Kalyanpur Mount Rosary Church Catholic sabha organizes Vanamahotsava and free sapling distribution program Reported : Maria Wilma Rego Photographs: Peter Lewis ಕಲ್ಯಾಣಪುರ ; ಪ್ರಕೃತಿ ಮತ್ತು ಸಮುದಾಯ ಮನೋಭಾವದ ಅರ್ಥಪೂರ್ಣ ಆಚರಣೆಯಲ್ಲಿ, ಸಂತೆಕಟ್ಟೆ-ಕಲ್ಯನ್ಪುರದ ಮೌಂಟ್ ರೋಸರಿ ಚರ್ಚ್ನ ಕಥೋಲಿಕ್ ಸಭಾ, ಅದರ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಮರ್ಥ ನಾಯಕತ್ವದಲ್ಲಿ, ಗುರುವಾರ, 7 ಆಗಸ್ಟ್ 2025 ರಂದು ಬೆಳಿಗ್ಗೆ 10.00 ಗಂಟೆಗೆ ವನ ಮಹೋತ್ಸವ 2025 ಮತ್ತು ಸಸಿಗಳ […]
Milagres College, Kalyanpur – Value Added Program ಕಲ್ಯಾಣಪುರ; ಮಿಲಾಗ್ರೆಸ್ ಕಾಲೇಜು, ಕಲ್ಯಾಣಪುರ ವಿಜ್ಡಮ್ ಫೌಂಡೇಶನ್ಸ್, ಮಂಗಳೂರು ಸಹಯೋಗದೊಂದಿಗೆ ಕಲ್ಯಾಣಪುರ ಮಿಲಾಗ್ರೆಸ್ ಕಾಲೇಜಿನಲ್ಲಿ ಮಂಗಳೂರಿನ ವಿಜ್ಡಮ್ ಫೌಂಡೇಶನ್ಸ್ ಸಹಯೋಗದೊಂದಿಗೆ, ಆಗಸ್ಟ್ 5, 2025 ರಂದು ಕಾಲೇಜು ಸಭಾಂಗಣದಲ್ಲಿ ಮೌಲ್ಯವರ್ಧಿತ ಕಾರ್ಯಕ್ರಮದ ಉದ್ಘಾಟನೆಯನ್ನು ಆಯೋಜಿಸಿತು. ಸಮಾರಂಭವು ಔಪಚಾರಿಕ ಸ್ವಾಗತದೊಂದಿಗೆ ಪ್ರಾರಂಭವಾಯಿತು, ನಂತರ ದೀಪ ಬೆಳಗಿಸಲಾಯಿತು, ಇದು ಹೊಸ ಶೈಕ್ಷಣಿಕ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ. ಈ ಸಂದರ್ಭವು ಎರಡು ವೃತ್ತಿ-ಕೇಂದ್ರಿತ ಮೌಲ್ಯವರ್ಧಿತ ಕೋರ್ಸ್ಗಳ ಅಧಿಕೃತ ಉದ್ಘಾಟನೆಯನ್ನು ಗುರುತಿಸಿತು. ಬಿಕಾಮ್: […]
ಉಡುಪಿ:- ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ಉಡುಪಿ ಇದರ ಮಹಾಸಭೆಯು 27.05.2025 ರಂದು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀಮತಿ. ಜೆಸಿಂತಾ ಡಿ ಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭ ದೇವರ ಸ್ತುತಿಯೊಂದಿಗೆ ಪ್ರಾರ್ಥನೆಯನ್ನು ಶಾಖಾ ಸಿಬ್ಬಂದಿಗಳು ನೆರವೇರಿಸಿದರು. ಕಾರ್ಯಕ್ರಮಕ್ಕೆ ಶ್ರೀ ಗುರುಚರಣ ಇವರು ಸ್ವಾಗತಿಸಿದರು, ಲೆಕ್ಕ ಪರಿಶೋಧನಾ ವರದಿ ವಾಚನೆ ಮತ್ತು ನಿರೂಪಣೆಯನ್ನು ಮುಖ್ಯಕಾರ್ಯನಿರ್ವಾಹಕರಾದ ಶ್ರೀ ಜೀವನ್ ಡಿ ಸೋಜ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಶೈಲೇಶ್ […]
