ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಇದರ 2024-25ನೇ ಸಾಲಿನ ವಾರ್ಷಿಕ ಮಹಾ ಸಭೆಯು ದಿನಾಂಕ 14/9/2025 ರಂದು ಮಂಗಳೂರಿನ ಬಿಷಪ್ಸ್ ಹೌಸ್ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ಕಳೆದ ವರ್ಷದಲ್ಲಿ ಸೇವೆ ಸಲ್ಲಿಸಿ ದೈವಾಧೀನರಾದ ಸಂಘಟನೆಯ ಸದಸ್ಯರಿಗೆ ಹಾಗೂ ಆಧ್ಯಾತ್ಮಿಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ದೈವಾಧೀನರಾದ ವಂದನೀಯ ಫಾದರ್ ವಿನ್ಸೆಂಟ್ ಮೊಂತೆರೊರವರಿಗೆ ಮತ್ತು ಕೊಂಕಣಿ ಕಲಾರತ್ನ ದಿ|ಎರಿಕ್ ಒಝೇರಿಯೋರವರ ಆತ್ಮಕ್ಕೆ ಶೃದ್ಧಾಂಜಲಿಯನ್ನು ಅರ್ಪಿಸಿ ಪ್ರಾರ್ಥಿಸಲಾಯಿತು.ಸಭಾಧ್ಯಕ್ಷರಾದ ಶ್ರೀ ಸಂತೋಷ್ ಡಿಸೋಜಾರವರು ಹಾಜರಿದ್ದ ಎಲ್ಲರನ್ನು ಸ್ವಾಗತಿಸಿದರು. ಪ್ರಸ್ತುತ ವರ್ಷದ […]

Read More

Inauguration of FMHMC New PG block & FMCI Badminton Indoor Stadium at Deralakatte campus ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ (FMHMC) ಹೊಸ ಸ್ನಾತಕೋತ್ತರ ಬ್ಲಾಕ್ ಅನ್ನು 15.09.2025 ರಂದು ಫಾದರ್ ಮುಲ್ಲರ್ ಚಾರಿಟಬಲ್ ಇನ್‌ಸ್ಟಿಟ್ಯೂಷನ್ಸ್‌ನ ನಿರ್ದೇಶಕರಾದ ರೆವ್. ಫಾ. ಫಾಸ್ಟಿನ್ ಲೂಕಸ್ ಲೋಬೋ ಅವರಿಂದ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಸಮಾರಂಭವನ್ನು ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಇ. ಎಸ್. ಜೇ. ಪ್ರಭು ಕಿರಣ ಸ್ವಾಗತಿಸಿದರು. ನಂತರ ಜೀವ ಶಾಸ್ತ್ರ […]

Read More

ಹಂಗಾರಕಟ್ಟೆ ;  ವ್ಯಕ್ತಿಗಳ ನಡುವಿನ ಮನಃಸ್ತಾಪಗಳು, ಹಲವು ಬಗೆಯ ನೋವುಗಳು, ನಿರಾಶೆಗಳು, ಹಣಕಾಸಿನ ಮುಗ್ಗಟ್ಟು, ಉದ್ಯೋಗ ಸಮಸ್ಯೆಗಳು, ಅತೃಪ್ತಿ, ಲೈಂಗಿಕ ಸಮಸ್ಯೆಗಳು ಇತ್ಯಾದಿ ನಾನಾ ಬಗೆಯ ಕಾರಣಗಳಿಂದ ದುಃಖಿತರಾದ ಜನ ಮಾದಕ ವಸ್ತುಗಳಿಂದ ಉಂಟು ಮಾಡುವ ಸುಖದ ಭ್ರಮೆಯಲ್ಲಿ ತಮ್ಮ ನೋವು ದುಃಖಗಳನ್ನು ಮರೆಯಲು ಪ್ರಯತ್ನ ಮಾಡುತ್ತಾ ದುಃಖವಾದಾಗಲೆಲ್ಲಾ ಮಾದಕ ವಸ್ತುಗಳನ್ನು ಸೇವಿಸುತ್ತಾ ಅದರ ದಾಸಾನು ದಾಸರಾಗಿ ಸಮಾಜಕ್ಕೆ ಕಂಟಕರಾಗಿ ಬದುಕುವ ಜನರನ್ನು ಎಚ್ಚರಿಸಬೇಕಾಗಿದೆ. ಅದು ವಿದ್ಯಾರ್ಥಿ ದೆಸೆಯಿಂದಲೇ ಜಾಗ್ರತೆಗೊಳಿಸಿದಾಗ ಮಾತ್ರ ಸ್ವಾಸ್ಥ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು […]

