ಶ್ರೀನಿವಾಸಪುರ : ಕಾಂಗ್ರೆಸ್ ಸರ್ಕಾರ ಶಿಕ್ಷಕ, ಶಿಕ್ಷಣ, ವಿದ್ಯಾರ್ಥಿ ಹಾಗು ಶಿಕ್ಷಣ ಸಂಸ್ಥೆಗಳನ್ನು ಕಂಡರೆ ಅರ್ಲಜಿ. ಹಾಗಾಗಿ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಪರವಾಗಿ ಯಾವುದೇ ಯೋಜನೆಗಳನ್ನು ತರುವುದಿಲ್ಲ ಎಂದು ಆಗ್ನೇಯ ಪದವಿದರ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಟೀಕಿಸಿದರು. ಪಟ್ಟಣದ ವೆಂಕಟೇಗೌಡ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಗ್ನೇಯ ಪಧವಿ ದರ ಕ್ಷೇತ್ರದ ಚುನಾವಣೆಯ ಪೂರ್ವಬಾವಿಯಾಗಿ ನಡೆದ ಸಭೆಯ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಯಾವ ಯಾವ ಕಾಲಘಟಕದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಳ್ವಿಕೆಗೆ ಬಂದಿದೆಯೋ ಅಷ್ಟೋ […]
ಕೋಲಾರ/ ಮಾರ್ಚ್ 12 (ಹಿ.ಸ) : ಮಹಿಳೆಯರ ಸಾಧನೆಗಳನ್ನು ಆಚರಿಸಲು ಮತ್ತು ತ್ಯಾಗಗಳನ್ನು ಸ್ಮರಿಸಲು ಮಾರ್ಚ್ ತಿಂಗಳು ಅತ್ಯಂತ ಪೂರಕವಾಗಿದೆ ಎಂದು ಕ.ಸಾ.ಪ ಜಿಲ್ಲಾಧ್ಯಕ್ಷ ಎನ್.ಬಿ.ಗೋಪಾಲಗೌಡ ಅಭಿಪ್ರಾಯಪಟ್ಟರು.ಅವರು ನಗರದ ಸರ್ಕಾರಿ ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ನಮ್ಮ ಜೀವನದಲ್ಲಿ ಪ್ರತಿಯೊಬ್ಬ ಮಹಿಳೆಯು ತನ್ನ ತ್ಯಾಗ, ನಾಯಕತ್ವ, ಬದ್ಧತೆ ಮತ್ತು ಸಹಾನುಭೂತಿಗೆ ಮನ್ನಣೆ ನೀಡಬೇಕು. ಜೀವನದಲ್ಲಿ ಮಹಿಳೆಯರು ವಿಶೇಷ ಮತ್ತು ಮೆಚ್ಚುಗೆಯನ್ನು ಅನುಭವಿಸುವಂತೆ ಮಾಡಲು […]
ಕೋಲಾರ / 12 ಮಾರ್ಚ್ : ನೆಹರು ಯುವ ಕೇಂದ್ರ ಕೋಲಾರ, ಬೆಂಗಳೂರು ಮಹಿಳಾ ಸಂಘ ಹಾಗೂ ಸಂಭ್ರಮ್ ಇನ್ಟ್ಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಇರವರುಗಳ ಸಹಯೋಗದಲ್ಲಿ ಸಂಭ್ರಮ್ ಕಾಲೇಜಿನಲ್ಲಿ ಕೆ.ಜಿ.ಎಫ್ ತಾಲ್ಲೂಕು ಮಟ್ಟದ ಕ್ರೀಡಾಕೂಟ ಹಾಗೂ ಮಹಿಳಾ ದಿನಾಚರಣೆಯನ್ನು ನ್ಯಾಯಾಧೀಶರಾದ 3ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾದೀಶರು ಗಣಪತಿ ಗುರುಸಿದ್ಧ ಬಾದಾಮಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನ್ಯಾಯಾಧೀಶರಾದ ಮುಜಫರ್ ಎ.ಮಂಜರಿ ಮಾತನಾಡಿ ಹೆಣ್ಣು ಕೇವಲ ಮಹಿಳೆ ಅಲ್ಲ. ಅವಳು ಒಂದು […]
ಕೋಲಾರ:- ನಿಯಮಬಾಹಿರವಾಗಿ ಪ್ರಭಾವಿಯೊಬ್ಬರ ಜಮೀನಿಗೆ ದಾರಿ ಮಾಡಿಕೊಡಲು ಆಮಿಷಗಳಿಗೆ ಒಳಗಾಗಿ ಹತ್ತಾರು ಅನ್ನದಾತರು ಬೆವರು ಸುರಿಸಿ ಬೆಳೆದಿದ್ದ ಬೆಳೆಯನ್ನೇ ಜೆಸಿಬಿ ಮೂಲಕ ನಾಶಪಡಿಸಿದ ತಹಸೀಲ್ದಾರ್ ಹರ್ಷವರ್ಧನ್ ವಿರುದ್ದ ಕ್ರಮ ಕೈಗೊಂಡು ತಮಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಚಿಟ್ನಹಳ್ಳಿ ಗ್ರಾಮದ ರೈತರು ಮುಖಂಡ ಸಿ.ಎಂ.ರಮೇಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ತಹಸೀಲ್ದಾರ್ ಕಾನೂನುಬಾಹಿರವಾಗಿ ಗ್ರಾಮದಲ್ಲಿ ಸುಮಾರು 60 ವರ್ಷಗಳಿಂದ ಜನರಿಗೆ ಮಂಜೂರು ಆಗಿರುವ ಕಲ್ಲೋಣಿ ಕೆರೆಯ […]
ಶ್ರೀನಿವಾಸಪುರ : ಸರ್ಕಾರ ಯೋಜನೆಗಳನ್ನು ಸಮಾಜ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆ ಮಾಡಬೇಕೆಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸೋಮವಾರ ಅಂಬೇಡ್ಕರ್ ಭವನ ,ವಾಲ್ಮೀಕಿ ಭವನಗಳ ಭೂಮಿ ಪೂಜೆ ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.2 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು. ಹಾಗು ತಾಲೂಕಿನಾದ್ಯಾಂತ 1ಕೋಟಿ 9.5 ಲಕ್ಷ ವೆಚ್ಚದಲ್ಲಿ 10 ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ, 8.5ಲಕ್ಷ ವೆಚ್ಚದಲ್ಲಿ […]
