ಶ್ರೀನಿವಾಸಪುರ : ದುಖಃ ದುಮ್ಮಾನಗಳನ್ನು ದೂರವಿಟ್ಟುಕೊಳ್ಳಲು ಹಾಗೂ ಸಂತುಷ್ಟ ಜೀವನಕ್ಕಾಗಿ ಯೋಗ ಜೀವನ ಪ್ರತಿಯೊಬ್ಬರಿಗೂ ಇಂದು ಅತ್ಯವಶ್ಯಕವಾಗಿದೆ ಎಂದು ಸ ನೌ ಸಂ ಅಧ್ಯಕ್ಷ ಎಂ. ಭೈರೇಗೌಡ ಹೇಳಿದ್ದಾರೆ.ಪಟ್ಟಣದ ಯೋಗ ಮಂದಿರದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಆಯೋಜಿಸಿದ್ದ ಮಾತೃ ಭೋಜನ ಹಾಗೂ ಮಾತಾಪಿತೃಗಳ ಪಾದಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದಿರು ಮಕ್ಕಳನ್ನು ಭ್ರಾತೃತ್ವದ ಭಾವನೆಯಿಂದ ಬೆಳೆಸಿದರೆ, ಮಕ್ಕಳಲ್ಲಿ ಸಂಸ್ಕಾರ ಬೆಳೆದು, ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದರು.ಅವರು ಮುಂದುವರೆದು ಮಕ್ಕಳಿಗೆ ಆಟ, ಪಾಠಗಳೊಂದಿಗೆ ದೈನಂದಿನ ದೈಹಿಕ […]

Read More

ಕುಂದಾಪುರ; ಎಂಐಟಿ ಕುಂದಾಪುರದ ಅಂತಿಮ ವರ್ಷದ ಎಐಅಂಡ್ ಎಂಎಲ್ ವಿದ್ಯಾರ್ಥಿನಿ ಮೇಘನಾ ವಿಜಯ್ ಕುಮಾರ್, ಕಾನ್ಫರೆನ್ಸ್ ಸಂಯೋಜಕಿ ಜೀನ್ ಆಶ್ಲೇ ಅವರ ಅಧಿಕೃತ ಆಹ್ವಾನದ ಮೇರೆಗೆ, ಎಸಿಎಸ್ ಟಿಎಂ ಇಂಟೆರ್ ರ್ನ್ಯಾಷನಲ್ ಕಾನ್ಫರೆನ್ಸ್ ದುಬಾಯ್ ನಲ್ಲಿ ವರ್ಚುವಲ್ ಆಗಿ ಪ್ರಬಂಧ ಮಂಡಿಸಿದ್ಧಾರೆ. ವಿಭಾಗ ಮುಖ್ಯಸ್ಥರಾದ ಡಾ. ಇಂದ್ರ ವಿಜಯ್ ಸಿಂಗ್ ಮತ್ತು ಟಿ. ದಿಲೀಪ್ ಅವರು ಸಹ-ಲೇಖಕರಾಗಿ ಬರೆದ ಸೆಲ್ ಫೋನ್ ಮತ್ತು ಸೆಲ್ ಟವರ್ ವಿಕಿರಣಕ್ಕೆ ಒಡ್ಡಿಕೊಂಡ ಮಕ್ಕಳಲ್ಲಿ ಆಕ್ಸಿಡೇಟಿವ್ ಒತ್ತಡದ ಸೂಚಕಗಳ ಅಧ್ಯಯನ ಎಂಬ […]

Read More

ಶ್ರೀನಿವಾಸಪುರ ತಾಲ್ಲೂಕು ಕೇತಗಾನಹಳ್ಳಿ ಗ್ರಾಮದ ಅರಣ್ಯ ಇಲಾಖೆ ಮತ್ತು ರೈತರ ಮಧ್ಯೆ ಸಂಘರ್ಷ ನಡೆದು ರೈತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಇಲಾಖೆಯವರು ಕಳೆದ 6 ತಿಂಗಳಿನಿಂದ ಸಾವಿರಾರು ಎಕೆರೆ ಅರಣ್ಯ ಭೂಮಿಯನ್ನು ರೈತರಿಂದ ವಶಪಡಿಸಿಕೊಂಡಿದ್ದಾರೆ. ಆದರೆ ರೈತರು ನ್ಯಾಯಾಲಯ ಮೆಟ್ಟಿಲೇರಿ ತಡೆಯಾಜ್ಞೆಯನ್ನು ತಂದು ತೆರವು ಮಾಡಿರುವ ಒತ್ತುವರಿ ಜಮೀನು ಪ್ರವೇಶ ಮಾಡಲು ಮುಂದಾಗಿದ್ದಾರೆ. ಇದರಿಂದ ಇಲಾಖೆ ಮತ್ತು ರೈತರ ಮಧ್ಯೆ ಸಂಘರ್ಷ ನಡೆಯುವಂತಾಗಿದೆ. ಏಪ್ರಿಲ್​ 5 ರಂದು ಶ್ರೀನಿವಾಸಪುರ […]