Read More

ಹಂಗಳೂರು;14.09.2025 ರಂದು ಸಂತ ಪಿಯುಸ್ 10ನೇ  ಭಕ್ತಿನಾಥರ ಇಗರ್ಜಿಯಲ್ಲಿ ಸೃಷ್ಟಿ ಮಹಾಸಂಘ ಹಾಗೂ ಸ್ತ್ರೀ ಆಯೋಗದ ಮುಂದಾಳತ್ವದಲ್ಲಿ ತಾಯಂದಿರ ದಿನವನ್ನು ಆಚರಿಸಲಾಯಿತು. ಪಿಯುಸ್ ನಗರ್ ಚರ್ಚಿನ ಗುರುಗಳಾದ ವಂದನಿಯ ಫಾದರ್ ಆಲ್ಬರ್ಟ್ ಕ್ರಾಸ್ತಾರವರು  ಬಲಿಪೂಜೆಯನ್ನು ನೆರವೇರಿಸಿದರು.  ಬಲಿಪೂಜೆಯಲ್ಲಿ  ಗುರುಗಳು ಎಲ್ಲಾ ತಾಯಂದಿರಿಗೆ  ಪ್ರಾರ್ಥನೆಯನ್ನು ಸಲ್ಲಿಸಿದರು. ಬಳಿಕ ತಾಯಿಂದಿರ ಸಹಮಿಲನವು ಇಗರ್ಜಿಯ ಮುಂಭಾಗದಲ್ಲಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ತಾಯಿಯಂದಿರ ಪ್ರಾರ್ಥನೆ ಮೂಲಕ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಪಿಯುಸ್ ಹತ್ತನೆಯ ಇಗರ್ಜಿಯ ಧರ್ಮಗುರುಗಳು ವಂದನಿಯ ಆಲ್ಬರ್ಟ್ ಕ್ರಾಸ್ತರವರು ವಹಿಸಿ […]

Read More

ಶಂಕರನಾರಾಯಣ; ಮದರ್ ತೆರೆಸಾ ಕಿಂಡರ್ ಗಾರ್ಟನ್ , ಶಂಕರನಾರಾಯಣದಲ್ಲಿ 13-09 2025ರಂದು ಪೂರ್ವ ಪ್ರಾಥಮಿಕ( ಕಿಂಡರ್ ಗಾರ್ಟನ್ ) ವಿದ್ಯಾರ್ಥಿಗಳ ಪೋಷಕರ ಸಭೆ “FAMILY HOUR – ತಂದೆ ತಾಯಿಯ ಸ್ಪಂದನ… ಮಕ್ಕಳ ನಗುವಿನ ನಂದನ…” ಎಂಬ ಅರ್ಥಪೂರ್ಣ ಶೀರ್ಷಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವು ದೀಪಾರಾಧನೆಯ ಮೂಲಕ ಆರಂಭಗೊಂಡಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಡಳಿತ ನಿರ್ದೇಶಕರಾದ ಕುಮಾರಿ ರೆನಿಟಾ ಲೋಬೊ ಅವರು ಮಾತನಾಡಿ, “ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಉಂಟಾಗುವ ದುಷ್ಪರಿಣಾಮಗಳು ಮತ್ತು ಅವನ್ನು ತಡೆಗಟ್ಟಲು ಪೋಷಕರು ಕೈಗೊಳ್ಳಬಹುದಾದ ಮಾರ್ಗಗಳು” ಕುರಿತು ಸಲಹೆ […]

