆಲ್ತ್ ಕೇರ್ ಪದವಿ ಪಡೆದಿದ್ದಾರೆ. ಡಾ. ಜೊಯ್ಲಿಸ್ ನೊರೋನ್ಹಾ ಅವರು ಕೈಗೊಂಡ ಡೈನಾಮಿಕ್ಸ್ ಆಫ್ ರಿಸ್ಕ್ & ಪ್ರೊಟೆಕ್ಟಿವ್ ಫ್ಯಾಕ್ಟರ್ಸ್ ಫಾರ್ ಅನ್ ರಿಜಿಸ್ಟರ್ಡ್ ಮೆಡಿಕೇಶನ್ ಇನ್ ದ ಯುಇಎ ಮಾರ್ಕೆಟ್ – ಚಾಲೆಂಜರ್ಸ್ ಅಂಡ್ ಸೊಲ್ಯೂಷನ್ಸ್ ಅಧ್ಯಯನ ವಿಷಯಕ್ಕೆ ಈ ಪದವಿ ಲಭಿಸಿದೆ. ದಾನಿಗಳು, ಪರೋಪಕಾರಿಯೂ ಆಗಿರುವ ಇವರು ಉಡುಪಿಯ ಕಲ್ಮಾಡಿ-ಕೊಡವೂರಿನ ದಿ. ಹೆನ್ರಿ ಮತ್ತು ಡಯಾನ ನೊರೋನ್ಹಾ […]

Read More
1 89 90 91 92 93 537