St. Joseph’s University Hosts Grand Open Day 2025: A Showcase of Innovation, Inclusivity, and Inspiration ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಜುಲೈ 28, 2025ರಂದು ವಾರ್ಷಿಕ ಓಪನ್ ಡೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. 1,300ಕ್ಕೂ ಹೆಚ್ಚು ಭೇಟಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ರೆ. ಫಾದರ್ ಡಾ. ವಿಕ್ಟರ್ ಲೋಬೊ ಎಸ್.ಜೆ. (ಕುಲಪತಿ), ಡಾ. ಚಂದ್ರಭಾಸ್ ನಾರಾಯಣ (ರಾಜೀವ್ ಗಾಂಧಿ ಜೈವಿಕತಂತ್ರಜ್ಞಾನ ಕೇಂದ್ರದ ನಿರ್ದೇಶಕ) ಮತ್ತು ಡಾ. ವಿ. ಕ್ರಿಸ್ಟೋ […]
ಕುಂದಾಪುರ; ದಿನಾಂಕ 05.08.2025 ರಂದು ನಗರದ ಸೈ0ಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸೈoಟ್ ಮೇರಿಸ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ಹಾಗೂ ಚರ್ಚಿನ ಧರ್ಮಗುರುಗಳಾಗಿರುವ ಅತೀ ವಂದನೀಯ ಫಾದರ್ ಪಾವ್ಲ್ ರೆಗೋರವರು ಅಧ್ಯಕ್ಷತೆಯನ್ನು ವಹಿಸಿ, ಉತ್ತಮ ವ್ಯಕ್ತಿತ್ವ ನಿಮ್ಮದಾಗಿರಬೇಕು. ಇಂದು ಅನೇಕ ರೀತಿಯಲ್ಲಿ ಅವಕಾಶಗಳಿವೆ. ಎಲ್ಲರೂ ಅದನ್ನು ಬಳಸಿಕೊಳ್ಳಬೇಕು. ಕಲಿತ ವಿದ್ಯಾಸಂಸ್ಥೆಗೆ, ಪಾಲಕರಿಗೆ ಕೀರ್ತಿ ತರಬೇಕು,ನಿಮ್ಮ ಕನಸು ಈಡೇರಲಿ ಎಂದು ಅನೇಕ ಕಿವಿ ಮಾತುಗಳನ್ನು ವಿದ್ಯಾರ್ಥಿಗಳಿಗೆ ಹೇಳಿ, ಈ […]
ಕುಂದಾಪುರ: ಈ ವರ್ಷದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ತುಂಬಾಡಿ ರಾಮಯ್ಯ ಅವರ “ಜಾಲ್ಗಿರಿ” ಕಾದಂಬರಿಗೆ ದೊರೆತಿದೆ. ತಮ್ಮ ಆತ್ಮಕಥನ ‘ಮಣೆಗಾರ’ದ ಮೂಲಕ ಕನ್ನಡ ಓದುಗರಲ್ಲಿ ಹೊಸ ಸಂಚಲನವನ್ನೇ ಉಂಟು ಮಾಡಿದ ತುಂಬಾಡಿಯವರ ಅನುಭವ ಪ್ರಪಂಚ ಬಹು ದೊಡ್ಡದು. ‘ಮಣೆಗಾರ’ ಇಂಗ್ಲಿಷ್ ಹಾಗೂ ಮಲಯಾಳಂ ಭಾಷೆಗೆ ಅನುವಾದಗೊಂಡಿದ್ದು, ನಾಟಕವಾಗಿಯೂ ಜನಪ್ರಿಯವಾಗಿದೆ. ‘ಮುತ್ತಿನ ಜೋಳ ‘ ಮಣೆಗಾರ ಕೃತಿಯ ಮುಂದುವರಿದ ಭಾಗ. ‘ಸ್ಪರ್ಶ’ ಮತ್ತು ‘ದಲಿತಕಾರಣ’ ಅವರ ಲೇಖನಗಳ ಸಂಗ್ರಹವಾದರೆ, ‘ಓದೋ ರಂಗ ‘ ಮೊದಲ ಕಾದಂಬರಿ.ಪ್ರಶಸ್ತಿಯು ಹದಿನೈದು ಸಾವಿರ […]
