Teachers’ Day Celebration at St Aloysius Gonzaga School ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಶಿಕ್ಷಕ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಸೆಪ್ಟಂಬರ್ 6 ರಂದು ಆಚರಿಸಲಾಯಿತು. ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ರಾಷ್ಟ್ರಮಟ್ಟದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ನ್ಯೂಪಡ್ಪು ಗ್ರಾಮದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಉಂಟು ಮಾಡಲು ತಾನು ಕೈಗೊಂಡ ಹೋರಾಟ ಹಾಗೂ ಶ್ರಮದ ಬಗ್ಗೆ ವಿವರಿಸಿದರು. ತನ್ನ ಪ್ರಯತ್ನಕ್ಕೆ ಇಂಬು ನೀಡಿದ ಸರಕಾರಕ್ಕೆ ಕೃತಜ್ಞತೆ […]
ಗಂಗೊಳ್ಳಿ; ಶಿಕ್ಷಕ ದಿನಾಚರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ದೀರ್ಘ ಕಾಲ ಶಿಕ್ಷಕರಾಗಿ ಸೇವೆಯನ್ನು ನೀಡಿ ನಿವ್ರತರಾದ ಗಂಗೊಳ್ಳಿಯ ಚರ್ಚಿನಾ 8 ಶಿಕ್ಷಕರನ್ನು ಅವರವರ ಮನೆಗೆ ಭೇಟಿ ಕೊಟ್ಟು ಗೌರವ ನೀಡಿ ಸನ್ಮಾನಿಸಿದರು.ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಎಡ್ವರ್ಡ್ ಫೆರ್ನಾಂಡಿಸ್ , ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ)ಇದರ ಪ್ರಥಮ ಅಧ್ಯಕ್ಶರಾದ ಕಿರಣ್ ಕ್ರಾಸ್ತಾ ಹಾಗು ಆನೇಕ ಪದಾದಿಕಾರಿಗಳು , ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Oath-taking ceremony and ‘Red Mass’ of office bearers of Konkani Catholic Lawyers Association ಮಂಗಳೂರು: ಕೊಂಕಣಿ ಕ್ಯಾಥೋಲಿಕ್ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾನೂನು ಸಂಬಂಧಿತ ವೃತ್ತಿಯಲ್ಲಿ ನಿರತರಾಗಿರುವ ಕ್ಯಾಥೊಲಿಕ್ ಸಮುದಾಯದ ಜನರಿಗಾಗಿ ನಡೆಸುವ ವಿಶೇಷ ಬಲಿ ಪೂಜೆ ಮತ್ತು ಪ್ರಾರ್ಥನಾ ವಿಧಿ ‘ರೆಡ್ ಮಾಸ್’ ಸೆ. 5 ರಂದು ಮಂಗಳೂರಿನ ಜಪ್ಪು ಸಂತ ಅಂತೋನಿ ಆಶ್ರಮ ಚಾಪೆಲ್ನಲ್ಲಿ ನಡೆಯಿತು. ಮಂಗಳೂರಿನ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 3ರಂದು ಓಣಂ ಹಬ್ಬವನ್ನು ಸಂಭ್ರಮದಿಂದ ಹಾಗೂ ಸಾಂಸ್ಕೃತಿಕ ಹೆಮ್ಮೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಒಟ್ಟಾಗಿ ಪಾಲ್ಗೊಂಡು ಹಬ್ಬವನ್ನು ಉತ್ಸಾಹಭರಿತವಾಗಿ ನಡೆಸಿದರು.ಕಾರ್ಯಕ್ರಮವನ್ನು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆನಿಫರ್ ಫ್ರೀಡಾ ಮೆನೆಜ ಸ್ ಅವರಿಂದ ದೀಪ ಪ್ರಜ್ವಲನದೊಂದಿಗೆ ಆರಂಭಿಸಲಾಯಿತು.ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಸಾಂಪ್ರದಾಯಿಕ ತಿರುವಾತಿರ ನೃತ್ಯ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿತ್ತು. ಈ ನೃತ್ಯವು ಕೇರಳದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸುಂದರವಾಗಿ ಪ್ರತಿಬಿಂಬಿಸಿತು. ನಂತರ ಪ್ರೇಕ್ಷಕರನ್ನು ಆಕರ್ಷಿಸಿದ ಮನರಂಜನಾತ್ಮಕ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.ಪ್ರಾರಂಭದಲ್ಲಿ […]
