
ಶ್ರೀನಿವಾಸಪುರ : ಸಾರ್ವಜನಿಕರು ಆಗಲೀ, ರೈತರೇ ಆಗಲೀ ಕಚೇರಿಗೆ ಅಹವಾಲು ತಂದರೆ , ಅಹವಾಲಿನ ಬಗ್ಗೆ ಮಾಹಿತಿ ಪಡೆದು, ತಮ್ಮ ಇಲಾಖೆಗೆ ಸಂಬಂದಿದಂತೆ ಶೀಘ್ರವಾಗಿ ಪರಿಹಾರ ಮಾಡಿಕೊಡಿ ಇಲ್ಲವಾದಲ್ಲಿ ಅವರಿಗೆ ಅಹವಾಲಿನ ಬಗ್ಗೆ ಮಾರ್ಗದರ್ಶನ ನೀಡಿ ಎಂದರು. ಅಧಿಕಾರಿಗಳು ಇಲಾಖೆ ಕಚೇರಿಗೆ ಅಲೆದಾಡಿಸದಂತೆ ಕ್ರಮಕೈಗೊಳ್ಳಿ ಎಂದು ಕೋಲಾರ ಜಿಲ್ಲಾ ಲೋಕಾಯುಕ್ತ ಎಸ್ಪಿ ದನಂಜಯ್ ಸೂಚಿಸಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಂದ ಏರ್ಪಡಿಸಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಚಾಲನೆ ನೀಡಿ ಸನ್ಮಾನಿಸಿ ಮಾತನಾಡಿದರು.ಸಭೆಯಲ್ಲಿ […]

ಶ್ರೀನಿವಾಸಪುರ : ಸರ್ಕಾರವು ಗ್ರಾಮ ಆಡಳಿತ ಅಧಿಕಾರಿಗಳಿಗೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ನೀಡುತ್ತಾ, ಅವರ ಬಳಿ ಕೆಲಸ ಮಾಡಿಕೊಂಡರೆ ನಮಗೆ ಯಾವುದೇ ತೊಂದರೆ ಇಲ್ಲ , ಆದರೆ ಯಾವುದೇ ರೀತಿಯಾದ ಮೂಲಭೂತ ಸೌಲಭ್ಯಗಳನ್ನು ನೀಡಿದಾಗ ಅವರು ನಿರಂತರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಇಲ್ಲವಾದರೆ ಕಷ್ಟ ಸಾಧ್ಯ ರಾಜ್ಯ ರೈತ ಸಂಘದ ಹಸಿರು ಸೇನೆಯ ತಾಲೂಕು ಅಧ್ಯಕ್ಷ ನಂಬಿಹಳ್ಳಿ ಶ್ರೀರಾಮರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳಿಂದ ಮಂಗಳವಾರ ಅನಿರ್ಧಷ್ಟಾವಧಿಯ 9 ನೇ ದಿನದ ಮುಷ್ಕರ […]

ಶ್ರೀನಿವಾಸಪುರ : ನೀರು ಅಮೂಲ್ಯವಾದ ಸಂಪತ್ತು ಇದನ್ನ ಸುರಕ್ಷಿತವಾಗಿ, ಮಿತವಾಗಿ ಬಳಸುವಂತೆ ತಿಳಿಸಿ, ಜಲ ಮೂಲಗಳನ್ನು ಸಂರಕ್ಷಿಸಿ ಇದರಿಂದ ಅಂತರ್ಜಲವನ್ನು ಹೆಚ್ಚಿಸಿ ಮುಂದಿನ ಪೀಳಗೆಗೆ ಉಳಿಸುವ ಪ್ರಯತ್ನ ಮಾಡುವುದು ನಮ್ಮೆಲರ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರ್ತವ್ಯ ಎಂದರು.ಲಕ್ಷೀಪುರ ಗ್ರಾಮದಲ್ಲಿ ಸೋಮವಾರ ಜಲ ಜೀವನ್ ಮಿಷನ್ 94 ಲಕ್ಷ ಮೌಲ್ಯದ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.ಸರ್ಕಾರವು ಎಷ್ಟೇ ಉಪಯುಕ್ತ ಯೋಜನೆಗಳು ತಂದರೂ ಸಹ ನಾಗರೀಕರು ಆ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವದರ ಮೇಲೆ ಆ ಯೋಜನೆ ಪ್ರಬಾವ ಬೀರುತ್ತದೆ […]