ಶಿರೂರು : ತ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ :ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಸ. ಹಿ. ಪ್ರಾಥಮಿಕ ಶಾಲೆ ಕೇಸರ್ ಕೊಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹೋಬಳಿ ಮಟ್ಟದ 14 ರ ವಯೋಮಾನದ ಬಾಲಕಿಯರ ತ್ರೋಬಾಲ್ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮಸ್ಥಾನಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ತರಭೇತಿಯನ್ನು […]
ಪಡುಕೋಣೆ; ದಿನಾಂಕ 3 /8/ 25 ಆದಿತ್ಯವಾರ ಬೆಳಿಗ್ಗೆ ಪಡುಕೋಣೆ ಚರ್ಚ್ ವಠಾರದಲ್ಲಿ ಪಡುಕೋಣೆ ಕಥೋಲಿಕ್ ಸಭಾದಿಂದ ಆಯೋಜಿಸಲ್ಪಟ್ಟ ಉಚಿತ ರಕ್ತ ಪರಿಕ್ಷೆ ಮತ್ತು ಥೈರಾಯ್ಡ್ ಪರೀಕ್ಷಾ ಶಿಬಿರ ನಡೆಯಿತು. ಈ ಶಿಬಿರಕ್ಕೆ ಬಯೋಲಿನ್ ಸಂಸ್ಥೆ ಕುಂದಾಪುರ ಮತ್ತು ರೋಟರಿ ಕುಂದಾಪುರ, ಮತ್ತು ಚರ್ಚಿನ ಆರೋಗ್ಯ ಆಯೋಗ,ಸ್ತ್ರೀ ಸಂಘಟನೆ, ವಿನ್ಸೆಂಟ್ ಪಾಲ್ ಸಭೆ ಇವರು ಸಹಕಾರ ನೀಡಿದರು. ಇದರ ಉದ್ಘಾಟನೆಯನ್ನು ಪಡುಕೋಣೆ ಚರ್ಚಿನ ಧರ್ಮ ಗುರುಗಳಾದ ಫಾದರ್ ಫ್ರಾನ್ಸಿಸ್ ಕರ್ನೆಲಿಯೋ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ […]
ಕೋಟೇಶ್ವರ ; “ಕಲಾವಿಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಮತ್ತು ಉದ್ಯೋಗದಲ್ಲಿ ಹಲವಾರು ಅವಕಾಶಗಳಿದೆ. ಅದರಲ್ಲಿಯೂ ರಾಜ್ಯಶಾಸ್ತ್ರದ ಅಧ್ಯಯನವು ಉತ್ತಮ ನಾಗರೀಕನನ್ನು ರೂಪಿಸುವುದರ ಜೊತೆಗೆ ಉತ್ತಮ ಭವಿಷ್ಯವನ್ನು ರೂಪಿಸುತ್ತದೆ. ಈ ದಿಶೆಯಲ್ಲಿ ಉಪನ್ಯಾಸಕರು ರಾಜ್ಯಶಾಸ್ತ್ರ ಬೋಧನೆಯಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕು. ಮುಖ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ತಮ್ಮನ್ನು ತಾವು ತಯಾರಿ ಮಾಡಿಕೊಳ್ಳಬೇಕು”. ಎಂದು ಡಾ. ಶುಭಕರಾಚಾರಿ, ಪ್ರಾಂಶುಪಾಲರು ಭಂಡಾರ್ಕರ್ಸ್ ಕಾಲೇಜು ಕುಂದಾಪುರ ಅವರು ಹೇಳಿದರು . ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿ ನಡೆದ ಉಡುಪಿ ಜಿಲ್ಲಾ […]