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯ ಮತಗಟ್ಟೆಗಳು ಹಾಗೂ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿರುವ ಮಸ್ಟರಿಂಗ್ ಮತ್ತು ಡಿಮಸ್ಟ್ರಿಂಗ್ ಕೇಂದ್ರಗಳು, ಆರಕ್ಷಕ ವೃತ್ತ ಕಛೇರಿ, ತಹಶೀಲ್ದಾರ್ ಕಚೇರಿ, ಗ್ರಂಥಾಲಯ, ನೂತನ ಸರ್ಕಾರಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಡೆ ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂಪಾಷಾ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎಂ.ನಾರಾಯಣ, ತಹಶೀಲ್ದಾರ್ ಜಿ. ಎನ್ ಸುಧೀಂದ್ರ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರಿ, ಪುರಸಭಾ […]
ಶ್ರೀನಿವಾಸಪುರ : ಪ್ರಧಾನ ಮಂತ್ರಿ ನರೇಂದ್ರ ಮೋದಿರವ ನೇತೃತ್ವದಲ್ಲಿನ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಪ್ರತಿ ಹಳ್ಳಿಗಳಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಮಾಹಿತಿ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪಕ್ಷವನ್ನು ಗ್ರಾಮ ಮಟ್ಟದಲ್ಲಿ ಸಂಘಟಿಸಲಿದ್ದೇವೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರೋಣೂರು ಚಂದ್ರಶೇಖರ್ ಮಾಹಿತಿ ನೀಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.ಗ್ರಾಮ ಮಟ್ಟದಲ್ಲಿ ಬೂತ ಮಟ್ಟದಲ್ಲಿ ಅಧ್ಯಕ್ಷರನ್ನ ಮಾಡಲು ಅನುವು ಮಾಡಿಕೊಟ್ಟಿದ್ದಾರೆ. […]
ಶ್ರೀನಿವಾಸಪುರ : ಶ್ರೀನಿವಾಸಪುರ ಕಸಬಾ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಸದಸ್ಯರ ಗಮನಕ 2024-25ನೇ ಸಾಲಿನ ಯಶಸ್ವಿನಿ ಯೋಜನೆಯ ಪಲಾನುಭವಿಗಳಾಗಲು ಸಂಘದಿಂದ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಘದ ಷೇರುದಾರ ಸದಸ್ಯರು ಕುಟುಂಬದ ನಾಲ್ಕ ಮಂದಿಗೆ ಶುಲ್ಕ 500 ರೂಗಳಾಗಿರುತ್ತದೆ. ಒಂದು ಕುಟುಂಬದಲ್ಲಿ 10 ಸದಸ್ಯರಿಗೆ ಮಾತ್ರ ಅವಕಾಶವಿದೆ. ತಲಾ ಎರಡು ಭಾವಚಿತ್ರ, ಆಧಾರ್ಕಾರ್ಡ್, ರೇಷನ್ ಕಾರ್ಡ್ ಕಡ್ಡಾಯವಾಗಿದ್ದು, 4 ಸದಸ್ಯರಿಗಿಂತ ಹೆಚ್ಚುವರಿ ಸದಸ್ಯರು ಕುಟುಂಬದಲ್ಲಿ ನೊಂದಾಯಿಸಿಕೊಳ್ಳಲು ತಲಾ ಒಬ್ಬೊಬ್ಬರಿಗೆ 100 ರೂಗಳನ್ನು ಹೆಚ್ಟುವರಿಯಾಗಿ ಪಾವತಿಸಿ ಯೋಜನೆಯ […]
ಶ್ರೀನಿವಾಸಪುರ : ತಾಲೂಕಿನಲ್ಲಿ 10 ಲಕ್ಷ ಮೌಲ್ಯದಲ್ಲಿ 20 ಸಮುದಾಯಭವನಗಳನ್ನು ನಿರ್ಮಿಸಲಾಗುವುದು. 2 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಲೇಜಿಗೆ ಕಾಂಪೌಡ್ನ್ನು ನಿರ್ಮಿಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣ ಪದವಿ ಕಾಲೇಜಿನ ಆವರಣದಲ್ಲಿ 1.80 ಕೋಟಿಯಲ್ಲಿ ನೂತನ 3 ಕೊಠಡಿಗಳ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಸರ್ಕಾರವು ದೇಶದಲ್ಲಿನ ಪ್ರತಿಯೊಬ್ಬ ನಾಗರೀಕನು ಅಕ್ಷರಸ್ಥನ್ನಾಗಿಸುವ ಉದ್ದೇಶದಿಂದ ಹೆಚ್ಚು ಹೆಚ್ಚು ಉಪಯುಕ್ತ ಯೋಜನೆಗಳ ಮೂಲಕ ಅನುದಾನಗಳನ್ನು ಬಿಡುಗಡೆ ಮಾಡುತ್ತಿದ್ದು , ಅವುಗಳನ್ನು ಮಕ್ಕಳ […]

