Pratibha Award from John D’Sliva Foundation and Catholic Sabha Udupi (R) ಉಡುಪಿ; ಬಹುನಿರೀಕ್ಷಿತ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವು ನೋಂದಣಿ ಮತ್ತು ಉಪಹಾರದೊಂದಿಗೆ ಪ್ರಾರಂಭವಾಯಿತು, ನಂತರ ಬೆಳಿಗ್ಗೆ 10.00 ಗಂಟೆಗೆ ಕ್ಯಾಥೋಲಿಕ್ ಸಭಾದ ಸಾಂಪ್ರದಾಯಿಕ ಪ್ರಾರ್ಥನೆಗಳು ನಡೆದವು. ಕಾರ್ಯಕ್ರಮದ ಸಂಚಾಲಕ ಮತ್ತು ಮಂಗಳೂರು ಪ್ರದೇಶದ ಕ್ಯಾಥೋಲಿಕ್ ಸಭಾದ ಮಾಜಿ ಅಧ್ಯಕ್ಷರಾದ ಡಾ. ಜೆರಾಲ್ಡ್ ಪಿಂಟೊ ಅವರು ಸಭೆಗೆ ಆತ್ಮೀಯ ಸ್ವಾಗತವನ್ನು ನೀಡಿದರು ಮತ್ತು ದಿನದ ಮಹತ್ವದ ಕುರಿತು ಚಿಂತನಶೀಲ ಪರಿಚಯವನ್ನು […]

Read More

ಕೋಟ ಸಂತ ಜೊಸೆಫರ ಇಗರ್ಜಿಯಲ್ಲಿ ಯುವಕರ ದಿನಾಚರಣೆಯನ್ನು ಸೆಪ್ಟೆಂಬರ್ 7 ರಂದು ಆಚರಿಸಲಾಯಿತು. ಪವಿತ್ರ ಬಲಿಪೂಜೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಉಡುಪಿ ಧರ್ಮ ಪ್ರಾಂತ್ಯದ ಯುವ ಸಂಘಟನೆಗಳ ನಿರ್ದೇಶಕರಾದ ವಂದನೀಯ ಫಾದರ್ ಸ್ಟೀವನ್ ಫೆರ್ನಾಂಡಿಸ್ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಬಲಿಪೂಜೆಯಲ್ಲಿ ಸಹಕರಿಸಿದರು. ನಂತರ ಯವಕರಿಗಾಗಿ ವಿಶೇಶ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಇಗರ್ಜಿಯ ಧರ್ಮಗುರುಗಳಾದ ವಂದನೀಯ ಸ್ಟಾನಿ ತಾವ್ರೊ ಅವರು ಪ್ರಾಸ್ತವಿಕ ಭಾಶಣ ಮಾಡಿದರು. ವಂದನೀಯ ಸ್ಟೀವನ್ ಫೆರ್ನಾಂಡಿಸ್ ಯುವಕರಿಗೆ […]

Read More

ಕುಂದಾಪುರ; ಸಂತ ಜೋಸೆಫ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಪ್ರೇಮಿಕಾ ಇವರಿಗೆ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರ ನಿಷ್ಠಾವಂತ ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲೆ ಮತ್ತು ಆದರ್ಶ ಆಸ್ಪತ್ರೆಯವರ ಸಹಯೋಗದಲ್ಲಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಇದಾಗಿರುತ್ತದೆ. ಭಗಿನಿ ಶಿಕ್ಷಕಿ ಪ್ರೇಮಿಕಾ ಇವರನ್ನು ರೋಜರಿ ಮಾತಾ ಚರ್ಚಿನ ಧರ್ಮಗುರು ಅ।ವಂ। ಪೌಲ್ ರೇಗೊ, ಸಂತ […]

Read More

ಶಿರೂರು : ಜ್ಞಾನದಾ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಂಜುನಾಥ ನಾಯ್ಕ್ ಇವರು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ ಉತ್ತಮ ಕ್ರೀಡಾಪಟು, ಕಬಡ್ಡಿ ಆಟಗಾರ ಮತ್ತು ತರಬೇತಿದಾರರಾದ ಇವರ ನಿಷ್ಠಾವಂತ, ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲೆ ಮತ್ತು ಆದರ್ಶ ಆಸ್ಪತ್ರೆಯವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಶಸ್ತಿ ದಿನಾಂಕ 7/09/2025 ರಂದು ಗಣ್ಯರ ಉಪಸ್ಥಿತಿಯಲ್ಲಿ ನೀಡಲಾಯಿತುಶ್ರೀಯುತರನ್ನು […]

