ಬೆಳ್ಮಣು; ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್‌ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್‌ ಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬೆಳ್ಮಣ್ ನ ಸೇಂಟ್ ಜೋಸೆಫ್ ಚರ್ಚ್ […]

Read More

ಬ್ರಹ್ಮಾವರ ; ನಾಗರಿಕತೆಯಿಂದ ಸಂಸ್ಕೃತಿಯ ಕಡೆಗೆ ಸಮಾಜವನ್ನು ಸಾಗಿಸುವಲ್ಲಿ ಸಮಾಜಶಾಸ್ತ್ರಜ್ಞರ ಪಾತ್ರ ಅತಿ ಮುಖ್ಯ ಎಂದು ಬ್ರಹ್ಮಾವರ ಎಸ್‌.ಎಂ.ಎಸ್‌ಕಾಲೇಜಿನ ಸಂಚಾಲಕ ಎಂ.ಸಿ ಮಥಾಯ್‌ಹೇಳಿದರು. ಬ್ರಹ್ಮಾವರ ಎಸ್‌.ಎಂ.ಎಸ್‌ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಉಡುಪಿ ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಒಂದು ದಿನದ ವಿಷಯವಾಧಾರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಗರಿಕತೆ ಮತ್ತು ಸಂಸ್ಕೃತಿಗಳ ನಡುವಿನ ವ್ಯತ್ಯಾಸ, ಸಮಾಜದಲ್ಲಿ ನೈತಿಕತೆ ಮೌಲ್ಯಗಳ ಪತನವಾಗಿದ್ದು ಅವುಗಳನ್ನು ಸ್ಥಾಪಿಸುವಲ್ಲಿ ಉಪನ್ಯಾಸಕರ ಹೊಣೆಗಾರಿಕೆ ಹೆಚ್ಚಿದೆ ಎಂದರು. ಇದಕ್ಕೂ ಮುನ್ನ ಎಸ್‌.ಎಂ.ಎಸ್ ಪದವಿ ಪೂರ್ವ ಕಾಲೇಜಿನ […]

Read More

ಉಡುಪಿ : ಸಿನೆಮಾಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಎಂಟನೇ ವರ್ಷದ ಸಂಸ್ಥಾಪನ ಸಂಭ್ರಮದ ಪ್ರಯುಕ್ತ ನಿರಂತರ್ ಉದ್ಯಾವರ ಸಂಘಟನೆಯು ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿಮಿಟೆಡ್ ಇವರ ಸಹಯೋಗದೊಂದಿಗೆ ಉಡುಪಿ ಶೋಕ ಮಾತಾ ದೇವಾಲಯದ ವಠಾರದಲ್ಲಿರುವ ಅವೇ ಮರಿಯ ಸಭಾಂಗಣದಲ್ಲಿ ಅಗಸ್ಟ್ 8ರಿಂದ 10ನೇ ತಾರೀಖಿನ ವರೆಗೆ ಮೂರು ದಿನದ ನಿರಂತರ್ ಸಿನಿಮಾ ಉತ್ಸವವನ್ನು ಉದ್ಘಾಟಿಸಿ […]

Read More

ಶಿರೂರು : ಬೈಂದೂರು ಹೋಬಳಿ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಆ. 8 ರಂದು ನಡೆಯಿತುಶಿರೂರು ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ಸಾರಥ್ಯದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾಟವನ್ನು ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಬಿ ಶಿರೂರಕರ್ ಉದ್ಘಾಟಿಸಿ ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಲ್ಲರೂ ಕ್ರೀಡಾಸ್ಪೂರ್ತಿಯಿಂದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ಸಂಸ್ಥೆಯ ಶಿಸ್ತುಬದ್ದ ಕ್ರೀಡಾಕೂಟದ […]

Read More

ಕುಂದಾಪುರ (ಆ. 8):ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ರ್ ಶಾಲೆಗಳ ಪ್ರಾಥಮಿಕ ವಿಭಾಗದ ಮೂರನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಿಂಗ್ಸ್ ಚೆಸ್ ಅಕಾಡೆಮಿಯ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿದ ಕೆ ಸಿ ಎ ಟ್ರೋಫಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಚೆಸ್ ಪಂದ್ಯಾಟದ ಬಾಲಕರ ಮುಕ್ತ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, 9ರ ವಯೋಮಾನದ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು […]

Read More

ಮಂಗಳೂರು; ಕೊಂಕಣಿ ಮಾನ್ಯತಾ ದಿನಾಚರಣೆ ಪ್ರಯುಕ್ತ ಶಾಲೆ ಮತ್ತು ಕಾಲೇಜು ಮಟ್ಟದಲ್ಲಿ ಕೊಂಕಣಿ ವಿವಿಧ ಮನೋರಂಜನಾ ಸ್ಪರ್ಧೆಗಳುಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು, ಮಾಂಡ್ ಸೊಭಾಣ್ (ರಿ.) ಇವರ ಸಹಯೋಗದಲ್ಲಿ ದಿನಾಂಕ 20.08.2025ರಂದು ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ ಶಕ್ತಿನಗರದ ಕಲಾಂಗಣ್ ಸಭಾಂಗಣದಲ್ಲಿ ಕೊಂಕಣಿಯ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಿ ಕೊಂಕಣಿ ಮಾನ್ಯತಾ ದಿನಾಚರಣೆಯನ್ನು ಕೊಂಕಣಿಯ ದ್ವಜರೋಹಣದ ಮೂಲಕ ವೈಭವಯುತವಾಗಿ ಆಚರಿಸಲಿದೆ. ಬೆಳಿಗ್ಗೆ 9.00 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭದೊಂದಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸಂಜೆ 4.00 ಗಂಟೆಗೆ […]

