ಶ್ರೀನಿವಾಸಪುರ 3 : ಬೆಂಗಳೂರು ನಗರದ ವಿಜಯನಗರ ಬಡಾವಣೆಯಲ್ಲಿ ತರಗತಿಗಳು ನಡೆಸಲಾಗುತ್ತದೆ 2026ನೇ ವರ್ಷದಲ್ಲಿ ಪರೀಕ್ಷೆ ಬರೆಯಲು ಎಲ್ಲಾ ಸಮುದಾಯದ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವೀಧರರು ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅವಕಾಶವಿದೆ ಎಂದು ಆರ್ಯ ವೈಶ್ಯ ಮಹಾಸಭೆಯ ಜಿಲ್ಲಾಧ್ಯಕ್ಷ ಕೆ.ಆರ್.ಶಿವಕುಮಾರ್ ಮಾಹಿತಿ ನೀಡಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಕರ್ನಾಟಕ ಆರ್ಯ ವೈಶ್ಯಮಹಾಸಭೆ ವತಿಯಿಂದ ಪತ್ರಿಕಾ ಗೋಷ್ಟಿ ನಡೆಸಿ ವಾಸವಿ ಆಕಾಡಮೆಯಿಂದ ನಡೆಸುವ ವಿವಿಧ ಕಾರ್ಯಾಗಾರದ ಬಗ್ಗೆ ಮಾತನಾಡಿದರು.2026ರಲ್ಲಿ ನಡೆಯುವ ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ […]

Read More

ಶ್ರೀನಿವಾಸಪುರ ಕೋಲಾರ ಜಿಲ್ಲೆ ಮಾವಿನ ಮ್ಯಾನ್ಚೆಸ್ಟರ್ ಎಂದು ಹೆಸರಾದ ಶ್ರೀನಿವಾಸಪುರ ಈಗ ಹೊಸ ಮಾವಿನ ತಳಿಯನ್ನು ತನ್ನ ಮಡಿಲಲ್ಲಿ ಹೊತ್ತಿದೆ. ಆ ಮಾವು ಇಮಾಮ್ ಪಸಂದ್. ಇತ್ತೀಚಿನ ವರ್ಷಗಳಲ್ಲಿ, ಇಲ್ಲಿನ ಕೆಲವೂ ಪುಟ್ಟವೂ ಆದ ರೈತರು ಈ ವಿಶಿಷ್ಟ ಮಾವಿನ ತಳಿಯನ್ನು ಪ್ರಯೋಗಾತ್ಮಕವಾಗಿ ಬೆಳೆಸತೊಡಗಿದ್ದು, ಈಗ ಅದು ಯಶಸ್ಸು ಕಂಡಿರುವುದು ಗಮನಾರ್ಹ ಸಂಗತಿ. ಇಮಾಮ್ ಪಸಂದ್ – ಶ್ರೇಷ್ಠ ಮಾವಿನ ಐತಿಹಾಸಿಕ ತಳಿಯೊಂದು ಇಮಾಮ್ ಪಸಂದ್ ಮಾವು ಮೂಲತಃ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಮೌಲಿವನಲ್ಲಿರುವ ಪ್ರಾಚೀನ ತಳಿಯಾಗಿದೆ. […]

Read More

ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಶ್ರೀನಿವಾಸಪುರದ ಶಬ್ಬೀರ್ ಅಹ್ಮದ್ ಪಾಷಾ ಬಿನ್ ಮೊಹಮ್ಮದ್ ಬಶೀರ್ (ಜಾಕಿರ್ ಹುಸೇನ್ ಮೊಹಲ್ಲಾ, ಶ್ರೀನಿವಾಸಪುರ) ಅವರನ್ನು ಕರ್ನಾಟಕ ಸರ್ಕಾರ ಸದಸ್ಯರಾಗಿ ನೇಮಕ ಮಾಡಿದೆ. ಸಮಾಜಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಈ ಹಿಂದೆ ಕೋಲಾರ ಜಿಲ್ಲಾ ವಕ್ಫ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದು, ಜೊತೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು, […]