Read More

Teachers’ Day Celebration at National Group of Educational Institutions, Barkur ಬಾರ್ಕೂರು, ಸೆಪ್ಟೆಂಬರ್ 6, 2025: ಬಾರ್ಕೂರು ಎಜುಕೇಶನಲ್ ಸೊಸೈಟಿ (ಬಿಇಎಸ್) ನಿರ್ವಹಿಸುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ಸಮೂಹವು, ಯುವ ಮನಸ್ಸುಗಳನ್ನು ಮತ್ತು ಭವಿಷ್ಯದ ನಾಗರಿಕರನ್ನು ರೂಪಿಸುವ ಶಿಕ್ಷಕರ ಉದಾತ್ತ ಪಾತ್ರವನ್ನು ಗೌರವಿಸುವ ಮೂಲಕ, ಶಿಕ್ಷಕರ ದಿನವನ್ನು ಭಕ್ತಿ, ಕೃತಜ್ಞತೆ ಮತ್ತು ಭವ್ಯತೆಯಿಂದ ಆಚರಿಸಿತು. ಎಲ್ಲಾ ಶಿಕ್ಷಕರಿಗೆ ಆಶೀರ್ವಾದಗಳನ್ನು ಕೋರುತ್ತಾ ಎಸ್‌ವಿವಿಎನ್ ಹೆರಾಡಿಯ ಶಿಕ್ಷಕರ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನ್ಯಾಷನಲ್ ಹೈಸ್ಕೂಲ್ ಮತ್ತು […]

Read More

ಕೋಲ್ಕತ್ತಾದ ಸಂತ ಮದರ್ ತೆರೇಸಾರವರ ಪುಣ್ಯಸ್ಮರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ಚರ್ಚಿನಲ್ಲಿರುವ ಹಿರಿಯರು ಮತ್ತು ಅಸ್ವಸ್ಥರ ಭೇಟಿಯ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ನಡೆಸಿತು. ಸತತ 28 ವರ್ಷಗಳಿಂದ ನಡೆಯುವ ಈ ಕಾರ್ಯಕ್ರಮದ ನೇತೃವ್ವವನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ನವರು ವಹಿಸಿದ್ದರು. ಗಂಗೊಳ್ಳಿ ಕೊಸೆಸಾಂವ್ ಮಾತೆ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜ ರವರ ಮಾರ್ಗದರ್ಶನದಲ್ಲಿ ಜರುಗಿದ […]

Read More

ಕುಂದಾಪುರ ; ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 5 ಶಿಕ್ಷಕಿಯರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಂಸದರು ಶಾಸಕರು ಶ್ರೀ ಜಯಪ್ರಕಾಶ್ ಹೆಗ್ಡೆಯವರು ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸನ್ಮಾನ್ಯ ಜಯಪ್ರಕಾಶ್ ಹೆಗ್ಡೆ ಯವರು ,ಶಿಕ್ಷಕರು ಯಾವತ್ತೂ ನಿವ್ರತ್ತಿಗೊಳ್ಳುವುದಿಲ್ಲ. ತಮ್ಮ ಸುತ್ತ ಇರುವವರಿಗೆ ಜ್ಞಾನ ನೀಡುತ್ತ ತಮ್ಮ ಸುತ್ತಲಿನ ಪ್ರದೇಶದಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುತ್ತಾರೆ.ತಮ್ಮ ಶಾಲೆಗೆ ಬರುವ ಎಲ್ಲಾ ಮಕ್ಕಳೂ […]

Read More

25ರ ಮಾರ್ಚ್ 22 ನೇ ದಿನ ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು ಆಕೆಯ ಎಂಟು ತಿಂಗಳಿನ ಮಗು ಆಯುಷನನ್ನು ರಕ್ಷಿಸಿ ತಾಯಿ–ಮಗುವನ್ನು ಮಂಜೇಶ್ವರದ ಸ್ನೇಹಾಲಯ ಮನೋ ಸಾಮಾಜಿಕ ಪುನಶ್ಚೇತನ ಸಂಸ್ಥೆಯ ಮಹಿಳೆಯರ ವಿಭಾಗದಲ್ಲಿ ದಾಖಲಿಸಿದರು. ದೊರೆತ ಮಾಹಿತಿಯ ಪ್ರಕಾರ ಪೂಜಾ ಓರ್ವ ಗೃಹಿಣಿಯಾಗಿದ್ದು, ಮಾನಸಿಕ ಅಸ್ವಸ್ಥತೆಯ ಕಾರಣದಿಂದ ಬಿಹಾರವನ್ನು ಬಿಟ್ಟು ಉದ್ಯೋಗಕ್ಕಾಗಿ ತಮಿಳುನಾಡಿಗೆ ಹೊರಟಿದ್ದರು. ಆದರೆ ದುರಾದ್ರಷ್ಟದಿಂದ ತಮ್ಮ ಕುಟುಂಬದೊಡನೆ ಸಂಪರ್ಕ ಕಳೆದುಕೊಂಡರು ಅವರಿಂದ […]

Read More

ಮಂಗಳೂರು, ಬಿಜೈ: ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಶ್ರೀ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ […]

Read More
1 95 96 97 98 99 555