Read More

ಉದ್ಯಾವರ : ಇಲ್ಲಿಯ ಟ್ರಿನಿಟಿ ಕೈಗಾರಿಕಾ ಸಂಸ್ಥೆಯ ಜ್ಞಾನ ಸಾಧನ ಟ್ರಸ್ಟ್ (ರಿ) ಉದ್ಯಾವರ ಇದರ ವತಿಯಿಂದ 30 ಅಭ್ಯರ್ಥಿಗಳಿಗೆ (ಮಹಿಳೆಯರಿಗೆ ಮೊದಲ ಆದ್ಯತೆ) ಸೀಮಿತವಾಗಿ 10 ತಿಂಗಳ ಉಚಿತ ಕಂಪ್ಯೂಟರ್ ಹಾಗೂ ಆಫೀಸ್ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪೂರ್ಣ ತರಬೇತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಉದ್ಯಾವರ ಟ್ರಿನಿಟಿ ಐಟಿಐ ಮತ್ತು ಉಡುಪಿಯ ಸ್ಪಾರ್ಕ್ ಸಾಫ್ಟ್ ವೇರ್ ಟ್ರೈನಿಂಗ್ ಸೆಂಟರ್ ನಲ್ಲಿ ಈ ತರಬೇತಿಯನ್ನು ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪಾಸ್ ಆಗಿರಬೇಕು. ಬೆಳಗ್ಗೆ, ಮಧ್ಯಾಹ್ನ, ಸಂಜೆ […]

Read More

ಉಡುಪಿ : ಎಂಟನೇ ವರ್ಷದ ಸಂಸ್ಥಾಪನ ಸಂಭ್ರಮದ ಪ್ರಯುಕ್ತ ನಿರಂತರ್ ಉದ್ಯಾವರ ಸಂಘಟನೆಯು ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿಮಿಟೆಡ್ ಇವರ ಸಹಯೋಗದೊಂದಿಗೆ ಉಡುಪಿ ಶೋಕ ಮಾತಾ ದೇವಾಲಯದ ವಠಾರದಲ್ಲಿರುವ ಅವೇ ಮರಿಯ ಸಭಾಂಗಣದಲ್ಲಿ ಅಗಸ್ಟ್ 8ರಿಂದ 10ನೇ ತಾರೀಖಿನ ವರೆಗೆ ಮೂರು ದಿನದ ನಿರಂತರ್ ಸಿನಿಮಾ ಉತ್ಸವ ಹಮ್ಮಿಕೊಂಡಿದೆ ಎಂದು ನಿರಂತರ್ ಉದ್ಯಾವರ ಪ್ರಕಟಣೆ ತಿಳಿಸಿದೆ. ಪ್ರತಿ ದಿನ ಸಂಜೆ ಗಂಟೆ 6.15ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಲಾಭಿಮಾನಿಗಳಿಗೆ ಉಚಿತ ಪ್ರವೇಶವಿರಲಿದೆ. ಸಾಮಾಜಿಕ […]

Read More

ಮಂಗಳೂರು ; ದಿನಾಂಕ 25/7/2025ರಂದು ಛತ್ತೀಸ್‍ಗಢದಲ್ಲಿ ಕೇರಳದ ಸಿಸ್ಟರ್ ಆಫ್ ಮೇರಿಇಮ್ಯಾಕ್ಯುಲೇಟ್‍ಆಫ್ ಅಸ್ಸಿಸಿಯ ಸದಸ್ಯರಾದ ತಲಶ್ಶೇರಿಯ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಅಂಗಮಾಲಿಯ ಸಿಸ್ಟರ್ ಪ್ರೀತಿ ಮೇರಿ ಎಂಬ ಇಬ್ಬರು ಮಲಯಾಳಿ ಕಥೊಲಿಕ್ ಸನ್ಯಾಸಿನಿಯರು ಛತ್ತೀಸ್‍ಘಡದ ನಾರಾಯಣಪುರ ಜಿಲ್ಲೆಯ 18ರಿಂದ 19 ವರ್ಷದೊಳಗಿನ ಓರ್ವ ಯುವತಿಯನ್ನು ಮನೆ ಕೆಲಸಕ್ಕಾಗಿ ಹಾಗೂ ಇಬ್ಬರು ಯುವತಿಯರನ್ನು ನರ್ಸಿಂಗ್ ಶಿಕ್ಷಣಕ್ಕಾಗಿ ಕರೆದೊಯ್ಯುತ್ತಿದ್ದಾಗ ಜ್ಯೋತಿಶರ್ಮ ಎಂಬ ಯುವತಿಯ ನೇತೃತ್ವದಲ್ಲಿ ಪ್ರಯಾಣಕ್ಕೆ ತಡೆಯೊಡ್ಡಿ ಮಾನವ ಕಳ್ಳ ಸಾಗಾಣಿಕೆ ಹಾಗೂ ಮತಾಂತರಗೊಳಿಸುವ ಆರೋಪವನ್ನು ಹೊರಿಸಿ ಹಾಗೂ […]

Read More
1 90 91 92 93 94 537