Read More

ಶ್ರೀನಿವಾಸಪುರ ಮಾವಿನ ಸೀಸನ್ ಪ್ರಾರಂಭ – ಆರ್ಥಿಕ ಚಟುವಟಿಕೆಗೆ ಚುರುಕು, ಸ್ವಚ್ಛತೆಗೆ ಸವಾಲು ಇಂದಿರಾನಗರ ನಿವಾಸಿಗಳಿಂದ ಪುರಸಭೆಗೆ ಒತ್ತಾಯ ಎಪಿಎಂಸಿ ಮಾವು ಮಾರ್ಕೆಟ್ ಬಳಿ ತಕ್ಷಣ ಸ್ವಚ್ಛತೆ ಕ್ರಮ ಕೈಗೊಳ್ಳಿ ಶ್ರೀನಿವಾಸಪುರ: ಮಾವಿನ ಸೀಸನ್ ಪ್ರಾರಂಭವಾಗಿ ಪಟ್ಟಣದಲ್ಲಿ ಹೊಸ ಹುರುಪು ಮೂಡಿಸಿದ್ದು, ವ್ಯಾಪಾರ ಚಟುವಟಿಕೆ ಗರಿಗೆದರುತ್ತಿರುವ ಹೊತ್ತಿನಲ್ಲಿ, ಸಾರ್ವಜನಿಕರು ಸ್ವಚ್ಛತೆ ಕುರಿತಾಗಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಹೊರವಲಯದ ಎಪಿಎಂಸಿ ಮಾವು ಮಾರ್ಕೆಟ್ ಸಮೀಪದ ಇಂದಿರಾನಗರದ ನಿವಾಸಿಗಳು, ಮಾರುಕಟ್ಟೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾವಿನ ವ್ಯಾಪಾರದಿಂದ ಪರಿಸರದಲ್ಲಿ ತೀವ್ರ ನೊಣ […]

Read More

ಶ್ರೀನಿವಾಸಪುರ : ಇಂದು ದೇಶದಲ್ಲಿ ನಾವೆಲ್ಲರೂ ನೆಮ್ಮದಿಯಾಗಿ ಇರಬೇಕಾದರೆ ಗಡಿಯಲ್ಲಿನ ನಮ್ಮ ಸೈನಿಕರು ನಮ್ಮನ್ನು ಹಗಲಿರಲು ಕಾಯುತ್ತಿದ್ದಾರೆ . ಕಳೆದ ತಿಂಗಳು ಏ.22 ರಂದು ಉಗ್ರರರು ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ಕುಟುಂಬದ ಸದಸ್ಯರ ಎದುರೇ ಜಾತಿ ಕೇಳಿ ಕುಟುಂಬದ ಗಂಡಸರನ್ನು ಶೋಟ್ ಮಾಡಿರುವುದು ಖಂಡನೀಯ ಎಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಕೆ.ಎನ್.ವೇಣುಗೋಪಾಲರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಬಿಜೆಪಿ ಪಕ್ಷ ಹಾಗು ಸಂಘ ಸಂಸ್ಥೆಗಳಿಂದ ನಡೆದ ತಿರಂಗ ಯಾತ್ರೆ ಅಂಗವಾಗಿ ಮಾಜಿ ಸೈನಿಕರನ್ನು ಸನ್ಮಾನಿಸಿ ಮಾತನಾಡಿದರು.ಯಾರು […]

Read More

ಶ್ರೀನಿವಾಸಪುರ : ಕೆರೆಗಳು ಸಾರ್ವಜನಿಕರ ಸ್ವತ್ತು. ಇದನ್ನ ಎಲ್ಲರೂ ಕಾಪಾಡಬೇಕಾಗಿದೆ. ಸರ್ಕಾರ ಸ್ವತ್ತಿಗೆ ಯಾವುದೇ ಕಾರಣಕ್ಕೂ ನೋಟಿಸ್ ಕೊಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ಬೇಟಿ ಮಾಡಿ ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ಮಾಡಿ ಮಾತನಾಡಿದರು.ಈಗಾಗಲೇ ಕೆರೆಗಳ ಸರ್ವೆ ಕಾರ್ಯನಡೆಯುತ್ತಿದ್ದು, ಸರ್ವೆ ಮಾಡಿ ಒತ್ತುವರಿಯಾಗಿದ್ದರೆ ಗುರ್ತಿಸಿ, ಒತ್ತುವರಿ ತೆರವುಗೊಳಿಸುವುದು. ಕಾರ್ಯನಡೆಯುತ್ತಿದ್ದು, ಒಂದು ವೇಳೆ ಆ ಕೆರೆ ಏನಾದರೂ ಜಿ.ಪಂ ಅದೀನದಲ್ಲಿ ಇದ್ದರೆ ಅದನ್ನ ಗ್ರಾ.ಪಂ. ಪಿಡಿಒ […]