Read More

ಶ್ರೀನಿವಾಸಪುರ 1 : ತಾಲೂಕಿನ ರೋಣೂರು ಕ್ರಾಸ್‍ನ ವಿಐಪಿ ಕಾಲೇಜಿನಲ್ಲಿ ಬುಧವಾರ ಪಿಯುಸಿ ಫಲಿತಾಂಶದ ಅಂಗವಾಗಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.ನಮ್ಮ ಶಾಲೆಯಲ್ಲಿ ಎಲ್‍ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೂ ಇದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗುಣಮಟ್ಟದ ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳು ಹಮ್ಮಿಕೊಳ್ಳಲಾಗಿದೆ ಎಂದು ಆಡಳಿತ ಮಂಡಲಿ ಅಧ್ಯಕ್ಷ ಡಾ|| ಕೆ.ಎನ್.ವೇಣುಗೋಪಾಲ್‍ರೆಡ್ಡಿ ತಿಳಿಸಿದರು.ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪಟ್ಟಣದಲ್ಲಿ ನಮ್ಮ ಬ್ರಾಂಚ್‍ಗೆ ಸಂಬಂದಿಸಿದಂತೆ ಪಿಯುಸಿ ಕಾಲೇಜು ಪಟ್ಟಣದಲ್ಲಿನ ಹಾಗು ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಯುಸಿ ಕಾಲೇಜನ್ನು […]

Read More

ಬೆಂಗಳೂರು, ಏಪ್ರಿಲ್ 8: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2024-25ನೇ ಸಾಲಿನ ರಾಜ್ಯವಲಯ ಮತ್ತು ಜಿಲ್ಲಾವಲಯ ಕಾರ್ಯಕ್ರಮಗಳಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಮುಂದಿನ 2025-26ನೇ ಆರ್ಥಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಇಂದು (ಮಂಗಳವಾರ) ಇಲಾಖೆಯ ಕೇಂದ್ರ ಕಚೇರಿಯಲ್ಲಿ ಆಯುಕ್ತ ಅಕ್ರಂ ಪಾಷಾ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಇಲಾಖೆಯ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು, ಯೋಜನಾ ನಿರ್ವಾಹಕರು, ಮತ್ತು ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿ, ಪ್ರಸ್ತುತ ಯೋಜನೆಗಳ ಪರಿಣಾಮಕಾರಿತ್ವದ […]

Read More

ಶ್ರೀನಿವಾಸಪುರ : ಈ ಸಮಾಜದಲ್ಲಿ ತುಂಬಾ ಬಡ ಕುಟುಂಬಗಳು ಹೆಚ್ಚಾಗಿದ್ದು, ಅವರ ಏಳಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸೋಮವಾರ ಸಮತಾ ಸೈನಿಕ ದಳದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾನು ಶೇಕಡ 95 ರಷ್ಟು ನಿಮ್ಮ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ ಆಶ್ವಾಸನೆ ವ್ಯಕ್ತಪಡಿಸಿದರು. 5 ಬಾರಿ ಶಾಸಕರನ್ನಾಗಿ ಮಾಡಿದ್ದೀರಿ, ತಾಲೂಕಿನ ಅಭಿವೃದ್ಧಿಗಾಗಿ ಕೈಗಾರಿಕಾ ವಲಯವನ್ನು ಸ್ಥಾಪಿಸಿ, ಯುವ ಜನಾಂಗ ಹಾಗು ರೈತರ ಅಭಿವೃದ್ಧಿಗಾಗಿ ಹಗಲಿರಲು ಶ್ರಮಿಸುತ್ತಿದ್ದೇನೆ. ಮುಳಬಾಗಿಲು ಮತ್ತು […]