Read More

MCC Bank’s 12th ATM inaugurated at Kinnigoli branch – Achievements felicitated ಕಿನ್ನಿಗೋಳಿ ; ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 12 ನೇ ಎಟಿಎಂ ಅನ್ನು ಸೆಪ್ಟೆಂಬರ್ 13, 2025 ರ ಶನಿವಾರ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟಿಸಿತು.ಈ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ನ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚಿನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ […]

Read More

ಕುಂದಾಪುರ : ಲಯನ್ಸ್ ಜಿಲ್ಲೆ 317C ಇದರ ವಾರ್ಷಿಕ ಜಿಲ್ಲಾ ಕ್ರೀಡಾಕೂಟದ ಚಾಂಪಿಯನ್ ಟ್ರೋಫಿ ಮತ್ತು ರನ್ನರ್ ಟ್ರೋಫಿ ಹಾಗೂ ಕ್ರೀಡಾಕೂಟದ ಸುತ್ತೋಲೆ ಬಿಡುಗಡೆ ಸಮಾರಂಭವು ಕುಂದಾಪುರದ ಸಹನ ಕನ್ವೆನ್ಷನ್ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಗವರ್ನರ್ ಲಯನ್ ಸಪ್ನಾ ಸುರೇಶ್ ಕ್ರೀಡಾಕೂಟದ ಟ್ರೋಫಿ ಅನಾವರಣಗೊಳಿಸಿದರು. ಮಾತ್ರವಲ್ಲದೆ ಕ್ರೀಡಾಕೂಟದ ಸುತ್ತೋಲೆ, ನಿಯಮಗಳು ಮತ್ತು ಕ್ರೀಡಾಕೂಟದ ಸಂಬಂಧಿತ ಪರಿಕರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ಕ್ರೀಡಾಕೂಟವು ಜಿಲ್ಲೆಯ ಇತಿಹಾಸದಲ್ಲಿ ಅತ್ಯಂತ ದೊಡ್ಡ ಮಟ್ಟದಲ್ಲಿ ನಡೆಯಲಿದ್ದು, ಎಲ್ಲಾ ಕ್ಲಬ್ ಗಳು […]

Read More

ಕುಂದಾಪುರ: ಭವಿಷ್ಯದ ಭವ್ಯ ಭಾರತವನ್ನು ಕಟ್ಟುವ ಕೆಲಸ ಇಂದಿನ ಯುವಜನತೆಯ ಮೇಲಿದೆ. ದೇಶವನ್ನು ಸುಪರ್ ಪವರ್ ಆಗಬೇಕು ಅಂದರೆ ಮೊದಲು ಇಂದಿನ ಯುವಜನತೆ ಆ ನಿಟ್ಟಿನಲ್ಲಿ ಕನಸು ಕಾಣಬೇಕು ಎಂದು ಉಡುಪಿ ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಕರೆ ನೀಡಿದರು.ಅವರು ಸೆಪ್ಟೆಂಬರ್ 10ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜೆಸಿಐ ಸಹಯೋಗದಲ್ಲಿ ಕಾಲೇಜಿನ ಭರವಸೆ ಗುಣಮಟ್ಟ ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂಥ್ ರೆಡ್ ಕ್ರಾಸ್ ಮತ್ತು ಎನ್.ಸಿ.ಸಿ ನೇವಿ ಮತ್ತು ಆರ್ಮಿ ಘಟಕಗಳು […]

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಪ್ರಥಮ ಬಿ.ಎಸ್.ಸಿ. ವಿದ್ಯಾರ್ಥಿನಿ ಆರ್ಯಶ್ರೀ ಅವರು ಸೆಪ್ಟೆಂಬರ್ 3 ಮತ್ತು 4 ರಂದು ಗೋವಾದಲ್ಲಿ ಇಂಡಿಯಾಸ್ ಟರ್ನ್ಸ್ ಮತ್ತು ಟ್ವಿರ್ಲ್ಸ್ ಅವರು ನಡೆಸಿದ ಸೀಸನ್ -1 ಅಖಿಲ ಭಾರತ ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ, ಆಡಳಿತ ಮಂಡಳಿ, ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.

Read More
1 91 92 93 94 95 555