ಕೋಲಾರ,ಆ.15: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಕಛೇರಿಯ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಧ್ವಜಾರೋಹಣವನ್ನು ನೆರವೇರಿಸಿದರು.ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್.ಗಣೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್‍ಕುಮಾರ್, ಹಿರಿಯ ಪತ್ರಕರ್ತರಾದ ಬಿ.ಸುರೇಶ್, ಅಬ್ಬಣಿ ಶಂಕರ್, ಕೆ.ಬಿ.ಜಗದೀಶ್, ಕೋ.ನಾ.ಮಂಜುನಾಥ್, ಎಸ್.ಸಚ್ಚಿದಾನಂದ, ಪ್ರಕಾಶ್ ಮಾಮಿ, ಸಿ.ಜಿ.ಮುರಳಿ, ರಾಜೇಂದ್ರಸಿಂಹ, ಅಯ್ಯೂಬ್ ಖಾನ್, ಆಸೀಫ್ ಪಾಷ, ಮಹೇಶ್, ಸ್ಕಂದಕುಮಾರ್, ಎಸ್ ಸೋಮಶೇಖರ್, ಸಮೀರ್ ಅಹಮದ್, ಎಸ್.ರವಿಕುಮಾರ್, ಲಕ್ಷ್ಮೀಪತಿ, ಶಿವಶಂಕರ್, ವೆಂಕಟೇಶಪ್ಪ, […]

Read More

ಶ್ರೀನಿವಾಸಪುರ: ಜನರು ಜನಪರವಲ್ಲದ ಸರ್ಕಾರದ ವಿರುದ್ಧ ದನಿಯೆತ್ತಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಪ್ರಚಾರಾಂದೊನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿದೆ. ರೈತರು, ಕಾರ್ಮಿಕರು ಹಾಗೂ ಕೂಲಿಕಾರರ ಬಗ್ಗೆ ಕಾಳಜಿ ಇಲ್ಲ ಎಂದು ಹೇಳಿದರು.ದೇಶದ ಸ್ವಾಂತಂತ್ರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಪ್ರಜೆಗಳು ಎಚ್ಚೆತ್ತುಕೊಳ್ಳಬೇಕು. ದೇಶ […]

Read More

ಶ್ರೀನಿವಾಸಪುರ: ಎಲ್‍ಐಸಿ ಪ್ರತಿನಿಧಿಗಳು ಚುರುಕಾಗಿ ಕಾರ್ಯನಿರ್ವಹಿಸಿ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು ಎಂದು ಎಲ್‍ಐಸಿ ಉಪ ಶಾಖಾ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.ಪಟ್ಟಣದ ಎಲ್‍ಐಸಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‍ಐಸಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಲ್‍ಐಸಿ ಒಂದು ಸಮಾಜ ಮುಖಿ ಸಂಸ್ಥೆಯಾಗಿದ್ದು, ಜನಪರ ಕಾಳಜಿ ಹೊಂದಿದೆ. ಜನರ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ. ದೇಶದ ಆರ್ಥಿಕಾಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಹೇಳಿದರು.ಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಪಾಲಿಸಿ ಪಡೆಯಬೇಕು. ಸಮಾಜದ ಎಲ್ಲ […]

Read More

ಕೋಲಾರ; ಆ.10: ಎಸ್ಸೆನ್ನಾರ್ ಜಿಲ್ಲಾಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಕೋಮಾ ಸ್ಥಿತಿಯಲ್ಲಿರುವ ಡಯಾಲಿಸಿಸ್ ಘಟಕಕ್ಕೆ ಮರುಜೀವ ಕೊಟ್ಟು ಬಡರೋಗಿಗಳ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಎನ್.ವಿಜಯ್‍ಕುಮಾರ್‍ಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲೆ ಸೇರಿದಂತೆ ನೆರೆಯ ಆಂಧ್ರ ತಮಿಳುನಾಡು ರಾಜ್ಯಗಳಿಂದಲೂ ಎಸ್ಸೆನ್ನಾರ್ ಜಿಲ್ಲಾಸ್ಪತ್ರೆಗೆ ದಿನನಿತ್ಯ ಸಾವಿರಾರು ಹೊರರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಾರೆ. ಅಲ್ಲದೆ ನೂರಾರು ಮಂದಿ ಒಳರೋಗಿಗಳು ದಾಖಲಾಗಿದ್ದು, ವಿಶೇಷವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿರುವುದರಿಂದ ಹೆರಿಗೆ ಪ್ರಕರಣಗಳು […]