ಶ್ರೀನಿವಾಸಪುರ : ಪುರಸಭೆ ಎಚ್ಚೆತ್ತುಕೊಂಡು ಶುಕ್ರವಾರ ಒತ್ತುವರಿ ತೆರುವು ಕಾರ್ಯ ಮುಖ್ಯಾಧಿಕಾರಿ ವಿ.ನಾಗರಾಜ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.2010 ಕ್ಕೂ ಮೊದಲು ತಿಪ್ಪೆ ಗುಂಡಿಯಾಗಿದ್ದ ಈ ಸ್ಥಳವನ್ನು, 2010/11 ರಲ್ಲಿ ನಮ್ಮ ಊರು ಟ್ರಸ್ಟ್ ವತಿಯಿಂದ, ತಮ್ಮ ಸ್ವಂತ ಖರ್ಚಿನಲ್ಲಿ ಈ ಸುಂದರವಾದ ಉದ್ಯಾನವನವನ್ನು ನಿರ್ಮಾಣ ಮಾಡಿದರು. ನಂತರದ ದಿನಗಳಲ್ಲಿ ಇದೇ ಉದ್ಯಾನವನಕ್ಕೆ ಪುರಸಭೆವತಿಯಿಂದ 25 ಲಕ್ಷದ ಟೆಂಡರ್ ಕರೆದಿದ್ದು ಊರಿನ ಜನಕ್ಕೆ ತಿಳಿದ ವಿಚಾರ. ಸುಂದರವಾದ ಉದ್ಯಾನವನವನ್ನು ನಿರ್ಮಿಸಿ ಕೊಟ್ಟರೂ, ಮುನಿಸಿಪಾಲಿಟಿ ರವರು ನಿರ್ವಹಣೆ ಮಾಡದೆ, ಈ ಉದ್ಯಾನವನ […]

ಶ್ರೀನಿವಾಸಪುರ : ತಾಲೂಕಿನ ಬೆಳೆಯುವ ಅವರೆ ಕಾಯಿ, ಮಾವಿನಹಣ್ಣು ರುಚಿಯು ರಾಜ್ಯದ ಜನತೆ ಮನ ಸೊತಿದ್ದು, ಬೆಂಗಳೂರು, ಚನೈ ಇತರೆ ಮಾರುಕಟ್ಟೆಗಳಿಗೆ ಹೆಚ್ಚಿನ ಅವರೆಕಾಯಿ ರಪ್ತು ಆಗುತ್ತದೆ, ಇದರ ಹಿನ್ನೆಲೆಯಲ್ಲಿ ತಾಲೂಕಿನ ರೈತರ ಮೂರು ರಿಂದ ನಾಲ್ಕು ತಿಂಗಳು ಹಗಲಿರುಳು ಕಷ್ಟ ಬಿದ್ದು, ಅವರೆಕಾಯಿಗಳು ಬೆಳೆಯುತ್ತಾರೆ ಇದರ ಹಿನ್ನೆಲೆಯಲ್ಲಿ ಅವರೆಕಾಯಿಯು ಪರಿಸರದ ಹವಾಮಾನ ರೀತ್ಯ ತುಂಬಾ ಸೊಗಡಿನಿಂದ ಕೂಡಿ ರುಚಿಕರವಾಗಿರುತ್ತದೆ ಎಂದು ಆರ್ಯ ವೈಶ್ಯ ಮಂಡಲಿ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಅಭಿಪ್ರಾಯಪಟ್ಟರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆರ್ಯ […]

ಕೋಲಾರ : ಪತ್ರಕರ್ತನಾದವನು ನಿರಂತರವಾಗಿ ಅಧ್ಯಯನ ಮಾಡುತ್ತಿರಬೇಕು ಹಾಗೂ ವಿಷಯದಲ್ಲಿನ ಸತ್ಯಾಸತ್ಯತೆಗಳ ಬಗ್ಗೆ ಪರಾಮರ್ಷೆ ಮಾಡುತ್ತಿರಬೇಕು ಎಂದು ಮಾನ್ಯ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ, ಕೋಲಾರ ಪತ್ರಿಕೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಕೋಲಾರ ಪತ್ರಿಕೆ ಸುವರ್ಣ ಸಂಭ್ರಮದ ಅಂಗವಾಗಿ ಯುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಇಂದು-ಮುಂದು ತರಬೇತಿ ಕಾರ್ಯಾಗಾರವನ್ನು […]