Read More

ಶ್ರೀನಿವಾಸಪುರ : ರೈತರು ತಿಂಗಳಾನುಗಟ್ಟಲೆ ಬೆಳದ ಬೆಳೆಯನ್ನು ಮಾರುಕಟ್ಟೆ ತಂದು ಮಾರಾಟ ಮಾಡುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಸರಿಯಾದ ಮೂಲಭೂತ ಸೌಲಭ್ಯಗಳು ಇಲ್ಲದೆ ಇದ್ದು, ರೈತ ಸಂಕಷ್ಪ ಎದುರುಸುವಂತಾಗಿದೆ. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ರೈತರ ಹಾಗು ಅಧಿಕಾರಿಗಳ ಕುಂದುಕೊರತೆ ಸಭೆ ನಡೆಸಿ ಮಾತನಾಡಿದರು.ಈ ಹಿನ್ನೆಲೆಯಲ್ಲಿ ಚರಂಡಿ, ರಸ್ತೆ, ಬೀದಿದೀಪಗಳು ಸರಿಯಾದ ವ್ಯವಸ್ಥೆ ಮಾಡಲು ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿವತಿಯಿಂದ ಈ ಮಾರುಕಟ್ಟೆ ಮೂಲಭೂತ ಸೌಲಭ್ಯಗಳನ್ನು ಸರಿಪಡಿಸಲು 20 ಲಕ್ಷ […]

Read More

ಶ್ರೀನಿವಾಸಪುರ : ಸುಮಾರು 2 ವರ್ಷಗಳಿಂದಲೂ ತಾಲೂಕಿನ ಯಾವುದೇ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ? ಈ ನೀರು ಬರದೆ ಇರುವುದರಿಂದ ಅಂತರ್ಜಲಮಟ್ಟ ಕುಸಿದು , ಬೋರೆವೆಲ್‍ಗಳಲ್ಲಿ ನೀರು ಕಡಿಮೆಯಾಗುತ್ತಿದೆ. ಮತ್ತು ಅಂತರ್ಜಲ ವೃದ್ಧಿಯಾಗುತ್ತಿಲ್ಲ. ಇದರಿಂದ ರೈತಾಪಿ ವರ್ಗಕ್ಕೆ ವ್ಯವಸಾಯ ಮಾಡಲು ಮತ್ತು ಪ್ರಾಣಿ ಪಕ್ಷಿಗಳಿಗೆ ನೀರು ಉಣಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೆ ಕೆ.ಸಿ.ವ್ಯಾಲಿ ನೀರನ್ನು ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ, ಸಣ್ಣ ನೀರಾವರಿ ಸಚಿವರು ಮಧ್ಯಪ್ರವೇಶಿಸಿ ತಾಲೂಕಿನ ರೈತ ವರ್ಗಗಕ್ಕೆ ನ್ಯಾಯ ಒದಗಿಸಬೇಕು […]

Read More

ಶ್ರೀನಿವಾಸಪುರ : ಸರ್ಕಾರಿ ಶಾಲೆಗಳಲ್ಲಿ ಉತ್ತಮವಾಗಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಜವಾಬ್ದಾರಿ ಹಾಗು ಶಿಕ್ಷಕರ ಜವಾಬ್ದಾರಿ ಇದೆ, ಇದರೊಂದಿಗೆ ಮಕ್ಕಳು ಹಾಗು ಪೋಷಕರು ಸಹಕರಿಸಬೇಕು . ಮಕ್ಕಳ ಚಟುವಟಿಕೆಗಳ ಬಗ್ಗೆ ಶಿಕ್ಷಕರು ನಿಗ ವಹಸಿಬೇಕಾಗಿದೆ. ಶಾಲೆಗೆ ಏನು ಅಗತ್ಯವಾಗಿ ಬೇಕಾಗಿರುವುದರ , ಬಗ್ಗೆ ಚರ್ಚೆ ಮಾಡಿ, ಯಾರಾದರೂ ದಾನಿಗಳು, ಹಳೇ ವಿದ್ಯಾರ್ಥಿಗಳ ಸಂಘ ಇದ್ದರೆ, ಅವರ ಸಹಾಯವನ್ನು ಪಡೆಯವಂತೆ ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಉನ್ನತೀಕರಣ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಮ್ಮ ಶಾಲೆ, […]

Read More
1 2 3 346