Read More

ಶ್ರೀನಿವಾಸಪುರ 3 : ತಾಲೂಕಿನ ರಾಯಲ್ಪಾಡು ಹೋಬಳಿಯ ಕೋಡಿಪಲ್ಲಿ ಗ್ರಾಮಪಂಚಾಯಿತಿಗೆ ಸಂಬಂದಿಸಿದಂತೆ ನಡೆದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರೆಡ್ಡಮ್ಮೆ , ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷರಾಗಿ ಮುನಿಯಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿ ಗ್ರಾಮ ಪಂಚಾಯಿತಿಯು ಪುನಃ 2 ನೇ ಅವಧಿಗೆ ಕಾಂಗ್ರೆಸ್ ಮುಡಿಲು ಸೇರಿದೆ.ಕೋಡಿಪಲ್ಲಿ ಗ್ರಾಮಪಂಚಾಯಿತಿಗೆ ಸಂಬಂದಿಸಿದಂತೆ ಒಟ್ಟು 16 ಸದಸ್ಯರಿದ್ದು, 14 ಕಾಂಂಗ್ರೆಸ್ ಬೆಂಬಲಿತ ಸದಸ್ಯರಿದ್ದು, 2 ಜೆಡಿಎಸ್ ಬೆಂಬಲಿತ ಸದಸ್ಯರಿದ್ದು ಗ್ರಾಮಪಂಚಾಯಿತಿ ಕಛೇರಿಯಲ್ಲಿ ಬುಧವಾರ 2ನೇ ಅವಧಿಗೆ […]

Read More

ಶ್ರೀನಿವಾಸಪು: ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನೇತ್ರಾವತಿ ಹಾಗೂ ಉಪಾಧ್ಯಕ್ಷೆಯಾಗಿ ಸಲ್ಮಾ ಖಾನಂ ಆಯ್ಕೆಯಾಗಿದ್ದಾರೆ.15 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ನೇತ್ರಾವತಿ 9 ಮತ ಪಡೆದು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿಷ್ಪರ್ಧಿ ಕಾಂಗ್ರೆಸ್ ಬೆಂಬಲಿತ ರೆಡ್ಡಪ್ಪ 6 ಮತ ಪಡೆದಿದ್ದಾರೆ. ಸಲ್ಮಾ ಖಾನಂ 8 ಮತ ಪಡೆದು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ಮಮತ 7 ಮತ ಪಡೆದಿದ್ದಾರೆ.ಚುನಾವಣಾಧಿಕಾರಿಯಾಗಿ ಕೃಷ್ಣಪ್ಪ, […]

Read More

ಶ್ರೀನಿವಾಸಪುರ: ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಮತ ನಾರಾಯಣಸ್ವಾಮಿ, ಉಪಾಧ್ಯಕ್ಷರಾಗಿ ಲಕ್ಷ್ಮಿ ಕೆ.ಪಿ ನಾಗೇಶ್ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.16 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಮಮತ ನಾರಾಯಣಸ್ವಾಮಿ 8 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭಾರತಿ 7 ಮತ ಪಡೆದಿದ್ದಾರೆ. 1 ಮತ ತಿರಸ್ಕರಿಸಲ್ಪಟ್ಟಿದೆ. ಉಪಾಧ್ಯಕ್ಷೆ ಲಕ್ಷ್ಮಿ ಕೆ.ಪಿ.ನಾಗೇಶ್ 10 ಮತ ಪಡೆದು ಗೆದ್ದಿದ್ದಾರೆ. ಪ್ರತಿಸ್ಪರ್ಧಿ ಅಮಡಪ್ಪ 6 ಮತ ಪಡೆದಿದ್ದಾರೆ.ಚುನಾವಣಾಧಿಕಾರಿಯಾಗಿ ಕೆ.ಸಿ.ಮಂಜುನಾಥ್, […]

Read More

ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ನಾಗರತ್ನಮ್ಮ ರಾಮ್‍ಮೋಹನ್, ಉಪಾಧ್ಯಕ್ಷೆಯಾಗಿ ವೆಂಕಟಲಕ್ಷ್ಮಮ್ಮ ವೆಂಕಟರವಣ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಸ್ಥಾನಕ್ಕೆ ಮೂವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಾಗರತ್ನಮ್ಮ ರಾಮ್‍ಮೋಹನ್ ಒಟ್ಟು 23 ಮತಗಳ ಪೈಕಿ 13 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಫೌಜಿಯಾ ಖಾನಂ 9 ಮತ ಪಡೆದುಕೊಂಡಿದ್ದಾರೆ. ಜರೀನಾ ತಾಜ್‍ಗೆ ಸೊನ್ನೆ ಮತಗಳು ಬಂದಿವೆ. 1 ಮತ ತಿರಸ್ಕøತಗೊಂಡಿದೆ.ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಬೆಂಬಲಿತ […]

Read More

ಕೋಲಾರ:- ತಮ್ಮದೇ ರಾಷ್ಟ್ರದ ಚಿಹ್ನೆ, ಧ್ವಜದ ಅಡಿಯಲ್ಲಿ ಹೋರಾಟಗಳನ್ನು ನಡೆಸುವ ಮೂಲಕ ಭಾರತೀಯರ ಸಾರ್ವಭೌಮತೆ, ಐಕ್ಯತೆ, ಘನತೆ ಗೌರವದ ಸಂಕೇತವಾಗಿ ಗಣರಾಜ್ಯೋತ್ಸವ ಸ್ವಾತಂತ್ರ್ಯದಿನ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಸಿಎಂಆರ್ ಶ್ರೀನಾಥ್ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿಯಿಂದ ಆಯೋಜಿಸಲಾಗಿದ್ದ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಪುನಶ್ಚೇತನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರಧ್ವಜ ಕುರಿತಂತೆ ಪ್ರತಿ ಮಕ್ಕಳಿಗೂ ಅರಿವು ಮೂಡಿಸುವ ಕೆಲಸವನ್ನು […]

Read More