Read More

ಶ್ರೀನಿವಾಸಪುರ : ತಾಲೂಕಿನ ಕೇತುಗಾನಹಳ್ಳಿ ಗ್ರಾಮದ ಬಳಿ ಮತ್ತೆ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ತಳ್ಳಾಟ, ತೊರಾಟಗಳ ನಡುವೆ ಸಂಘರ್ಷ ನಡೆಯಿತು. ಶನಿವಾರ ಬೆಳ್ಳಂಬೆಳಗ್ಗೆ ಏಕಾಏಕಿ ತೆರವು ಮಾಡಿದ್ದ ಪ್ರದೇಶದಲ್ಲಿ ಟ್ರಾಕ್ಟರ್‍ನಲ್ಲಿ ಉಳುಮೆ ಮಾಡಲು ಮುಂದಾಗಿದ ಸ್ಥಳೀಯ ರೈತರು. ಕೋರ್ಟ್ ಅನುಮತಿ ಪಡೆದು ಉಳುಮೆ ಮಾಡಲು ಮುಂದಾಗಿರುವುದಾಗಿ ರೈತರು ವಾದ. ಉಳಿಮೆ ಮಾಡಲು ಪ್ರಾರಂಭಿಸಿದ್ದ ರೈತರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ಮೂಕ ಪ್ರೇಕ್ಷಕರಂತಾಗಿರುವ ಅರಣ್ಯ ಸಿಬ್ಬಂದಿ. ನಾಲ್ಕೈದು ಟ್ರಾಕ್ಟರ್ ನಲ್ಲಿ ಉಳುಮೆ ಮಾಡಿದ […]

Read More

ಶ್ರೀನಿವಾಸಪುರ : ಹನ್ನೊಂದನೆಯ ಶತಮಾನದ ಆದಿಕವಿ. ಪ್ರಥಮ ವಚನಕಾರ , ಬಸವಪೂರ್ವ ಯುಗದ ಶಿವಶರಣ, ಸಾಮಾಜಿಕ ನ್ಯಾಯದ ಆದಿ ಸಿದ್ದಾಂತಿ, ಹೆಣ್ಣು-ಗಂಡು ಮೇಲು-ಕೀಳು, ಜಾತಿ-ಪಂಥ ಆಚರಣೆಗಳ ಭೇದಗಳನ್ನು ಗುರುರ್ತಿಸಿ, ಸಾಮಾಜಿಕ ವ್ಯವಸ್ಥೆಯ ಅನ್ಯಾಯಗಳನ್ನು ಧಿಕ್ಕರಿಸಿ , ಎಳೆಎಳೆಯಾಗಿ ಬಿಡಿಸಿ ತೋರಿಸಿದ ವಚನಕಾರ ಇಂತಹ ಮಾಹಾ ಪುರಷರು ಸಮಾಜದ ಉದ್ದಾರಕ್ಕಾಗಿ ಅನೇಕ ರೀತಿಯಾದ ವಚನಗಳ ಮೂಲಕ ತಿಳಿ ಹೇಳಿ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದು, ಎಲ್ಲರೂ ಸಹ ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ತಮ್ಮ ಜೀವನಕ್ಕೆ ಅಳವಡಿಸಿಕೊಳ್ಳಬೇಕು ಎಂದು […]

Read More

ಶ್ರೀನಿವಾಸಪುರ : ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್‍ರವರು ಈ ದೇಶದಲ್ಲಿ ಅತಿ ಹೆಚ್ಚು ವಿದ್ಯಾವಂತರಾಗಿ, ಪದವಿಧರರಾಗಿ, ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯು ಮುನ್ನೆಡೆಯಲು ಸಂವಿಧಾನವನ್ನು ರಚಿಸಿ, ಮಹನೀಯ , ಮಹಾನುಭಾವನಿಗೆ ಶತಕೋಟಿ ನಮನಗಳು ತಿಳಿಸುತ್ತಾ, ಅವರ ಜಯಂತಿಯನ್ನು ಅದ್ದೂರಿಯಾಗಿ ನಾವೆಲ್ಲರೂ ಆಚರಣೆ ಮಾಡಬೇಕು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಬುಧವಾರ ರಾಷ್ಷ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಬಾಬು ಜಗಜೀವನ್‍ರಾಮ್ ಹಾಗು ಡಾ|| ಬಿ.ಆರ್.ಅಂಬೇಡ್ಕರ್‍ರವರ ಜಯಂತಿಗಳನ್ನು ಆಚರಣೆಯ ಬಗ್ಗೆ ಪೂರ್ವಬಾವಿ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಸಧ್ಯ ಇರುವ […]

Read More
1 2 3 343