ಮಂಗಳೂರು: 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ತೊಕ್ಕೊಟ್ಟು ಶಾಖೆ ವತಿಯಿಂದ ದೇರಳಕಟ್ಟೆ ಬೆಳ್ಳ, ಸೇವಾಶ್ರಮ ವೃದ್ದಾಶ್ರಮದಲ್ಲಿ ಹಿರಿಯರಿಗೆ ಅಗತ್ಯ ವಸ್ತುಗಳ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ನಡೆಯಿತು. ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಉದ್ಘಾಟಿಸಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ.ಆಪರೇಟಿವ್ ಸೊಸೈಟಿ ತೊಕ್ಕೊಟ್ಟು ಶಾಖೆ ಸೇವಾಶ್ರಮಗೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ಸಮಾಜದಲ್ಲಿ ಕೋ.ಆಪರೇಟಿವ್ ಸೊಸೈಟಿ ಸಂಸ್ಥೆಗಳು ಇಂತಹ […]
Maryknoll School students honoured their beloved teacher Reported by Mrs Joyce Vandan DSa Photographs by: Mrs Shwetha. ಗುರುವಾರ, ಸೆಪ್ಟೆಂಬರ್ 4, 2025 ರಂದು ಮೇರಿಕ್ನಾಲ್ ಶಾಲೆಯ ಆವರಣವು ಬಣ್ಣ, ಹಬ್ಬದ ಅಲಂಕಾರಗಳು ಮತ್ತು ಹರ್ಷಚಿತ್ತದಿಂದ ಕೂಡಿದ ಬಂಟಿಂಗ್ನೊಂದಿಗೆ ಜೀವಂತವಾಗಿತ್ತು, ಶಿಕ್ಷಕರ ದಿನದಂದು ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಶಿಕ್ಷಕರನ್ನು ಗೌರವಿಸಲು ಅಪಾರ ಸಂತೋಷದಿಂದ ಒಟ್ಟುಗೂಡಿದರು. ಬೆಳಿಗ್ಗೆ 10.00 ಗಂಟೆಗೆ ದಿನದ ಆಚರಣೆ ಪ್ರಾರಂಭವಾಯಿತು, ಎಲ್ಲಾ ಶಿಕ್ಷಕರನ್ನು ಬಹಳ ಗೌರವ ಮತ್ತು ಪ್ರೀತಿಯಿಂದ […]
ಬ್ರಹ್ಮಾವರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಬಹುನಿರೀಕ್ಷಿತ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವು ಮಂಗಳವಾರ ಮಧ್ಯಾಹ್ನ 3.30 ಕ್ಕೆ ಬಾರ್ಕೂರಿನ ಹೆರಾಡಿಯ ಎಸ್ವಿವಿಎನ್ ರಾಷ್ಟ್ರೀಯ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಅದ್ದೂರಿ ಮತ್ತು ಉತ್ಸಾಹದಿಂದ ನಡೆಯಿತು. ತಾಲ್ಲೂಕಿನಾದ್ಯಂತ ವಿವಿಧ ಶಾಲೆಗಳಿಂದ ಒಟ್ಟು 17 ತಂಡಗಳು ಭಾಗವಹಿಸಿದ್ದವು, ಪಂದ್ಯಾವಳಿಯನ್ನು ಹೆಚ್ಚು ಸ್ಪರ್ಧಾತ್ಮಕ, ರೋಮಾಂಚಕಾರಿ ಮತ್ತು ನಿಜವಾಗಿಯೂ ಸ್ಮರಣೀಯವಾಗಿಸಿತು. ಚಾಂಪಿಯನ್ಸ್ ಮತ್ತು ರನ್ನರ್-ಅಪ್ ಅದ್ಭುತ ಮತ್ತು ಐತಿಹಾಸಿಕ ಪ್ರದರ್ಶನದಲ್ಲಿ, ಹೇರಾಡಿ ಬಾರ್ಕೂರಿನ ಎಸ್ವಿವಿಎನ್ ರಾಷ್ಟ್ರೀಯ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ […]
ಕುಂದಾಪುರ; ರೋಟರಿ ಜಿಲ್ಲೆ 3182ರ ಜಿಲ್ಲಾ ಪ್ರಶಸಿ ಪ್ರದಾನ ಸಮಾರಂಭ 2024-25ರಲ್ಲಿ ರೋಟರಿ ಕುಂದಾಪುರ ದಕ್ಷಿಣ ವಿವಿಧ ‘ವಿಭಾಗಗಳಲ್ಲಿ ಒಟ್ಟು 33 ಪ್ರಶಸ್ತಿಗಳನ್ನು ಸೇರಿ. ಅತ್ಯುತ್ತಮ ಕ್ಲಬ್ ಎಂಬ ಪ್ರಶಸ್ತಿಯನ್ನು ಪಡೆಯಿತು. ಸಾಸ್ತಾನದ ಕೋಸ್ಟಲ್ ಪಾರಾಡ್ಯೈಸ್ನಲ್ಲಿ ನಡೆದ ಸಮಾರಂಭದಲ್ಲಿ 2924-25ರ ಅಧ್ಯಕ್ಷೆ ಜುಡಿತ್ ಮೆಂಡೋನ್ಸಾ ಹಾಗೂ ಸದಸ್ಯರು ಪ್ರಶಸ್ತಿಯನ್ನು ಸ್ವೀಕರಿಸಿದರು. ರೋಟರಿ ಕುಂದಾಪುರ ದಕ್ಷಿಣ 12 ಪ್ರಥಮ, 12 ದ್ವಿತೀಯ ಹಾಗೂ 3 ತೃತೀಯ ಬಹುಮಾನ ಪಡೆಯಿತು. ಕ್ಲಬ್ ಸರ್ವೀಸ್, ಕಮ್ಯುನಿಟಿ ಯೂತ್ ಸರ್ವೀಸ್, ಡಿಸ್ಟ್ರಿಕ್ಟ್ ಪ್ರಾಜೆಕ್ಟ್, […]
ಕುಂದಾಪುರ; ದಿನಾಂಕ : 02-09-2025ರ ಮಂಗಳವಾರದಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ಉದ್ಘಾಟನೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮವು ಜರುಗಿತು.ಸಮಾರಂಭದಲ್ಲಿ ಹೋಲಿ ರೋಜರಿ ಚರ್ಚ್ ನ ಪ್ರದಾನ ಧರ್ಮಗುರುಗಳು ಹಾಗೂ ಸಂತ ಮೇರೀಸ್ ಮತ್ತು ಹೋಲಿ ರೋಜರಿ ಸಂಸ್ಥೆಗಳ ಸಂಚಾಲಕರಾಗಿರುವ ಅತೀ ವಂದನೀಯ ಗುರುಗಳಾದ ಪೌಲ್ ರೆಗೋರವರು ಅಧ್ಯಕ್ಷತೆ ವಹಿಸಿ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಸಾಧನೆಯನ್ನು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ […]