ಕೋಲಾರ,ಫೆ.12: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತರ ಕೇಂದ್ರ ಮಂಗಸಂದ್ರ ಸಮಾಜ ಕಾರ್ಯ ವಿಭಾಗದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಗೂ ಬಸವಶ್ರೀ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಹಾಗೂ ಯುವಜನ ಮತ್ತು ಅಭಿವೃದ್ಧಿ ಸಂಸ್ಥೆ ಕೋಲಾರ್ ಸಹಯೋಗದೊಂದಿಗೆ ಮಾದಕ ವಸ್ತುಗಳ ವ್ಯಸನ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಶಿವರಾಜ್ ಕುಮಾರ್ ಪ್ರಾಸ್ತವಿಕವಾಗಿ ಮಾತನಾಡಿ, ಪ್ರಸ್ತುತದಲ್ಲಿ ಯುವಕರ ಪೀಳಿಗೆಯ ಬಗ್ಗೆ ಯುವಕರು ದುಚ್ಚಟಗಳಿಗೆ ಒಳಗಾಗಿದ್ದು, ದುಶ್ಚಟಗಳಿಂದ ಹೊರಬರಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ […]

ಶ್ರೀನಿವಾಸಪುರ : ಪಟ್ಟಣದಲ್ಲಿ ಈಗಾಗಲೇ ಇಬ್ಬರುಮೂವ್ವರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದು, ಪುರಸಭೆವತಿಯಿಂದ ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಲು ಮೂರು ಬಾರಿ ಟೆಂಡರ್ ಕರೆಯಲಾಗಿತ್ತು . ಬೀದಿ ನಾಯಿಗಳನ್ನು ಹಿಡಿದು ಜನ ಇಲ್ಲದ ಜಾಗಗಳಲ್ಲಿ ಆಗಲಿ, ಬೆಟ್ಟಗುಡ್ಡಗಳಲ್ಲಿ ಬಿಡಲು ಸಾಧ್ಯವಿಲ್ಲ. ಇದಕ್ಕೆ ಸರ್ಕಾರವು ಒಪ್ಪುವುದಿಲ್ಲ. ಸಧ್ಯ ಬೀದಿ ನಾಯಿಗಳಿಗೆ ಶಸ್ತ್ರ ಚಿಕಿತ್ಸೆಯ ಮೂಲಕ ನಾಯಿಗಳ ಸಂಖ್ಯೆಯನ್ನು ತಡೆಹಿಡಿಯುವುದು ಒಂದೇ ದಾರಿ ಎಂದು ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್ ತಿಳಿಸಿದರು .ಪಟ್ಟಣದ ಪುರಸಬೆ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರತಿಕಾ ಗೋಷ್ಟಿಯಲ್ಲಿ […]

ಶ್ರೀನಿವಾಸಪುರ 3 : ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಗ್ರಾಮ ಆಡಳಿತ ಅಧಿಕಾರಿಗಳು 2 ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ ಭೇಟಿ ನೀಡಿದರು.ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ ಮಾತನಾಡಿ ಮುಷ್ಕರ ನಿರತರ ಬೇಡಿಕೆಗಳನ್ನು ಆಲಿಸಿ ಸರ್ಕಾರದ ಗಮನಕ್ಕೆ ತುರುವುದಾಗಿ ಭರವಸೆ ನೀಡುತ್ತಾ, ಗ್ರಾಮ ಆಡಳಿತ ಅಧಿಕಾರಿಗಳು ಕಾರ್ಯನಿರ್ವಹಿಸುವ ಗ್ರಾಮಗಳಲ್ಲಿ ಕಚೇರಿ ನಿರ್ಮಿಸಲು ಸ್ಥಳವನ್ನು ಗುರ್ತಿಸುವಂತೆ ಈಗಾಗಲೇ ಇಲಾಖೆಯಿಂದ ಸೂಚನೆ ನೀಡಲಾಗಿದೆ ಆದರೆ ಇದುವರೆಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳವನ್ನು ಗುರ್ತಿಸಿಲ್ಲವೆಂದರು. ಮುಂದಿನ […]